ದೇಶ-ವಿದೇಶ

ಮೇಕೆದಾಟು ಯೋಜನೆಯ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕಕ್ಕೆ ಬಹು ದೊಡ್ಡ ಜಯ ಸಿಕ್ಕಿದೆ. ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ 2025ರ ನವೆಂಬರ್‌ನಲ್ಲಿ ವಜಾಗೊಳಿಸಿತ್ತು. ತಮಿಳುನಾಡಿನ ಆಕ್ಷೇಪಣೆ, ತಜ್ಞ ಸಂಸ್ಥೆಗಳು, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಭಿಪ್ರಾಯ ಪರಿಗಣಿಸಿದ ನಂತರವೇ ಆಯೋಗ ಯೋಜನೆಗೆ ಅನುಮೋದನೆ ನೀಡಲಿದೆ ಎಂದು ತಿಳಿಸಿತ್ತು. ಈ ಮಧ್ಯೆ, 2025ರ […]

ಮೇಕೆದಾಟು ಯೋಜನೆಯ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

ಪೆಟ್ರೋಲ್‌, ಡೀಸೆಲ್‌ ಬಳಿಕ  CNG ಬೆಲೆ ಏರಿಕೆ 

ನವದೆಹಲಿ: ಪೆಟ್ರೋಲ್‌, ಡೀಸೆಲ್‌ (Petrol, Diesel) ಬಳಿಕ ಇದೀಗ ದೆಹಲಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ (CNG) ಬೆಲೆಯನ್ನು 2 ರೂ. ಗಳಷ್ಟು ಹೆಚ್ಚಿಸಲಾಗಿದೆ. ಹೊಸ ಬೆಲೆಯ ಅನ್ವಯ ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್‌ಜಿ ಬೆಲೆ 8.09 ರೂ.ಗಳಿಗೆ ತಲುಪಿದೆ. ಜಾಗತಿಕ ಮತ್ತು ತೈಲ ಬಿಕ್ಕಟ್ಟಿನಿಂದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ನಡುವೆಯೇ ಸಿಎನ್‌ಜಿ ಬೆಲೆ ಹೆಚ್ಚಳ ಕಂಡುಬಂದಿದೆ. ಇತ್ತೀಚಿನ ದಿನಗಳಲ್ಲಿ ಸಿಎನ್‌ಜಿ ಬೆಲೆಗಳನ್ನು ಎರಡು ಬಾರಿ ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ, ಕಳೆದ

ಪೆಟ್ರೋಲ್‌, ಡೀಸೆಲ್‌ ಬಳಿಕ  CNG ಬೆಲೆ ಏರಿಕೆ  Read More »

ಇನ್ಮುಂದೆ ಈ ಗ್ರಾಹಕರಿಗೆ ಸಿಗಲ್ಲ LPG ಸಿಲಿಂಡರ್!

ಸಮಗ್ರ  ನ್ಯೂಸ್ : ‘ಸ್ಟ್ರೇಟ್ ಆಫ್ ಹಾರ್ಮುಜ್’ ಸಮುದ್ರ ಮಾರ್ಗ (Strait of Hormuz) ಬಂದ್ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಎದುರಾಗಿದೆ. ಈ ಗಂಭೀರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಕಠಿಣ ತೀರ್ಮಾನವೊಂದನ್ನು ಕೈಗೊಂಡಿದೆ.  ಹೊಸ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರಲಾಗಿದ್ದು, ಗ್ಯಾಸ್ ಪೈಪ್‌ಲೈನ್ ಸಂಪರ್ಕ ಹೊಂದಿರುವ ದೇಶದ ಕೋಟ್ಯಂತರ ಗ್ರಾಹಕರಿಗೆ ಇನ್ಮುಂದೆ ಎಲ್‌ಪಿಜಿ ಸಿಲಿಂಡರ್ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಸೋಮವಾರವಷ್ಟೇ ಕೇಂದ್ರ ಸರ್ಕಾರದ ವತಿಯಿಂದ ಈ ಕಟ್ಟುನಿಟ್ಟಿನ

ಇನ್ಮುಂದೆ ಈ ಗ್ರಾಹಕರಿಗೆ ಸಿಗಲ್ಲ LPG ಸಿಲಿಂಡರ್! Read More »

ನಾನು ಮೋದಿ‌ ಬಿಗ್ ಪ್ಯಾನ್, ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ – ಟ್ರಂಪ್

ಸಮಗ್ರ ನ್ಯೂಸ್: “ನಾನು ಭಾರತ ಮತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತೇನೆ. ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ, ನನ್ನನ್ನ ನೂರಕ್ಕೆ ನೂರು ನಂಬಬಹುದು!” – ಹೀಗಂತ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾರಿದ್ದಾರೆ. ನವದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದೋಸ್ತಿ ಮತ್ತೊಮ್ಮೆ ಜಗತ್ತಿನ ಎದುರು ಅನಾವರಣಗೊಂಡಿದೆ. ಕಾರ್ಯಕ್ರಮದ ಲೈವ್‌ನಲ್ಲೇ ಯುಎಸ್ ರಾಯಭಾರಿ ಸೆರ್ಗಿಯೊ ಗೋರ್ ಅವರಿಗೆ ಫೋನ್ ಮಾಡಿದ ಟ್ರಂಪ್, ಭಾರತ ಹಾಗೂ

ನಾನು ಮೋದಿ‌ ಬಿಗ್ ಪ್ಯಾನ್, ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ – ಟ್ರಂಪ್ Read More »

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್

ಸಮಗ್ರ ನ್ಯೂಸ್: 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 30 ರನ್‌ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್‌, ಈ ಬಾರಿ ಐಪಿಎಲ್‌ನ 4ನೇ ತಂಡವಾಗಿ ಪ್ಲೇ-ಆಫ್‌ಗೆ ಅಧಿಕೃತ ಪ್ರವೇಶ ಪಡೆದಿದೆ. ಇದರೊಂದಿಗೆ ಪಂಜಾಬ್‌ ಕಿಂಗ್ಸ್‌, ಕೋಲ್ಕತಾ ತಂಡಗಳ ಕನಸು ಭಗ್ನಗೊಂಡಿತು. ರಾಯಲ್ಸ್‌ 14 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕ ಸಂಪಾದಿಸಿದರೆ, ಮುಂಬೈ 10 ಸೋಲಿನೊಂದಿಗೆ ಅಭಿಯಾನ ಕೊನೆಗೊಳಿಸಿತು. ಪ್ಲೇ-ಆಫ್‌ ಪ್ರವೇಶಿಸಬೇಕಿದ್ದರೆ ರಾಯಲ್ಸ್‌ಗೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಆರಂಭಿಕ ಬ್ಯಾಟರ್‌ಗಳ ವೈಫಲ್ಯದ ಹೊರತಾಗಿಯೂ

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್ Read More »

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.ಮೇ 15ರಿಂದ ದರ ಪರಿಷ್ಕರಣೆ ಪುನರಾರಂಭವಾದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಒಟ್ಟು ಸುಮಾರು 7.5 ರೂ. ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ತೈಲ ಮಾರುಕಟ್ಟೆ ಕಂಪನಿಗಳ ಆಮದು

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ Read More »

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್ : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್‌ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.    943 ಕೋಟಿ ರೂಪಾಯಿಯ ಈ ಬೃಹತ್ ಯೋಜನೆಯು 80 ಎಕರೆಗಳಷ್ಟು ವಿಸ್ತೀರ್ಣದಲ್ಲಿದ್ದು, 80,000 ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಹೊಂದಲಿದೆ. ಇದು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಸುಮಾರು 100 ಎಕರೆ ಜಾಗದಲ್ಲಿ, ಸುಮಾರು 943 ಕೋಟಿ ರೂಪಾಯಿ ಭಾರಿ ವೆಚ್ಚದಲ್ಲಿ ಈ

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ Read More »

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ

ಸಮಗ್ರ ನ್ಯೂಸ್ : 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದ್ದರೂ (Fuel Price) ಜಾಗತಿಕ ಇಂಧನ ಬಿಕ್ಕಟ್ಟಿನ ಸಂಪೂರ್ಣ ಪರಿಣಾಮದಿಂದ ಭಾರತ ತನ್ನ ಗ್ರಾಹಕರನ್ನ ರಕ್ಷಣೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಕಚ್ಚಾ ತೈಲದ ವೆಚ್ಚಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾದ ಅಡಚಣೆಗಳ ಹೊರತಾಗಿಯೂ ಚಿಲ್ಲರೆ ಇಂಧನ ಬೆಲೆ ಏರಿಕೆ ಮಾಡದೇ 76 ದಿನಗಳ ಕಾಲ ಒತ್ತಡ ತಡೆದುಕೊಂಡಿದೆ ಎಂದು ಹೇಳಿದೆ. ಸರ್ಕಾರದ (Government) ಅಂಕಿ-ಅಂಶಗಳ ಪ್ರಕಾರ, ಮೇ

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ Read More »

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ 

ಸಮಗ್ರ ನ್ಯೂಸ್ : ವಿಶ್ವದಾದ್ಯಂತ ಕೊರೋನಾ (Corona) ವೈರಸ್ ಬಳಿಕ ಇದೀಗ ಎಬೋಲಾ (Ebola) ವೈರಸ್ ಆತಂಕ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಎಬೋಲಾ ಆತಂಕದ ಹಿನ್ನೆಲೆ ವಿಶ್ವಸಂಸ್ಥೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿದೆ. ಈ ನಿಟ್ಟಿನಲ್ಲಿ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಎಬೋಲಾ ಭಾದಿತ ದೇಶಗಳಿಂದ ಬರುವ

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ  Read More »