ಆರೋಗ್ಯವೇ ಭಾಗ್ಯ

ಮಾದಕ ವಸ್ತುಗಳ ನಿಗ್ರಹ/ ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್‌: ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರತ್ಯೇಕ ಸಹಾಯವಾಣಿ ‘1933’ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಚಾಲನೆ ನೀಡಿದರು. ಈ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಯಾವುದೇ ವ್ಯಕ್ತಿಯು ಮಾದಕ ವಸ್ತುಗಳಿಗೆ ಸಂಬಂಧಿಸಿದ ದೂರು, ಸಲಹೆ ಹಾಗೂ ಮಾಹಿತಿಗಳನ್ನು ಇದರಲ್ಲಿ ಹಂಚಿಕೊಳ್ಳಬಹುದಾಗಿದೆ. ಅಲ್ಲದೇ ಇದಕ್ಕೆ ಕರೆ ಮಾಡಿದವರ ಮಾಹಿತಿಯನ್ನು ಗುಪ್ತವಾಗಿ ಇಡಲಾಗುತ್ತದೆ. ಇದರೊಂದಿಗೆ [email protected] ಇ-ಮೇಲ್‌ ವಿಳಾಸ ಹಾಗೂ ncbmanas.gov.in ವೆಬ್‌ಸೈಟ್‌ಗಳನ್ನು ಉದ್ಘಾಟಿಸಿದರು. ಸಾರ್ವಜನಿಕರು ಇದರಲ್ಲಿ ಯಾವುದಕ್ಕಾದರೂ […]

ಮಾದಕ ವಸ್ತುಗಳ ನಿಗ್ರಹ/ ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಕೇಂದ್ರ ಸರ್ಕಾರ Read More »

ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

ಸಮಗ್ರ ನ್ಯೂಸ್: ಮುಂದಿನ 3 ದಿನಗಳಲ್ಲಿ ಅಸುರಕ್ಷಿತ ಮಸಾಲಪೂರಿ ಹಾಗೂ ಪಾನಿಪೂರಿ ಮಾರಾಟವನ್ನು ರಾಜ್ಯಾದ್ಯಂತ ನಿಷೇಧ ಮಾಡಲಾಗುತ್ತದೆಯೇ? ಅಂಥದ್ದೊಂದು ತೂಗುಕತ್ತಿ ಈ ಮಸಾಲಾ ತಿಂಡಿಗಳ ಮೇಲಿದೆ. ಇದಕ್ಕೆ ಬಳಸುವ ಕೆಮಿಕಲ್‌ ಸಾಸ್‌ ಮಕ್ಕಳ ಜೀರ್ಣಾಂಗದ ಮೇಲೂ ಪರಿಣಾಮ ಬೀರಿ, ಹೈಪರ್‌ ಆಕ್ವಿವ್‌ನೆಸ್‌ ಗೆ ಕಾರಣವಾಗುತ್ತಿದೆ ಎಂಬ ಅಂಶ ಗೊತ್ತಾಗಿದೆ.ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಅಸುರಕ್ಷಿತ ಗೋಬಿ ಹಾಗೂ ಕಾಟನ್‌ ಕ್ಯಾಂಡಿಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಜೂ. 24ರಂದು ಕೃತಕ

ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ? Read More »

ಜನನ ನಿಯಂತ್ರಣಕ್ಕಾಗಿ ಬೇಕಿಲ್ಲ ಕಾಂಡೋಮ್| ಪುರುಷರಿಗಾಗಿ ಬಂದಿದೆ ಹೊಸ ಪ್ರಾಡಕ್ಟ್!! ಏನಿದರ ವಿಶೇಷತೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಜನನ ನಿಯಂತ್ರಣಕ್ಕೆ ಪುರುಷರು ಕಾಂಡೋಮ್ ಬಳಕೆ ಮಾಡುತ್ತಾರೆ. ಕೆಲವರು ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಖಾಯಂ ಬಂಜೆತನಕ್ಕೆ ಒಳಗಾಗುತ್ತಾರೆ. ಆದ್ರೆ ಈ ಶಸ್ತ್ರಚಿಕಿತ್ಸೆ ಬಳಿಕ ಪುರುಷನ ಲೈಂಗಿಕ ಜೀವನದಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ ಎಂದು ವೈದ್ಯರು ಖಚಿತಪಡಿಸುತ್ತಾರೆ. ಕಾಂಡೋಮ್ ಮತ್ತು ವ್ಯಾಸೆಕ್ಟಮಿ ಹೊರತಾಗಿ ಪುರುಷರಿಗಾಗಿ ಹೊಸ ಜನನ ನಿಯಂತ್ರಣ ಉತ್ಪನ್ನವೊಂದು ಸಿದ್ಧವಾಗುತ್ತದೆ. ಸಂಶೋಧನಕಾರರು ತಮ್ಮ ಉತ್ಪನ್ನದ ಕುರಿತು ಕೆಲವು ವಿಶೇಷ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ. ಅಮೆರಿಕ ಸಂಶೋಧನಾ ತಂಡ ಜೆಲ್ ಮಾದರಿಯ ವಸ್ತುವೊಂದನ್ನು ಸಂಶೋಧನೆ ಮಾಡುತ್ತಿದೆ. ಈ

ಜನನ ನಿಯಂತ್ರಣಕ್ಕಾಗಿ ಬೇಕಿಲ್ಲ ಕಾಂಡೋಮ್| ಪುರುಷರಿಗಾಗಿ ಬಂದಿದೆ ಹೊಸ ಪ್ರಾಡಕ್ಟ್!! ಏನಿದರ ವಿಶೇಷತೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಮಹಿಳೆಯರು ಸ್ತನ ಸೈಜ್ ಅನ್ನು ಕಡಿಮೆ ಮಾಡಿಕೊಳ್ಳಲು ಆಪರೇಶನ್ ಮಾಡಿಸಿಕೊಳ್ತಾರಂತೆ!

ಇತ್ತೀಚಿನ ದಿನಗಳಲ್ಲಿ ಸ್ತನ ಶಸ್ತ್ರಚಿಕಿತ್ಸೆಗಳೂ ಹೆಚ್ಚಾಗುತ್ತಿವೆ ಎಂದು ಹೇಳಬಹುದು. ಮಹಿಳೆಯರು ಏಕೆ ಸ್ತನ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ? ನಿಜವಾದ ಕಾರಣಗಳೇನು? ಸ್ತನ ಗಾತ್ರವನ್ನು ಕಡಿಮೆ ಮಾಡಲು ಅಥವಾ ಹೆಚ್ಚಿಸಲು ಶಸ್ತ್ರಚಿಕಿತ್ಸೆ ಮಾಡಬಹುದೇ? ವೈದ್ಯರು ಏನು ಹೇಳುತ್ತಾರೆಂದು ತಿಳಿದುಕೊಳ್ಳೋಣ. ಇಂತಹ ಶಸ್ತ್ರಚಿಕಿತ್ಸೆಗಳು ಅತ್ಯಂತ ಸರಳವಾಗಿದೆ ಎಂದು ಡಾ.ರಾಜಶೇಖರ ಮಂಡಲ ಖಾಸಗಿ ಮಾಧ್ಯಮಕ್ಕೆ ಹೇಳಿದರು. ನುರಿತ ವೈದ್ಯರ ಬಳಿ ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬಹುದು, ಒಂದು ಅಥವಾ ಎರಡು ದಿನ ಆಸ್ಪತ್ರೆಯಲ್ಲಿದ್ದರೆ ಸಾಕು ಎಂದು ವಿವರಿಸಿದರು. ಮಹಿಳೆಯರು ಏಕೆ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆಂದು

ಮಹಿಳೆಯರು ಸ್ತನ ಸೈಜ್ ಅನ್ನು ಕಡಿಮೆ ಮಾಡಿಕೊಳ್ಳಲು ಆಪರೇಶನ್ ಮಾಡಿಸಿಕೊಳ್ತಾರಂತೆ! Read More »

ಮನೆಗೆ ತಂದ ಈರುಳ್ಳಿ ಬೇಗ ಹಾಳಾಗ್ತಾ ಇದ್ಯಾ? ಹೀಗೆ ಮಾಡಿ

ನೀವು ಈರುಳ್ಳಿಯನ್ನು ಖರೀದಿಸುತ್ತಿದ್ದರೆ, ಯಾವಾಗಲೂ ಒಣ, ಬಿರುಕು ಬಿಟ್ಟ ಮೇಲಿನ ಪದರದೊಂದಿಗೆ ಈರುಳ್ಳಿಯನ್ನು ಖರೀದಿಸಿ. ಹೊರ ಪದರವು ತೇವಾಂಶದಿಂದ ಸಂಪೂರ್ಣವಾಗಿ ಮುಕ್ತವಾಗಿರಬೇಕು. ಮೊಳಕೆಯೊಡೆದ ಈರುಳ್ಳಿಯನ್ನು ಎಂದಿಗೂ ಖರೀದಿಸಬೇಡಿ. ಇದು ಬೇಗನೆ ಹಾಳಾಗುತ್ತದೆ. ವಾಸನೆಯ ಈರುಳ್ಳಿಯನ್ನು ಎಂದಿಗೂ ಖರೀದಿಸಬೇಡಿ. ತೇವಾಂಶದಿಂದ ರಕ್ಷಿಸಿ: ನೀವು ಈರುಳ್ಳಿಯನ್ನು ಸಂಗ್ರಹಿಸುವಾಗ, ಸ್ಥಳವನ್ನು ಸ್ವಚ್ಛವಾಗಿಡಲು ವಿಶೇಷ ಕಾಳಜಿ ವಹಿಸಿ. ಯಾವುದೇ ರೀತಿಯ ತೇವಾಂಶ ಅಥವಾ ನೀರು ಇರಬಾರದು. ಈರುಳ್ಳಿ ಸ್ವಲ್ಪ ತೇವಾಂಶ ಅಥವಾ ನೀರಿನಿಂದ ಇದ್ದರೂ ಕೂಡ ಹಾಳಾಗುತ್ತದೆ. ತೇವಾಂಶದ ಕಾರಣದಿಂದಾಗಿ ಅವು ಕೆಟ್ಟ

ಮನೆಗೆ ತಂದ ಈರುಳ್ಳಿ ಬೇಗ ಹಾಳಾಗ್ತಾ ಇದ್ಯಾ? ಹೀಗೆ ಮಾಡಿ Read More »

ಈ ಡ್ರಿಂಕ್ ಕುಡಿದರೆ ಸಾಕು ಕಿಡ್ನಿ ಸ್ಟೋನ್ ಮಾಯ!

ಸಮಗ್ರ ನ್ಯೂಸ್: ಮೂತ್ರಪಿಂಡದ ಕಲ್ಲುಗಳು ಹೇಗೆ ಬರುತ್ತವೆ? ಕಲ್ಲುಗಳು ಹೇಗೆ ಬರುತ್ತವೆ ಎಂಬುದೇ ಅನೇಕರಿಗೆ ಯಕ್ಷ ಪ್ರಶ್ನೆ. ಆದರೆ ಕಿಡ್ನಿಯಲ್ಲಿ ಕಲ್ಲು ಆದರೆ ನರಕಕ್ಕೆ ಹತ್ತಿರವಾದಂತೆ ಅನಿಸುತ್ತದೆ ಎನ್ನುತ್ತಾರೆ ನೊಂದವರು. ತಡೆತಲು ಆಗದೆ ಇರುವ ನೋವು ಇರುತ್ತದೆ ಎನ್ನಲಾಗಿದೆ. ಚಿಕ್ಕದಾಗಿದ್ದಾಗ ಪತ್ತೆ ಹಚ್ಚಿ ತೆಗೆದರೆ ಸಮಸ್ಯೆ ಪರಿಹಾರವಾಗುತ್ತದೆ ಎನ್ನುತ್ತಾರೆ ವೈದ್ಯರು. ಕಲ್ಲುಗಳ ರಚನೆಗೆ ಮುಖ್ಯ ಕಾರಣ ನಮ್ಮ ಆಹಾರ ಪದ್ಧತಿ. ಜೀವನಶೈಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಇವುಗಳನ್ನು ಪರೀಕ್ಷಿಸಲು ಉತ್ತಮ ಆಯುರ್ವೇದ ಚಿಕಿತ್ಸೆ ಲಭ್ಯವಿದೆ. ಕಿಡ್ನಿ ಕಲ್ಲು

ಈ ಡ್ರಿಂಕ್ ಕುಡಿದರೆ ಸಾಕು ಕಿಡ್ನಿ ಸ್ಟೋನ್ ಮಾಯ! Read More »

Health Tips; ಸನ್ ಟ್ಯಾನ್ ಆಗಿದೆಯೇ? ಮನೆಯಲ್ಲೇ ಮಾಡ್ಕೊಳ್ಳಿ ಸರಳ ಪರಿಹಾರ

ಸಮಗ್ರ ನ್ಯೂಸ್: ಸನ್ ಟ್ಯಾನ್ ನಿಭಾಯಿಸಲು ಹಲವು ಫೇಶಿಯಲ್ ಗಳು ಮತ್ತು ಇತರ ಕಾರ್ಯ ವಿಧಾನಗಳು ಇವೆ. ಆದರೆ ಮನೆ ಪರಿಹಾರವನ್ನು ಪಡೆಯುವುದಕ್ಕಿಂತ ಇವು ಉತ್ತಮವಲ್ಲ. ಮನೆ ಪರಿಹಾರಗಳು ಚರ್ಮಕ್ಕೆ ಪೋಷಣೆ ಒದಗಿಸುತ್ತದೆ. ಜೊತೆಗೆ ಆರೋಗ್ಯಕರ ವರ್ಧಕವನ್ನು ನೀಡುತ್ತದೆ. ಮೊಸರು ಮತ್ತು ಟೊಮೆಟೊ ಪ್ಯಾಕ್:2 ಚಮಚ ಟೊಮೆಟೊ ತಿರುಳು, 1 ಚಮಚ ನಿಂಬೆರಸ ಮತ್ತು 1 ಚಮಚ ಮೊಸರು ಸೇರಿಸಿ ಮಿಶ್ರಣ ಮಾಡಿಕೊಳ್ಳಬೇಕು. ಪ್ಯಾಕನ್ನು ಮುಖ ಮತ್ತು ಕೈಗಳಿಗೆ ಹಚ್ಚಿ 30 ನಿಮಿಷಗಳ ಬಳಿಕ ತೊಳೆಯಬೇಕು. ಹಾಲು

Health Tips; ಸನ್ ಟ್ಯಾನ್ ಆಗಿದೆಯೇ? ಮನೆಯಲ್ಲೇ ಮಾಡ್ಕೊಳ್ಳಿ ಸರಳ ಪರಿಹಾರ Read More »

HEALTH TIPS| ಮೂಳೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ..!

ಸಮಗ್ರ ನ್ಯೂಸ್: ದೇಹದ ಕ್ಯಾಲ್ಸಿಯಂ ಅಗತ್ಯಗಳನ್ನು ಪೂರೈಸಲು ಒಬ್ಬ ವ್ಯಕ್ತಿಯು ಪ್ರತಿದಿನ ಕನಿಷ್ಠ ಎರಡು ಲೋಟ ಹಾಲನ್ನು ಕುಡಿಯಬೇಕು. ಸಸ್ಯ ಆಧಾರಿತ ಹಾಲುಗಳಾದ ಬಾದಾಮಿ ಹಾಲು, ತೆಂಗಿನ ಹಾಲು ಅಥವಾ ಸೋಯಾ ಹಾಲು ಮುಂತಾದ ಲ್ಯಾಕ್ಟೋಸ್ ಅಸಹಿಷ್ಣುತೆ ಮತ್ತು ಪ್ರಮುಖ ಪೋಷಕಾಂಶಗಳಲ್ಲಿ ಹೇರಳವಾಗಿದೆ. ಸೂಪು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯ ಮತ್ತು ಉತ್ತಮ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಪ್ರಾಣಿಗಳ ಮೂಳೆಗಳಿಂದ ತಯಾರಿಸಲಾಗಿರುತ್ತದೆ. ವಿ.ಸೂ: ಇಲ್ಲಿ ಪ್ರಕಟವಾಗುವ ಸಲಹೆಗಳು ತಜ್ಞರ ಅಭಿಪ್ರಾಯವಾಗಿರುತ್ತದೆ. ಅದಾಗ್ಯೂ ಬಳಸುವ ಮೊದಲು ನಿಮ್ಮ ಆರೋಗ್ಯ ಸಲಹೆಗಾರರನ್ನು

HEALTH TIPS| ಮೂಳೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ..! Read More »

ತಾಪಮಾನ ಏರಿಕೆ| ದೇಹಕ್ಕೆ ಪ್ರತಿ ದಿನ 2 ರಿಂದ 3 ಲೀಟರ್ ನೀರು ಅತ್ಯಗತ್ಯ

ಸಮಗ್ರ ನ್ಯೂಸ್‌ : ಸುಡೋ ಬಿಸಿಲಿಗೆ ಜನ ತತ್ತಿರಿಸಿ ಹೋಗಿದ್ದು, ಮನೆಯಿಂದ ಹೊರಗೆ ಕಾಲಿಡಲು ಹೆದರುವಂತಾಗಿದೆ. ಈ ಬಾರಿ ಪ್ರತಿವರ್ಷಕ್ಕಿಂತ ಹೆಚ್ಚಾಗಿ ಬಿಸಿಲಿದೆ. ಈ ಕಡೆ ಬಿಸಿಲ ನಡುವೆ ಹೊಸ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ. ತಾಪಮಾನ ಏರಿಕೆಯಿಂದ ಕಿಡ್ನಿ ಸಮಸ್ಯೆ ದುಪ್ಪಟ್ಟಾಗಿದ್ದು, ಮಹಿಳೆಯರಿಗಿಂತ ಪುರುಷರಲ್ಲಿ ಮೂರು ಪಟ್ಟು ಸಮಸ್ಯೆ ಹೆಚ್ಚಾಗುತ್ತಿದೆ. ದೇಶದಲ್ಲಿ 10 ರಿಂದ 20ಲಕ್ಷ ಕಿಡ್ನಿ ಸಮಸ್ಯೆಯ ಕೇಸ್ ದಾಖಲಾಗಿದ್ದು, ಬಿಸಿಲಿಗೆ ಬೆವರು, ನೀರಿನಾಂಶದ ಕೊರತೆ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣ ಹೆಚ್ಚಳವಾಗಿದೆ.

ತಾಪಮಾನ ಏರಿಕೆ| ದೇಹಕ್ಕೆ ಪ್ರತಿ ದಿನ 2 ರಿಂದ 3 ಲೀಟರ್ ನೀರು ಅತ್ಯಗತ್ಯ Read More »

ಮನೆಯಲ್ಲಿ ನಾಯಿಗಳು ಇದ್ದರೆ, ಕೂಡಲೇ ಈ ಟೆಸ್ಟ್ ಮಾಡಿಸಿ!

ಸಮಗ್ರ ನ್ಯೂಸ್: ಇತ್ತೀಚೆಗೆ ನಾಯಿಗಳಲ್ಲಿ ಪಾರ್ವೊ ವೈರಸ್ ಹರಡುವಿಕೆಯ ಬಗ್ಗೆ ಆಗಾಗ್ಗೆ ವರದಿಗಳಿವೆ. ದೇಶದಲ್ಲಿ ಅಲ್ಲೊಂದು ಇಲ್ಲೊಂದು ಪಾರ್ವೊ ವೈರಸ್ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ವೈರಸ್ ಹೇಗೆ ಹರಡುತ್ತದೆ. ಈ ವೈರಸ್ ಸೋಂಕು ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಹೇಗೆ? ಮುಂಚಿತವಾಗಿ ನಾಯಿಗಳಿಗೆ ಯಾವ ರೀತಿಯ ಲಸಿಕೆ ನೀಡಬೇಕು. ಹೆಚ್ಚಿನ ವಿವರಗಳನ್ನು ನಕಿರೇಕಲ್ ಪಶು ಆರೋಗ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕಿರಣ್ ಕುಮಾರ್ ಖಾಸಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ನಲಿಗೊಂಡ ಜಿಲ್ಲೆಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಕಿರಣ್

ಮನೆಯಲ್ಲಿ ನಾಯಿಗಳು ಇದ್ದರೆ, ಕೂಡಲೇ ಈ ಟೆಸ್ಟ್ ಮಾಡಿಸಿ! Read More »