ಆರೋಗ್ಯವೇ ಭಾಗ್ಯ

ಚಳಿಯಾದಾಗ ದೇಹ ನಡುಗುವುದೇಕೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಮಳೆ ಹೋಗಿ ಇದೀಗ ಚಳಿಗಾಲ ಆರಂಭವಾಗಿದೆ. ಎಲ್ಲೆಡೆ ಮೈಕೊರೆಯುವ ಚಳಿ ಆರಂಭವಾಗಿದ್ದು, ಜನ ನಡುಗುತ್ತಿದ್ದಾರೆ. ಚಳಿಯ ತೀವ್ರತೆ ಎಲ್ಲರ ದೇಹದ ಮೇಲೆ ಒಂದೇ ತೆರನಾದ ಪರಿಣಾಮ ಬೀರುವುದಿಲ್ಲ. ಕೆಲವರಿಗೆ ಜಾಸ್ತಿ ಚಳಿಯಾದ್ರೆ ಇನ್ನು ಕೆಲವರಿಗೆ ಚಳಿ ಕಡಿಮೆ. ಇದಕ್ಕೆ ವೈಜ್ಞಾನಿಕ ಕಾರಣಗಳೇನು ಗೊತ್ತಾ? ನಮ್ಮ ದೇಹದಲ್ಲಿ ಚರ್ಮದ ಅಡಿಯಲ್ಲಿ ಥರ್ಮೋ-ರಿಸೆಪ್ಟರ್ ನರಗಳು ಇವೆ. ಇದು ಮೆದುಳಿಗೆ ಶೀತದ ಸಂದೇಶವನ್ನು ಕಳುಹಿಸುತ್ತದೆ. ನಂತರ ಮೆದುಳಿನಲ್ಲಿರುವ ಹೈಪೋಥಾಲಮಸ್ ದೇಹದ ಉಷ್ಣತೆಯನ್ನು ಸಮತೋಲನಗೊಳಿಸಲು ಪ್ರಾರಂಭಿಸುತ್ತದೆ. ಈ ಕಾರಣದಿಂದಾಗಿ ದೇಹದಲ್ಲಿ […]

ಚಳಿಯಾದಾಗ ದೇಹ ನಡುಗುವುದೇಕೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಆಹಾರದಲ್ಲಿ ಮೀನಿನ ಖಾದ್ಯ ಎಷ್ಟು ಪ್ರಯೋಜನಕಾರಿ ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮೀನಿನ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ ತಜ್ಞರು. ನೀವು ನಾನ್ ವೆಜ್ ತಿನ್ನಲು ಇಷ್ಟಪಡುವುದಾದರೆ, ಆಹಾರದಲ್ಲಿ ಮೀನನ್ನು ಸೇರಿಸಲು ಮರೆಯಬೇಡಿ. ಮೀನು ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ರುಚಿಕರವಾಗಿರುವ ಜೊತೆಗೆ, ಮೀನು ತಿನ್ನುವುದು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿ. ಮೀನು ತಿನ್ನುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಅಲ್ಲದೇ, ಮೀನು ಸೇವಿಸುವುದರಿಂದ ದೇಹದಲ್ಲಿ ವಿಟಮಿನ್ ಡಿ ಕೊರತೆ ಕಡಿಮೆಯಾಗುತ್ತದೆ. ಮೀನಿನಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳಿವೆ, ದೇಹಕ್ಕೆ ಇದನ್ನು ತಯಾರಿಸಲು ಸಾಧ್ಯವಾಗುವುದಿಲ್ಲ,

ಆಹಾರದಲ್ಲಿ ಮೀನಿನ ಖಾದ್ಯ ಎಷ್ಟು ಪ್ರಯೋಜನಕಾರಿ ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಎರಡು ಹನಿ ಶುದ್ಧ ತುಪ್ಪ ಒತ್ತಡ ನಿವಾರಿಸುತ್ತೆ! ಹೇಗೆ ಬಳಸೋದು ಗೊತ್ತಾ?

ಸಮಗ್ರ ನ್ಯೂಸ್: ತುಪ್ಪದ ಒಂದೆರಡು ಹನಿಗಳನ್ನು ಮೂಗಿನ ಒಳಗೆ ಹಾಕುವುದರಿಂದ ಅವೆಷ್ಟು ಕಾಯಿಲೆಗಳಿಂದ ಮುಕ್ತಿ ಪಡೆಯಬಹುದು ಎಂದು ನಿಮಗೆ ಗೊತ್ತೇ.? ಖಿನ್ನತೆ ಕಾಯಿಲೆ ಇರುವವರು ಬೇಸರದಲ್ಲಿ ಇದ್ದಾಗ, ಶುದ್ಧ ತುಪ್ಪದ ಒಂದೆರಡು ಹನಿಗಳನ್ನು ಮೂಗಿಗೆ ಹಾಕಿ. ಹತ್ತು ನಿಮಿಷದಲ್ಲಿ ರಿಲ್ಯಾಕ್ಸ್ ಅನುಭವಿಸುತ್ತೀರಿ. ಇದನ್ನು ಮೂರರಿಂದ ನಾಲ್ಕು ತಿಂಗಳು ಪ್ರಯೋಗ ಮಾಡಿ ನೋಡಿದಾಗ ಮೆದುಳಿನ ಫಂಕ್ಷನ್ ಗಳು ಸ್ಟಿಮೂಲೇಟ್ ಆಗುತ್ತದೆ. ಅಂದರೆ ಆರೋಗ್ಯಕರವಾಗಿ ಮೆದುಳು ಕೆಲಸ ಮಾಡುತ್ತದೆ. ಖಿನ್ನತೆ ಮತ್ತು ಇನ್ನಿತರ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳು ಕ್ರಮೇಣವಾಗಿ ಕಡಿಮೆ

ಎರಡು ಹನಿ ಶುದ್ಧ ತುಪ್ಪ ಒತ್ತಡ ನಿವಾರಿಸುತ್ತೆ! ಹೇಗೆ ಬಳಸೋದು ಗೊತ್ತಾ? Read More »

ಸ್ಥೂಲಕಾಯ ಸಮಸ್ಯೆಯಾಗುತ್ತಿದೆಯೇ? ಹೊಟ್ಟೆಯ ಬೊಜ್ಜನ್ನು ಕರಗಿಸಲು ಇಲ್ಲಿದೆ ಸರಳ ಪರಿಹಾರ

ಸಮಗ್ರ ನ್ಯೂಸ್: ಎಲ್ಲಾ ವಯಸ್ಸಿನ ಜನರು ಸ್ಥೂಲಕಾಯ ಸಮಸ್ಯೆ ಎದುರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊಬ್ಬನ್ನು ಕಡಿಮೆ ಮಾಡಲು ಹಲವು ವಿಷಯಗಳತ್ತ ಗಮನ ಹರಿಸುವುದು ಮುಖ್ಯ. ಅದರಲ್ಲೂ ಆಹಾರ ಪದ್ಧತಿ ಚೆನ್ನಾಗಿ ಇಟ್ಟುಕೊಳ್ಳುವುದು, ಉತ್ತಮ ಜೀವನಶೈಲಿ ಫಾಲೋ ಮಾಡುವುದು ತೂಕ ಇಳಿಕೆಗೆ ಮತ್ತು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಬೊಜ್ಜು ತೊಡೆದು ಹಾಕಲು ಸರಳ ಸಲಹೆಗಳು ಹೀಗಿವೆ:ಬೊಜ್ಜು ಸಮಸ್ಯೆ ತೊಡೆದು ಹಾಕಲು ನಿಯಮಿತವಾಗಿ ಕೆಲವು ಪರಿಹಾರ ಕ್ರಮಗಳನ್ನು ಫಾಲೋ ಮಾಡುವುದು, ಅವುಗಳನ್ನು ಜೀವನಶೈಲಿಯ ಭಾಗವಾಗಿ ಮಾಡಿಕೊಂಡರೆ ದೇಹದ

ಸ್ಥೂಲಕಾಯ ಸಮಸ್ಯೆಯಾಗುತ್ತಿದೆಯೇ? ಹೊಟ್ಟೆಯ ಬೊಜ್ಜನ್ನು ಕರಗಿಸಲು ಇಲ್ಲಿದೆ ಸರಳ ಪರಿಹಾರ Read More »

ಮನೆಯಲ್ಲೇ ತಯಾರು ಮಾಡಿ ಆರೋಗ್ಯಕರ ಬಿಸ್ಕೆಟ್

ಸಮಗ್ರ ನ್ಯೂಸ್: ಮಕ್ಕಳಿಗೆ ಹಲ್ಲು ಮೂಡುತ್ತಿದ್ದಂತೆ ಏನಾದರೂ ಕಚ್ಚಿ ತಿನ್ನುವಂತಹ ವಸ್ತುಗಳನ್ನು ಅವರಿಗೆ ನೀಡಬೇಕಾಗುತ್ತದೆ. ಹಾಗಂತ ತುಂಬಾ ಗಟ್ಟಿ ಇರುವಂತಹ ವಸ್ತುಗಳನ್ನು ಅವರಿಗೆ ನೀಡುವುದಕ್ಕೆ ಆಗುವುದಿಲ್ಲ. ಇಲ್ಲಿ ಆರೋಗ್ಯಕರವಾದ ಹಾಗೂ ಬೇಗನೆ ಆಗುವಂತಹ ಗೋಧಿ ಬಿಸ್ಕೇಟ್ ತಯಾರಿಸುವ ವಿಧಾನ ಇದೆ. ಬೇಕಾಗುವ ಸಾಮಗ್ರಿಗಳು:ಗೋಧಿ ಹಿಟ್ಟು – 1 ಕಪ್, ರಾಕ್ ಶುಗರ್ – 1/2 ಕಪ್ (ಪುಡಿ ಮಾಡಿಕೊಂಡಿದ್ದು), ತುಪ್ಪ – 1/4 ಕಪ್, ಒಣ ಶುಂಠಿ ಪುಡಿ – 1/2 ಟೀ ಸ್ಪೂನ್, ಹಾಲು –

ಮನೆಯಲ್ಲೇ ತಯಾರು ಮಾಡಿ ಆರೋಗ್ಯಕರ ಬಿಸ್ಕೆಟ್ Read More »

ಮುಖದ ಸೌಂದರ್ಯ ವರ್ಧಿಸಲು, ಮೊಡವೆ ನಿವಾರಣೆಗೆ ಈ ಜ್ಯೂಸ್ ಮಾಡಿ ನೋಡಿ

ಸಮಗ್ರ ನ್ಯೂಸ್: ಯುವಜನರ ಸೌಂದರ್ಯಕ್ಕೆ ಕೊಳ್ಳಿ ಇಡುವುದು ಮೊಡವೆ. ಮುಖದ ಸೌಂದರ್ಯವನ್ನು ಕಾಪಿಟ್ಟುಕೊಳ್ಳಲು ಮಾರುಕಟ್ಟೆಯಲ್ಲಿ ಅನೇಕ ಕ್ರೀಮುಗಳು, ಪೇಶಿಯಲ್ ಗಳು ದೊರೆಯುತ್ತವೆ. ಆದರೂ ಈ ಮೊಡವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದು. ಈ ಮೊಡವೆಯಿಂದ ಬಚಾವಾಗಲು ಕೆಲವು ಸರಳ ಟಿಪ್ಸ್ ಗಳು ಇಲ್ಲಿವೆ. ಮೂಸಂಬಿ ಸಿಟ್ರಸ್ ಅಂಶವಿರುವ ಹಣ್ಣು. ಬೇಸಿಗೆಯಲ್ಲಂತೂ ಮೂಸಂಬಿ ಜ್ಯೂಸ್ ಗೆ ಸ್ವಲ್ಪ ಚಾಟ್ ಮಸಾಲಾ, ಕಾಳುಮೆಣಸಿನ ಪುಡಿ ಹಾಕಿಕೊಂಡು ಕುಡಿದ್ರೆ ಅದರ ಮಜಾನೇ ಬೇರೆ. ಕೇವಲ ಟೇಸ್ಟ್ ಗೆ ಮಾತ್ರವಲ್ಲ ಮೋಸಂಬಿ ಸೌಂದರ್ಯವರ್ಧಕವೂ ಹೌದು.ಇದರಲ್ಲಿ ವಿಟಮಿನ್

ಮುಖದ ಸೌಂದರ್ಯ ವರ್ಧಿಸಲು, ಮೊಡವೆ ನಿವಾರಣೆಗೆ ಈ ಜ್ಯೂಸ್ ಮಾಡಿ ನೋಡಿ Read More »

ಮುಖದ ಸೌಂದರ್ಯ ವರ್ಧಿಸಲು, ಮೊಡವೆ ನಿವಾರಣೆಗೆ ಈ ಜ್ಯೂಸ್ ಮಾಡಿ ನೋಡಿ

ಸಮಗ್ರ ನ್ಯೂಸ್: ಯುವಜನರ ಸೌಂದರ್ಯಕ್ಕೆ ಕೊಳ್ಳಿ ಇಡುವುದು ಮೊಡವೆ. ಮುಖದ ಸೌಂದರ್ಯವನ್ನು ಕಾಪಿಟ್ಟುಕೊಳ್ಳಲು ಮಾರುಕಟ್ಟೆಯಲ್ಲಿ ಅನೇಕ ಕ್ರೀಮುಗಳು, ಪೇಶಿಯಲ್ ಗಳು ದೊರೆಯುತ್ತವೆ. ಆದರೂ ಈ ಮೊಡವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದು. ಈ ಮೊಡವೆಯಿಂದ ಬಚಾವಾಗಲು ಕೆಲವು ಸರಳ ಟಿಪ್ಸ್ ಗಳು ಇಲ್ಲಿವೆ. ಮೂಸಂಬಿ ಸಿಟ್ರಸ್ ಅಂಶವಿರುವ ಹಣ್ಣು. ಬೇಸಿಗೆಯಲ್ಲಂತೂ ಮೂಸಂಬಿ ಜ್ಯೂಸ್ ಗೆ ಸ್ವಲ್ಪ ಚಾಟ್ ಮಸಾಲಾ, ಕಾಳುಮೆಣಸಿನ ಪುಡಿ ಹಾಕಿಕೊಂಡು ಕುಡಿದ್ರೆ ಅದರ ಮಜಾನೇ ಬೇರೆ. ಕೇವಲ ಟೇಸ್ಟ್ ಗೆ ಮಾತ್ರವಲ್ಲ ಮೋಸಂಬಿ ಸೌಂದರ್ಯವರ್ಧಕವೂ ಹೌದು.ಇದರಲ್ಲಿ ವಿಟಮಿನ್

ಮುಖದ ಸೌಂದರ್ಯ ವರ್ಧಿಸಲು, ಮೊಡವೆ ನಿವಾರಣೆಗೆ ಈ ಜ್ಯೂಸ್ ಮಾಡಿ ನೋಡಿ Read More »

ಅತ್ಯದಿಕ ಪ್ರೊಟೀನ್ ಗಾಗಿ ಬಾಳೆ‌ ಹೂವು(ಪೂಂಬೆ) ಪಲ್ಯವನ್ನು ಹೀಗೆ ಮಾಡಿ|

ಸಮಗ್ರ ನ್ಯೂಸ್: ನಮ್ಮ ಹಿರಿಯರು ಪ್ರಕೃತಿಯಲ್ಲಿ ಸಿಗುವ ಪ್ರತಿಯೊಂದು ಗಿಡ ಅಥವಾ ಸಸ್ಯಗಳಿಂದ ಒಂದೊಂದು ತಿನಿಸುಗಳನ್ನು ತಯಾರಿಸಿ ಸವಿಯುತ್ತಿದ್ದರು. ಇದರಿಂದ ರುಚಿ ಜೊತೆಗೆ ದೇಹದ ಆರೋಗ್ಯವೂ ಸುಸ್ಥಿತಿಯಲ್ಲಿರುತ್ತಿತ್ತು. ಹಾಗಾಗಿ ರೋಗಗಳು ಅಷ್ಟಾಗಿ ಬಾಧಿಸುತ್ತಿರಲಿಲ್ಲ. ಈಗೀಗ ರಾಸಾಯನಿಕಗಳ ಬಳಕೆಯಿಂದ ಆಹಾರವೇ ಹಾಳಾಗಿದೆ. ನಮ್ಮ ದೇಹಕ್ಕೆ ಪ್ರೊಟೀನ್ ಅತೀ ಮುಖ್ಯ‌. ತರಕಾರಿ, ಬೇಳೆಕಾಳುಗಳಲ್ಲಿ ಪ್ರೊಟೀನ್, ಫೈಬರ್ ಅಂಶಗಳು ಹೆಚ್ಚಾಗಿರುತ್ತವೆ. ಅಂತಹ ಒಂದು ರುಚಿಕರವಾದ ತರಕಾರಿ ಬಾಳೆಹೂ(ಪೂಂಬೆ). ಇದರಲ್ಲಿ ಸಾಕಷ್ಟು ಪ್ರೊಟೀನ್ ಜೊತೆಗೆ ಜೀರ್ಣಕ್ರಿಯೆಗೂ ಸಹಕಾರಿ. ಇದರಿಂದ ತಯಾರಿಸಲಾದ ಪಲ್ಯವೂ ಸ್ವಾಧಿಷ್ಟವಾಗಿರುತ್ತದೆ.

ಅತ್ಯದಿಕ ಪ್ರೊಟೀನ್ ಗಾಗಿ ಬಾಳೆ‌ ಹೂವು(ಪೂಂಬೆ) ಪಲ್ಯವನ್ನು ಹೀಗೆ ಮಾಡಿ| Read More »

ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ನಾಲ್ಕನೇ ಅಲೆ| ರಾಜ್ಯಗಳಿಗೆ ಅಲರ್ಟ್ ಆಗಿರಲು ಕೇಂದ್ರ ಸೂಚನೆ

ಸಮಗ್ರ ನ್ಯೂಸ್: ನೆರೆಯ ಚೀನಾ ಸೇರಿದಂತೆ ವಿದೇಶಗಳಲ್ಲಿ ಕೊರೋನಾ ಸೋಂಕು ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಎಚ್ಚರಿಕೆ ನೀಡಲಾಗಿದೆ. ಚೀನಾ, ಜಪಾನ್, ಯುಎಸ್, ಕೊರಿಯಾ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ ಪ್ರಕರಣಗಳ ಹಠಾತ್ ಉಲ್ಬಣವು ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಅಪಾಯವನ್ನು ಉಂಟು ಮಾಡುವ ಕಾರಣ ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ಕೇಂದ್ರವು ಮಂಗಳವಾರ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ರಾಜ್ಯಗಳಿಗೆ ನೀಡಿದ ನೋಟಿಸ್‌ನಲ್ಲಿ, ಆರೋಗ್ಯದ ಕೇಂದ್ರ ಕಾರ್ಯದರ್ಶಿ ರಾಜೇಶ್ ಭೂಷಣ್ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ

ಮತ್ತೆ ಹೆಚ್ಚಾಗುತ್ತಿರುವ ಕೊರೊನಾ ನಾಲ್ಕನೇ ಅಲೆ| ರಾಜ್ಯಗಳಿಗೆ ಅಲರ್ಟ್ ಆಗಿರಲು ಕೇಂದ್ರ ಸೂಚನೆ Read More »

ಜೀವನಶೈಲಿಯಲ್ಲಿನ‌ ಬದಲಾವಣೆಯಿಂದ ಆರೋಗ್ಯ ಸುಧಾರಣೆ – ಡಾ || ಚೂಂತಾರು

ಸಮಗ್ರ ನ್ಯೂಸ್: ಆರೋಗ್ಯ ಎನ್ನುವುದು ಮಾರುಕಟ್ಟೆಯಲ್ಲಿ ಸಿಗುವ ವಸ್ತು ಅಲ್ಲ. ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ. ನಾವು ತಿನ್ನುವ ಆಹಾರದ ಮೇಲೆ ನಿಯಂತ್ರಣ, ನಮ್ಮ ಧನಾತ್ಮಕ ಚಿಂತನಾ ಲಹರಿ ಮತ್ತು ದೈಹಿಕ ಚಟುವಟಿಕೆಗಳಿಂದ ಕೂಡಿದ ಜೀವನ ಶೈಲಿ ಮತ್ತು ಒತ್ತಡ ಮುಕ್ತ ಕೆಲಸದ ವಾತಾವರಣ ನಾವು ಸೃಷ್ಟಿಸಿಕೊಂಡಲ್ಲಿ ನಮಗೆ ಯಾವುದೇ ರೋಗ ಬರುವ ಸಾಧ್ಯತೆ ಇಲ್ಲ. ನಮ್ಮ ಹೆಚ್ಚಿನ ಎಲ್ಲಾ ರೋಗಗಳಾದ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದಯಾಘಾತ ಮುಂತಾದ ರೋಗಗಳು

ಜೀವನಶೈಲಿಯಲ್ಲಿನ‌ ಬದಲಾವಣೆಯಿಂದ ಆರೋಗ್ಯ ಸುಧಾರಣೆ – ಡಾ || ಚೂಂತಾರು Read More »