ಆರೋಗ್ಯವೇ ಭಾಗ್ಯ

ಶಾಂಪೂ, ಕ್ರೀಮ್ ಗಳಲ್ಲಿ ಕ್ಯಾನ್ಸರ್ ಕಾರಕಗಳು ಪತ್ತೆ| ಹಲವು ಉತ್ಪನ್ನಗಳನ್ನು ಹಿಂಪಡೆದ ಯೂನಿಲಿವರ್

ಸಮಗ್ರ ನ್ಯೂಸ್: ಶಾಂಪೂವಿನಲ್ಲಿ ಕ್ಯಾನ್ಸರ್​ ಕಾರಕಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಯೂನಿಲಿವರ್ ಪಿಎಲ್​ಸಿಯು ಕಂಪನಿಯು ಡವ್ ಸೇರಿದಂತೆ ಏರೋಸಾಲ್ ಡ್ರೈ ಶಾಂಪೂಗಳ ಜನಪ್ರಿಯ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂಪಡೆದಿದೆ. ಶಾಂಪೂವಿನಲ್ಲಿ ಕ್ಯಾನ್ಸರ್​ ಕಾರಕಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಯೂನಿಲಿವರ್ ಪಿಎಲ್​ಸಿಯು ಕಂಪನಿಯು ಡವ್ ಸೇರಿದಂತೆ ಏರೋಸಾಲ್ ಡ್ರೈ ಶಾಂಪೂಗಳ ಜನಪ್ರಿಯ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂಪಡೆದಿದೆ. ಈ ಶಾಂಪೂಗಳಲ್ಲಿ ಬೆಂಜೀನ್ ಎನ್ನುವ ಕ್ಯಾನ್ಸರ್​ಕಾರಕ ಅಂಶವಿದ್ದು, ಇದು ಮಾನವನ ದೇಹವನ್ನು ಹಲವು ರೀತಿಯಲ್ಲಿ ಪ್ರವೇಶಿಸುವ ಅಪಾಯವಿದೆ ಎಂದು ಹೇಳಲಾಗಿದೆ. ಮೂಗಿನ ಮೂಲಕ, ಬಾಯಿಯ ಮೂಲಕ […]

ಶಾಂಪೂ, ಕ್ರೀಮ್ ಗಳಲ್ಲಿ ಕ್ಯಾನ್ಸರ್ ಕಾರಕಗಳು ಪತ್ತೆ| ಹಲವು ಉತ್ಪನ್ನಗಳನ್ನು ಹಿಂಪಡೆದ ಯೂನಿಲಿವರ್ Read More »

ಬಂಟ್ವಾಳ: ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಕ್ಷಿಸಿದ ಉಪನ್ಯಾಸಕಿ

ಸಮಗ್ರ ನ್ಯೂಸ್: ಬೆಂಗಳೂರಿಗೆ ಹೊರಟಿದ್ದ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅದೇ ರೈಲಿನಲ್ಲಿ ತೆರಳಲು ಬಂದು ಅಸ್ವಸ್ಥಗೊಂಡು ಬಿದ್ದ ಪ್ರಯಾಣಿಕರೊಬ್ಬರ ಪ್ರಾಣ ಉಳಿಸಿದ ಘಟನೆ ಬಂಟ್ವಾಳ ನಿಲ್ದಾಣದಲ್ಲಿ ನಡೆದಿದೆ. ಅವರಿಬ್ಬರು ಕಾಕತಾಳೀಯವಾಗಿ ಮತ್ತೆ ಆಸ್ಪತ್ರೆಯಲ್ಲಿ ಮುಖಾಮುಖೀಯಾಗಿ ವೈದ್ಯರಿಂದ ಪ್ರಶಂಸಾ ಪತ್ರ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನೆಲ್ಯಾಡಿಯಲ್ಲಿರುವ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಬಿ.ಸಿ.ರೋಡು ನಿವಾಸಿ ಹೇಮಾವತಿ ಅವರು ಸೆ. 28ರ ರಾತ್ರಿ ಬಂಟ್ವಾಳದಿಂದ ಬೆಂಗಳೂರಿನಲ್ಲಿರುವ ಮಗಳ ಮನೆಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದರು. ರೈಲು ಆಗಮಿಸುವಷ್ಟರಲ್ಲಿ

ಬಂಟ್ವಾಳ: ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಕ್ಷಿಸಿದ ಉಪನ್ಯಾಸಕಿ Read More »

ವಿಜ್ಞಾನಿಗಳಿಂದ ಹೊಸ‌ ಮಾದರಿಯ ವೈರಸ್ ಅಭಿವೃದ್ಧಿ! ಮತ್ತೊಂದು ಮಹಾ ಮಾರಣಹೋಮಕ್ಕೆ ಸಾಕ್ಷಿಯಾಗಲಿದ್ಯಾ ಜಗತ್ತು? 80% ಹೆಚ್ಚು ಮರಣ ಪ್ರಮಾಣದ ತಾಕತ್ತು ಹೊಂದಿದೆ ಈ ತಳಿ!!

ಸಮಗ್ರ ನ್ಯೂಸ್: ಕೊರೋನಾ, ಓಮಿಕ್ರಾನ್‌, ಅದರ ರೂಪಾಂತರಿಗಳ ಹಾವಳಿ ಮಧ್ಯದಲ್ಲಿಯೇ ಕೋವಿಡ್ ರೂಪಾಂತರಗಳಾದ BF.7 ಮತ್ತು BA.5.1.7 ಹೆಚ್ಚಿನ ಹರಡುವಿಕೆಯೊಂದಿಗೆ ಸಾಂಕ್ರಾಮಿಕ ರೋಗದ ಭೀತಿಯನ್ನು ದುಪ್ಪಟ್ಟು ಮಾಡಿದೆ. ಈ ಎಲ್ಲಾ ಆತಂಕಗಳ ನಡುವೆ ಕೋವಿಡ್‌ ವೈರಸ್‌ ಅನ್ನೇ ಹೋಲುವ, ಅದರ ಗುಣಲಕ್ಷಣಗಳನ್ನು ಹಂಚಿಕೊಳ್ಳುವ, ಅದೇ ತರನಾದ ಜೀವಿಗಳ ನಿರ್ದಿಷ್ಟ ವೈರಸ್‌ ರೂಪಾಂತರದ ಹೊಸ ಸಂಶೋಧನೆ ಮತ್ತಷ್ಟು ಆತಂಕವನ್ನು ಸೃಷ್ಟಿ ಮಾಡಿದೆ. ಪ್ರಸ್ತುತ ಇದೇ ರೀತಿಯಾದ ಒಂದು ಸಂಶೋಧನೆ ನಡೆದಿದ್ದು, ಕೊರೋನಾ ಮತ್ತು ಓಮಿಕ್ರಾನ್‌ ವೈರಸ್‌ಗಳ ರೂಪಾಂತರವನ್ನು ಅಭಿವೃದ್ಧಿ

ವಿಜ್ಞಾನಿಗಳಿಂದ ಹೊಸ‌ ಮಾದರಿಯ ವೈರಸ್ ಅಭಿವೃದ್ಧಿ! ಮತ್ತೊಂದು ಮಹಾ ಮಾರಣಹೋಮಕ್ಕೆ ಸಾಕ್ಷಿಯಾಗಲಿದ್ಯಾ ಜಗತ್ತು? 80% ಹೆಚ್ಚು ಮರಣ ಪ್ರಮಾಣದ ತಾಕತ್ತು ಹೊಂದಿದೆ ಈ ತಳಿ!! Read More »

ಜಾನುವಾರುಗಳಲ್ಲಿ ಚರ್ಮಗಂಟು ರೋಗ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಗೋಸಾಗಾಟ‌ ತಾತ್ಕಾಲಿಕ ನಿಷೇಧ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ. 20ರಿಂದ ನ. 30ರ ವರೆಗೆ ಜಿಲ್ಲೆಯೊಳಗೆ ಮತ್ತು ಹೊರಜಿಲ್ಲೆ ಅಥವಾ ನೆರೆರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಕ್ಯಾಪ್ರಿಪಾಕ್ಸ್‌ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್‌ ಕಾಯಿಲೆಯಾಗಿದೆ. ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಈ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ

ಜಾನುವಾರುಗಳಲ್ಲಿ ಚರ್ಮಗಂಟು ರೋಗ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಗೋಸಾಗಾಟ‌ ತಾತ್ಕಾಲಿಕ ನಿಷೇಧ Read More »

ORS ಚಿಕಿತ್ಸಾ ಸಂಶೋಧಕ ಡಾ. ದಿಲೀಪ್ ಮಹಲ್ ಇನ್ನಿಲ್ಲ

ಸಮಗ್ರ ನ್ಯೂಸ್: ಅತಿಸಾರ ಅಥವಾ ಇತರೆ ಯಾವುದೇ ಕಾರಣದಿಂದ ದೇಹ ನಿರ್ಜಲೀಕರಣಗೊಂಡಾಗ ನೀಡುವ ಓಆರ್‌ಎಸ್‌ (ORS) ಚಿಕಿತ್ಸೆ ಸಂಶೋಧಿಸುವ ಮೂಲಕ ವಿಶ್ವದಾದ್ಯಂತ ಕೋಟ್ಯಂತರ ಜೀವಗಳನ್ನು ಕಾಪಾಡಿದ್ದ ಖ್ಯಾತ ವೈದ್ಯ ಡಾ.ದಿಲೀಪ್‌ ಮಹಲ್‌ ನಬೀಸ್‌ (87) ಭಾನುವಾರ ಕೋಲ್ಕತ್ತದಲ್ಲಿ (Kolkata) ನಿಧನರಾದರು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ದಿಲೀಪ್‌ ಅವರನ್ನು 2 ವಾರಗಳ ಹಿಂದೆ ಪಶ್ಚಿಮ ಬಂಗಾಳ ರಾಜಧಾನಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಪ್ರತಿಷ್ಠಿತ

ORS ಚಿಕಿತ್ಸಾ ಸಂಶೋಧಕ ಡಾ. ದಿಲೀಪ್ ಮಹಲ್ ಇನ್ನಿಲ್ಲ Read More »

ನಟಿ ದೀಪಿಕಾ ಪಡುಕೋಣೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಾಲಿವುಡ್‌ ಸ್ಟಾರ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿಯೇ ಅವರಿಗೆ ಉಸಿರಾಟದ ಸಮಸ್ಯೆ ಕಂಡು ಬಂದಿತ್ತು. ಕೂಡಲೇ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದ ಕಾರಣ ತಿಳಿದು ಬಂದಿಲ್ಲ. ಆದರೆ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಹೈದರಾಬಾದ್‌ ನಲ್ಲಿ ಪ್ರಾಜೆಕ್ಟ್‌ ಕೆ ಚಿತ್ರದ ಶೂಟಿಂಗ್‌ ವೇಳೆ ಹೃದಯಬಡಿತ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ಅನಾರೋಗ್ಯ ಕಂಡು

ನಟಿ ದೀಪಿಕಾ ಪಡುಕೋಣೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್.ಎಂ.ಕೃಷ್ಣ ಅವರು ತೀವ್ರ ಜ್ವರ, ಶ್ವಾಸಕೋಶ ಇನ್​ಫೆಕ್ಷನ್​ನಿಂದ ಬಳಲುತ್ತಿದ್ದಾರೆ. ಮೊದಲು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ರಾತ್ರಿ ಮಣಿಪಾಲ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಡಾ.ಸತ್ಯನಾರಾಯಣ್​, ಡಾ.ಸುನೀಲ್​ ಕಾರಂತ್​ ತಂಡ ಚಿಕಿತ್ಸೆ ನೀಡುತ್ತಿದೆ. ಶನಿವಾರ ರಾತ್ರಿಯೇ ಮಣಿಪಾಲ್​ ಆಸ್ಪತ್ರೆಗೆ ಎಸ್​.ಎಂ.ಕೃಷ್ಣ ಅವರನ್ನು ಸ್ಥಳಾಂತರಿಸಲಾಗಿದ್ದು, ರಾತ್ರಿಯಿಡೀ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್​ ಅವರೂ ಎಸ್​ಎಂಕೆ ಆರೋಗ್ಯದ ಬಗ್ಗೆ ನಿಗಾವಹಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಶಾಸಕ ಡಾ.ಎಚ್​.ಡಿ.ರಂಗನಾಥ್​

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಮಿತವಾದ ಬಿಯರ್ ಸೇವನೆಯಿಂದ ಇದೆ ಹಲವು ಲಾಭ| ಆದರೆ ಅದು ಅತಿಯಾಗದಂತೆ ನೋಡ್ಕೊಳ್ಳಿ!

ಸಮಗ್ರ ಡಿಜಿಟಲ್ ಡೆಸ್ಕ್: ಮಿತವಾಗಿ ಆಲ್ಕೋಹಾಲ್ ಕುಡಿಯುವುದು ಹಾನಿಕಾರಕವಲ್ಲ ಆದರೆ ಪ್ರಯೋಜನಕಾರಿ ಎಂದು ಅನೇಕ ಆರೋಗ್ಯ ಅಧ್ಯಯನಗಳು ಮಾಹಿತಿ ನೀಡುತ್ತಿದೆ. ಒತ್ತಡವನ್ನು ಕಡಿಮೆ ಮಾಡಲು ಅಥವಾ ಸ್ನೇಹಿತರೊಂದಿಗೆ ಪಾರ್ಟಿಯ ಸಮಯದಲ್ಲಿ ಅನೇಕ ಜನರು ಬಿಯರ್ ಕುಡಿಯುತ್ತಾರೆ. ಆದಾಗ್ಯೂ, ಬಿಯರ್ ಅನ್ನು ಮಿತವಾಗಿ ಸೇವಿಸಿದರೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ಕೆಲವು ಅಧ್ಯಯನಗಳು ತೋರಿಸುತ್ತವೆ. ಬಿಯರ್ ನ ಸಾಧಕ ಬಾಧಕಗಳ ಬಗ್ಗೆ ವಿಜ್ಞಾನ ಏನು ಹೇಳುತ್ತದೆ ಎಂಬುದನ್ನು ನೋಡೋಣ… ಕುಡಿಯುವುದಕ್ಕೂ ಒಂದು ಮಿತಿಯಿದೆ. ಯಾರು ಈ ಪ್ರಮಾಣದಲ್ಲಿ

ಮಿತವಾದ ಬಿಯರ್ ಸೇವನೆಯಿಂದ ಇದೆ ಹಲವು ಲಾಭ| ಆದರೆ ಅದು ಅತಿಯಾಗದಂತೆ ನೋಡ್ಕೊಳ್ಳಿ! Read More »

ಕೊರೋನಾ ಬಳಿಕ ಹೆಚ್ಚಾಗ್ತಿದೆಯಾ ಹೃದಯಾಘಾತ? ಇದಕ್ಕೆ ವ್ಯಾಕ್ಸಿನ್ ಕಾರಣವೇ? ತಜ್ಞರು ಹೇಳೋದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಇಡೀ ಜಗತ್ತಿನ್ನೇ ತಲ್ಲಣಗೊಳಿಸಿದ್ದ ಕೊರೊನಾ ವೈರಸ್ ಪ್ರಭಾವ ಕಡಿಮೆ ಆಗುತ್ತಿದೆ. ಆದರೆ ಕೊರೊನಾದ ಬಳಿಕ ಹಲವು ಆರೋಗ್ಯ ಸಮಸ್ಯೆಗಳು ಸೃಷ್ಟಿಯಾಗಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಬ್ರೈನ್ ಸ್ಟ್ರೋಕ್, ಹೃದಯ ಸಂಬಂಧಿ ಸಮಸ್ಯೆಗಳು ಏರಿಕೆ ಕಾಣುತ್ತಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಆರೋಗ್ಯ ತಜ್ಞರ ಪ್ರಕಾರ, ಕೊರೊನಾ ವೈರಸ್‌ನ ಎರಡನೇ ಅಲೆ ಪ್ರಾರಂಭವಾದ ನಂತರದ ಕೋವಿಡ್ ಸ್ಥಿತಿಯ ಪರಿಣಾಮವಾಗಿ ಹೃದಯ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳು ಜಾಸ್ತಿಯಾಗಿವೆ ಎಂದು ಹೇಳಿದ್ದಾರೆ. ಹಾಗಾದರೆ ಇದಕ್ಕೆ ಕಾರಣಗಳೇನು? ತಜ್ಞರು ಏನು

ಕೊರೋನಾ ಬಳಿಕ ಹೆಚ್ಚಾಗ್ತಿದೆಯಾ ಹೃದಯಾಘಾತ? ಇದಕ್ಕೆ ವ್ಯಾಕ್ಸಿನ್ ಕಾರಣವೇ? ತಜ್ಞರು ಹೇಳೋದೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ತಲೆನೋವು ನಿವಾರಣೆಯೇ ಒಂದು ತಲೆನೋವು| ಮಾತ್ರೆಗಿಂತ ಒಳ್ಳೆಯ ಮನೆಮದ್ದು ಇಲ್ಲಿದೆ…

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವವರ ಸಂಖ್ಯೆ ಹೆಚ್ಚು. ಜೊತೆಗೆ ಸದಾ ಮೊಬೈಲ್ ನಲ್ಲಿಯೇ ಸಮಯ ಕಳೆಯುವವರ ಸಂಖ್ಯೆ ಬಹಳ ದೊಡ್ಡದಿದೆ. ಪ್ರತಿದಿನ ತಲೆ ನೋವು ಎನ್ನುವವರನ್ನು ನೋಡಬಹುದು, ತಲೆನೋವು ಬಂದ ತಕ್ಷಣ ಮೆಡಿಕಲ್ ಶಾಪ್ ಗೆ ಹೋಗಿ ಮಾತ್ರೆ ನುಂಗ್ತಾರೆ. ಆದ್ರೆ ಮಾತ್ರೆಗಿಂತ ಮನೆಮದ್ದು ಒಳ್ಳೆಯದು. ಆಲೂಗಡ್ಡೆ ತಲೆನೋವನ್ನು ಕೆಲವೇ ಕ್ಷಣಗಳಲ್ಲಿ ದೂರ ಮಾಡಿ ನೆಮ್ಮದಿ ನೀಡುತ್ತದೆ. ಒಂದು ಆಲೂಗಡ್ಡೆಯನ್ನು ಸ್ಲೈಸ್ ಮಾಡಿ. ನಂತ್ರ ಶಾಂತವಾದ ಜಾಗದಲ್ಲಿ ಕುಳಿತುಕೊಂಡು ಹಣೆಯ

ತಲೆನೋವು ನಿವಾರಣೆಯೇ ಒಂದು ತಲೆನೋವು| ಮಾತ್ರೆಗಿಂತ ಒಳ್ಳೆಯ ಮನೆಮದ್ದು ಇಲ್ಲಿದೆ… Read More »