ಆರೋಗ್ಯವೇ ಭಾಗ್ಯ

ಮಕ್ಕಳ ಮೆದುಳು ಚುರುಕಾಗಿಸಲು ಬೇಕು “ವಿಟಮಿನ್ ಎ”| ಇದನ್ನು ಪೂರೈಕೆ ಮಾಡೋದ್ಹೇಗೆ?

ಸಮಗ್ರ ವಿಶೇಷ: ಬೇಸಿಗೆ ಕಾಲ ಮುಗಿದು ಮಳೆಗಾಲ ಆರಂಭವಾದರೆ ಸಾಕು ಕೆಲವು ಮಕ್ಕಳಲ್ಲಿ ನೆಗಡಿ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಕಂಡುಬರುತ್ತದೆ. ಮಕ್ಕಳಿಗೆ ಹೆಚ್ಚಿನ ಆರೋಗ್ಯ ಸಮಸ್ಯೆಗಳು ಉಂಟಾದಾಗ ಆ ಸಮಯದಲ್ಲಿ ಮಕ್ಕಳಿಗೆ ಅಗತ್ಯವಿರುವಷ್ಟು ರೋಗ ನಿರೋಧಕ ಶಕ್ತಿ ಇಲ್ಲದೆ ಇರುರಿಂದ ಮಕ್ಕಳಲ್ಲಿ ಅರೋಗ್ಯದ ಸಮಸ್ಯೆಗಳು ಕಾಡುತ್ತದೆ. ಅದರಲ್ಲೂ ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ ಜಿಂಕ್, ಕಬ್ಬಿಣ, ಕ್ಯಾಲ್ಸಿಯಂ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ‘ಎ ವಿಟಮಿನ್’ ಹೊಂದಿರುವ ಆಹಾರವನ್ನು ಕೊಡುವುದು ಕೂಡ ಬಹಳ ಅವಶ್ಯಕ. ಹಾಲು, ಮೊಟ್ಟೆ, […]

ಮಕ್ಕಳ ಮೆದುಳು ಚುರುಕಾಗಿಸಲು ಬೇಕು “ವಿಟಮಿನ್ ಎ”| ಇದನ್ನು ಪೂರೈಕೆ ಮಾಡೋದ್ಹೇಗೆ? Read More »

ಕ್ಯಾನ್ಸರ್ ಎಂದರೇನು ಗೊತ್ತಾ? ಮಾರಣಾಂತಿಕ ರೋಗದ ಕುರಿತು ಸಂಕ್ಷಿಪ್ತ ಮಾಹಿತಿ

ಸಮಗ್ರ ನ್ಯೂಸ್: ಮಾನವ ದೇಹವು ಜೀವಕೋಶಗಳಿಂದ ಮಾಡಲ್ಪಟ್ಟಿದೆ. ಕ್ಯಾನ್ಸರ್ ಎನ್ನುವುದು ನಮ್ಮ ದೇಹದಲ್ಲಿನ ಜೀವಕೋಶಗಳ ಬೆಳವಣಿಗೆಯಾಗಿದ್ದು ಅದು ನಿಯಂತ್ರಣವನ್ನು ಕಳೆದುಕೊಂಡು ಒಂದೇ ಗಾತ್ರದಲ್ಲಿ ಬೆಳೆಯುತ್ತದೆ. ಅಂದರೆ, ಇದು ಅಂಗಾಂಶಗಳ ಗುಂಪು. ಹೀಗೆ ಹೊಸ ಕೋಶಗಳು ಗುಂಪಾಗಿ ರೂಪುಗೊಳ್ಳುತ್ತವೆ. ಇವುಗಳನ್ನು ಗೆಡ್ಡೆಗಳು ಎಂದು ಕರೆಯಲಾಗುತ್ತದೆ. ಇದು ಎರಡು ವಿಧಗಳಾಗಿರಬಹುದು. ಒಂದು ಮಾರಣಾಂತಿಕ ಗೆಡ್ಡೆ ಮತ್ತು ಇನ್ನೊಂದು ಹಾನಿಕರವಲ್ಲದ ಗೆಡ್ಡೆ. ಮೊದಲನೆಯದು ತುಂಬಾ ಅಪಾಯಕಾರಿ. ಇದು ಬೆಳೆಯುತ್ತದೆ ಮತ್ತು ದೇಹದಾದ್ಯಂತ ಹರಡುತ್ತದೆ ಮತ್ತು ಇತರ ಅಂಗಾಂಶಗಳು ಸಹ ಕ್ಯಾನ್ಸರ್ ಅನ್ನು

ಕ್ಯಾನ್ಸರ್ ಎಂದರೇನು ಗೊತ್ತಾ? ಮಾರಣಾಂತಿಕ ರೋಗದ ಕುರಿತು ಸಂಕ್ಷಿಪ್ತ ಮಾಹಿತಿ Read More »

ಕೊರೊನಾ ಸೀಸನ್ 4; ರಾಜ್ಯ ಸಾರಿಗೆಯಲ್ಲೂ ಟಫ್ ರೂಲ್ಸ್ ಜಾರಿ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಬೆನ್ನಲ್ಲೇ, ಸಾರಿಗೆಯಲ್ಲೂ` ಟಫ್‌ ರೂಲ್ಸ್ ಜಾರಿಗೆ ತರಲು ಇದಾಗಲೆ ಮುಂದಾಗಿದೆ. ಸಾರಿಗೆಯಲ್ಲಿ ನಿರ್ದಿಷ್ಟ ಪ್ರಯಾಣಿಕರ ಸಂಚಾರಕ್ಕೆ ನಿಯಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಮೆಟ್ರೋ ಸಂಚಾರಕ್ಕೂ ಟಫ್‌ ರೂಲ್ಸ್ ಮಾಡಲಾಗಿದ್ದು, ಪ್ರಯಾಣಿಕರಿಗೆ ಮಾಸ್ಕ್‌ ಸ್ಯಾನಿಟೈಸರ್‌ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ.ದಬಲ್‌ ದೋಸ್‌ ವ್ಯಾಕ್ಸಿನೇಷನ್‌ ಸರ್ಟಿಫಿಕೆಟ್‌ ಕಡ್ಡಾಯಗೊಳಿಸಲಾಗುತ್ತದೆ. ಅಲ್ಲದೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನಿಲ್ದಾಣಗಳಲ್ಲಿ ದಿನಕ್ಕೆ 2 ಬಾರಿ ಸ್ಯಾನಿಟೈಜರ್‌ ಮಾಡಬೇಕು. ತುರ್ತು ಸಂದರ್ಭಗಳಲ್ಲಿ ಮಾತ್ರ 60 ವರ್ಷ ಮೇಲ್ಪಟ್ಟವರಿಗೆ

ಕೊರೊನಾ ಸೀಸನ್ 4; ರಾಜ್ಯ ಸಾರಿಗೆಯಲ್ಲೂ ಟಫ್ ರೂಲ್ಸ್ ಜಾರಿ ಸಾಧ್ಯತೆ Read More »

ಸಕ್ರಿಯ ಕೋವಿಡ್ ಪ್ರಕರಣಗಳ ಹೆಚ್ಚಳ| ಹೊಸ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ದೇಶಾದ್ಯಂತ ಕೋವಿಡ್‌ನ ನಾಲ್ಕನೆಯ ಅಲೆಯು ಹಬ್ಬುವ ಭೀತಿ ಆವರಿಸಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಕರ್ನಾಟಕ ಕೋವಿಡ್ ಟಾಸ್ಕ್‌ಫೋರ್ಸ್‌ನ ಸಲಹೆಯಂತೆ ಕರ್ನಾಟಕ ಸರಕಾರ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಹೊಸ ಮಾರ್ಗಸೂಚಿಗಳು ಹೀಗಿವೆ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ.ಸಾರ್ವಜನಿಕ ಸ್ಥಳದಲ್ಲಿ ದೈಹಿಕ ಅಂತರ ಪಾಲನೆ ಕಡ್ಡಾಯ.ಪ್ರಯಾಣದ ವೇಳೆ ಮಾಸ್ಕ್ ನ್ನು ಕಡ್ಡಾಯವಾಗಿ ಧರಿಸಬೇಕು.ಕರ್ತವ್ಯದ ವೇಳೆ ಮಾಸ್ಕ್ ಧರಿಸಿ ನಿಯಮ ಪಾಲಿಸಬೇಕು.ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡವನ್ನು ವಿಧಿಸಲಾಗುತ್ತದೆ. ಸಮಗ್ರ ಸಮಾಚಾರ ಕಳಕಳಿ: ಸಾಂಕ್ರಾಮಿಕ ಹರಡುವ ಮುನ್ನ ಎಚ್ಚರಿಕೆ

ಸಕ್ರಿಯ ಕೋವಿಡ್ ಪ್ರಕರಣಗಳ ಹೆಚ್ಚಳ| ಹೊಸ ಮಾರ್ಗಸೂಚಿ ಪ್ರಕಟ Read More »

ರಾಜ್ಯದಲ್ಲಿ ಇನ್ನೂ ಮುಂದೆ ಮಾಸ್ಕ್ ಕಡ್ಡಾಯ| ಸಿಎಂ ಸಭೆಯಲ್ಲಿ ನಿರ್ಣಯ

ಸಮಗ್ರ ನ್ಯೂಸ್: ಕೊರೊನಾ ಹೆಚ್ಚುತ್ತಿರುವ ಕಾರಣದಿಂದ ರಾಜ್ಯ ಸರ್ಕಾರ ಇನ್ನೂ ಮುಂದೆ ಮಾಸ್ಕ್ ಕಡ್ಡಾಯ ಎಂದು ಘೋಷಿಸಿದೆ.ಇಂದು ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಲಸಿಕೆ ಮೇಲೆ ಗಮನಹರಿಸಲಾಗುವುದು ಹಾಗೆ ಹೊರ ದೇಶಗಳಿಂದ ಬರುವವರ ಮೇಲೆ ನಿಗಾವಹಿಸಲಾಗುವುದು ಎಂದಿದ್ದಾರೆ. ಈ ಕುರಿತಂತೆ ಶೀಘ್ರದಲ್ಲೇ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ನೂ ಮುಂದೆ ಮಾಸ್ಕ್ ಕಡ್ಡಾಯ| ಸಿಎಂ ಸಭೆಯಲ್ಲಿ ನಿರ್ಣಯ Read More »

“ಇನ್ಮುಂದೆ‌ ಕಿಸ್ ಮಾಡಿ ಖುಷಿ‌ ಪಡಿ”| ಚುಂಬನದಿಂದಲೂ ಇದೆ ಹಲವು ಲಾಭ!

ಸಮಗ್ರ‌ ನ್ಯೂಸ್: “ಕಿಸ್​” ಅಥವಾ ಚುಂಬನವನ್ನು ಪ್ರೀತಿಯನ್ನು ವ್ಯಕ್ತಪಡಿಸುವ ಮಾರ್ಗವೆಂದು ಪರಿಗಣಿಸಲಾಗುತ್ತದೆ. ಕಿಸ್ ಮಾಡುವ ಮೂಲಕ ಪ್ರೀತಿ ವ್ಯಕ್ತಪಡಿಸುವ ಮಾರ್ಗ ಹಲವಾರು ಇವೆ. ಕೆಲವರು ಕೆನ್ನೆಗೆ ಚುಂಬಿಸುತ್ತಾರೆ, ಇನ್ನು ಕೆಲವರು ಹಣೆಗೆ ಮುತ್ತು ಕೊಡುತ್ತಾರೆ. ತುಟಿಗೆ ಮುತ್ತು ಕೊಡುವುದು ಕೂಡ ಪ್ರೀತಿಯನ್ನು ತೋರಿಸುವ ಒಂದು ಮಾರ್ಗ. ಸಾಮಾನ್ಯವಾಗಿ ಇದನ್ನು ಸ್ಮೂಚ್​​ ಎಂದು ಕರೆಯುತ್ತಾರೆ. ಭಾರತೀಯರಿಗಿಂತ ವಿದೇಶಿಯರು ಹೆಚ್ಚಾಗಿ ತಮ್ಮ ಪ್ರೀತಿಪಾತ್ರರೊಂದಿಗೆ ಸ್ಮೂಚ್​ ಮಾಡುತ್ತಾರೆ. ಆದರೀಗ ಸ್ಮೂಚ್​ ಮಾಡಿದರೆ ಒಳ್ಳೆಯದು ಮತ್ತು ಇದರಿಂದ ಹಲವು ಅನುಕೂಲಗಳಿವೆ ಎಂದು ದಂತ

“ಇನ್ಮುಂದೆ‌ ಕಿಸ್ ಮಾಡಿ ಖುಷಿ‌ ಪಡಿ”| ಚುಂಬನದಿಂದಲೂ ಇದೆ ಹಲವು ಲಾಭ! Read More »

ಕ್ಯಾಲ್ಸಿಯಂ ಕೊರತೆಯೇ? ಈ ಆಹಾರ ಸೇವನೆಯಿಂದ ನಿಮ್ಮ ಸಮಸ್ಯೆ ನಿವಾರಣೆ

ಸಮಗ್ರ ಡಿಜಿಟಲ್ ಡೆಸ್ಕ್: ಮಾನವ ಸೇರಿದಂತೆ ಪ್ರಾಣಿಗಳ ದೇಹವು ಕ್ಯಾಲ್ಸಿಯಂ ಅನ್ನು ಉತ್ಪಾದಿಸುವುದಿಲ್ಲ, ಬದಲಾಗಿ ಅದು ಬಾಹ್ಯ ಆಹಾರವನ್ನು ಅವಲಂಬಿಸಿದೆ. ಕ್ಯಾಲ್ಸಿಯಂ ನಮ್ಮ ದೇಹಕ್ಕೆ ಅಗತ್ಯವಿರುವ ಪ್ರಮುಖ ಪೋಷಕಾಂಶಗಳಲ್ಲಿ ಒಂದು. ಮೂಳೆಗಳ ಬಲವರ್ಧನೆಯಲ್ಲಿ ಕ್ಯಾಲ್ಸಿಯಂ ಪ್ರಮುಖ ಪಾತ್ರ ವಹಿಸುತ್ತದೆ. ಇದಲ್ಲದೆ, ಕ್ಯಾಲ್ಸಿಯಂ ರಕ್ತ ಪರಿಚಲನೆಗೆ ಸಹಾಯ ಮಾಡುತ್ತದೆ, ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ಮೆದುಳಿನಿಂದ ಇತರ ಭಾಗಗಳಿಗೆ ಸಂದೇಶಗಳನ್ನು ಸಾಗಿಸಲು ಸಹಾಯ ಮಾಡುತ್ತದೆ. ಕ್ಯಾಲ್ಸಿಯಂ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲದ ಆಸಕ್ತಿದಾಯಕ ವಿಚಾರಗಳನ್ನು ನಾವಿಲ್ಲಿ ಪ್ರಸ್ತುತಪಡಿಸಿತ್ತೇವೆ. ನಮ್ಮ ದೇಹವು ಕ್ಯಾಲ್ಸಿಯಂ

ಕ್ಯಾಲ್ಸಿಯಂ ಕೊರತೆಯೇ? ಈ ಆಹಾರ ಸೇವನೆಯಿಂದ ನಿಮ್ಮ ಸಮಸ್ಯೆ ನಿವಾರಣೆ Read More »

ನಿಮ್ಗೂ ಶುಗರ್ ಇದ್ಯಾ? ಇಲ್ಲಿದೆ ನಿಮಗಾಗಿ ಸ್ವಾದಿಷ್ಟ ಆಹಾರಗಳು

ಸಮಗ್ರ ನ್ಯೂಸ್ ಡೆಸ್ಕ್: ಸಕ್ಕರೆ ಕಾಯಿಲೆ ಎಲ್ಲೆಲ್ಲೂ ಪ್ರವರ್ಧಮಾನಕ್ಕೆ ಬಂದಿರುವ ಶ್ರೀಮಂತ ಕಾಯಿಲೆ!. ಹೌದು, ಬರೀ ಶ್ರೀಮಂತರನ್ನು ಮಾತ್ರ ಕಾಡಿಸುತ್ತಿದ್ದ ಈ ಕಾಯಿಲೆ ಈಗೀಗ ಬಡವರತ್ತ ಕೂಡ ತನ್ನ ಚೂಪು ನೋಟ ಹರಿಸಿದೆ. ಆಹಾರದಲ್ಲಿ ಪಥ್ಯ ಮಾಡುತ್ತಾ ಸಿಹಿತಿಂಡಿ ಕಣ್ಣೆದುರೇ ಇದ್ದರೂ ತಿನ್ನಲಾಗದಂತಹ ಸ್ಥಿತಿ ಈ ಸಕ್ಕರೆ ಕಾಯಿಲೆ ಉಂಟು ಮಾಡುತ್ತದೆ. ಹಾಗಾದರೆ ಈ ಕೊಲ್ಲದೇ ಕೊಲ್ಲುವ ರೋಗವನ್ನು ಹತೋಟಿಯಲ್ಲಿಡುವುದು ಹೇಗೆ? ತಿಳಿಯೋಣ… ಆಹಾರ ಕ್ರಮವನ್ನು ಸರಿಯಾದ ರೀತಿಯಲ್ಲಿ ಅನುಸರಿಸುವುದು ಸಕ್ಕರೆ ಕಾಯಿಲೆಯನ್ನು ಹತೋಟಿಯಲ್ಲಿಡಲು ಸಹಕಾರಿ. ಸಸ್ಯಾಹಾರಿ

ನಿಮ್ಗೂ ಶುಗರ್ ಇದ್ಯಾ? ಇಲ್ಲಿದೆ ನಿಮಗಾಗಿ ಸ್ವಾದಿಷ್ಟ ಆಹಾರಗಳು Read More »

ಬಾಳೆಹಣ್ಣು ಬಾಗಿರೋದ್ಯಾಕೆ? ಆರೋಗ್ಯಕರ ಈ ಹಣ್ಣಿನ ಕುತೂಹಲಕಾರಿ ಮಾಹಿತಿ…

ಸಮಗ್ರ ವಿಶೇಷ: ಬಾಳೆ ಕೃಷಿ ಲಾಭದಾಯಕ ಬೆಳೆಗಳಲ್ಲಿ ಒಂದು. ಸದಾ ಕಾಲ ಬೇಡಿಕೆಯನ್ನು ಹೊಂದಿರುವ ಬಾಳೆಯನ್ನು ಬೆಳೆಸಲು ಭಾರೀ ಕಟ್ಟುನಿಟ್ಟಿನ ಹವಾಮಾನವೇನೂ ಬೇಡ. ಸಾಮಾನ್ಯ ಎಲ್ಲ ಕಡೆಗಳಲ್ಲಿಯೂ ಎಲ್ಲ ಕಾಲಗಳಲ್ಲಿಯೂ ಬಾಳೆಯನ್ನು ಬೆಳೆಯುತ್ತಾರೆ. ಸಾಮಾನ್ಯವಾಗಿ ಸ್ವಲ್ಪ ಕೃಷಿ ಭೂಮಿ ಇದ್ದವರಿಗೂ ಆರಾಮವಾಗಿ ನಿತ್ಯಬಳಕೆಗೆ ಬೇಕಾದಷ್ಟು ಬಾಳೆ ಬೆಳೆದುಕೊಳ್ಳಬಹುದು. ಹಿಂದಿನಿಂದಲೂ ಉಪಹಾರದಿಂದ ತೊಡಗಿ ಬಹುತೇಕ ಎಲ್ಲ ಆಹಾರದಲ್ಲಿ ವಿಧ ವಿಧವಾಗಿ ಬಳಸಲ್ಪಡುವ ಬಾಳೆ ಹಣ್ಣು, ಅಥವಾ ಬಾಳೆ ಕಾಯಿ ಆರೋಗ್ಯಕ್ಕೆ ಅತ್ಯಂತ ಉಪಕಾರಿ. ಬಾಳೆಹಣ್ಣು ಬಾಯಿಗೆ ರುಚಿ ಅಷ್ಟೇ

ಬಾಳೆಹಣ್ಣು ಬಾಗಿರೋದ್ಯಾಕೆ? ಆರೋಗ್ಯಕರ ಈ ಹಣ್ಣಿನ ಕುತೂಹಲಕಾರಿ ಮಾಹಿತಿ… Read More »

ದೇಶದಲ್ಲಿ ಕೋವಿಡ್ 4ನೇ ಅಲೆ ಆತಂಕ| ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ಸಮಗ್ರ ನ್ಯೂಸ್: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ದಿಢೀರ್ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 2,183 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಹೊಸ ಪ್ರಕರಣಗಳಲ್ಲಿ ಶೇ. 89.8 ಏರಿಕೆಯಾಗಿದ್ದು, ಕೊರೊನಾ 4 ನೇ ಅಲೆ ಆತಂಕ ಎದುರಾಗಿದೆ. ಸೋಮವಾರ ದೇಶದಲ್ಲಿ ಕೊರೊನಾ ಸೋಂಕಿನಿಂದ 214 ಜನರು ಮೃತಪಟ್ಟಿದ್ದು, ಆ ಪೈಕಿ ಕೇರಳದಲ್ಲೇ 212 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ ಸೋಂಕು ಹರಡುವ ಪ್ರಮಾಣದ ಸೂಚಕವಾದ ದೈನಿಕ ಪಾಸಿಟಿವಿಟಿ ದರ ಶೇ. 0.83 ಕ್ಕೆ ಜಿಗಿದಿದೆ. ಸೋಮವಾರ

ದೇಶದಲ್ಲಿ ಕೋವಿಡ್ 4ನೇ ಅಲೆ ಆತಂಕ| ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ Read More »