ಆರೋಗ್ಯವೇ ಭಾಗ್ಯ

Health Tips| ನಿತ್ಯ ಎರಡರಿಂದ ಮೂರು ಕಿವಿ ಹಣ್ಣುಗಳನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ?

ಸಮಗ್ರ ನ್ಯೂಸ್: ಕಿವಿ ಹಣ್ಣು ನೋಡಲು ಸೂಕ್ಷ್ಮ ರೋಮಗಳಿಂದ ತುಂಬಿರುವ ಕಂದುಬಣ್ಣದ ಚಪ್ಪಟೆಯಾದ ಮೊಟ್ಟೆಯಂತೆ ಕಾಣುವ ಇದು ವಾಸ್ತವದಲ್ಲಿ ವಿಟಮಿನ್ ‘ಸಿ’ (Vitamin C) ಪೋಷಕಾಂಶದ ಭಂಡಾರವೇ ಆಗಿದೆ. ಈ ಹಣ್ಣನ್ನು ನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳುವ ಮೂಲಕ ಹಲವು ಪ್ರಯೋಜನಗಳನ್ನು ಪಡೆಯಬಹುದು. ಬಿಳಿ ಭಾಗ ಚಪ್ಪೆಯಾಗಿದ್ದರೂ ಹಸಿರು ಭಾಗ ಚಿಕ್ಕ ಬೀಜಗಳನ್ನು ಹೊಂದಿದ್ದು ಕೊಂಚ ಆಮ್ಲೀಯ ಹುಳಿಮಿಶ್ರಿತ ಸಿಹಿ ರುಚಿಯನ್ನು ಹೊಂದಿರುವ ಈ ಹಣ್ಣಿನ ರುಚಿಗೆ ಇದರಲ್ಲಿರುವ ಆಗಾಧ ಪ್ರಮಾಣದ ವಿಟಮಿನ್ ಸಿ ಕಾರಣ. ಉಳಿದಂತೆ ಈ […]

Health Tips| ನಿತ್ಯ ಎರಡರಿಂದ ಮೂರು ಕಿವಿ ಹಣ್ಣುಗಳನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ? Read More »

ಜುಲೈ 29 ಮರುಜಲೀಕರಣ ದ್ರಾವಣ ದಿನ

ಸಮಗ್ರ ನ್ಯೂಸ್: ಪತ್ರಿ ವರ್ಷ ಜುಲೈ 29ರಂದು ಭಾರತದಾದ್ಯಂತ “ಮರುಜಲೀಕರಣ ದ್ರಾವಣ ದಿನ ಅಥವಾ ಓಆರ್‍ಯಸ್ ದಿನ” ಎಂದು ಆಚರಿಸಿ ವಾಂತಿ, ಬೇಧಿ ಮತ್ತು ಅತಿಸಾರದಿಂದ ಉಂಟಾಗುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಿ, ಓಆರ್‍ಯಸ್ ಬಳಕೆಯಿಂದ ಉಂಟಾಗುವ ಲಾಭ ಮತ್ತು ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. 2001ರಿಂದ ಈ ಆಚರಣೆ ಜಾರಿಗೆ ಬಂದಿತು. ಭಾರತೀಯ ಮಕ್ಕಳ ತಜ್ಞರ ಒಕ್ಕೂಟ, ಎಳೆ ಮಕ್ಕಳಲ್ಲಿ ಬೇಧಿ, ಅತಿಸಾರದಿಂದ ಉಂಟಾಗುವ ಮಾರಣಾಂತಿಕ ತೊಂದರೆಗಳನ್ನು ನಿವಾರಿಸುವ ಸದ್ದುದ್ದೇಶದಿಂದ ಕೇಂದ್ರ ಸರಕಾರದ ಆರೋಗ್ಯ

ಜುಲೈ 29 ಮರುಜಲೀಕರಣ ದ್ರಾವಣ ದಿನ Read More »

ವಿಶ್ವ ಹೆಪಟೈಟಿಸ್ ದಿನ – ಜುಲೈ 28

ಸಮಗ್ರ ನ್ಯೂಸ್:ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್ ರೋಗದಿಂದಾಗಿ ಜೀವ ಕಳೆದುಕೊಳ್ಳುತ್ತಿರುವುದು ಬಹಳ ಕಳವಳಕಾರಿ ಬೆಳವಣಿಗೆಯಾಗಿದೆ. ಭಾರತ ದೇಶವೊಂದರಲ್ಲೇ 40 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ

ವಿಶ್ವ ಹೆಪಟೈಟಿಸ್ ದಿನ – ಜುಲೈ 28 Read More »

Health tips: ಉಪ್ಪು ರುಚಿಯಷ್ಟೇ ಅಲ್ಲ, ಸೌಂಧರ್ಯವರ್ಧಕವೂ ಹೌದು!!

ಸಮಗ್ರ ನ್ಯೂಸ್: ಅಡುಗೆ ಮನೆಯಲ್ಲಿ ರುಚಿ ನಿರ್ಧರಿಸುವ ಮುಖ್ಯ ವಸ್ತು ಉಪ್ಪು. ಇದನ್ನು ಸೌಂದರ್ಯ ವರ್ಧಕವಾಗಿಯೂ ಬಳಸಬಹುದು ಎಂಬುದು ಹಲವರಿಗೆ ಗೊತ್ತೇ ಇಲ್ಲ. ಎಣ್ಣೆಯುಕ್ತ ತ್ವಚೆಯಿಂದ ಮುಖದಲ್ಲಿ ಉಂಟಾದ ಗುಳ್ಳೆ, ಧೂಳು ಸೇರಿಕೊಂಡು ಹಾಳಾದ ತ್ವಚೆಯನ್ನು ಸರಿಪಡಿಸಲು ಉಪ್ಪನ್ನು ಹೀಗೆ ಬಳಸಬಹುದು. ಪುಡಿ ಉಪ್ಪಿಗೆ ಒಂದು ಚಮಚ ಜೇನುತುಪ್ಪ ಹಾಕಿ ಮಿಶ್ರಣ ತಯಾರಿಸಿ. ಹದಿನೈದು ನಿಮಿಷ ಕಾಲ ನಿಮ್ಮ ಮುಖಕ್ಕೆ ಸ್ಕ್ರಬ್ ಮಾಡಿಕೊಳ್ಳಿ. ಬಳಿಕ ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ. ಇದರಿಂದ ಮೊಡವೆ, ಕಪ್ಪು ಕಲೆ ಹಾಗೂ

Health tips: ಉಪ್ಪು ರುಚಿಯಷ್ಟೇ ಅಲ್ಲ, ಸೌಂಧರ್ಯವರ್ಧಕವೂ ಹೌದು!! Read More »

Health tips: ಅಮೃತ ಬಳ್ಳಿ ಎಷ್ಟು ಪ್ರಯೋಜನಕಾರಿ ಗೊತ್ತಾ? | ಹಾಗಾದ್ರೆ ಇದನ್ನು ಪೂರ್ತಿ ಓದಿ

ಆಯುರ್ವೇದ ವೈದ್ಯರು ಈ ಬಳ್ಳಿಯನ್ನು ಅಮೃತ, ಗುಡೂಚಿ ಮುಂತಾದ ಅನೇಕ ಹೆಸರುಗಳಿಂದ ಕರೆಯುತ್ತಾರೆ. ಕಿರುಬೆರಳಿನ ಗಾತ್ರದ ಆರು ಅಂಗುಲದಷ್ಟು ಉದ್ದದ ಕಾಂಡವನ್ನು ನೆಡುವುದರಿಂದ ಈ ಬಳ್ಳಿಯನ್ನು ಬೆಳೆಸಬಹುದು ಮತ್ತು ಇದನ್ನು ಕುಂಡಗಳಲ್ಲೂ ನೆಡಬಹುದಾಗಿದೆ. ಇದರ ಬಳ್ಳಿಯನ್ನು ಕಾಂಪೌಂಡ್, ಮಾಳಿಗೆ, ಮರಗಳ ಮೇಲೆ ಹಬ್ಬಿಸಬಹುದು. ಎಲ್ಲಾ ಋತುಗಳಲ್ಲಿ ಬೆಳೆಸಬಹುದಾದ ಅಮೃತಬಳ್ಳಿಗೆ ಕಾಲ-ಕಾಲಕ್ಕೆ ನೀರು ನೈಸರ್ಗಿಕ ಗೊಬ್ಬರ ಅವಶ್ಯಕವಾಗಿದ್ದು, ಸಾಧಾರಣವಾಗಿ ಇದಕ್ಕೆ ರೋಗ ಬಾಧೆಯಿಲ್ಲ. ಈ ಎಲೆಗಳನ್ನು ಬಳಸುವಾಗ ಸಾಕಷ್ಟು ಬಳಿತಿರಬೇಕು. ರುಚಿಯಲ್ಲಿ ಕಹಿ ಮತ್ತು ಒಗರಾಗಿರುವ ಈ ಬಳ್ಳಿಯ

Health tips: ಅಮೃತ ಬಳ್ಳಿ ಎಷ್ಟು ಪ್ರಯೋಜನಕಾರಿ ಗೊತ್ತಾ? | ಹಾಗಾದ್ರೆ ಇದನ್ನು ಪೂರ್ತಿ ಓದಿ Read More »

ಕರೆಯದೇ ಬರುವ ಮಳೆಗಾಲದ ಮತ್ತೊಬ್ಬ ನೆಂಟ – ಚಿಕುನ್‍ಗುನ್ಯಾ ಜ್ವರ | ರೋಗದ ಲಕ್ಷಣ ಮತ್ತು ಚಿಕಿತ್ಸಾ ಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಉಷ್ಣವಲಯದ ದೇಶಗಳಲ್ಲಿ, ಮಳೆಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಇನ್ನೊಂದು ಖಾಯಿಲೆ ಎಂದರೆ ಚಿಕುನ್‍ಗುನ್ಯಾ ಜ್ವರ. ಡೆಂಘೀ ಜ್ವರವನ್ನು ಹರಡುವ ಏಡಿಸ್ ಎಜೆಪ್ಟಿ ಮತ್ತು ಏಡಿಸ್ ಆಲ್ಬೋಪಿಕ್ಟಸ್ ಎಂಬ ಸೊಳ್ಳೆಗಳೇ ಚಿಕುನ್ ಗುನ್ಯಾರೋಗವನ್ನೂ ಹರಡುತ್ತವೆ. ‘ಚಿಕುನ್ ಗುನ್ಯಾ’ ಎಂಬ ವೈರಸ್‍ನ ಸೋಂಕಿನಿಂದ ಬರುವ ಈ ಜ್ವರ, ಸಾಂಕ್ರಾಮಿಕ ರೋಗವಾಗಿದ್ದು, ಏಡಿಸ್ ಸೊಳ್ಳೆಗಳ ಮುಖಾಂತರ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. 1952ರಲ್ಲಿ ದಕ್ಷಿಣ ತಾಂಜಾನಿಯಾ ದೇಶದಲ್ಲಿ ಚಿಕುನ್‍ಗುನ್ಯಾ ಮೊದಲು ಕಾಣಿಸಿಕೊಂಡಿತ್ತು ಈ ರೋಗದಲ್ಲಿ, ಹೆಚ್ಚಾಗಿ ಗಂಟುಗಂಟುಗಳಲ್ಲಿ ಅತಿಯಾಗಿ

ಕರೆಯದೇ ಬರುವ ಮಳೆಗಾಲದ ಮತ್ತೊಬ್ಬ ನೆಂಟ – ಚಿಕುನ್‍ಗುನ್ಯಾ ಜ್ವರ | ರೋಗದ ಲಕ್ಷಣ ಮತ್ತು ಚಿಕಿತ್ಸಾ ಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ Read More »

Health Tips:ಮಳೆಗಾಲದಲ್ಲಿ ಈ 11 ಆಹಾರಗಳನ್ನು ಮಿಸ್ ಮಾಡದೇ ಬಳಸಿ| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಮಳೆಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಬದಲಾವಣೆಮಾಡಬೇಕು, ಅದರಲ್ಲೂ ಆಯುರ್ವೇದ ಪ್ರಕಾರ ಕೆಲವೊಂದು ಆಹಾರಗಳನ್ನು ಸೇವಿಸುವುದು ಉತ್ತಮ. ಈ ಆಹಾರಗಳು ಮಳೆಗಾಲದಲ್ಲಿ ಹೆಚ್ಚಾಗಿ ಕಾಡುವ ವಾತ, ಕಫ ಸಮಸ್ಯೆಯಿಂದ ದೂರ ಮಾಡಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆದ್ದರಿಂದ ನಿಮ್ಮ ಆಹಾರಕ್ರಮದಲ್ಲಿ ಈ ಆಹಾರಗಳನ್ನು ಮಿಸ್ ಮಾಡದೆ ಸೇರಿಸಿ. 9.ಕೆಂಪಕ್ಕಿಯ ಅನ್ನ ಮಧುಮೇಹಿಗಳಿಗೂ ಒಳ್ಳೆಯದು. ಇದರಲ್ಲಿ, ಕಬ್ಬಿಣದಂಶ ಇರುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.

Health Tips:ಮಳೆಗಾಲದಲ್ಲಿ ಈ 11 ಆಹಾರಗಳನ್ನು ಮಿಸ್ ಮಾಡದೇ ಬಳಸಿ| ಇಲ್ಲಿದೆ ಸಂಪೂರ್ಣ ಮಾಹಿತಿ Read More »

Health Tips:ಹಲಸಿನ ಹಣ್ಣು ಅಂದರೆ ನಿಮಗೆ ಇಷ್ಟನಾ? ಹಾಗಿದ್ರೆ ತಿನ್ನುವ ಮೊದಲು ಇದನ್ನು ಓದಿ.

ಸಮಗ್ರ ನ್ಯೂಸ್: ದೇಶದಲ್ಲಿ ಸಾಕಷ್ಟು ಮಂದಿ ಮಧುಮೇಹ ಕಾಯಿಲೆಗೆ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಳೆ ಇದೆ. ಮಧುಮೇಹ ರೋಗಿಗಳ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ. ಇದರಿಂದ ದೇಹದ ವಿವಿಧ ಅಂಗಗಳು, ಕಣ್ಣಿನಿಂದ ಹಿಡಿದು ಹೃದಯ, ಮೂತ್ರಪಿಂಡಗಳು ಸೇರಿದಂತೆ ಕೆಲ ಭಾಗಗಳು ಹಾನಿಗೊಳಗಾಗುತ್ತವೆ. ಭಾರತದ ಜನಸಂಖ್ಯೆಯಲ್ಲಿ ಶೇ. 8.7 ರಷ್ಟು ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಅದರಲ್ಲಿಯೂ 20 ರಿಂದ 70 ವರ್ಷ ವಯಸ್ಸಿನವರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂಬುದನ್ನು ಇತ್ತೀಚಿಗೆ ವಿಶ್ವ ಆರೋಗ್ಯ ಸಂಸ್ಥೆ ಬಹಿರಂಗಪಡಿಸಿದೆ. ಮಧುಮೇಹ ಬಂದಾಗ

Health Tips:ಹಲಸಿನ ಹಣ್ಣು ಅಂದರೆ ನಿಮಗೆ ಇಷ್ಟನಾ? ಹಾಗಿದ್ರೆ ತಿನ್ನುವ ಮೊದಲು ಇದನ್ನು ಓದಿ. Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಡಿಸಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಂಗಳೂರು ಸೇರಿ 5 ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು(ಮಂಗಳವಾರ) ರಜೆ ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ 4ರಂದು ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಡಿಸಿ Read More »

ವೈದ್ಯ ಮತ್ತು ರೋಗಿಯ ಭಾಂಧವ್ಯ ಗಟ್ಟಿಯಾಗಿರಲಿ…

ಸಮಗ್ರ ವಿಶೇಷ: ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸದು. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ಜುಲೈ 1ರಂದು ಎಲ್ಲ ವೈದ್ಯರು ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತಮ್ಮ ತಪ್ಪು ಒಪ್ಪುಗಳನ್ನು ಪುನರ್ ವಿಮರ್ಶಿಸಿಕೊಂಡು, ಸಾಧನೆಯ

ವೈದ್ಯ ಮತ್ತು ರೋಗಿಯ ಭಾಂಧವ್ಯ ಗಟ್ಟಿಯಾಗಿರಲಿ… Read More »