ಆರೋಗ್ಯವೇ ಭಾಗ್ಯ

ತಿಮರೆ ಎಲೆ ತಿನ್ನುವುದರಿಂದ ಕೇವಲ 30 ದಿನಗಳಲ್ಲಿ ನಿಮ್ಮ ಬುದ್ಧಿ ಶಕ್ತಿಯನ್ನು ಹೆಚ್ಚಿಸಬಹುದು

ಸಮಗ್ರ ನ್ಯೂಸ್: ತಿಮರೆ ಎಲೆ ಬ್ರಾಹ್ಮ ಎಲೆ, ಒಂದೆಲಗಾ, ಸರಸ್ವತಿ ಎಲೆ ಎಂಬೆಲ್ಲಾ ಹೆಸರಿನಿಂದ ಕರೆಯಲ್ಪಡುವ ಈ ಎಲೆ ಬುದ್ಧಿ ಶಕ್ತಿಯನ್ನು ಹೆಚ್ಚಿಸುತ. ಜ್ಞಾಪಕ ಶಕ್ತಿ ಮತ್ತು ಏಕಾಗ್ರತೆಯನ್ನು ಹೆಚ್ಚಿಸಲು ಪ್ರತಿದಿನ ಸರಸ್ವತಿ ಎಲೆಗಳ ರಸವನ್ನು ಕುಡಿಯಬೇಕು.ಇದರಲ್ಲಿರುವ ಗುಣಲಕ್ಷಣಗಳು ದೇಹದ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.ಇದಲ್ಲದೆ, ದೇಹವನ್ನು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸುತ್ತದೆ. ಬ್ರಾಹ್ಮ ಎಲೆಗಳನ್ನು ಮೊದಲು ಬಿಸಿಲಿನಲ್ಲಿ ಒಣಗಿಸಬೇಕು. ಅದರ ನಂತರ ಅವುಗಳನ್ನು ಪುಡಿಯಂತೆ ಮಾಡಬೇಕು. ಮೂರು ಕಾಳು ಮೆಣಸು, ಸಾಕಷ್ಟು ನೀರು ಮತ್ತು ಜೇನುತುಪ್ಪವನ್ನು […]

ತಿಮರೆ ಎಲೆ ತಿನ್ನುವುದರಿಂದ ಕೇವಲ 30 ದಿನಗಳಲ್ಲಿ ನಿಮ್ಮ ಬುದ್ಧಿ ಶಕ್ತಿಯನ್ನು ಹೆಚ್ಚಿಸಬಹುದು Read More »

Helth tips: ನಿಂಬೆ ಹಣ್ಣಿನಿಂದ ಆಗುವ ಆರೋಗ್ಯ ಪ್ರಯೋಜನೆಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ನಿಂಬೆಹಣ್ಣಿನ ಬಳಕೆ ಕೊರೊನ ಕಾಲದಿಂದ ಹೆಚ್ಚಾಗಿದೆ. ಏಕೆಂದರೆ ಇದರಲ್ಲಿ ವಿಟಮಿನ್ ‘ಸಿ’ ಇದೆ ಎನ್ನುವ ಕಾರಣಕ್ಕೆ. ಇದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ ಎನ್ನುವ ಮಾತಿದೆ. ಅದರಲ್ಲೂ ಸಕ್ಕರೆ ಕಾಯಿಲೆ ಇರುವವರಿಗೆ ನಿಂಬೆಹಣ್ಣಿನಿಂದ ಪ್ರಯೋಜನ ಜಾಸ್ತಿ ಎಂದು ತಿಳಿದುಬಂದಿದೆ.ಒಂದು ವೇಳೆ ನೀವು ಕೂಡ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರೆ ನಿಮ್ಮ ಆಹಾರ ಪದ್ಧತಿಯಲ್ಲಿ ನಿಂಬೆ ಹಣ್ಣನ್ನು ಸೇರಿಸಿಕೊಳ್ಳಿ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲ, ಪೊಟಾಸಿಯಂ, ಮತ್ತು ಇನ್ನಿತರ ಆರೋಗ್ಯಕರ ಅಂಶಗಳು

Helth tips: ನಿಂಬೆ ಹಣ್ಣಿನಿಂದ ಆಗುವ ಆರೋಗ್ಯ ಪ್ರಯೋಜನೆಗಳು Read More »

ಪ್ಯಾರಾಸಿಟಮಾಲ್ ಸೇರಿದಂತೆ ಈ ಮಾತ್ರೆಗಳು ಕ್ವಾಲಿಟಿ ಚೆಕ್ ನಲ್ಲಿ ಫೇಲ್| ಬಳಸುವ ಮುನ್ನ ಈ ಸುದ್ದಿ ಓದಿ…

ಸಮಗ್ರ ನ್ಯೂಸ್: ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ 3 ಪೂರಕಗಳು, ಮಧುಮೇಹ ವಿರೋಧಿ ಮಾತ್ರೆಗಳು ಮತ್ತು ಅಧಿಕ ರಕ್ತದೊತ್ತಡದ ಔಷಧಿಗಳು ಸೇರಿದಂತೆ 50ಕ್ಕೂ ಹೆಚ್ಚು ಔಷಧಿಗಳು ಭಾರತದ ಔಷಧ ನಿಯಂತ್ರಕರಿಂದ ಗುಣಮಟ್ಟದ ಪರೀಕ್ಷೆಗಳಲ್ಲಿ ವಿಫಲವಾಗಿವೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತನ್ನ ಇತ್ತೀಚಿನ ಮಾಸಿಕ ಡ್ರಗ್ ಅಲರ್ಟ್ ಪಟ್ಟಿಯಲ್ಲಿ, 53 ಔಷಧಿಗಳನ್ನು “ಸ್ಟ್ಯಾಂಡರ್ಡ್ ಕ್ವಾಲಿಟಿ (NSQ) ಅಲರ್ಟ್” ಎಂದು ಘೋಷಿಸಿದೆ. ವಿಟಮಿನ್ ಸಿ ಮತ್ತು ಡಿ 3 ಮಾತ್ರೆಗಳು ಶೆಲ್ಕಲ್, ವಿಟಮಿನ್ ಬಿ ಕಾಂಪ್ಲೆಕ್ಸ್

ಪ್ಯಾರಾಸಿಟಮಾಲ್ ಸೇರಿದಂತೆ ಈ ಮಾತ್ರೆಗಳು ಕ್ವಾಲಿಟಿ ಚೆಕ್ ನಲ್ಲಿ ಫೇಲ್| ಬಳಸುವ ಮುನ್ನ ಈ ಸುದ್ದಿ ಓದಿ… Read More »

helth tips:ಕಿವಿ ಹಣ್ಣನ್ನು ತಿನ್ನುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಕಿವಿಯಲ್ಲಿರುವ ಫೈಬರ್ ಜೀರ್ಣಕಾರಿ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ. ಈ ಹಣ್ಣು ಪ್ರಿಬಯಾಟಿಕ್‌ಗಳಿಂದ ತುಂಬಿದ್ದು, ಇದು ಹೊಟ್ಟೆಯನ್ನು ಸ್ವಚ್ಛವಾಗಿಡುವ ಉತ್ತಮ ಬ್ಯಾಕ್ಟಿರಿಯಾದ ಸೃಷ್ಟಿಗೆ ಕಾರಣವಾಗುತ್ತದೆ. ಹೊಟ್ಟೆ ನೋವು ಮತ್ತು ಹೊಟ್ಟೆ ಉಬ್ಬರದಿಂದ ಬಳಲುತ್ತಿರುವಾಗ ಜನರು ಹೆಚ್ಚಾಗಿ ಈ ಹಣ್ಣನ್ನು ಸೇವಿಸಬೇಕು.ಕಿವಿ ಹಣ್ಣು ಚರ್ಮದ ಆರೋಗ್ಯಕ್ಕೆ ಉತ್ತಮ ಕೊಡುಗೆ ನೀಡುತ್ತದೆ.ಇದರಲ್ಲಿರುವ ವಿಟಮಿನ್ ‘ಸಿ’ ದೇಹದಲ್ಲಿ ಕಾಲಜನ್ ಅನ್ನು ಉತ್ಪಾದಿಸುತ್ತದೆ. ಈ ಅಗಾಧವಾದ ವಿಟಮಿನ್ ಸಿ ಸಂಯೋಜನೆಯು ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಗೆ ಕಾರಣವಾಗಿದೆ.ಕಿವಿ ಹಣ್ಣು

helth tips:ಕಿವಿ ಹಣ್ಣನ್ನು ತಿನ್ನುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳು Read More »

ಮೊಸಂಬಿಯನ್ನು ಪ್ರತಿ ದಿನವೂ ಏಕೆ ತಿನ್ನಬೇಕು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಮೋಸಂಬಿ ಹಣ್ಣಿನಲ್ಲಿ ಅನೇಕ ಆರೋಗ್ಯಕಾರಿ ಲಾಭಗಳು ಅಡಗಿವೆ.ಬೇಸಿಗೆಯಲ್ಲಿ ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ, ಏಕೆಂದರೆ ನೈಸರ್ಗಿಕ ದ್ರವಗಳು, ಜೀವಸತ್ವಗಳು ಮತ್ತು ಖನಿಜಗಳು ಅದರಲ್ಲಿ ಹೇರಳವಾಗಿ ಕಂಡುಬರುತ್ತವೆ. ಉತ್ತಮ ಪ್ರಮಾಣದ ವಿಟಮಿನ್ ಸಿ, ವಿಟಮಿನ್ ಎ ಮತ್ತು ಫೈಬರ್ ಕಂಡುಬರುತ್ತದೆ,ಇದು ನಿಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ ಮತ್ತು ಇದರ ಸೇವನೆಯು ದೇಹದಲ್ಲಿ ಅನೇಕ ಪೋಷಕಾಂಶಗಳ ಕೊರತೆಯನ್ನು ಉಂಟುಮಾಡುವುದಿಲ್ಲ. ಮೂಸಂಬಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಶೀತ, ಕೆಮ್ಮು,

ಮೊಸಂಬಿಯನ್ನು ಪ್ರತಿ ದಿನವೂ ಏಕೆ ತಿನ್ನಬೇಕು Read More »

Heth tips:ಅನಾನಸ್ ತಿನ್ನುವುದರಿಂದ ಆಗುವ ಆರೋಗ್ಯ ಲಾಭ

ಸಮಗ್ರ ನ್ಯೂಸ್: ಅನಾನಸ್ ತುಂಬಾ ಆರೋಗ್ಯಕರವಾದ ಹಣ್ಣಾಗಿದ್ದು ಇದನ್ನು ಆಹಾರ ಕ್ರಮದಲ್ಲಿ ಸೇರಿಸಿದರೆ ಕೆಮ್ಮು, ಶೀತ, ಅಸ್ತಮಾ ಮುಂತಾದ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವುದರ ಜತೆಗೆ ಅನೇಕ ಆರೋಗ್ಯಕರ ಗುಣಗಳನ್ನು ಪಡೆಯಬಹುದು. ಇದರಲ್ಲಿ ಜೀರೋ ಕೊಲೆಸ್ಟ್ರಾಲ್, ವಿಟಮಿನ್ ಎ, ಬಿ, ಸಿ, ಪೊಟಾಷಿಯಂ, ಮ್ಯಾಂಗನೀಸ್, ಸತು ಹಾಗೂ ದೇಹಕ್ಕೆ ಅಗೃತವಾದ ಇತರ ಖನಿಜಾಂಶಗಳಿದ್ದು. ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು. ದೇಹಕ್ಕೆ ವಿಟಮಿನ್ ಸಿ ದೊರೆಯುವುದರಿಂದ ಸಂಧಿವಾತ,ಹೃದಯ ಸಮಸ್ಯೆ ಉಂಟಾಗದಂತೆ ದೇಹವನ್ನು ರಕ್ಷಣೆ ಮಾಡುತ್ತದೆ.ಅನಾನಸ್‌ನಲ್ಲಿ ವಿಟಮಿನ್ ಸಿ ಜತೆಗೆ

Heth tips:ಅನಾನಸ್ ತಿನ್ನುವುದರಿಂದ ಆಗುವ ಆರೋಗ್ಯ ಲಾಭ Read More »

Helth tips:ಒಂದು ಕಿವಿ ಹಣ್ಣು ತಿಂದ್ರೆ ಸಾವಿರ ಆರೋಗ್ಯ ಸಮಸ್ಯೆಗೆ ಮುಕ್ತಿ ಸಿಗುತ್ತೆ

ಸಮಗ್ರ ನ್ಯೂಸ್: ಕಿವಿ ಹಣ್ಣಿನಲ್ಲಿ ಪೋಷಕಾಂಶಗಳು, ವಿಟಮಿನ್‌ಗಳು ಹೆಚ್ಚಾಗಿಯೇ ಇದೆ.ಈ ಹಣ್ಣನ್ನು ಹೃದಯರಕ್ತನಾಳದ ಕಾಯಿಲೆಗಳು, ಅಧಿಕ ರಕ್ತದೊತ್ತಡ ಮತ್ತು ಕಣ್ಣಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದು ವಿಟಮಿನ್ ಕೆ, ವಿಟಮಿನ್ ಸಿ, ವಿಟಮಿನ್ ಇ, ಪೊಟ್ಯಾಸಿಯಮ್ ಇತ್ಯಾದಿಗಳ ಉತ್ತಮ ಮೂಲವಾಗಿದೆ.ಈ ಹಣ್ಣು ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.ಚರ್ಮದ ಮೇಲಿನ ದದ್ದುಗಳು, ಮೊಡವೆಗಳು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ. ಇದು ವಿಟಮಿನ್-ಸಿ, ಉತ್ಕರ್ಷಣ ನಿರೋಧಕಗಳ ಅತ್ಯುತ್ತಮ ಮೂಲವಾಗಿದೆ. ಇದು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ

Helth tips:ಒಂದು ಕಿವಿ ಹಣ್ಣು ತಿಂದ್ರೆ ಸಾವಿರ ಆರೋಗ್ಯ ಸಮಸ್ಯೆಗೆ ಮುಕ್ತಿ ಸಿಗುತ್ತೆ Read More »

ದಕ್ಷಿಣ ಕನ್ನಡದಲ್ಲಿ ಕಾಲರಾ ಸೊಂಕು ಪತ್ತೆ| ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲ್ಲೂಕಿನ ಗ್ರಾಮವೊಂದರಲ್ಲಿ ಕಾಲರಾ ಸೋಂಕು ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಹೋಸ್ಮಾರು ಬಳಿಯ ಹೋಟೆಲ್ ಒಂದರಲ್ಲಿ ಸಾಮೂಹಿಕವಾಗಿ ಕಾಲರಾ ಹರಡಿರುವಂತ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಇಂದು ಡಿಹೆಚ್ ಓ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿದರು. ಇಂದಿನ ಹೋಟೆಲ್ ಮಾಲೀಕರ ಸಭೆಯಲ್ಲಿ ಆಹಾರ ಗುಣಮಟ್ಟದ ಬಗ್ಗೆ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಕಾಲರಾ ಸೊಂಕು ಪತ್ತೆ| ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ Read More »

Helth tips:ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುವುದರಿಂದ ಆಗುವ ಲಾಭ | ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್:ಪರಂಗಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಜೀರ್ಣತೆ ಸಮಸ್ಯೆ ದೂರವಾಗುತ್ತದೆ. ವಿಟಮಿನ್ ಸಿ ಇರುವುದರಿಂದ ಇದು ನಮ್ಮ ದೇಹದ ರೋಗ ನಿರೋಧಕ ಶಕ್ತಿಗೆ ಸಾಕಷ್ಟು ಅನುಕೂಲ ಮಾಡಿಕೊಡುತ್ತದೆ. ಇದರಲ್ಲಿ ಸೋಂಕು ಮತ್ತು ಆರೋಗ್ಯದ ಅಸ್ವಸ್ಥತೆಗಳನ್ನು ದೂರ ಮಾಡುವ ಗುಣವಿದೆ. ತನ್ನಲ್ಲಿ ಕಡಿಮೆ ಸಕ್ಕರೆ ಪ್ರಮಾಣವನ್ನು ಹೊಂದಿದ್ದು ಅಧಿಕ ನಾರಿನಾಂಶವನ್ನು ಹೊಂದಿದೆ. ಸಕ್ಕರೆ ಕಾಯಿಲೆ ಇರುವವರಿಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಉತ್ತಮವಾಗಿ ನಿರ್ವಹಣೆಯಾಗುತ್ತದೆ. ಇಡೀ ದಿನ ಬ್ಲಡ್ ಶುಗರ್ ಲೆವೆಲ್ ಒಂದೇ ರೀತಿ ಇರುವಂತೆ ನೋಡಿ ಕೊಳ್ಳುತ್ತದೆ.

Helth tips:ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುವುದರಿಂದ ಆಗುವ ಲಾಭ | ಇಲ್ಲಿದೆ ಸಂಪೂರ್ಣ ಮಾಹಿತಿ Read More »

Helth tips:ಸಪೋಟ ಹಣ್ಣಿನ ಉಪಯೋಗಗಳು ಗೊತ್ತಾದರೆ ದಿನ ತಿನ್ನುವಿರ.| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಇದು ವಿರೇಚಕ ಗುಣವನ್ನು ಸಪೋಟ ಹಣ್ಣು ಹೊಂದಿದೆ.ವಿಟಮಿನ್ ಸಿ,ಎ,ನಿಯಾಸಿನ್ ಫಾಲಟೆ ಮತ್ತು ಖನಿಜಾಂಶಗಳಾಗಿರುವಂತಹ ಕಬ್ಬಿನಾಂಶ, ಪೊಟಾಶಿಯಂ ಮತ್ತು ತಾಮ್ರವಿದೆ. 100 ಗ್ರಾಂ ಸಪೋಟ ದಲ್ಲಿ 83 ಕ್ಯಾಲರಿ ಇದೆ.ಸಪೋಟ ಹಣ್ಣಿನಲ್ಲಿ ಸಸ್ಯಜನ್ಯವಾಗಿರುವಂತಹ ಪಾಲಿಪೆನಾಲ್‌ ಇದ್ದು, ಹೊಟ್ಟೆಯಲ್ಲಿ ಇದು ಆಮ್ಲದ ಸ್ರವಿಸುವಿಕೆಯನ್ನು ತಟಸ್ಥಗೊಳಿಸುವುದು. ಪರಾವಲಂಬಿ ವಿರೋಧಿ, ವೈರಲ್ ವಿರೋಧಿ, ಉರಿಯೂತ ಶಮನಕಾರಿ ಮತ್ತು ಬ್ಯಾಕ್ಟಿರಿಯಾ ವಿರೋಧಿ ಗುಣ ಹೊಂದಿದೆ. ಗ್ಯಾಸ್ಟ್ರಿಕ್ ಹಾಗೂ ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಮಲಬದ್ಧತೆ ಇರುವವರಿಗೆ ವಿರೇಚಕವಾಗಿ

Helth tips:ಸಪೋಟ ಹಣ್ಣಿನ ಉಪಯೋಗಗಳು ಗೊತ್ತಾದರೆ ದಿನ ತಿನ್ನುವಿರ.| ಇಲ್ಲಿದೆ ಸಂಪೂರ್ಣ ಮಾಹಿತಿ Read More »