ದೇಶ-ವಿದೇಶ

ಕೆಎಸ್ಎಸ್ ಕಾಲೇಜಿನಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಮಣ್ಯ ದಲ್ಲಿ ಹಿಂದಿ ವಿಭಾಗದ ವತಿಯಿಂದ ವಿಶ್ವ ಹಿಂದಿ ದಿವಸ ಕಾರ್ಯಕ್ರಮವನ್ನು ಫೆ.15 ರಂದು ಆಚರಿಸಲಾಯಿತು. ವಿಶ್ವಹಿಂದಿ ದಿವಸದ ಪ್ರಯುಕ್ತ “ಹಿಂದಿ ಭಾಷೆ ಮತ್ತು ಉದ್ಯೋಗ” ಎಂಬ ವಿಷಯದ ಕುರಿತು ವಿಶೇಷ ವ್ಯಾಖ್ಯಾನ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಜ್ಯೋತಿ ಜ್ಞಾನೇಶ್ವರಿ ಸಹಾಯಕ ಪ್ರಾಧ್ಯಾಪಕಿ, ಹಿಂದಿ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಹಿಂದಿ ಪ್ರಚಾರ ಮದ್ರಾಸ್ ಇವರು ನಡೆಸುವ ಪರೀಕ್ಷೆಗಳಲ್ಲಿ […]

ಕೆಎಸ್ಎಸ್ ಕಾಲೇಜಿನಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ;ಡಾ. ಅನುರಾಧಾ ಕುರುಂಜಿ

ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ  ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ.  ಅನುರಾಧಾ ಕುರುಂಜಿಯವರು ಅಭಿಪ್ರಾಯ ಪಟ್ಟರು.  ಇವರು ಸರ್ಕಾರಿ ಪ್ರೌಢಶಾಲೆ ಎಡಮಂಗಲ ಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಅವರ ನೇತೃತ್ವದಲ್ಲಿ  8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪರೀಕ್ಷಾ ತಯಾರಿ ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿಕಾರ್ಯಾಗಾರದಲ್ಲಿ

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ;ಡಾ. ಅನುರಾಧಾ ಕುರುಂಜಿ Read More »

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ

ಸಮಗ್ರ ನ್ಯೂಸ್: ಗೀಸರ್ ಫಿಟ್ ಮಾಡಲೆಂದು ಬಂದಿದ್ದ ವ್ಯಕ್ತಿಯೋರ್ವ ರಹಸ್ಯ ಕ್ಯಾಮರಾ ಅಳವಡಿಸಿ, ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಿರಾತಕನನ್ನು ಸ್ಥಳೀಯ ನಿವಾಸಿಗಳು ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಕೆ.ಪಾಳ್ಯದ ಮುರಳಿ ಎಂಬಾತ ಗೀಸರ್ ಫಿಟ್ ಮಾಡಲೆಂದು ಮನೆಗೆ ಬಂದಿದ್ದ. ಈ ವೇಳೆ ರಹಸ್ಯ ಕ್ಯಾಮರಾ ಅಳವಡಿಸಿ ಹೋಗಿದ್ದಾನೆ. ಮಹಿಳೆಗೆ ಕಳೆದ ಒಂದು ವರ್ಷದಿಂದ ಬ್ಲ್ಯಾಕ್ ಮೇಲ್ ಮಾಡಿ ತಾನು ಕರೆದಲ್ಲೆಲ ಬರಬೇಕು ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ

ಗೀಸರ್ ಫಿಟ್ ಮಾಡಲು ಬಂದಿದ್ದ ವ್ಯಕ್ತಿಯಿಂದ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಬ್ಲ್ಯಾಕ್ ಮೇಲ್| ಖಾಸಗಿ ಫೋಟೋ ವೈರಲ್ ಮಾಡುತ್ತೇನೆಂದವಗೆ ಬಿತ್ತು ಬಿಸಿಬಿಸಿ ಕಜ್ಜಾಯ Read More »

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. 2025ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಕನ್ನಡದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಂದಿದೆ. ಇಂದು ಪ್ರಕಟಿಸಿದ 2025ನೇ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮಭೂಷಣಕ್ಕೆ ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತ್‌ನಾಗ್‌ ಭಾಜನರಾಗಿದ್ದಾರೆ. ಒಟ್ಟೂ 19 ಸಾಧಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು 113 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕಲಾ ವಿಭಾಗದಲ್ಲಿ ಹಿರಿಯ ನಟ ಅನಂತ್‌ನಾಗ್‌ ಗೌರವಕ್ಕೆ ಪಾತ್ರರಾಗಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ Read More »

ಇಂದು ಬಾನಂಗಳದಲ್ಲಿ ನಡೆಯಲಿದೆ ವಿಸ್ಮಯ| ಇದನ್ನು ಮಿಸ್ ಮಾಡ್ಕೊಂಡ್ರೆ ಜೀವಮಾನದಲ್ಲಿ ಮತ್ತೆ ನೋಡಕ್ಕಾಗೋದಿಲ್ಲ!! ಗಣರಾಜ್ಯೋತ್ಸವಕ್ಕೆ ಗ್ರಹಗಳ ಪರೇಡ್

ಸಮಗ್ರ ನ್ಯೂಸ್: ಹೊಸ ವರ್ಷದ ಪ್ರಾರಂಭದಲ್ಲಿಯೇ ಅಂದರೆ ಜನವರಿ 25ರಂದು ಬಹಳ ಅಪರೂಪವಾದ ಖಗೋಳ ಘಟನೆಯೊಂದು ನಡೆಯಲಿದೆ. ಈ ದಿನ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಅಪರೂಪವಾದ ಸ್ಥಿತಿಯಲ್ಲಿ ತಮ್ಮ ಸಂಚಾರವನ್ನು ಮಾಡಲಿವೆ. ಈ ಅದ್ಭುತ ನೋಟವನ್ನು ನೀವು ಕೂಡ ಕಣ್ತುಂಬಿಕೊಳ್ಳಬಹುದು. ಬಾಹ್ಯಾಕಾಶ ಪ್ರಿಯರಿಗೆ ಇಂದು ಹಬ್ಬವಾಗಲಿದೆ ಹಾಗೂ ಶುಕ್ರ, ಮಂಗಳ, ಗುರು, ಶನಿ, ನೆಪ್ಚೂನ್ ಮತ್ತು ಯುರೇನಸ್ ಎಂಬ ಆರು ಗ್ರಹಗಳ ಮೆರವಣಿಗೆ ಜನವರಿ 21 ರಿಂದ ಭಾರತದಲ್ಲಿ ಗೋಚರಿಸುತ್ತದೆ. ಗ್ರಹಗಳ

ಇಂದು ಬಾನಂಗಳದಲ್ಲಿ ನಡೆಯಲಿದೆ ವಿಸ್ಮಯ| ಇದನ್ನು ಮಿಸ್ ಮಾಡ್ಕೊಂಡ್ರೆ ಜೀವಮಾನದಲ್ಲಿ ಮತ್ತೆ ನೋಡಕ್ಕಾಗೋದಿಲ್ಲ!! ಗಣರಾಜ್ಯೋತ್ಸವಕ್ಕೆ ಗ್ರಹಗಳ ಪರೇಡ್ Read More »

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ

ಸಮಗ್ರ ನ್ಯೂಸ್: ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂದ್ರಾ ಪೊಲೀಸರು ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಅಪರಾಧಿಯನ್ನು ಹಿಡಿಯಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಹಿರಿಯ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ Read More »

ಜನವರಿ 10 ರಿಂದ ಹತ್ತು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ: ಕಾರಣವೇನು?

ಸಮಗ್ರ ನ್ಯೂಸ್ : ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ನಾಳೆ ಇಂದb 10 ದಿನ ಶಾಲೆಗಳಿಗೆ ರಜೆ ಸರ್ಕಾರ ಘೋಷಿಸಿದೆ. ಜನವರಿ 10 ರಿಂದ ಸಂಕ್ರಾಂತಿ ರಜೆ ಶುರುವಾಗಲಿದೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಜನವರಿ 10 ರಿಂದ ಶಾಲೆಗಳಿಗೆ ರಜೆಯನ್ನ ಆಂಧ್ರ ಪ್ರದೇಶದ ಸರ್ಕಾರ ಘೋಷಿಸಿದೆ.ಆಂಧ್ರಪ್ರದೇಶದಲ್ಲಿ ವಿಶೇಷವಾಗಿ ಈ ಸಂಕ್ರಾಂತಿ ರಜಾದಿನಗಳನ್ನು ಸುಮಾರು ಹತ್ತು ದಿನಗಳವರೆಗೆ ಘೋಷಿಸಲಾಗುತ್ತದೆ. ಸಂಕ್ರಾಂತಿ ಹಬ್ಬವು ಭೋಗಿ ಹಬ್ಬದಿಂದ ಪ್ರಾರಂಭವಾಗಿ ಕನುಮ ಹಬ್ಬದೊಂದಿಗೆ ಕೊನೆಗೊಳ್ಳುತ್ತದೆ.ಆಂಧ್ರಪ್ರದೇಶದ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ, ಈ ತಿಂಗಳ ಜನವರಿ

ಜನವರಿ 10 ರಿಂದ ಹತ್ತು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ: ಕಾರಣವೇನು? Read More »

ತಿರುಪತಿಯಲ್ಲಿ ಭಾರೀ ಕಾಲ್ತುಳಿತ| 6 ಮಂದಿ ಭಕ್ತರು ಸಾವು| ಮೃತರ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ವೈಕುಂಠ ‌ಏಕಾದಶಿ ಹಿನ್ನೆಲೆಯಲ್ಲಿ ‌ಭಕ್ತರು ಹೆಚ್ಚಿರುವ ಕಾರಣ ತಿರುಪತಿಯಲ್ಲಿ ಭಾರೀಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ. ಹಲವವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದ್ದು ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ. ಟಿಕೆಟ್‌ ಪಡೆದುಕೊಳ್ಳುವ ನಿಟ್ಟಿನಲ್ಲಿ ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೊದಲು ಒಬ್ಬ

ತಿರುಪತಿಯಲ್ಲಿ ಭಾರೀ ಕಾಲ್ತುಳಿತ| 6 ಮಂದಿ ಭಕ್ತರು ಸಾವು| ಮೃತರ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಇಂದು ರಾತ್ರಿ(ಡಿ.26) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಕಾರಣ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ‌ ಎಂದು ಮೂಲಗಳು ತಿಳಿಸಿವೆ. ಮನಮೋಹನ್ ಸಿಂಗ್ ಅವರು ಭಾರತದ 13ನೇ ಪ್ರಧಾನಿಯಾಗಿ 10 ವರ್ಷಗಳ ಕಾಲ ಭಾರತದಲ್ಲಿ ಆಡಳಿತ ನಡೆಸಿದ್ದಾರೆ, ಆರ್ಥಿಕ ತಜ್ಞರಾಗಿಯು ಸೇವೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ ಅನ್ನೋ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ Read More »

ಜಮ್ಮು- ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ| ರಾಜ್ಯದ ಮೂವರು ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಚಲಿಸುತ್ತಿದ್ದ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಬಿದ್ದು ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ 25 ವರ್ಷ ಮಹೇಶ್ ಮರಿಗೊಂಡ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್ (32 ವರ್ಷ), ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದಯಾನಂದ ತಿರಕಣ್ಣನವರ (45 ವರ್ಷ) ದುರಂತದಲ್ಲಿ ಸಾವನ್ನಪ್ಪಿದ್ದಾರೆ. 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು

ಜಮ್ಮು- ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ| ರಾಜ್ಯದ ಮೂವರು ಯೋಧರು ಹುತಾತ್ಮ Read More »