ಆರೋಗ್ಯವೇ ಭಾಗ್ಯ

ಆರೋಗ್ಯಕ್ಕೂ ದಾಸವಾಳ‌ಕ್ಕೂ ಇದೆ ನಂಟು| ಇಲ್ಲಿ ಓದಿರಿ

ದಾಸವಾಳ ಅನ್ನೋದು ಕೇವಲ ಪೂಜೆ ಮತ್ತು ಅಲಂಕಾರಕ್ಕೆ ಮಾತ್ರವಲ್ಲ ಇದರಲ್ಲಿ ಹಲವು ರೀತಿಯಾದ ಆರೋಗ್ಯದ ಲಾಭಗಳಿವೆ ನಿಮಗೆ ಎಲ್ಲರಿಗೂ ಗೊತ್ತಿರುವ ಹಾಗೆ ಕೂದಲಿಗೆ ದಾಸವಾಳ ತುಂಬ ಉಪಯೋಗ ಅಂತ ಹೇಳುತ್ತಾರೆ ಆದರೆ ಇದು ಕೇವಲ ಕೂದಲಿಗೆ ಮಾತ್ರವಲ್ಲ ಇನ್ನು ಹಲವು ದೊಡ್ಡ ದೊಡ್ಡ ರೋಗಗಳನ್ನು ಹೋಗಲಾಡಿಸುತ್ತೆ, ಹಾಗಿದ್ದರೆ ನಿಮ್ಮ ಮನೆಯ ಹತ್ತಿರ ಇರುವ ದಾಸವಾಳ ಯಾವೆಲ್ಲ ರೋಗಗಳನ್ನು ಹೋಗಲಾಡಿಸುತ್ತೆ ಅನ್ನೋದು ಇಲ್ಲಿದೆ ನೋಡಿ. ಸಾಮಾನ್ಯವಾಗಿ ದಾಸವಾಳದಲ್ಲಿ ಹಲವು ಬಗೆಯ ದಾಸವಾಳಗಳು ಇವೆ ಅದೇ ರೀತಿ ಈ ಬಿಳಿ […]

ಆರೋಗ್ಯಕ್ಕೂ ದಾಸವಾಳ‌ಕ್ಕೂ ಇದೆ ನಂಟು| ಇಲ್ಲಿ ಓದಿರಿ Read More »

ನಾಗರ ಪಂಚಮಿ ವಿಶೇಷ ಖಾದ್ಯ – ಸಿಹಿಯಾದ ಅರಶಿನ ಎಲೆ ಕಡುಬು

ಇದು ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಬಹಳ ಜನಪ್ರಿಯವಾದ ಅಡುಗೆ. ಹಬ್ಬಗಳಂದು ಅದರಲ್ಲೂ ನಾಗರಪಂಚಮಿ ಹಬ್ಬದಂದು ವಿಶೇಷವಾಗಿ ಈ ಖಾದ್ಯವನ್ನು ಮಾಡುತ್ತಾರೆ. ಅರಶಿನದ ಘಮದೊಂದಿಗೆ ಬಾಯಿಗೆ ಸಖತ್‌ ರುಚಿ ಅನಿಸೋ ಈ ತಿಂಡಿಯನ್ನು ಬೆಳಗಿನ ಉಪಹಾರಕ್ಕೆ, ಸಂಜೆಯ ತಿಂಡಿಗೆ, ಕೆಲವೊಮ್ಮೆ ರಾತ್ರಿಯ ಊಟದ ಬದಲಿಗೆ ಬಳಸೋದೂ ಇದೆ. ಅರಶಿನ ಎಲೆಯ ಸತ್ವವನ್ನು ಹೀರಿಕೊಂಡು ತಯಾರಾಗುವ ಈ ಕಡುಬು ಆರೋಗ್ಯಕ್ಕೂ ಬಹಳ ಒಳ್ಳೆಯದು. ತಯಾರಿಕೆ ಸ್ವಲ್ಪ ಹೆಚ್ಚು ಹೊತ್ತು ತೆಗೆದುಕೊಂಡರೂ, ಆರೋಗ್ಯಕರವಾದ ಸಾಂಪ್ರದಾಯಿಕ ಅಡುಗೆಯೊಂದನ್ನು ಮಾಡಿ ತಿನ್ನುವ ಸಂತೋಷವೇ

ನಾಗರ ಪಂಚಮಿ ವಿಶೇಷ ಖಾದ್ಯ – ಸಿಹಿಯಾದ ಅರಶಿನ ಎಲೆ ಕಡುಬು Read More »

ಮನೆಯಲ್ಲಿಯೇ ತಯಾರಿಸಿ ರುಚಿಕರ ದಹಿ ಸಮೋಸ

ಸಮೋಸವನ್ನು ಹೊರಗಡೆ ತಿನ್ನುವುದಕ್ಕಿಂತ ಮನೆಯಲ್ಲಿ ಮಾಡಿ ತಿನ್ನುವುದು ಆರೋಗ್ಯದ ಹಿತದೈಷ್ಟಿಯಿಂದ ಒಳ್ಳೆಯದು. ಇಲ್ಲಿದೆ ಸುಲಭವಾಗಿ ಮಾಡುವ ದಹಿ ಸಮೋಸ ಚಾಟ್ ರೆಸಿಪಿ. ಬೇಕಾಗುವ ಸಾಮಾಗ್ರಿಗಳುಮೈದಾ – 1 ಕಪ್ಸೋಂಪು – ಅರ್ಧ ಚಮಚಆಲೂಗಡ್ಡೆ – 3 (ಬೇಯಿಸಿ ಸಿಪ್ಪೆ ಸುಲಿದು ಮ್ಯಾಶ್‌ ಮಾಡಿರಬೇಕು)ಕೊತ್ತಂಬರಿ ಪುಡಿ – 1/2 ಚಮಚಹುರಿದ ಜೀರಿಗೆ – ಅರ್ಧ ಚಮಚಎಣ್ಣೆ – 1 ಕಪ್ಚಾಟ್‌ ಮಸಾಲ – ಅರ್ಧ ಚಮಚಗಟ್ಟಿ ಮೊಸರು – ಮೂರುವರೆ ಕಪ್ಬೆಣ್ಣೆ – ಒಂದೂವರೆ ಚಮಚಉಪ್ಪು ರುಚಿಗೆ ತಕ್ಕಷ್ಟುಖಾರದ

ಮನೆಯಲ್ಲಿಯೇ ತಯಾರಿಸಿ ರುಚಿಕರ ದಹಿ ಸಮೋಸ Read More »

ಸಂಜಿರ ಮಾಡುವ ಬಗ್ಗೆ ತಿಳಿದುಕೊಳ್ಳಿ

ಕರಾವಳಿ ಭಾಗದಲ್ಲಿ ಹೆಚ್ಚಿನವರು ಇಷ್ಟಪಡುವ, ಸಿಹಿ ತಿಂಡಿಗಳಲ್ಲಿ ಒಂದಾಗಿರುವ ಸಂಜಿರ ತಿನ್ನಲು ಬಹು ರುಚಿಯಾಗಿರುವ ತಿನಿಸು. ಈ ತಿಂಡಿ, ನೋಡುವಾಗ ತಿಂಡಿ ತಯಾರು ಮಾಡಲು ತುಂಬಾ ಕಷ್ಟ ಎನ್ನ ಬಹುದು. ಆದರೆ ಹಾಗೇ ಅನಿಸಿದರು ಮಾಡಲು ತುಂಬಾ ಸುಲಭ. ಹಾಗಿದ್ರೆ ಅದನನ್ನು ಮಾಡುವುದು ಹೇಗೆ.? ಈ ಎಲ್ಲಾದರ ಬಗ್ಗೆ ತಿಳಿದುಕೊಳ್ಳುವ. ಇದಕ್ಕೆ ಬೇಕಾಗುವ ಸಾಮಗ್ರಿಗಳು: ಮೈದಾ- 1ಕಪ್, ರವೆ- ಸ್ವಲ್ಪ‌,, ಅರಿಶಿನ ಪುಡಿ, ಉಪ್ಪು ಸ್ವಲ್ಪ, ತೆಂಗಿನ ತುರಿ, ಸಕ್ಕರೆ ರುಚಿಗೆ ತಕ್ಕಷ್ಟು, ಎಣ್ಣೆ ಇತ್ಯಾದಿ. ಮಾಡುವ

ಸಂಜಿರ ಮಾಡುವ ಬಗ್ಗೆ ತಿಳಿದುಕೊಳ್ಳಿ Read More »

ಗರ್ಭಿಣಿಯರಿಗೆ ಕೋವಿಡ್ ಲಸಿಕೆ | ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡುವ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಗು ಮತ್ತು ತಾಯಿ ಆರೋಗ್ಯ ದೃಷ್ಟಿಯಿಂದ ಲಸಿಕೆ ಕಡ್ಡಾಯ ಎಂದು ಹೇಳಲಾಗಿದೆ. ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಗರ್ಭಿಣಿಯರು ಕೋವಿನ್ ಪೋರ್ಟಲ್ ಮೂಲಕ ಹೆಸರು ನೋಂದಾಯಿಸಬಹುದು ಅಥವಾ ನೇರ ಲಸಿಕೆ ಕೇಂದ್ರಗಳಿಗೆ ಹೋಗಿ ಅಲ್ಲಿ ಹೆಸರು ನೋಂದಾಯಿಸಿ ಲಸಿಕೆ ಪಡೆಯಬಹುದು ಎಂದು ಹೇಳಿದೆ. ಬಹುತೇಕ ಗರ್ಭಿಣಿಯರಲ್ಲಿ ಲಕ್ಷಣರಹಿತ ಸೋಂಕು ಕಾಣಿಸಿಕೊಳ್ಳಬಹುದು ಅಥವಾ ಸಣ್ಣ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳು

ಗರ್ಭಿಣಿಯರಿಗೆ ಕೋವಿಡ್ ಲಸಿಕೆ | ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಆರೋಗ್ಯ ಸಚಿವಾಲಯ Read More »

“ವೈದ್ಯೋ ನಾರಾಯಣೋ ಹರಿ”, ಜೀವ ರಕ್ಷಕರೇ ನಿಮಗೊಂದು ಸಲಾಂ

ಈ ಮಾತಿನ ನಿಜವಾದ ಅರ್ಥ ಕಳೆದೆರಡು ವರ್ಷಗಳಿಂದ ಜಗತ್ತು ಎದುರಿಸುತ್ತಿರುವ ಸಾಂಕ್ರಾಮಿಕದಿಂದ ಅರಿವಿಗೆ ಬರುತ್ತಿದೆ ಎಂದರೆ ತಪ್ಪಾಗಲ್ಲ. ವೈದ್ಯರಿಲ್ಲದೇ ಈ ಕೊರೊನಾ ಮಹಾಮಾರಿಯನ್ನು ಎದುರಿಸುವ ವಿಚಾರ ಊಹಿಸಿಕೊಳ್ಳಲು ಅಸಾಧ್ಯ. ಅದೇ ರೀತಿ ಪ್ರತಿಯೊಬ್ಬ ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಡಾಕ್ಟರ್ ಗಳ ಪಾತ್ರ ಮಾತಿಗೆ ನಿಲುಕದ್ದು. ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೇ, ಜನಸೇವೆ ಮಾಡುವ ವೈದ್ಯರು ನಮ್ಮ ನಡುವೆ ಸಾಕಷ್ಟು ಜನರಿದ್ದಾರೆ. ತಮ್ಮ ಅನುಕೂಲತೆಯನ್ನು ಗಣನೆಗೆ ತೆಗೆದುಕೊಳ್ಳದೆ ರೋಗಿಯ ಆರೈಕೆಗೆ ಹೆಚ್ಚು ಕಾಲವನ್ನು ವಿನಿಯೋಗಿಸುವ ವೈದ್ಯರುಗಳು ಸದಾ ದೇವತೆಗಳಿಗೆ ಸಮನಾಗಿರುತ್ತಾರೆ.

“ವೈದ್ಯೋ ನಾರಾಯಣೋ ಹರಿ”, ಜೀವ ರಕ್ಷಕರೇ ನಿಮಗೊಂದು ಸಲಾಂ Read More »

ಪಾಕೆಟ್ ನಲ್ಲಿ ಮೊಬೈಲ್ ಇಟ್ಕೋತೀರಾ? | ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು | ತಜ್ಞರ ವರದಿಯಲ್ಲಿ ಏನಿದೆ ಗೊತ್ತಾ?

ನವದೆಹಲಿ : ಸಧ್ಯ ಮೊಬೈಲ್ ನಮ್ಮ ಜೀವನದ ಅತ್ಯಂತ ಪ್ರಮುಖ ಭಾಗವಾಗಿದೆ. ನಾವು ಎಲ್ಲಾದಕ್ಕೂ ಫೋನ್ ಅವಲಂಭಿಸಿದ್ದೇವೆ. ಊಟ ಮಾಡುವಾಗ, ಟಾಯ್ಲೆಟ್ ಹೋಗುವಾಗ, ಕುಳಿತಾಗ, ನಿದ್ರೆ ಮಾಡುವಾಗ ಮೊಬೈಲ್ ಹತ್ತಿರ ಇರಲೇ ಬೇಕು. ಆದರೆ ಇದರಿಂದ ಕಣ್ಣಿನ ದೃಷ್ಟಿ ಮತ್ತು ಕಳಪೆ ಭಂಗಿಯ ಸಮಸ್ಯೆಗಳನ್ನು ಉಂಟುಮಾಡಬಹುದು. ಜೊತೆಗೆ ಪುರುಷರ ಲೈಂಗಿಕ ಜೀವನದ ಮೇಲೆಯೂ ಪರಿಣಾಮ ಬೀರಬಹುದು. ಸ್ಮಾರ್ಟ್ ಫೋನ್ ನ ಹಾನಿಕಾರಕ ಪರಿಣಾಮಗಳು: ಮೊಬೈಲ್(Mobile) ನಿಂದ ಹೊರಹೊಮ್ಮುವ ವಿದ್ಯುತ್ಕಾಂತೀಯ ವಿಕಿರಣವು (ಎಲೆಕ್ಟ್ರೋ ಮ್ಯಾಗ್ನೆಟಿಕ್ ರೇಡಿಯೇಷನ್) ನಮ್ಮ ಆರೋಗ್ಯಕ್ಕೆ

ಪಾಕೆಟ್ ನಲ್ಲಿ ಮೊಬೈಲ್ ಇಟ್ಕೋತೀರಾ? | ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು | ತಜ್ಞರ ವರದಿಯಲ್ಲಿ ಏನಿದೆ ಗೊತ್ತಾ? Read More »

ಕದ್ದು‌ ಮುಚ್ಚಿ ಪೋರ್ನ್ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ನೀವು ಈ ಸುದ್ದಿ ಓದ್ಲೇಬೇಕು.

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಮೊಬೈಲ್ ಇರುತ್ತೆ ಅದಕ್ಕೆ ಇಂಟರ್ನೆಟ್ ಸಂಪರ್ಕವಂತೂ ಇದ್ದೇ ಇರುತ್ತೆ. ಹಾಗಾಗಿ ಅಶ್ಲೀಲತೆಯನ್ನು ನೋಡುವುದು ಸಾಮಾನ್ಯ ವಿಷಯವಾಗಿದೆ. ಆದರೆ, ನಮ್ಮ ಸುಸಂಸ್ಕೃತ ದೇಶದಲ್ಲಿ ಇದೆಲ್ಲವನ್ನು ಯಾರೂ ಒಪ್ಪಲ್ಲ. ಕೆಟ್ಟದು ಅಂತಾನೇ ಪರಿಗಣಿಸಲಾಗುತ್ತೆ. ಆದ್ರೂ ಬಹಳಷ್ಟು ಜನ ಅಶ್ಲೀಲ ವಿಡಿಯೋಗಳನ್ನ ನೋಡ್ತಾನೆ ಇರ್ತಾರೆ. ಇದಕ್ಕಾಗಿ ಹಲವು ಗಂಟೆಗಳನ್ನು ಹಾಳು ಮಾಡ್ತಾರೆ. ಸಧ್ಯ ಇಂತಹ ವಿಡಿಯೋಗಳನ್ನ ನೋಡೋದ್ರಿಂದ ಆಗುವ ಅನುಕೂಲಗಳು ಮತ್ತು ಅನಾನುಕೂಲಗಳೇನು ನೋಡೋಣ.ಅಶ್ಲೀಲತೆಯನ್ನು ವೀಕ್ಷಿಸಲು ಅನುಮತಿಸಲಾಗಿದೆ ಅನ್ನೋದರ ಕುರಿತು ಯಾವುದೇ ವೈಜ್ಞಾನಿಕ ಮಾಹಿತಿಯಿಲ್ಲ.ಕೆಲವು ಸಮಯದ

ಕದ್ದು‌ ಮುಚ್ಚಿ ಪೋರ್ನ್ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ನೀವು ಈ ಸುದ್ದಿ ಓದ್ಲೇಬೇಕು. Read More »

ಶೀಘ್ರದಲ್ಲೇ 12+ ಮಕ್ಕಳಿಗೆ ಲಸಿಕೆ

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಶೀಘ್ರವೇ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಪ್ರಮುಖ ಔಷಧ ಕಂಪನಿ ಜೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಜೈಕೋವ್ ಡಿ ಲಸಿಕೆಯನ್ನು 12 ರಿಂದ 18 ವರ್ಷದ ಮಕ್ಕಳಿಗೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಭಾರತ್ ಬಯೋಟೆಕ್ ಲಸಿಕೆಯನ್ನು 12 -18 ವರ್ಷದವರ ಮೇಲೆ ಪ್ರಯೋಗಕ್ಕೆ ಕಳೆದ ಮೇ ನಲ್ಲಿ ಅನುಮತಿ ನೀಡಲಾಗಿದೆ. ಅನುಮತಿ ದೊರೆತ ಕೂಡಲೇ ಕ್ಲಿನಿಕಲ್ ಪ್ರಯೋಗ ಮುಗಿಸಿದ ಜೈಡಸ್

ಶೀಘ್ರದಲ್ಲೇ 12+ ಮಕ್ಕಳಿಗೆ ಲಸಿಕೆ Read More »

ಜೂ.21ರಿಂದ ವ್ಯಾಕ್ಸಿನೇಷನ್‌ ಹೊಸ ಅಭಿಯಾನ, ಪ್ರತಿಯೊಬ್ಬರಿಗೂ ಸಿಗುತ್ತೆ ಉಚಿತ ವ್ಯಾಕ್ಸಿನ್

ನವದೆಹಲಿ: ಜೂನ್ 7 ರಂದು ಪ್ರಧಾನಿ ಮೋದಿ ಘೋಷಿಸಿದಂತೆ, ಕೋವಿಡ್ -19 ವ್ಯಾಕ್ಸಿನೇಷನ್‌ನ ಹೊಸ ಅಭಿಯಾನ ಜೂನ್ 21 ರಿಂದ ಪ್ರಾರಂಭವಾಗಲಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆಗಳನ್ನು ನೀಡಲಾಗುವುದು. ವ್ಯಾಕ್ಸಿನೇಷನ್ ಡ್ರೈವ್‌ ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ -19 ಲಸಿಕೆಗಳನ್ನು ನೀಡಲಿದ್ದು, ಲಸಿಕೆ ನೀತಿಯಲ್ಲಿ ಗಮನಾರ್ಹ ಬದಲಾವಣೆ ತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಂತೆ, ರಾಜ್ಯಗಳು ಲಸಿಕೆ ಉತ್ಪಾದಕರಿಂದ ಲಸಿಕೆಗಳನ್ನು ಸಂಗ್ರಹಿಸಬೇಕಾಗಿಲ್ಲ. ಕೇಂದ್ರವು ಶೇಕಡ 75 ರಷ್ಟು ಲಸಿಕೆಗಳನ್ನು ಖರೀದಿಸಿ

ಜೂ.21ರಿಂದ ವ್ಯಾಕ್ಸಿನೇಷನ್‌ ಹೊಸ ಅಭಿಯಾನ, ಪ್ರತಿಯೊಬ್ಬರಿಗೂ ಸಿಗುತ್ತೆ ಉಚಿತ ವ್ಯಾಕ್ಸಿನ್ Read More »