ಕಾಂಗರೂ ಮದರ್ ಕೇರ್
ಕಾಂಗರೂ ಮದರ್ಕೇರ್ ಇದರ ಲಾಭಗಳು ಏನು? ಹೇಗೆ ಈ ಕಾಂಗರೂ ಕೇರ್ ಕಾರ್ಯ ನಿರ್ವಹಿಸುತ್ತದೆ? ಕೊನೆಮಾತು ಡಾ|| ಮುರಲೀ ಮೋಹನ ಚೂಂತಾರುBDS,MDS,DNB,MBA,MOSRCSEdConsultant Oral and Maxillofacial Surgeon.ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕರು[email protected]
ಕಾಂಗರೂ ಮದರ್ಕೇರ್ ಇದರ ಲಾಭಗಳು ಏನು? ಹೇಗೆ ಈ ಕಾಂಗರೂ ಕೇರ್ ಕಾರ್ಯ ನಿರ್ವಹಿಸುತ್ತದೆ? ಕೊನೆಮಾತು ಡಾ|| ಮುರಲೀ ಮೋಹನ ಚೂಂತಾರುBDS,MDS,DNB,MBA,MOSRCSEdConsultant Oral and Maxillofacial Surgeon.ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕರು[email protected]
ಸಮಗ್ರ ನ್ಯೂಸ್: ನಾಲಗೆ ಕ್ಯಾನ್ಸರ್ ಎನ್ನುವುದು ಬಾಯಿಯ ಕ್ಯಾನ್ಸರಿನ ಒಂದು ಉಪ ವಿಂಗಡಣೆಯಾಗಿರುತ್ತದೆ. ಅದರೆ ಬಾಯಿಯ ಇತರ ಭಾಗಗಳಾದ ದವಡೆ, ಕೆನ್ನೆ, ತುಟಿ, ಅಂಗಳ ಮುಂತಾದ ಭಾಗದ ಕ್ಯಾನ್ಸರ್ಗಳಿಗಿಂತ ನಾಲಗೆ ಕ್ಯಾನ್ಸರ್ ಬಹಳ ಅಪಾಯಕಾರಿ. ಸಾಮಾನ್ಯವಾಗಿ ಕ್ಯಾನ್ಸರ್ ರೋಗದ ತ್ರೀವ್ರತೆಯನ್ನು ಗಡ್ಡೆಯ ಗಾತ್ರ ಮತ್ತು ಜೀವಕೋಶಗಳ ರಚನೆಯ ಮೇಲೆ ನಿರ್ಧರಿಸಲಾಗುತ್ತದೆ. ಆದರೆ ನಾಲಗೆ ಕ್ಯಾನ್ಸರ್ ಇದಕ್ಕೆ ತದ್ವಿರುದ್ದವಾಗಿ ವರ್ತಿಸುತ್ತದೆ. ಅತೀ ಸಣ್ಣ ಕ್ಯಾನ್ಸರ್ ಗಡ್ಡೆಯೂ ಮಾರಣಾಂತಿಕವಾಗುವ ಮತ್ತು ಬೇಗನೆ ಕುತ್ತಿಗೆಯ ದುಗ್ಧಗ್ರಂಥಿಗಳಿಗೆ ಮತ್ತು ದೇಹದ ಇತರ ಬಾಗಕ್ಕೆ
ಸಮಗ್ರ ನ್ಯೂಸ್: ಉದ್ಭವ್ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ,ಬೆಂಗಳೂರು (ರಿ) ಆರೋಗ್ಯ ರಕ್ಷಾ ಸಮಿತಿ, ಸಂಪಾಜ ಹಾಗೂ ಗ್ರಾಮ ಪಂಚಾಯಿತಿ ಸಂಪಾಜೆ, ಬಾಲಂಬಿ, ಪೆರಾಜೆ, ಮದೆನಾಡು ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯುಷ್ಮಾನ್ ಭವ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಜ. 2ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ. ಎಲ್ಲಾ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಿಳಿಸಿದ್ದಾರೆ. ತಜ್ಞ ವೈದ್ಯರು:- ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರಚಿಕಿತ್ಸಾ ವಿಭಾಗ, ಪ್ರಸೂತಿ ಮತ್ತು
ಸಂಪಾಜೆ: ಜ. 2ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ Read More »
ಸಮಗ್ರ ನ್ಯೂಸ್: ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ chlorpheniramine maleate ಮತ್ತು phenylephrine ಮಿಶ್ರಣದ ಔಷಧಿಗಳನ್ನು ಸಾಮಾನ್ಯ ನೆಗಡಿ ಅಥವಾ ಶೀತದ ಸಮಸ್ಯೆಗೆ ನೀಡುವುದನ್ನು ಭಾರತದ ಔಷಧಿ ನಿಯಂತ್ರಣ ಸಂಸ್ಥೆ ನಿರ್ಬಂಧಿಸಿದೆ. ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್ ಸೇವಿಸಿ ಜಾಗತಿಕವಾಗಿ 141 ಮಕ್ಕಳ ಸಾವಿನ ವಿದ್ಯಮಾನದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಈ ಫಿಕ್ಸೆಡ್ ಡ್ರಗ್ ಕಾಂಬಿನೇಶನ್ ಅಥವಾ ಮಿಶ್ರಣ ಮಕ್ಕಳಿಗೆ ಅನುಮೋದಿತವಲ್ಲ ಎಂಬ ಕುರಿತು ವ್ಯಾಪಕ ಚರ್ಚೆಯ ನಂತರ ನಾಲ್ಕು ವರ್ಷದ ಕೆಳಗಿನ ಮಕ್ಕಳಿಗೆ ಈ
ನಾಲ್ಕು ವರ್ಷದ ಕೆಳಗಿನ ಮಕ್ಕಳ ಈ ನೆಗಡಿ ಔಷಧ ಬ್ಯಾನ್| ಭಾರತೀಯ ಔಷಧ ನಿಯಂತ್ರಣ ಮಂಡಳಿ ಆದೇಶ Read More »
ಸಮಗ್ರ ನ್ಯೂಸ್: ರೂಪಾಂತರಿ ಕೊರೋನಾದ ಕುರಿತು ಅತಿಯಾದ ಆತಂಕ ಬೇಡ, ಇಂದಿನಿಂದ 60 ವರ್ಷ ಮೇಲ್ಪಟ್ಟ ಎಲ್ಲರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದ್ದು, ಕೊರೋನಾದಿಂದ ದೂರವಿರಲು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು, ಜ್ವರ,ಕೆಮ್ಮು, ಕಫ, ಶೀತ ಯಾವುದೇ ಲಕ್ಷಣ ಇರುವವರು ಮಾಸ್ಕ್ ಧರಿಸಬೇಕು ಹಾಗೂ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.
ಕೊರೋನಾದ ಆತಂಕ ಬೇಡ/ ಇಂದಿನಿಂದ ಮಾಸ್ಕ್ ಕಡ್ಡಾಯ Read More »
ಸಮಗ್ರ ನ್ಯೂಸ್: ಶೀತ ವಾತಾವರಣದಲ್ಲಿ ಬಿಸಿ ನೀರು ಸ್ನಾನ ಮಾಡಬೇಕು. ಆದರೆ ಬಿಸಿನೀರು ಸಿಕ್ಕರೆ ಸ್ನಾನಕ್ಕೆ ತೊಂದರೆಯಾಗದು. ನೀವೂ ಸಹ ಚಳಿಗಾಲದಲ್ಲಿ ಗೀಸರ್ ಇಲ್ಲದೆ ಬಿಸಿನೀರನ್ನು ಪಡೆಯಲು ಬಯಸಿದರೆ, ನಾವು ನಿಮಗೆ ವಿಶೇಷ ಯಂತ್ರದ ಬಗ್ಗೆ ಹೇಳುತ್ತಿದ್ದೇವೆ, ಅದರ ಬೆಲೆ ತುಂಬಾ ಕಡಿಮೆಯಾಗಿದೆ. ಚಳಿಗಾಲವಾದರೂ ನಮಗೆ ಪ್ರತಿದಿನ ಸ್ನಾನ ಮಾಡಬೇಕೆಂದು ಅನಿಸುತ್ತದೆ. ಅದಕ್ಕಾಗಿ ಒಲೆಯ ಮೇಲೆ ನೀರು ಕಾಯಿಸಬೇಕು ಎಂದಾಗ ಜಗಳ. ದುಬಾರಿ ಬೆಲೆಯಿಂದಾಗಿ, ಪ್ರತಿಯೊಬ್ಬರೂ ಗೀಸರ್ ಅನ್ನು ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಜನರು ಒಲೆಯ ಮೇಲೆ
ಕೇವಲ 500 ರೂಪಾಯಿಗೆ ಸಿಗುತ್ತೆ ವಾಟರ್ ಹೀಟರ್, ಅಷ್ಟೇ ಒಳ್ಳೆ ಪ್ರಾಡಕ್ಟ್ ಕೂಡ! Read More »
ಸಮಗ್ರ ನ್ಯೂಸ್: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕೆಗಳಲ್ಲಿ ಒಂದಾದ ಕಾಸ್ಮೆಟಿಕ್ ಉದ್ಯಮವು ಪ್ರತಿ ವರ್ಷ 6%ರಷ್ಟು ಹೆಚ್ಚಾಗುತ್ತಿರುತ್ತದೆ. ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ದಿನಕ್ಕೊಂದು ಬ್ರಾಂಡ್ಗಳು ಮಾರುಕಟ್ಟೆಗೆ ಬರುತ್ತದೆ. ಹೇರ್ ಕೇರ್ ವಸ್ತುಗಳ ತಯಾರಿಕಾ ಉದ್ಯಮವು ಕೂಡ ಹೀಗೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಬಳಕೆದಾರರ ಸಂಖ್ಯೆಯೂ ಕೂಡ ಗಣನೀಯವಾಗಿ ಹೆಚ್ಚಾಗುತ್ತಿದೆ. ಆದರೆ ಇತ್ತೀಚಿಗೆ ವಿಜ್ಞಾನಿಗಳ ಅಧ್ಯಯನವೊಂದು ಆಘಾತಕಾರಿ ವಿಚಾರವನ್ನು ಬಹಿರಂಗಪಡಿಸಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಶ್ಯಾಂಪೂಗಳು ಹಾಗೂ ಹೇರ್ಕೇರ್ ಉತ್ಪನ್ನಗಳು ಕೂದಲನ್ನು ಸ್ವಚ್ಛಗೊಳಿಸುವ ಜೊತೆಗೆ ಅದರಲ್ಲಿನ ಬೃಹತ್ ಪ್ರಮಾಣದ
ಶಾಂಪೂ ಹಚ್ಕೊಂಡ್ರೂ ಲಿವರ್ ಡ್ಯಾಮೇಜ್ ಆಗುತ್ತಂತೆ!! ಇಲ್ಲಿದೆ ಆಘಾತಕಾರಿ ವರದಿ Read More »
ಸಮಗ್ರ ನ್ಯೂಸ್: ಚಳಿಗಾಲದಲ್ಲಿ ಕೆಲವು ಪದಾರ್ಥಗಳನ್ನು ಸೇವಿಸುವುದು ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಈ ಪದಾರ್ಥಗಳಲ್ಲಿ ಒಂದು ಎಳ್ಳು, ಇದನ್ನು ಚಳಿಗಾಲದ ಸೂಪರ್ ಫುಡ್ ಎಂದು ಕರೆಯಲಾಗುತ್ತದೆ. ಎಳ್ಳು ಶೀತದ ದಿನಗಳಲ್ಲಿ ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ ಮತ್ತು ಅನೇಕ ರೋಗಗಳನ್ನು ದೂರ ಮಾಡುತ್ತದೆ. ಚಳಿಗಾಲದಲ್ಲಿ ಎಳ್ಳನ್ನು ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಎಳ್ಳಿನಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಕಂಡುಬರುತ್ತದೆ. ಇದು ಮೂಳೆ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ನಾರಿನಂಶವಿರುವ ಎಳ್ಳನ್ನು ಸೇವಿಸುವುದರಿಂದ ಮಲಬದ್ಧತೆ ಮತ್ತು ಅಜೀರ್ಣ ಸಮಸ್ಯೆಯೂ
Health Tips|ಚಳಿಗಾಲದ ಸೂಪರ್ ಫುಡ್ ಬಿಳಿ ಎಳ್ಳು Read More »
ಸಮಗ್ರ ನ್ಯೂಸ್: ಏಡ್ಸ್ ಗುಣಪಡಿಸಲಾಗದ ಹಾಗೂ ಗಂಭೀರ ಕಾಯಿಲೆಯಾಗಿದ್ದು, ಇದು ಪ್ರಪಂಚದಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಹಾಗಾಗಿ ಈ ಮಾರಣಾಂತಿಕ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ಧೇಶದಿಂದ ಪ್ರತಿವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ. ಏಡ್ಸ್ ಗಂಭೀರ ಮತ್ತು ಗುಣಪಡಿಸಲಾಗದ ಕಾಯಿಲೆಯಾಗಿದೆ. ಹ್ಯೂಮನ್ ಇಮ್ಯೂನೊ ಡಿಫಿಷಿಯೆನ್ಸಿ ವೈರಸ್ (H.I.V) ನಿಂದ ಉಂಟಾಗುವ ಈ ರೋಗವು ಸೋಂಕಿತ ವ್ಯಕ್ತಿಯ ಜೀವಕ್ಕೆ ಮಾರಕವಾಗಿ ಪರಿಣಮಿಸಬಹುದು. ಈ ಕಾಯಿಲೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು
ಇಂದು ವಿಶ್ವ ಏಡ್ಸ್ ದಿನ| ಗುಣಪಡಿಸಲಾಗದ ರೋಗದಿಂದ ಬಚಾವಾಗೋದು ಹೇಗೆ? Read More »
ಸಮಗ್ರ ನ್ಯೂಸ್: ಚಳಿಗಾಲದಲ್ಲಿ ದೇಹದ ಉಷ್ಣತೆ ಸಾಧಾರಣವಾಗಿ ಹೆಚ್ಚಾಗಿರುತ್ತದೆ. ಹಾಗಾಗಿ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಲು ಮನೆಯಲ್ಲಿಯೇ ರೋಸ್ ಆಪಲ್ ಜ್ಯೂಸ್ ತಯಾರಿಸಿ. ಬೇಕಾಗುವ ಪದಾರ್ಥಗಳು:ರೋಸ್ ಸೇಬು, ಅಲೋವೆರಾ ತಿರುಳು, ಜೇನು, ನಿಂಬೆ ರಸ, ಸಣ್ಣ ತುಂಡು ಶುಂಠಿ ಮಾಡುವ ವಿಧಾನ:ಮೊದಲು ಅಲೋವರೆ ಸಿಪ್ಪೆ ತೆಗೆದು ತಿರುಳನ್ನು ತುಂಡುಗಳಾಗಿ ಕತ್ತರಿಸಿ. ಇದಕ್ಕೆ 6 ತುಂಡು ಗುಲಾಬಿ ಸೇಬು ಮತ್ತು ಒಂದು ತುಂಡು ಶುಂಠಿ ಸೇರಿಸಿ. ಸ್ವಲ್ಪ ನೀರು ಸೇರಿಸಿ ನಿಧಾನವಾಗಿ ಮಿಶ್ರಣ ಮಾಡಿ. ಈ ರಸವನ್ನು ಒಂದು
Health Tips| ಚಳಿಗಾಲದಲ್ಲಿ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಈ ಜ್ಯೂಸ್ ಕುಡಿಯಿರಿ Read More »