ಆರೋಗ್ಯವೇ ಭಾಗ್ಯ

ಏನಿದು ಅಗ್ಲಿ ಡಕ್ಲಿಂಗ್ ಹಂತ?

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಮನುಷ್ಯನಿಗೆ ಎರಡು ರೀತಿಯ ಹಲ್ಲುಗಳಿರುತ್ತದೆ. ಹುಟ್ಟಿದ ಬಳಿಕ 6 ತಿಂಗಳಿಂದ ಹಾಲು ಹಲ್ಲುಗಳು ಹುಟ್ಟಲು ಆರಂಭವಾಗುತ್ತದೆ. ಸುಮಾರು 24–32 ತಿಂಗಳವರೆಗೆ ಹಾಲು ಹಲ್ಲುಗಳು ಬಾಯಿಯಲ್ಲಿ ಮೂಡುತ್ತವೆ. ಒಟ್ಟು 20 ಹಾಲು ಹಲ್ಲುಗಳು ಇದ್ದು 7ನೇ ವರ್ಷಕ್ಕೆ ಶಾಶ್ವತ ಹುಟ್ಟಲು ಆರಂಭವಾಗುತ್ತದೆ. 7ರಿಂದ 12ನೇ ವರ್ಷದ ವರೆಗಿನ ಈ ಅವಧಿಯನ್ನು ಮಿಶ್ರಿತ ದಂತವಾಸ್ಥೆ ಎಂದು ಕರೆಯುತ್ತಾರೆ. ಯಾಕೆಂದರೆ, ಈ ಅವಧಿಯಲ್ಲಿ ಬಾಯಿಯಲ್ಲಿ ಹಾಲು ಹಲ್ಲುಗಳು ಮತ್ತು ಶಾಶ್ವತ ಹಲ್ಲುಗಳು ಬಾಯಿಯಲ್ಲಿ ಇರುತ್ತದೆ. ಆಡು ಭಾಷೆಯಲ್ಲಿ […]

ಏನಿದು ಅಗ್ಲಿ ಡಕ್ಲಿಂಗ್ ಹಂತ? Read More »

ನೀವು ಚಹಾ ಪ್ರಿಯರೇ? ಹಾಗಾದರೆ ಬಳಸಿದ ಚಹಾ ಪುಡಿಯನ್ನು ಎಸೆಯದೆ ಹೀಗೆ ಉಪಯೋಗಿಸಿ

ಸಮಗ್ರ ನ್ಯೂಸ್: ದಿನ ಬೆಳಗೆದ್ದು ಚಹಾ ಕುಡಿಯುವವರು ಇದನ್ನು ಮಿಸ್ ಮಾಡದೆ ಓದಿ. ವಿಶೇಷವಾಗಿ ಕಾಫಿಗಿಂತ ಚಹಾ ಉತ್ತಮ ಎಂದು ಹೇಳಲಾಗುತ್ತದೆ. ವಿಶೇಷವಾಗಿ ಚಹಾ ಮಾತ್ರವಲ್ಲದೆ, ಅದರ ಎಲೆ ಅಥವಾ ಪುಡಿಯು ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಹೌದು, ಇದು ಮರಗಳಿಗೆ ಗೊಬ್ಬರವಾಗಿ ಮಾತ್ರವಲ್ಲದೆ ಇತರ ವಿಧಾನಗಳಲ್ಲಿಯೂ ಉಪಯೋಗಿಸಬಹುದು. ರೂಮ್ ಸ್ಪ್ರೇ:ಮಳೆಗಾಲದಲ್ಲಿ ಮನೆಯ ಜೊತೆಗೆ ಅಡುಗೆ ಮನೆಗೂ ಒಂದು ರೀತಿಯ ದುರ್ವಾಸನೆ ಬರುತ್ತದೆ. ನೊಣಗಳು ಅಡುಗೆಮನೆಯ ಸಿಂಕ್ ಸುತ್ತಲೂ, ಡಸ್ಟ್ ಬಿನ್ ಬಳಿ ಹಾರಾಡುತ್ತಿರುತ್ತವೆ. ಇವುಗಳಿಂದ ಉಂಟಾಗುವ ದುರ್ವಾಸನೆ

ನೀವು ಚಹಾ ಪ್ರಿಯರೇ? ಹಾಗಾದರೆ ಬಳಸಿದ ಚಹಾ ಪುಡಿಯನ್ನು ಎಸೆಯದೆ ಹೀಗೆ ಉಪಯೋಗಿಸಿ Read More »

ಪುರಾತನ ಕೀಲು ರೋಗದ ಬಗ್ಗೆ ನಿಮಗೆಷ್ಟು ಗೊತ್ತು?| ಇಲ್ಲಿದೆ ಅದರ ಲಕ್ಷಣಗಳು

ಸಮಗ್ರ ನ್ಯೂಸ್: “ಗೌಟ್” ಎನ್ನುವುದು ಕೀಲುಗಳಿಗೆ ಸಂಬಂದಿಸಿದ ಉರಿವಾತದ ರೋಗವಾಗಿದ್ದು ಅಚ್ಚಕನ್ನಡದಲ್ಲಿ, ಸಂಧಿವಾತ, ಕೀಲೂರ ಎಂದು ಕರೆಯುತ್ತಾರೆ. ದೇಹದಲ್ಲಿನ ಕೀಲುಗಳು ಊದಿಕೊಂಡು ಉರಿವಾತದಿಂದ ನರಳುವ ಕಾರಣದಿಂದಲೂ ಕೀಲೂರ ಎಂದು ಹೆಸರು ಬಂದಿರಬಹುದು. ಸಾಮಾನ್ಯವಾಗಿ ಈ ರೋಗದಿಂದ ಬಳಲುತ್ತಿರುವವರಲ್ಲಿ ರಕ್ತದಲ್ಲಿ “ಯೂರಿಕ್ ಆಸಿಡ್” ಎಂಬ ರಾಸಯನಿಕದ ಅಂಶ ಜಾಸ್ತಿಯಿರುತ್ತದೆ. ಹೆಚ್ಚಾಗಿ ಪುರುಷರಲ್ಲಿ ಕಾಣುವ ಈ ರೋಗ ಮಹಿಳೆಯರನ್ನು ಋತುಬಂಧದ (ಋತುಚಕ್ರ ನಿಂತ) ಬಳಿಕ ಕಾಣಿಸಿಕೊಳ್ಳಬಹುದು. ತನ್ನಿಂತಾನೇ ಕೀಲುಗಳಲ್ಲಿ ಜೋರಾದ ನೋವು, ಉರಿತ ಬಂದು ಕೆಂಪಾಗಿ ಊದಿಕೊಳ್ಳಬಹುದು. ಸಾಮಾನ್ಯವಾಗಿ ಕಾಲಿಗಳ

ಪುರಾತನ ಕೀಲು ರೋಗದ ಬಗ್ಗೆ ನಿಮಗೆಷ್ಟು ಗೊತ್ತು?| ಇಲ್ಲಿದೆ ಅದರ ಲಕ್ಷಣಗಳು Read More »

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ ಆಗಸ್ಟ್ ೧೦

ಸಮಗ್ರ ನ್ಯೂಸ್: ಪ್ರತೀ ವರ್ಷ ಆಗಸ್ಟ್ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ. ಇದೊಂದು ದೇಶದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಲಕ್ಷಾಂತರ ಮಕ್ಕಳನ್ನು ಏಕಕಾಲಕ್ಕೆ ಅತ್ಯಂತ ಕಡಿಮೆ ಅವಧಿಯಲ್ಲಿ ತಲುಪುವ ಉದ್ದೇಶ ಹೊಂದಿದೆ.

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ ಆಗಸ್ಟ್ ೧೦ Read More »

ಕೀಟೋ ಡಯಟ್| ಏನಿದರ ರಹಸ್ಯ?

ಸಮಗ್ರ ನ್ಯೂಸ್:ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು ಆಹಾರ ಪದ್ಧತಿಯನ್ನೇ ಕೀಟೋಜೆನಿಕ್ ಡಯಟ್ ಅಥವಾ ಕೀಟೋ ಡಯಟ್ ಎಂದು ಕರೆಯಲಾಗುತ್ತದೆ. ಇದು ಇಂದಿನ ಯುವಕ ಯುವತಿಯರನ್ನು ಸೂಜಿಗಲ್ಲಿನಂತೆ

ಕೀಟೋ ಡಯಟ್| ಏನಿದರ ರಹಸ್ಯ? Read More »

ಕೆಂಗಣ್ಣು (ಮದ್ರಾಸ್ ಐ)| ಮುಂಜಾಗ್ರತಾ ಕ್ರಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಇದೊಂದು ಸಾಂಕ್ರಾಮಿಕವಾಗಿ ಹರಡುವ ಬ್ಯಾಕ್ಟಿರೀಯಾ ಮತ್ತು ವೈರಾಣು ಸೋಂಕು ಆಗಿರುತ್ತದೆ. ಕಣ್ಣಿನ ಹೊರಭಾಗದ ಬಿಳಿ ಪಾರದರ್ಶಕ ಪದರವಾದ ಕಂಜಕ್ಟೈವಾ ಮತ್ತು ಕಣ್ಣಿನ ರೆಪ್ಪೆಯ ಒಳಭಾಗವನ್ನು ಹೆಚ್ಚಾಗಿ ಕಾಡುತ್ತದೆ. ಈ ಕಣ್ಣಿನ ಉರಿಯೂತವನ್ನು ಕಂಜಕ್ಟೆವೈಟಿಸ್ ಎಂದೂ ಕರೆಯುತ್ತಾರೆ. ಸಾಮಾನ್ಯವಾಗಿ ವೈರಾಣು, ಬ್ಯಾಕ್ಟೀರಿಯಾ, ಅಲರ್ಜಿ ಮತ್ತು ರಾಸಾಯನಿಕಗಳ ಸಂಪರ್ಕದಿಂದ ಈ ಕಂಜಕ್ಟೆವೈಟಿಸ್ ರೋಗ ಬರುತ್ತದೆ. ಸಾಮಾನ್ಯವಾಗಿ ಅಡಿನೋ ವೈರಾಣು ಗುಂಪಿಗೆ ಸೇರಿದ ವೈರಾಣುವಿನಿಂದ ಹರಡುತ್ತದೆ. ಅದೇ ರೀತಿ ಸ್ಟಾಪೈಲೋಕಾಕಸ್ ಆರಿಯಸ್ ಮತ್ತು ಸ್ಟೆಪ್ಟೊಕೋಕಸ್ ನ್ಯುಮೋನಿಯಾ ವೈರಾಣುವಿನಿಂದಲೂ ಬರುತ್ತದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ

ಕೆಂಗಣ್ಣು (ಮದ್ರಾಸ್ ಐ)| ಮುಂಜಾಗ್ರತಾ ಕ್ರಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಜೇನು ಮಿಶ್ರಿತ ಹಾಲು ಆರೋಗ್ಯಕ್ಕೆ ಎಷ್ಟು ಒಳ್ಳೆಯದು|ಯಾವೆಲ್ಲ ರೋಗಗಳಿಗೆ ರಾಮಬಾಣ|ಇಲ್ಲಿದೆ ಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಹಾಲನ್ನು ಕುಡಿಯುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನವಿದೆ. ಅದಕ್ಕಾಗಿಯೇ ವೈದ್ಯರು ಪ್ರತಿದಿನ ಹಾಲು ಕುಡಿಯಲು ಸಲಹೆ ನೀಡುತ್ತಾರೆ. ಕೆಲವರು ಹಾಲಿಗೆ ಸಕ್ಕರೆಯನ್ನು ಬೆರೆಸಿ ಕುಡಿಯುತ್ತಾರೆ. ಹೌದು, ಹಾಲಿಗೆ ಸಕ್ಕರೆ ಬೆರೆಸಿ ಕುಡಿಯುವವರು, ಸಕ್ಕರೆ ಬದಲು ಜೇನುತುಪ್ಪ ಬೆರೆಸಿ ಕುಡಿಯಲು ಆರಂಭಿಸಿದರೆ ದೇಹಕ್ಕೆ ಅನೇಕ ಶಕ್ತಿಶಾಲಿ ಪ್ರಯೋಜನಗಳು ಸಿಗುತ್ತವೆ. ಇದರೊಂದಿಗೆ, ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮೂಲದಿಂದ ಕೊನೆಗೊಳ್ಳುತ್ತವೆ. ಜೇನುತುಪ್ಪಹಾಲನ್ನು ಕೆಲವರು ಇಷ್ಟಪಡುತ್ತಾರೆ. ಇನ್ನು ಕೆಲವರು ಇಷ್ಟಪಡುವುದಿಲ್ಲ. ಜೇನು ತುಪ್ಪ ಬೆರೆಸಿ ಹಾಲು ಕುಡಿಯುವುದರಿಂದ ಆಗುವ ಅದ್ಭುತ

ಜೇನು ಮಿಶ್ರಿತ ಹಾಲು ಆರೋಗ್ಯಕ್ಕೆ ಎಷ್ಟು ಒಳ್ಳೆಯದು|ಯಾವೆಲ್ಲ ರೋಗಗಳಿಗೆ ರಾಮಬಾಣ|ಇಲ್ಲಿದೆ ಪೂರ್ಣ ಮಾಹಿತಿ Read More »

ಆಹಾರ-ಆರೋಗ್ಯ| ಈ ಸಂಡೆ ಮಾಡಿ ಆರೋಗ್ಯಕರ ಗೋಧಿ ಉಂಡೆ

ಸಮಗ್ರ ನ್ಯೂಸ್: ಮಕ್ಕಳು ಮನೆಯಲ್ಲಿ ಇದ್ದರೆ ಸಿಹಿತಿಂಡಿಗೆ ಬೇಡಿಕೆ ಜಾಸ್ತಿ. ಏನಾದರೂ ತಿಂಡಿ ಬೇಕು ಎಂದು ಹಟ ಮಾಡುತ್ತಾ ಇರುತ್ತಾರೆ. ಬೇಗನೆ ಆಗುವಂತಹ ತಿಂಡಿ ಇದ್ದರೆ ತಾಯಂದಿರಿಗೂ ಕೆಲಸ ಕಡಿಮೆ. ಹಾಗಾಗಿ ಇಲ್ಲಿ ಸುಲಭವಾಗಿ ಮಾಡುವ ಗೋಧಿ ಲಡ್ಡು ಇದೆ. ಆರೋಗ್ಯಕ್ಕೂ ತುಂಬ ಒಳ್ಳೆಯದು ಇದು. ಬೇಕಾಗುವ ಸಾಮಗ್ರಿಗಳು:1 ಕಪ್ ಗೋಧಿಹಿಟ್ಟು, ½ ಕಪ್ – ಬೆಲ್ಲ, ½ ಕಪ್ – ತುಪ್ಪ, ½ ಕಪ್ – ಮಿಕ್ಸಡ್ ಡ್ರೈಫ್ರೂಟ್ಸ್ ತರಿ ತರಿಯಾಗಿ ಪುಡಿ ಮಾಡಿಕೊಂಡಿದ್ದು, (ಗೋಡಂಬಿ,

ಆಹಾರ-ಆರೋಗ್ಯ| ಈ ಸಂಡೆ ಮಾಡಿ ಆರೋಗ್ಯಕರ ಗೋಧಿ ಉಂಡೆ Read More »

Health Tips| ನಿತ್ಯ ಎರಡರಿಂದ ಮೂರು ಕಿವಿ ಹಣ್ಣುಗಳನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ?

ಸಮಗ್ರ ನ್ಯೂಸ್: ಕಿವಿ ಹಣ್ಣು ನೋಡಲು ಸೂಕ್ಷ್ಮ ರೋಮಗಳಿಂದ ತುಂಬಿರುವ ಕಂದುಬಣ್ಣದ ಚಪ್ಪಟೆಯಾದ ಮೊಟ್ಟೆಯಂತೆ ಕಾಣುವ ಇದು ವಾಸ್ತವದಲ್ಲಿ ವಿಟಮಿನ್ ‘ಸಿ’ (Vitamin C) ಪೋಷಕಾಂಶದ ಭಂಡಾರವೇ ಆಗಿದೆ. ಈ ಹಣ್ಣನ್ನು ನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳುವ ಮೂಲಕ ಹಲವು ಪ್ರಯೋಜನಗಳನ್ನು ಪಡೆಯಬಹುದು. ಬಿಳಿ ಭಾಗ ಚಪ್ಪೆಯಾಗಿದ್ದರೂ ಹಸಿರು ಭಾಗ ಚಿಕ್ಕ ಬೀಜಗಳನ್ನು ಹೊಂದಿದ್ದು ಕೊಂಚ ಆಮ್ಲೀಯ ಹುಳಿಮಿಶ್ರಿತ ಸಿಹಿ ರುಚಿಯನ್ನು ಹೊಂದಿರುವ ಈ ಹಣ್ಣಿನ ರುಚಿಗೆ ಇದರಲ್ಲಿರುವ ಆಗಾಧ ಪ್ರಮಾಣದ ವಿಟಮಿನ್ ಸಿ ಕಾರಣ. ಉಳಿದಂತೆ ಈ

Health Tips| ನಿತ್ಯ ಎರಡರಿಂದ ಮೂರು ಕಿವಿ ಹಣ್ಣುಗಳನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ? Read More »

ಜುಲೈ 29 ಮರುಜಲೀಕರಣ ದ್ರಾವಣ ದಿನ

ಸಮಗ್ರ ನ್ಯೂಸ್: ಪತ್ರಿ ವರ್ಷ ಜುಲೈ 29ರಂದು ಭಾರತದಾದ್ಯಂತ “ಮರುಜಲೀಕರಣ ದ್ರಾವಣ ದಿನ ಅಥವಾ ಓಆರ್‍ಯಸ್ ದಿನ” ಎಂದು ಆಚರಿಸಿ ವಾಂತಿ, ಬೇಧಿ ಮತ್ತು ಅತಿಸಾರದಿಂದ ಉಂಟಾಗುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಿ, ಓಆರ್‍ಯಸ್ ಬಳಕೆಯಿಂದ ಉಂಟಾಗುವ ಲಾಭ ಮತ್ತು ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. 2001ರಿಂದ ಈ ಆಚರಣೆ ಜಾರಿಗೆ ಬಂದಿತು. ಭಾರತೀಯ ಮಕ್ಕಳ ತಜ್ಞರ ಒಕ್ಕೂಟ, ಎಳೆ ಮಕ್ಕಳಲ್ಲಿ ಬೇಧಿ, ಅತಿಸಾರದಿಂದ ಉಂಟಾಗುವ ಮಾರಣಾಂತಿಕ ತೊಂದರೆಗಳನ್ನು ನಿವಾರಿಸುವ ಸದ್ದುದ್ದೇಶದಿಂದ ಕೇಂದ್ರ ಸರಕಾರದ ಆರೋಗ್ಯ

ಜುಲೈ 29 ಮರುಜಲೀಕರಣ ದ್ರಾವಣ ದಿನ Read More »