Health Tips:ಹಲಸಿನ ಹಣ್ಣು ಅಂದರೆ ನಿಮಗೆ ಇಷ್ಟನಾ? ಹಾಗಿದ್ರೆ ತಿನ್ನುವ ಮೊದಲು ಇದನ್ನು ಓದಿ.
ಸಮಗ್ರ ನ್ಯೂಸ್: ದೇಶದಲ್ಲಿ ಸಾಕಷ್ಟು ಮಂದಿ ಮಧುಮೇಹ ಕಾಯಿಲೆಗೆ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಳೆ ಇದೆ. ಮಧುಮೇಹ ರೋಗಿಗಳ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ. ಇದರಿಂದ ದೇಹದ ವಿವಿಧ ಅಂಗಗಳು, ಕಣ್ಣಿನಿಂದ ಹಿಡಿದು ಹೃದಯ, ಮೂತ್ರಪಿಂಡಗಳು ಸೇರಿದಂತೆ ಕೆಲ ಭಾಗಗಳು ಹಾನಿಗೊಳಗಾಗುತ್ತವೆ. ಭಾರತದ ಜನಸಂಖ್ಯೆಯಲ್ಲಿ ಶೇ. 8.7 ರಷ್ಟು ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಅದರಲ್ಲಿಯೂ 20 ರಿಂದ 70 ವರ್ಷ ವಯಸ್ಸಿನವರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂಬುದನ್ನು ಇತ್ತೀಚಿಗೆ ವಿಶ್ವ ಆರೋಗ್ಯ ಸಂಸ್ಥೆ ಬಹಿರಂಗಪಡಿಸಿದೆ. ಮಧುಮೇಹ ಬಂದಾಗ […]
Health Tips:ಹಲಸಿನ ಹಣ್ಣು ಅಂದರೆ ನಿಮಗೆ ಇಷ್ಟನಾ? ಹಾಗಿದ್ರೆ ತಿನ್ನುವ ಮೊದಲು ಇದನ್ನು ಓದಿ. Read More »










