ರಾಷ್ಟ್ರೀಯ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಸಮಗ್ರ ನ್ಯೂಸ್: ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. 22, 24, ಮತ್ತು 18 ಕ್ಯಾರಟ್ ಚಿನ್ನದ ದರಗಳು ಇಳಿಕೆಯಾಗಿವೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಒಂದು ವೇಳೆ ನೀವು ಚಿನ್ನ ಖರೀದಿಗೆ ಪ್ಲಾನ್ ಮಾಡುತ್ತಿದ್ರೆ, ಇಂದು ಖರೀದಿಸಬಹುದಾಗಿದೆ. ಇಂದಿನ 22, 24 ಮತ್ತು 18 ಕ್ಯಾರಟ್ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ. ಮದುವೆ ಸೀಸನ್ ಶುರುವಿನ ಬೆನ್ನಲ್ಲೇ ಚಿನ್ನದ […]

ಆಭರಣ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ Read More »

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ

ಸಮಗ್ರ ನ್ಯೂಸ್: ಪಾಕಿಸ್ತಾನ ರೇಂಜರ್‌ಗಳಿಂದ ಏಪ್ರಿಲ್ 23 ರಂದು ಬಂಧಿಸಲ್ಪಟ್ಟ ಬಿಎಸ್‌ಎಫ್ ಸೈನಿಕನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಕಳೆದ ತಿಂಗಳು ಅಂತರರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ರೇಂಜರ್‌ ಗಳು ಬಂಧಿಸಿದ್ದರು. ಬುಧವಾರ ಅಟ್ಟಾರಿಯ ಚೆಕ್‌ಪೋಸ್ಟ್‌ ನಲ್ಲಿ ಪಾಕಿಸ್ತಾನ ಸೇನೆಯು ಶಾ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಪೂರ್ಣಂ‌ ಬಂಧನದ ಬೆನ್ನಲ್ಲೇ ಭಾರತವೂ ಸಹ ಪಾಕಿಸ್ತಾನದ ಯೋಧನೊಬ್ಬನನ್ನು ಜೀವಂತವಾಗಿ ಸೆರೆಹಿಡಿದಿತ್ತು. ಕೂಡಲೇ ಎಚ್ಚೆತ್ತುಕೊಂಡ ಪಾಕಿಸ್ತಾನವು ಈಗ ತನ್ನ ಯೋಧನ

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ Read More »

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ…” ಎಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದರು. ಪಾಕಿಸ್ತಾನದ ಅಣು ಬಾಂಬ್ ಬೆದರಿಕೆ ಬ್ಲಾಕ್ ಮೇಲ್ ಗೆ ಹೆದರೋದಿಲ್ಲ. ನಮ್ಮ ಸಹೋದರಿಯರ ಸಿಂಧೂರ ತೆಗೆದ ಭಯೋತ್ಪಾದಕರಿಗೆ ಪರಿಣಾಮದ ಎಚ್ಚರಿಕೆ ಸಂದೇಶ ರವಾನಿಸಿದ್ದೇವೆ. ಆಪರೇಷನ್ ಸಿಂಧೂರ್ ಪ್ರತಿಯೊಬ್ಬ ಭಾರತೀಯರ ಭಾವನೆಯ ಸಂಕೇತ ಎಂಬುದಾಗಿ ಖಡಕ್ ಸಂದೇಶ ನೀಡಿದರು. ಪ್ರಧಾನಿ ನರೇಂದ್ರ

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ Read More »

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ

ಸಮಗ್ರ ನ್ಯೂಸ್: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ಮೋದಿ ದೇಶದವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಾಗೂ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಆಪರೇಷನ್ ಸಿಂಧೂರ್ ಬಗ್ಗೆ ಸ್ವತಃ ಮಾಹಿತಿ ನೀಡಲಿದ್ದಾರೆ.  ಪಾಕಿಸ್ತಾನ

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ Read More »

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..!

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ಮಧ್ಯೆ ದಾಳಿಗಳು ನಡೆಯುತ್ತಿದ್ದು. ಇದೀಗ ಕದನವಿರಾಮ ಸಿಕ್ಕಿದೆ. ಆದರೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ನಿನ್ನೆ ರಾತ್ರಿ ಜಮ್ಮು ಕಾಶ್ಮೀರ ಮತ್ತು ಗಡಿ ರಾಜ್ಯಗಳ ಮೇಲೆ ಡ್ರೋನ್ ದಾಳಿ ಮಾಡಿದೆ. ಇದೇ ವಿಚಾರವಾಗಿ ಭಾರತೀಯ ವಾಯುಪಡೆ( IAF) ಟ್ವೀಟ್ ಮಾಡಿದ್ದು ಆಪರೇಷನ್ ಸಿಂಧೂರ್(Operation Sindoor) ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಮಾಹಿತಿ ನೀಡಿದೆ. ಭಾರತೀಯ ವಾಯುಪಡೆ (ಐಎಎಫ್) ಆಪರೇಷನ್ ಸಿಂಧೂರ್ ಅಡಿಯಲ್ಲಿ ನಿಯೋಜಿಸಲಾದ

ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. IAF ಮಹತ್ವದ ಹೇಳಿಕೆ..! Read More »

ಕದನ ವಿರಾಮದ ಬಳಿಕ ನರಿಬುದ್ದಿ ತೋರಿದ ಪಾಕ್| ಜಮ್ಮು ಕಾಶ್ಮೀರದ ಹಲವೆಡೆ ಡ್ರೋಣ್ ದಾಳಿ

ಸಮಗ್ರ ನ್ಯೂಸ್: ಕದನ ವಿರಾಮ ಘೋಷಣೆ ಬೆನ್ನಲ್ಲೇ‌ ಮತ್ತೆ ನರಿ ಬುದ್ದಿ ತೋರಿರುವ ಪಾಕ್ ಜಮ್ಮು ಕಾಶ್ಮೀರದ ಹಲವು ನಗರಗಳನ್ನು ಗುರಿಯಾಗಿರಿಸಿ ಡ್ರೋಣ್ ದಾಳಿ ನಡೆಸಿದೆ. ಇದೀಗ ಬಂದ ಮಾಹಿತಿಗಳ ಶ್ರೀನಗರದ ಲಾಲ್ ಚೌಕ್, ಉದಂಪುರ ಸೇರಿದಂತೆ ಹಲವು ನಗರಗಳಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಡ್ರೋಣ್ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ಉಳಿದಂತೆ ಗುಜರಾತ್ ನ ಕಚ್, ರಾಜಸ್ಥಾನದ ಜೈಸ್ಮೇರ್ ನಲ್ಲಿ ಪಾಕಿಸ್ತಾನ ಡ್ರೋಣ್ ದಾಳಿ ನಡೆಸಿದ್ದು ಕದನ ವಿರಾಮ ಉಲ್ಲಂಘನೆಯಾಗಿದೆ.

ಕದನ ವಿರಾಮದ ಬಳಿಕ ನರಿಬುದ್ದಿ ತೋರಿದ ಪಾಕ್| ಜಮ್ಮು ಕಾಶ್ಮೀರದ ಹಲವೆಡೆ ಡ್ರೋಣ್ ದಾಳಿ Read More »

ಭಾರತ – ಪಾಕ್ ನಡುವೆ ಕದನ ವಿರಾಮ| ಅಮೇರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ

ಸಮಗ್ರ ನ್ಯೂಸ್: ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ. ಡೊನಾಲ್ಡ್ ಟ್ರಂಪ್ ಸಹ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರೋದಕ್ಕೆ ಸಂತೋಷವಾಗಿದೆ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇತ್ತ ಅಮೆರಿಕ ವಿದೇಶಾಂಗ

ಭಾರತ – ಪಾಕ್ ನಡುವೆ ಕದನ ವಿರಾಮ| ಅಮೇರಿಕಾ ಅಧ್ಯಕ್ಷ ಟ್ರಂಪ್ ಘೋಷಣೆ Read More »

2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..! ಶೀಘ್ರದಲ್ಲೇ ಮರು ನಿಗದಿ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಸಿಸಿಐ (BCCI), ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ (IPL 2025) ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪಾಕಿಸ್ತಾನ ಭಾರತದ ಹಲವಾರು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು. ಆದರೆ, ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿ ಅದರ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹೊಡೆದುರುಳಿಸಿತು. ಆದರೆ ಈ ದಾಳಿಯ ಪರಿಣಾಮದಿಂದಾಗಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು

2025 ರ ಐಪಿಎಲ್ ಸಂಪೂರ್ಣವಾಗಿ ರದ್ದಾಗಿಲ್ಲ..! ಶೀಘ್ರದಲ್ಲೇ ಮರು ನಿಗದಿ Read More »

ಮತ್ತೆ ಭಾರತದ ಮೇಲೆ ಪಾಕ್ ಡ್ರೋನ್ ದಾಳಿ.. ಗಡಿ ರಾಜ್ಯಗಳು ಬ್ಲಾಕ್ ಔಟ್..!

ಸಮಗ್ರ ನ್ಯೂಸ್: ಭಾರತದ ಮೇಲೆ ಪಾಕಿಸ್ತಾನ ಮತ್ತೋಮ್ಮೆ ಬಾಲ ಬಿಚ್ಚಿದೆ. ಜಮ್ಮು ಕಾಶ್ಮೀರ, ರಾಜಸ್ಥಾನ, ಪಂಜಾಬ್ ಗಡಿ ಪ್ರದೇಶಗಳ ಮೇಲೆ ಪಾಕ್ ಡ್ರೋನ್ ದಾಳಿ ನಡೆಸಿದೆ. ಇಂದು (ಮೇ 09) ಬೆಳಗ್ಗೆಯಿಂದ ಯಾವುದೇ ಡ್ರೋನ್ ದಾಳಿಗಳು ಆಗಿರಲಿಲ್ಲ. ಬದಲಿಗೆ ಪಾಕ್ ಆಗಾಗ ಬಾರ್ಡರ್ನಲ್ಲಿ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ಭಾರತ ಸಹ ತಿರುಗೇಟು ನೀಡಿತ್ತು. ಆದ್ರೆ, ಇದೀಗ ರಾತ್ರಿಯಾಗುತ್ತಿದ್ದಂತೆಯೇ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿಗೆ ಯತ್ನಿಸಿದೆ. ಪಾಕ್ ದಾಳಿ ನಡೆಸುತ್ತಿದ್ದಂತೆಯೇ ಜಮ್ಮು -ಕಾಶ್ಮೀರದಲ್ಲಿ ಸೈರನ್

ಮತ್ತೆ ಭಾರತದ ಮೇಲೆ ಪಾಕ್ ಡ್ರೋನ್ ದಾಳಿ.. ಗಡಿ ರಾಜ್ಯಗಳು ಬ್ಲಾಕ್ ಔಟ್..! Read More »

ಬೆಂಗಳೂರು ಏರ್ ಪೋರ್ಟ್ ನಲ್ಲಿ ಹೈಅಲರ್ಟ್| ಪ್ರಯಾಣಿಕರಿಗೆ ೩ ಗಂಟೆ ಮುಂಚಿತವಾಗಿ ಬರಲು ಸೂಚನೆ

ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಹಾಗೂ ಪ್ರಯಾಣಿಕರಿಗೆ 3 ಗಂಟೆ ಮುಂಚೆ ಬರಲು ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.ವಿಮಾನ ನಿಲ್ದಾಣದಲ್ಲಿ ಶಸ್ತ್ರಸಜ್ಜಿತ ಸೈನಿಕರು ರೌಂಡ್ಸ್ ಹಾಕುತ್ತಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು

ಬೆಂಗಳೂರು ಏರ್ ಪೋರ್ಟ್ ನಲ್ಲಿ ಹೈಅಲರ್ಟ್| ಪ್ರಯಾಣಿಕರಿಗೆ ೩ ಗಂಟೆ ಮುಂಚಿತವಾಗಿ ಬರಲು ಸೂಚನೆ Read More »