ರಾಷ್ಟ್ರೀಯ

ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಬಂಧಿಸಿದ ಪಾಕಿಸ್ತಾನ

ಸಮಗ್ರ ನ್ಯೂಸ್: ಈಗಾಗಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಜೋರಾಗಿದ್ದು, ಎರಡೂ ದೇಶಗಳು ಕೆಲವು ಒಪ್ಪಂದಗಳನ್ನು ರದ್ದುಗೊಳಿಸುವ ಮೂಲಕ ಪರಸ್ಪರ ದೇಶಗಳ ನಾಗರಿಕರಿಗೆ ವೀಸಾ ಸೇವೆಯನ್ನು ರದ್ದುಗೊಳಿಸಿವೆ. ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ. ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ. ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ […]

ಆಕಸ್ಮಿಕವಾಗಿ ಗಡಿ ದಾಟಿದ ಭಾರತೀಯ ಯೋಧನನ್ನು ಬಂಧಿಸಿದ ಪಾಕಿಸ್ತಾನ Read More »

ಪಹಲ್ಗಾಮ್ ದಾಳಿಯಲ್ಲಿ ಕೋಮುದ್ವೇಷದ ಪ್ರಚಾರಕ್ಕೆ ಸೆಡ್ಡು ಹೊಡೆದ ಯುವತಿ| ಹಿಂದೂ ಯುವತಿಯ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರ ದಾಳಿಗೆ ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದಂತೆ ಕನಿಷ್ಠ 28 ಜನರು ಮೃತಪಟ್ಟಿದ್ದರು. ಈ ವೇಳೆ ಕಾಶ್ಮೀರದಲ್ಲಿದ್ದ ಮಹಾರಾಷ್ಟ್ರದ ಬೀಡ್‌ನ ಪ್ರವಾಸಿ ಪೂಜಾ ಜಾಧವ್ ಅವರು ʼನಾನು ಹಿಂದೂ, ಇಲ್ಲಿನ ಮುಸ್ಲಿಮರು ನಮ್ಮೊಂದಿಗಿದ್ದಾರೆʼ ಎಂದು ಹೇಳಿಕೊಂಡು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ಪೂಜಾ ವೀಕ್ಷಕರ ಜೊತೆ ನೇರವಾಗಿ ಮಾತನಾಡುತ್ತಾ, ʼನಾನು ಹಿಂದೂ, ನಾನು ಬೆಳಿಗ್ಗೆಯಿಂದ ಕಾಶ್ಮೀರದಲ್ಲಿದ್ದೇನೆ. ನಾನು ನಿಮಗೆ ಹೇಳುತ್ತೇನೆ, ಇಲ್ಲಿನ ಮುಸ್ಲಿಮರು ನಮ್ಮೊಂದಿಗಿದ್ದಾರೆ. ಅವರು ನಮ್ಮ ಪಕ್ಕದಲ್ಲಿ ಹೆಗಲಿಗೆ ಹೆಗಲು

ಪಹಲ್ಗಾಮ್ ದಾಳಿಯಲ್ಲಿ ಕೋಮುದ್ವೇಷದ ಪ್ರಚಾರಕ್ಕೆ ಸೆಡ್ಡು ಹೊಡೆದ ಯುವತಿ| ಹಿಂದೂ ಯುವತಿಯ ವಿಡಿಯೋ ವೈರಲ್ Read More »

ಪಾಕ್ ಗೆ ಭಾರತ ತಿರುಗೇಟು..ಇನ್ಮುಂದೆ ಭಾರತಕ್ಕೆ ಪಾಕಿಸ್ತಾನಿಯರ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು ..!

ಸಮಗ್ರ ನ್ಯೂಸ್: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದಾರೆ. ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯಿಂದ 26 ಜನರನ್ನು ಬಲಿ ಪಡೆಯಲು ಬೆಂಬಲ ನೀಡಿದ ಪಾಕಿಸ್ತಾನಕ್ಕೆ ಭಾರತ ಇದೀಗ ತಕ್ಕ ತಿರುಗೇಟು ನೀಡಿದೆ. ಭಾರತ ಸರ್ಕಾರ ಮಹತ್ವದ

ಪಾಕ್ ಗೆ ಭಾರತ ತಿರುಗೇಟು..ಇನ್ಮುಂದೆ ಭಾರತಕ್ಕೆ ಪಾಕಿಸ್ತಾನಿಯರ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು ..! Read More »

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ: ಶಂಕಿತ ಉಗ್ರರ ಫೋಟೋ ರಿಲೀಸ್

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ನಲ್ಲಿ ನಿನ್ನೆ ನಡೆದ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಶಂಕಿತ ಉಗ್ರರ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಹತ್ಯೆ ಮಾಡಿದ್ದರು. ಒಟ್ಟು 26 ಮಂದಿಯನ್ನು ಹತ್ಯೆ ಮಾಡಲಾಗಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಭೀಕರ ಹತ್ಯಾಕಾಂಡದಲ್ಲಿ ಭಾಗಿಯಾಗಿರುವ 3 ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಭಯೋತ್ಪಾದಕ ದಾಳಿಯಲ್ಲಿ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದೆ. ಭದ್ರತಾ ಪಡೆಗಳು ಬೃಹತ್

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ: ಶಂಕಿತ ಉಗ್ರರ ಫೋಟೋ ರಿಲೀಸ್ Read More »

ಯಾರನ್ನೂ ಸುಮ್ಮನೆ ಬಿಡೋ ಮಾತೇ ಇಲ್ಲ| ಪೆಹಲ್ಗಾಮ್ ದಾಳಿಗೆ ನಮೋ ಕೆಂಡಾಮಂಡಲ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಇಲ್ಲಿಯವರೆಗೂ ಯೋಧರು ಹಾಗೂ ಸರ್ಕಾರಿ ಉದ್ಯೋಗಿಗಳ ಮೇಲೆ ಭಯೋತ್ಪಾದಕರು ದಾಳಿ ಮಾಡುತ್ತಿದ್ದರು. ಈ ಬಾರಿ ಪ್ರವಾಸಿಗರ ಮೇಲೆ ಟೆರರಿಸ್ಟ್‌ ದಾಳಿ ನಡೆದಿದ್ದು, ಇದರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಸಾವು ಕಂಡಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಪ್ರವಾಸಿಗರು ಹಾಗೂ ಸ್ಥಳೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಬಹುದು ಎನ್ನುವ ಸೂಚನೆಗಳೂ ಸಿಕ್ಕಿವೆ. ಈ ನಡುವೆ ಸೌದಿ ಅರೇಬಿಯಾ

ಯಾರನ್ನೂ ಸುಮ್ಮನೆ ಬಿಡೋ ಮಾತೇ ಇಲ್ಲ| ಪೆಹಲ್ಗಾಮ್ ದಾಳಿಗೆ ನಮೋ ಕೆಂಡಾಮಂಡಲ Read More »

ಪಹಲ್ಗಾಮ್ ಉಗ್ರ ದಾಳಿ ಪ್ರಕರಣ| ಮೃತರ ಸಂಖ್ಯೆ 27ಕ್ಕೆ ಏರಿಕೆ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪಹಲ್ಗಮ್‌ ಬೈಸರನ್ ಕಣಿವೆಯ ಬಳಿ ಇಂದು ಉಗ್ರರು ದಾಳಿ ನಡೆಸಿದ್ದು, ಅಡಗಿ ಕುಳಿತಿರುವ ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಶಿವಮ್ಮೊಗದ ಉದ್ಯಮಿ ಸೇರಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಶಿವಮೊಗ್ಗದ ಮಂಜುನಾಥ್ ಎಂಬುವವರು, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಆದರೆ ಇವರೊಂದಿಗೆ ಪ್ರವಾಸಕ್ಕೆ ತೆರಳಿದ ಇವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಕಾಶ್ಮೀರಕ್ಕೆ ಭೇಟಿ ನೀಡಿದ್ದ 27ಕ್ಕೂ ಹೆಚ್ಚು ಪ್ರವಾಸಿಗರು ಸಾಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಪಹಲ್ಗಾಮ್ ಉಗ್ರ ದಾಳಿ ಪ್ರಕರಣ| ಮೃತರ ಸಂಖ್ಯೆ 27ಕ್ಕೆ ಏರಿಕೆ Read More »

‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ | ಪಹಲ್ಗಾಮ್ ದಾಳಿ ನಡೆಸಿರೋರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ – ಅಮಿತ್ ಶಾ ಕಿಡಿ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರವಾಣಿಯಲ್ಲಿ ಕರೆ ಮಾಡಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಇಂದು ನಡೆದ ಉಗ್ರರ ದಾಳಿಯಲ್ಲಿ ಪ್ರವಾಸಕ್ಕೆ ತೆರಳಿದ್ದ 12 ಜನರಿಗೆ ಗಾಯಗಳಾಗಿದ್ದು, ಓರ್ವ ಪ್ರವಾಸಿಗ ಮೃತಪಟ್ಟಿದ್ದಾರೆ. ಮೃತರಾದ ವ್ಯಕ್ತಿ ಶಿವಮೊಗ್ಗದವರು ಎಂದು ತಿಳಿದುಬಂದಿದೆ. ಕಾಶ್ಮೀರದ ಸೌಂದರ್ಯ ಸವಿಯಲು ತೆರಳಿದವರಿಗೆ ಈ ದಿನ ಅವರ ಜೀವನದ ಅತ್ಯಂತ ಕೆಟ್ಟ ದಿನವಾಗಿ ಪರಿವರ್ತನೆಯಾಗಿದೆ. ಈ ಘಟನೆಯ ಬಗ್ಗೆ

‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ | ಪಹಲ್ಗಾಮ್ ದಾಳಿ ನಡೆಸಿರೋರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ – ಅಮಿತ್ ಶಾ ಕಿಡಿ Read More »

ಲಕ್ಷ ದಾಟಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ದರ| ಬಂಗಾರ ಕೊಳ್ಳುವ ಆಸೆ ಬಿಟ್ಬಿಡಿ…

ಸಮಗ್ರ ನ್ಯೂಸ್: ಚೀನಿವಾರ ಪೇಟೆಯಲ್ಲಿ ಇಂದು ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ. 10 ಗ್ರಾಂ ಚಿನ್ನದ ದರ ಬರೋಬ್ಬರಿ 1 ಲಕ್ಷ ರೂ. ತಲುಪುವ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ಸಮರ ಬಂಗಾರದ ಬೆಲೆಯನ್ನು ಹಿಂದೆಂದಿಗಿಂತಲೂ ಹೆಚ್ಚಿನ ಮೌಲ್ಯ ದಾಖಲಿಸುವಂತೆ ಮಾಡಿದೆ. ಹೂಡಿಕೆದಾರರು ಬಂಗಾರದ ಮೇಲೆ ಅಪಾರ ಒಲವು ತೋರುತ್ತಿರುವುದೇ ಈ ದಾಖಲೆಯ ದರ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಇದರೊಟ್ಟಿಗೆ ಅಕ್ಷಯ ತೃತೀಯ, ಮದುವೆ ಸೇರಿದಂತೆ ಶುಭಸಮಾರಂಬಗಳಿಗೆ ಬಂಗಾರ ಖರೀದಿ

ಲಕ್ಷ ದಾಟಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ದರ| ಬಂಗಾರ ಕೊಳ್ಳುವ ಆಸೆ ಬಿಟ್ಬಿಡಿ… Read More »

ಜಮ್ಮುವಿನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ| ಕನ್ನಡಿಗ ಸೇರಿ ಇಬ್ಬರು ‌ಹತ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪಹಲ್ಗಾಮ್ ನಲ್ಲಿ ನಡೆದಿದೆ. ಕಾಲ್ನಡಿಗೆ ಮೂಲಕ ಪಹಲ್ಗಾಮ್ ಪ್ರದೇಶಕ್ಕೆ ತೆರಳುತ್ತಿದ್ದ ಪ್ರವಾಸಿಗರ ಮೇಲೆ ನಾಲ್ವರು ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸೇನೆ ಸಮವಸ್ತ್ರದಲ್ಲಿ ಬಂದು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉಗ್ರರ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ೧೨ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ದಾಳಿ ಬೆನ್ನಲ್ಲೇ ಪಹಲ್ಗಾಮ್ ಪ್ರದೆಶವನ್ನು ಸೇನೆ ಸುತ್ತುವರೆದಿದ್ದು, ಉಗ್ರರ

ಜಮ್ಮುವಿನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ| ಕನ್ನಡಿಗ ಸೇರಿ ಇಬ್ಬರು ‌ಹತ; ಹಲವರಿಗೆ ಗಾಯ Read More »

10ಜಿ ಪರಿಚಯಿಸಿದ ಚೀನಾ/ ಒಂದು ನಿಮಿಷದಲ್ಲಿಯೇ ಡೌನ್‌ಲೋಡ್ ಆಗಲಿದೆ ಎರಡು ಗಂಟೆಯ ಸಿನಿಮಾ

ಸಮಗ್ರ ನ್ಯೂಸ್‌: ವಿಶ್ವದ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಚೀನಾವು ಪರಿಚಯಿಸಿದ್ದು, ಇದರಿಂದಾಗಿ ಬರೀ ಒಂದು ನಿಮಿಷದಲ್ಲಿಯೇ ಎರಡು ಗಂಟೆ ಅವಧಿಯ ಸಿನಿಮಾವನ್ನು ಡೌನ್‌ಲೋಡ್ ಮಾಡಬಹುದಾಗಿದೆ. ಚೀನಾ ಹಾಗೂ ಹುವೈ ಯುನಿಕಾರ್ನ್ ಜೊತೆ ಜಂಟಿಯಾಗಿ 10ಜಿ 10ಜಿ ಬ್ರಾಡ್‌ಬ್ಯಾಂಡ್‌ ನೆಟ್ವರ್ಕ್ ಅನ್ನು ಚೀನಾದ ಹೆಬ್ಬೆ ಪ್ರಾಂತ್ಯದ ಸುನನ್ ಕೌಂಟಿಯಲ್ಲಿ ಕಾರ್ಯಗತಗೊಳಿಸಿದೆ.ಭಾರತ ಸೇರಿ ಇತರೆ ದೇಶಗಳು 100 ಎಂಬಿಪಿಎಸ್ ವೇಗದಲ್ಲಿರುವಾಗ, ಚೀನಾ ಕಂಪನಿಗಳು ಇದರಿಂದ 10 ಪಟ್ಟು ವೇಗವನ್ನು ಹೊಂದಿರುವ ಬ್ರಾಡ್‌ಬ್ಯಾಂಡ್ ನೆಟ್ವರ್ಕ್ ಅನ್ನು ಜಾರಿಗೊಳಿಸಿದೆ. 2

10ಜಿ ಪರಿಚಯಿಸಿದ ಚೀನಾ/ ಒಂದು ನಿಮಿಷದಲ್ಲಿಯೇ ಡೌನ್‌ಲೋಡ್ ಆಗಲಿದೆ ಎರಡು ಗಂಟೆಯ ಸಿನಿಮಾ Read More »