ದೇಶ-ವಿದೇಶ

ನೇಪಾಳದಲ್ಲಿ ಬೆಳಗಾವಿಯ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಂದ ರೂಂಮೇಟ್

ಸಮಗ್ರ ನ್ಯೂಸ್: ಉದ್ಯೋಗಕ್ಕಾಗಿ ನೇಪಾಳದಲ್ಲಿ ನೆಲೆಸಿದ್ದ ಕರ್ನಾಟಕದ ಬೆಳಗಾವಿ ಮೂಲದ 25 ವರ್ಷದ ಯುವಕನೊಬ್ಬನನ್ನು ತನ್ನ ರೂಂಮೇಟ್‌ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಕೊಲೆಯಾಗಿರುವ ಯುವಕ ಭಾರತೀಯ ಮೂಲದವನಾಗಿದ್ದು, ಕರ್ನಾಟಕದ ಬೆಳಗಾವಿ ಜಿಲ್ಲೆಯ ಖಾನಾಪುರ ನಿವಾಸಿ 25 ವರ್ಷದ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ ಎಂದು ಗುರುತಿಸಲಾಗಿದೆ. ಈತ ನೇಪಾಳದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡಲೆಂದು ಅಲ್ಲಿಗೆ ಕೇವಲ 25 ದಿನಗಳ ಹಿಂದೆಯೇ ತೆರಳಿದ್ದಾನೆ ಎಂದು ತಿಳಿದುಬಂದಿದೆ. […]

ನೇಪಾಳದಲ್ಲಿ ಬೆಳಗಾವಿಯ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಂದ ರೂಂಮೇಟ್ Read More »

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಕಾರ್ಮೋಡ| ಹಾರ್ಮೋಜ್ ಜಲಸಂಧಿ ಬಂದ್

ಸಮಗ್ರ ನ್ಯೂಸ್: ಹೊರ್ಮುಜ್ ಜಲಸಂಧಿ ದಾಟುತ್ತಿದ್ದ ಹಡಗಿನ ಮೇಲೆ ಇರಾನ್‌ ನಡೆಸಿದ ದಾಳಿಗೆ ಪ್ರತಿಯಾಗಿ ಅಮೆರಿಕ ಸೇನೆಯು ಭಾನುವಾರ ಬೆಳಿಗ್ಗೆ ಇರಾನ್‌ನ ಹಲವು ಸ್ಥಳಗಳ ಮೇಲೆ ಭಾರಿ ವಾಯುದಾಳಿ ನಡೆಸಿದೆ. ಈ ದಾಳಿಗೆ ಇರಾನ್‌ ಸೇನೆ ತಿರುಗೇಟು ನೀಡಿದ್ದು, ಬಹರೇನ್, ಕುವೈತ್‌, ಕತಾರ್‌ ಮತ್ತು ಒಮಾನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳತ್ತ ಕ್ಷಿಪಣಿಗಳನ್ನು ಹಾರಿಸಿದೆ. ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣ ಬಂದ್‌ ಮಾಡಿರುವುದಾಗಿ ಇರಾನ್‌ ಸೇನೆ ಘೋಷಿಸಿದೆ. ‘ಈ ಘಟನೆಯ (ಅಮೆರಿಕದ ದಾಳಿ) ನಂತರ, ಮುಂದಿನ ಸೂಚನೆ ಬರುವವರೆಗೆ ಮತ್ತು

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಕಾರ್ಮೋಡ| ಹಾರ್ಮೋಜ್ ಜಲಸಂಧಿ ಬಂದ್ Read More »

ನನ್ನನ್ನು ಕೊಲ್ಲಲು ಯತ್ನಿಸಿದರೆ 1000 ಕ್ಷಿಪಣಿ ದಾಳಿ| ಇರಾನ್ ಗೆ ಎಚ್ಚರಿಕೆ ನೀಡಿದ ಟ್ರಂಪ್

ಸಮಗ್ರ ನ್ಯೂಸ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ತೀವ್ರ ಎಚ್ಚರಿಕೆ ನೀಡಿದ್ದು, ತಮ್ಮನ್ನು ಹತ್ಯೆ ಮಾಡಲು ಯಾವುದೇ ಯತ್ನ ನಡೆದರೆ ಇರಾನ್ ವಿರುದ್ಧ 1,000 ಕ್ಷಿಪಣಿಗಳ ಭಾರೀ ದಾಳಿ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ Truth Social ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಅಮೆರಿಕದ ಸೇನೆಗೆ ಈಗಾಗಲೇ ಅಗತ್ಯ ಆದೇಶಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಮ್ಮನ್ನು ಹತ್ಯೆ

ನನ್ನನ್ನು ಕೊಲ್ಲಲು ಯತ್ನಿಸಿದರೆ 1000 ಕ್ಷಿಪಣಿ ದಾಳಿ| ಇರಾನ್ ಗೆ ಎಚ್ಚರಿಕೆ ನೀಡಿದ ಟ್ರಂಪ್ Read More »

ಕಡಲ ಗೂಂಡಾಗಿರಿಯನ್ನು ತಕ್ಷಣ ನಿಲ್ಲಿಸಿ| ಇರಾನ್ – ಅಮೇರಿಕಾ ಸಂಘರ್ಷಕ್ಕೆ ಭಾರತದ ಖಡಕ್ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಇರಾನ್ ಮತ್ತು ಅಮೆರಿಕ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಸಮುದ್ರದಲ್ಲಿ ಹಡಗುಗಳ ಮೇಲಿನ ದಾಳಿಯನ್ನು ತಕ್ಷಣವೇ ನಿಲ್ಲಿಸುವಂತೆಯೂ ಕರೆ ನೀಡಿದೆ. ವಿದೇಶಾಂಗ ಸಚಿವಾಲಯವು ಜಗತ್ತಿಗೆ, ವಿಶೇಷವಾಗಿ ಇರಾನ್ ಮತ್ತು ಅಮೆರಿಕಕ್ಕೆ ಬಲವಾದ ಮತ್ತು ಖಡಕ್ ಸಂದೇಶವನ್ನು ನೀಡಿದೆ.ಈ ಕಡಲ ಗೂಂಡಾಗಿರಿ ಮತ್ತು ಅಂತರರಾಷ್ಟ್ರೀಯ ವ್ಯಾಪಾರವನ್ನು ಅಡ್ಡಿಪಡಿಸುವ ದುಷ್ಕೃತ್ಯದ ಸಂಚನ್ನು ಸಹಿಸುವುದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಎರಡು ದಿನಗಳಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಹಲವಾರು ಹಡಗುಗಳ ಮೇಲೆ ದಾಳಿ ನಡೆದಿದೆ. ಈ ಹಡಗುಗಳಲ್ಲಿ

ಕಡಲ ಗೂಂಡಾಗಿರಿಯನ್ನು ತಕ್ಷಣ ನಿಲ್ಲಿಸಿ| ಇರಾನ್ – ಅಮೇರಿಕಾ ಸಂಘರ್ಷಕ್ಕೆ ಭಾರತದ ಖಡಕ್ ಪ್ರತಿಕ್ರಿಯೆ Read More »

ಅಮೆರಿಕಾ – ಇರಾನ್ ಯುದ್ದ ವಿರಾಮಕ್ಕೆ ಒಪ್ಪಂದ ಮುಗಿದ ಅಧ್ಯಾಯ ಎಂದ ಟ್ರಂಪ್| ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಸಮಗ್ರ ನ್ಯೂಸ್: ​ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿದ್ದ ಐತಿಹಾಸಿಕ ಕದನ ವಿರಾಮ ಒಪ್ಪಂದವು ಕೇವಲ ಮೂರು ವಾರಗಳ ಮಿಲಿಟರಿ ಸಂಘರ್ಷಗಳ ನಂತರ ಸಂಪೂರ್ಣವಾಗಿ ಧೂಳೀಪಟವಾಗಿದೆ. ಬುಧವಾರ ಟರ್ಕಿಯ ಅಂಕಾರಾದಲ್ಲಿ ನಡೆಯುತ್ತಿರುವ ನಾಟೋ (NATO) ಶೃಂಗಸಭೆಯ ನಡುವೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಜೊತೆಗಿನ ಒಪ್ಪಂದವು ಅಧಿಕೃತವಾಗಿ “ಮುಗಿದ ಅಧ್ಯಾಯ” ಎಂದು ಘೋಷಿಸಿದ್ದಾರೆ . ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ಇರಾನ್ ನಡೆಸಿದ ದಾಳಿಗಳಿಗೆ ಪ್ರತಿಯಾಗಿ ಅಮೆರಿಕವು ಇರಾನ್‌ನೊಳಗಿನ 80 ಕ್ಕೂ ಹೆಚ್ಚು

ಅಮೆರಿಕಾ – ಇರಾನ್ ಯುದ್ದ ವಿರಾಮಕ್ಕೆ ಒಪ್ಪಂದ ಮುಗಿದ ಅಧ್ಯಾಯ ಎಂದ ಟ್ರಂಪ್| ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ Read More »

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಅವಶೇಷಗಳ ಅಡಿ ಕೆಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ. ಕಲ್ಪೆಟ್ಟಾದಿಂದ ಅಗ್ನಿ ಶಾಮಕದ ದಳವು ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡಿದೆ. ಸುರಂಗ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಅ ಪ್ರದೇಶದಲ್ಲಿಯೇ ತಾತ್ಕಾಲಿಕ ಕ್ಯಾಂಪ್‌ಗಳಲ್ಲಿ

ವಯನಾಡ್‌ ನಲ್ಲಿ ಭಾರೀ ಭೂಕುಸಿತ| ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ Read More »

ಮೊಬೈಲ್ ಗ್ರಾಹಕರಿಗೆ ಮತ್ತೆ ಶಾಕ್ ನೀಡಲು‌‌ ಸಜ್ಜಾದ ಟೆಲಿಕಾಂ ಕಂಪನಿಗಳು| ರೀಚಾರ್ಜ್ ದರದಲ್ಲಿ ಶೇ12 ರಿಂದ 15ರಷ್ಟು‌ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಭಾರತದ ಮೊಬೈಲ್ ಗ್ರಾಹಕರು ಮತ್ತೊಂದು ಹಂತದ ರೀಚಾರ್ಜ್ ದರ ಏರಿಕೆಗೆ ಸಜ್ಜಾಗಬೇಕಾಗಬಹುದು. ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳು ಮುಂದಿನ ಮೂರರಿಂದ ನಾಲ್ಕು ತಿಂಗಳುಗಳಲ್ಲಿ ತಮ್ಮ ಸೇವಾ ದರಗಳನ್ನು ಶೇಕಡಾ 12 ರಿಂದ 15 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಪ್ರಮುಖ ಬ್ರೋಕರೇಜ್ ಸಂಸ್ಥೆಯಾದ ಸೆಂಟ್ರಮ್ ಇನ್‌ಸ್ಟಿಟ್ಯೂಷನಲ್ ರಿಸರ್ಚ್ ಅಂದಾಜಿಸಿದೆ. ಮಾರುಕಟ್ಟೆಯಲ್ಲಿ ಸದ್ಯ ಕೆಲವೇ ಕೆಲವು ಕಂಪನಿಗಳು ಉಳಿದುಕೊಂಡಿರುವುದರಿಂದ ಬೆಲೆ ಏರಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ ಎಂದು ಸಂಸ್ಥೆಯು ತನ್ನ ಇತ್ತೀಚಿನ ವರದಿಯಲ್ಲಿ ಉಲ್ಲೇಖಿಸಿದೆ.​ಜೂನ್ ತ್ರೈಮಾಸಿಕದಲ್ಲಿ

ಮೊಬೈಲ್ ಗ್ರಾಹಕರಿಗೆ ಮತ್ತೆ ಶಾಕ್ ನೀಡಲು‌‌ ಸಜ್ಜಾದ ಟೆಲಿಕಾಂ ಕಂಪನಿಗಳು| ರೀಚಾರ್ಜ್ ದರದಲ್ಲಿ ಶೇ12 ರಿಂದ 15ರಷ್ಟು‌ ಏರಿಕೆ ಸಾಧ್ಯತೆ Read More »

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ

ಸಮಗ್ರ ನ್ಯೂಸ್: : ಅಯೋಧ್ಯೆಯ (Ayodhya) ಶ್ರೀರಾಮ ಮಂದಿರಕ್ಕೆ (Ram mandir) ಭಕ್ತರು ನೀಡಿದ ದೇಣಿಗೆ ಹಣ ದುರುಪಯೋಗ ಮತ್ತು ಕಳ್ಳತನವಾಗಿರುವ ಪ್ರಕರಣದ ತನಿಖೆ ಈಗ ಮತ್ತಷ್ಟು ತೀವ್ರಗೊಂಡಿದೆ. ಈ ಕುರಿತು ವಿಶೇಷ ತನಿಖಾ ತಂಡ (SIT) ಸಲ್ಲಿಸಿರುವ ಪ್ರಾಥಮಿಕ ವರದಿಯು ಆಘಾತಕಾರಿ ಅಂಶಗಳನ್ನು ಹೊರಹಾಕಿದ್ದು, ಮಂದಿರದ ದೇಣಿಗೆ ಹಣವನ್ನು ವ್ಯವಸ್ಥಿತವಾಗಿ ಮತ್ತು ದೀರ್ಘಕಾಲದವರೆಗೆ ಕದಿಯಲಾಗುತ್ತಿತ್ತು ಎಂಬುದು ಪತ್ತೆಯಾಗಿದೆ. ಇದು ಒಂದೆರಡು ಬಾರಿ ನಡೆದ ಘಟನೆಯಲ್ಲ, ಬದಲಿಗೆ ಕೇವಲ 45 ದಿನಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕನಿಷ್ಠ

ರಾಮಮಂದಿರದಲ್ಲಿ ನಿರಂತರ ಕಳ್ಳತನ| ಎಸ್ಐಟಿ ತನಿಖೆಯಿಂದ ಬಯಲಾಯ್ತು ಕೃತ್ಯ Read More »

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐದು ತಾಲ್ಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲ್ಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಐದೂ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ Read More »

ಪೆಟ್ರೋಲ್ ನಲ್ಲಿ ಎಥನಾಲ್ ಬಳಕೆ| ಕೇಂದ್ರದ ನಿರ್ಧಾರಕ್ಕೆ ಭಾರೀ ವಿರೋಧ

ಸಮಗ್ರ ನ್ಯೂಸ್: ಪೆಟ್ರೋಲ್‌ನಲ್ಲಿ ಕಡ್ಡಾಯವಾಗಿ ಶೇ. 20ರಷ್ಟು ಎಥನಾಲ್‌ (ಇ-20) ಮಿಶ್ರಣವನ್ನು ಬಳಸುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಈ ವಿವಾದವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂಧನ ದಕ್ಷತೆ ಕುಸಿತ, ವಾಹನಗಳ ಕಾರ್ಯಕ್ಷಮತೆ ಕಡಿಮೆಯಾಗುತ್ತಿರುವ ಆರೋಪಗಳ ನಡುವೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಯುತ್ತಿದೆ.ಕಳೆದ ವರ್ಷದಿಂದ ಜಾರಿಗೆ ಬಂದಿರುವ ಇ-20 ಇಂಧನ ನೀತಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ರಾಜಕೀಯವಾಗಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಿಶ್ವದ ಮೂರನೇ

ಪೆಟ್ರೋಲ್ ನಲ್ಲಿ ಎಥನಾಲ್ ಬಳಕೆ| ಕೇಂದ್ರದ ನಿರ್ಧಾರಕ್ಕೆ ಭಾರೀ ವಿರೋಧ Read More »