ತಂತ್ರಜ್ಞಾನ

ಚಂದ್ರನಲ್ಲಿ ಇಂದು ಮತ್ತೆ ಸೂರ್ಯೋದಯ| ನಿದ್ದೆಯಿಂದ ಎದ್ದೇಳುತ್ತಾನಾ ಪ್ರಗ್ಯಾನ್? ಮಹತ್ವದ ಕಾರ್ಯ ಸಾಧಿಸುವ ನಿರೀಕ್ಷೆಯಲ್ಲಿ ಇಸ್ರೋ

ಸಮಗ್ರ ನ್ಯೂಸ್: ಚಂದ್ರಯಾನ 3 ಉಡ್ಡಯನದ ಭಾಗವಾಗಿ ಚಂದ್ರನ ದಕ್ಷಿಣ ಧ್ರುವದ ಮೇಲಿಳಿದು ಅಲ್ಲಿ 12 ದಿನಗಳ ಕಾಲ ಕಾರ್ಯ ನಿರ್ವಹಿಸಿ ನಿದ್ರೆಗೆ ಜಾರಿದ್ದ ವಿಕ್ರಂ ಲ್ಯಾಂಡರ್‌ ಮತ್ತು ಪ್ರಜ್ಞಾನ್‌ ರೋವರ್‌ಗಳನ್ನು ಮತ್ತೆ ಎಚ್ಚರಿಸುವ ಕಾರ್ಯವನ್ನು ಇಂದು ಇಸ್ರೋ ಕೈಗೊಳ್ಳಲಿದೆ. ಒಂದು ವೇಳೆ ಇದರಲ್ಲಿ ಯಶಸ್ವಿಯಾದರೆ ಮತ್ತೆ 14 ದಿನಗಳ ಕಾಲ ಇವು ಕಾರ್ಯ ನಿರ್ವಹಿಸಲಿವೆ. ಚಂದ್ರನ ಮೇಲಿನ ರಾತ್ರಿ ಸಮಯ ಸೆ.21ಕ್ಕೆ ಮುಕ್ತಾಯವಾಗಿದ್ದು, ಇಂದು ಅಲ್ಲಿ ಸೂರ್ಯೋದಯವಾಗಲಿದೆ. ಇಂದು ಲ್ಯಾಂಡರ್‌ (Vikram lander) ಮತ್ತು ರೋವರ್‌ಗಳು […]

ಚಂದ್ರನಲ್ಲಿ ಇಂದು ಮತ್ತೆ ಸೂರ್ಯೋದಯ| ನಿದ್ದೆಯಿಂದ ಎದ್ದೇಳುತ್ತಾನಾ ಪ್ರಗ್ಯಾನ್? ಮಹತ್ವದ ಕಾರ್ಯ ಸಾಧಿಸುವ ನಿರೀಕ್ಷೆಯಲ್ಲಿ ಇಸ್ರೋ Read More »

ಕಾರುಗಳು‌ ತನ್ನಿಂತಾನೇ ಬೆಂಕಿಗೆ ಆಹುತಿಯಾಗೋದು ಯಾಕೆ ಗೊತ್ತಾ? ಈ ಪ್ರಾಬ್ಲಂ ನಿಮ್ಮ ಕಾರಲ್ಲಿದ್ರೆ ಈಗ್ಲೇ ಸರಿಪಡಿಸ್ಕೊಳ್ಳಿ…

ಸಮಗ್ರ ನ್ಯೂಸ್: ಕಾರಿಗೆ ಬೆಂಕಿ ಹೊತ್ತಿಕೊಳ್ಳುವ, ಚಲಿಸುತ್ತಿರುವ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆಗಳು ದೇಶದ ಮೂಲೆ ಮೂಲೆಯಲ್ಲಿ ದಾಖಲಾಗಿದೆ. ಹಲವರು ಈಗಾಗಲೇ ಹಲವರು ಬೆಂಕಿಗೆ ಆಹುತಿಯಾಗಿದ್ದಾರೆ. ಪದೇ ಪದೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಘಟನೆ ಕೇರಳದಲ್ಲಿ ತುಸು ಹೆಚ್ಚು. ಹೀಗಾಗಿ ತನಿಖಾಧಿಕಾರಿಗಳ ತಂಡ ಈ ಕುರಿತು ಅಧ್ಯಯನ ನಡೆಸಿ ಮಹತ್ವದ ವರದಿ ಬಹಿರಂಗಪಡಿಸಿದ್ದಾರೆ. ಒಟ್ಟು 207 ಕಾರುಗಳು ಬೆಂಕಿಗೆ ಆಹುತಿಯಾದ ಪ್ರಕರಣದ ತನಿಖೆ ನಡೆಸಿದ್ದಾರೆ. ಕಾರು ಬೆಂಕಿಗೆ ಆಹುತಿಯಾಗಲು 3 ಸಾಮಾನ್ಯ ಕಾರಣಗಳನ್ನು ತನಿಖಾಧಿಕಾರಿಗಳ

ಕಾರುಗಳು‌ ತನ್ನಿಂತಾನೇ ಬೆಂಕಿಗೆ ಆಹುತಿಯಾಗೋದು ಯಾಕೆ ಗೊತ್ತಾ? ಈ ಪ್ರಾಬ್ಲಂ ನಿಮ್ಮ ಕಾರಲ್ಲಿದ್ರೆ ಈಗ್ಲೇ ಸರಿಪಡಿಸ್ಕೊಳ್ಳಿ… Read More »

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ ITEL ಕಂಪೆನಿಯ 10 ಸಾವಿರದ 5G ಸ್ಮಾರ್ಟ್ ಫೋನ್

ಸಮಗ್ರ ನ್ಯೂಸ್: ಭಾರತದಲ್ಲಿ ಸಹ 5ಜಿ ನೆಟ್​ವರ್ಕ್​ ವಿಸ್ತರಿಸುತ್ತಿದ್ದಂತೆ ಮೊಬೈಲ್​ ತಯಾರಿಕಾ ಕಂಪನಿಗಳು ಕಡಿಮೆ ಬಜೆಟ್​ ಗೆ 5ಜಿ ಫೋನ್​ಗಳನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. 5G ಸ್ಮಾರ್ಟ್‌ಫೋನ್ ಖರೀದಿಸಬೇಕೆಂದರೆ 20 ಸಾವಿರ ಬೇಕಿತ್ತು. ಆದರೆ, ನಂತರದಲ್ಲಿ ರೂ.15 ಸಾವಿರದಿಂದ ರೂ.20 ಸಾವಿರದ ಬಜೆಟ್ ನಲ್ಲಿ 5ಜಿ ಮೊಬೈಲ್ ಗಳನ್ನು ಬಿಡುಗಡೆ ಮಾಡಲಾಯಿತು. ಈಗ, ರೂ.15 ಸಾವಿರದೊಳಗೆ 5ಜಿ ಸ್ಮಾರ್ಟ್ ಫೋನ್ ಗಳು ಲಭ್ಯವಿವೆ. ಈಗ ಬ್ಯಾಂಕ್ ಆಫರ್ ಗಳೊಂದಿಗೆ 12 ಸಾವಿರ ರೂ.ಗೆ 5ಜಿ ಮೊಬೈಲ್ ಖರೀದಿ

ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ ITEL ಕಂಪೆನಿಯ 10 ಸಾವಿರದ 5G ಸ್ಮಾರ್ಟ್ ಫೋನ್ Read More »

ಸೆ.15 ಇಂದು ಇಂಜಿನಿಯರ್ಸ್ ಡೇ | ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರಿಗೊಂದು ಸೆಲ್ಯೂಟ್

ಸಮಗ್ರ ನ್ಯೂಸ್: ಸರ್ ಎಂ ವಿಶ್ವೇಶ್ವರಯ್ಯ ಅವರು ದೇಶಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಅವರ ಜನ್ಮದಿನವಾದ ಸೆಪ್ಟೆಂಬರ್ 15ರಂದು ಪ್ರತಿ ವರ್ಷ ‘ಎಂಜಿನಿಯರ್ಸ್ ಡೇ’ ಆಗಿ ಆಚರಿಸಲಾಗುತ್ತದೆ. ಸರ್ ಎಂ. ವಿಶ್ವೇಶ್ವರಯ್ಯ ಅವರು ಪ್ರಖ್ಯಾತ ಇಂಜಿನಿಯರ್ ಮತ್ತು ರಾಜನೀತಿಜ್ಞರಾಗಿದ್ದರು ಮತ್ತು ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೃಷ್ಣರಾಜ ಸಾಗರ ಅಣೆಕಟ್ಟಿನ ವಾಸ್ತುಶಿಲ್ಪಿ; ಅಣೆಕಟ್ಟುಗಳಲ್ಲಿ ನೀರು ವ್ಯರ್ಥವಾಗಿ ಹರಿಯುವುದನ್ನು ತಡೆಯಲು ಉಕ್ಕಿನ ಬಾಗಿಲುಗಳನ್ನು ರೂಪಿಸಿದರು.ಇಂದು ಬಹುಶಃ ಅನೇಕ ಜನರು ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು ಭಾರತದ

ಸೆ.15 ಇಂದು ಇಂಜಿನಿಯರ್ಸ್ ಡೇ | ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರಿಗೊಂದು ಸೆಲ್ಯೂಟ್ Read More »

ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಯಾಪ್

ಸಮಗ್ರ ನ್ಯೂಸ್: ಜನಪ್ರಿಯ ಮೆಸೆಂಜರ್‌ ಆಯಪ್ ಆಗಿರುವ ವಾಟ್ಸ್ ಆಯಪ್ ಹೊಸ ‘ವಾಟ್ಸ್ ಆ್ಯಪ್ ಚಾನೆಲ್ಸ್‌’ ಎಂಬ ಫೀಚರ್‌ ಅನ್ನು ಬಿಡುಗಡೆಗೊಳಿಸುತ್ತಿದೆ. ಇದೊಂದು ಏಕಮುಖ ಪ್ರಸಾರ ಪರಿಕರವಾಗಿದ್ದು, ಅಪ್‌ಡೇಟ್ಸ್‌ ಎಂಬ ಹೊಸ ಟ್ಯಾಬ್‌ನಲ್ಲಿ ನಿಮ್ಮ ಆಸಕ್ತಿಯ ಜನರು ಮತ್ತು ಸಂಸ್ಥೆಗಳಿಂದ ಅಪ್‌ಡೇಟ್‌ಗಳನ್ನು ಒದಗಿಸುತ್ತದೆ. ವಾಟ್ಸ್ ಆಯಪ್ ಚಾನಲ್ಸ್‌ ಎಂಬ ಈ ಹೊಸ ಫೀಚರ್‌ ಭಾರತ ಸಹಿತ 150ಕ್ಕೂ ಅಧಿಕ ದೇಶಗಳಲ್ಲಿ ಮುಂದಿನ ಕೆಲ ವಾರಗಳಲ್ಲಿ ಲಭ್ಯವಾಗಲಿದೆ. ಬಳಕೆದಾರರ ದೇಶದ ಆಧಾರದ ಮೇಲೆ ಸ್ವಯಂಚಾಲಿತವಾಗಿ ಫಿಲ್ಟರ್‌ ಮಾಡಲಾದ ಚಾನೆಲ್‌ಗಳನ್ನು

ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಯಾಪ್ Read More »

ನಿದ್ರೆಗೆ ಜಾರಿದ ಪ್ರಗ್ಯಾನ್| ಇಸ್ರೋದಿಂದ ಮಹತ್ವದ ಮಾಹಿತಿ ಬಿಡುಗಡೆ

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕೈಗೊಂಡಿರುವ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಮಿಷನ್​ ಸಾಫ್ಟ್​ ಲ್ಯಾಂಡಿಂಗ್ ಮೂಲಕ ಈಗಾಗಲೇ ಯಶಸ್ವಿಯಾಗಿದ್ದು, ಇದೀಗ ಅದಕ್ಕೆ ಸಂಬಂಧಿಸಿದಂತೆ ಇಸ್ರೋದಿಂದ ಮಹತ್ವದ ಅಪ್​ಡೇಟ್​ವೊಂದು ಹೊರಬಿದ್ದಿದೆ. ಚಂದ್ರಯಾನ-3 ಮಿಷನ್​ನ ರೋವರ್​​ನ ಅಸೈನ್​ಮೆಂಟ್​ಗಳು ಮುಗಿದಿದ್ದು, ಅದೀಗ ಸುರಕ್ಷಿತವಾಗಿ ನಿಲುಗಡೆ ಹೊಂದಿದ್ದು, ಸ್ಲೀಪ್​ ಮೋಡ್​ನಲ್ಲಿ ಇದೆ. ಎಪಿಎಕ್ಸ್​ಎಸ್​ ಮತ್ತು ಎಲ್​ಐಬಿಎಸ್​ ಪೇಲೋಡ್​ಗಳು ಕೂಡ ಟರ್ನ್​ ಆಫ್​ ಆಗಿದ್ದು, ಅಲ್ಲಿನ ಡೇಟಾ ಲ್ಯಾಂಡರ್​ ಮೂಲಕ ಭೂಮಿಗೆ ರವಾನೆ ಆಗಲಿದೆ ಎಂದು ಇಸ್ರೋ ತಿಳಿಸಿದೆ. ಸದ್ಯ ಬ್ಯಾಟರಿ

ನಿದ್ರೆಗೆ ಜಾರಿದ ಪ್ರಗ್ಯಾನ್| ಇಸ್ರೋದಿಂದ ಮಹತ್ವದ ಮಾಹಿತಿ ಬಿಡುಗಡೆ Read More »

ಇಸ್ರೋ ಸೂರ್ಯಶಿಕಾರಿ ಸಕ್ಸಸ್| ಆದಿತ್ಯ‌ L-1 ಯಾಕೆ ಇಂಪಾರ್ಟೆಂಟ್ ಗೊತ್ತಾ?

ಸಮಗ್ರ ನ್ಯೂಸ್: ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್‌-1 ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ L1 ಹೊತ್ತ ಪಿಎಸ್‌ಎಲ್‌ವಿ ರಾಕೆಟ್​​ನ (PSLV-XLC57) ಉಡಾವಣೆ ಯಶಸ್ವಿಯಾಗಿದೆ ಎಂದು ಭಾರಾತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ ಇಸ್ರೋ (ISRO) ತಿಳಿಸಿದೆ. ಆ ಮೂಲಕ ಭಾರತವು ಬಾಹ್ಯಕಾಶ ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಈ ಕ್ಷಣಕ್ಕೆ ಶ್ರೀಹರಿಕೋಟಾದಲ್ಲಿ ಸೇರಿದ್ದ ಸಾವಿರಾರು

ಇಸ್ರೋ ಸೂರ್ಯಶಿಕಾರಿ ಸಕ್ಸಸ್| ಆದಿತ್ಯ‌ L-1 ಯಾಕೆ ಇಂಪಾರ್ಟೆಂಟ್ ಗೊತ್ತಾ? Read More »

ಇಂದು ಇಸ್ರೋದಿಂದ ಸೂರ್ಯಶಿಕಾರಿ| ಮತ್ತೊಂದು ಐತಿಹಾಸಿಕ ಹೆಜ್ಜೆ ಆದಿತ್ಯ L-1

ಸಮಗ್ರ ನ್ಯೂಸ್: ಚಂದ್ರಯಾನ-3 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಹೆಜ್ಜೆ ಇಡಲು ಮುಂದಾಗಿದ್ದು, ಇಂದು ಬೆಳಗ್ಗೆ 11.50ಕ್ಕೆ ಸೂರ್ಯಯಾನ ಆದಿತ್ಯ ಎಲ್-1 ಉಡಾವಣೆಗೆ ಸಜ್ಹಾಗಿದೆ. ವಿಶ್ವದ ಕಣ್ಣು ಈಗ ಇಸ್ರೋದ ಸೂರ್ಯ ಮಿಷನ್ ಆದಿತ್ಯ ಎಲ್ -1 ಮೇಲೆ ನೆಟ್ಟಿದೆ. ಪಿಎಸ್‌ಎಲ್ವಿ-ಎಕ್ಸ್‌ಎಲ್ ರಾಕೆಟ್ ಸಹಾಯದಿಂದ ಇಸ್ರೋ ಇಂದು ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. ಇದರ ನಂತರ, ಅದನ್ನು ಎಲ್ 1 ಪಾಯಿಂಟ್ ಗೆ ಸಾಗಿಸಲಾಗುತ್ತದೆ. ಈ ಹಂತವನ್ನು ತಲುಪಿದ ನಂತರ, ಆದಿತ್ಯ ಎಲ್

ಇಂದು ಇಸ್ರೋದಿಂದ ಸೂರ್ಯಶಿಕಾರಿ| ಮತ್ತೊಂದು ಐತಿಹಾಸಿಕ ಹೆಜ್ಜೆ ಆದಿತ್ಯ L-1 Read More »

ಚಂದ್ರನ ಅಂಗಳದಲ್ಲಿ ಪ್ರಗ್ಯಾನ್ ತುಂಟಾಟ| ಭಾವುಕ ವಿಡಿಯೋ ಹಂಚಿಕೊಂಡ ಇಸ್ರೋ

ಸಮಗ್ರ ನ್ಯೂಸ್: ಚಂದ್ರಯಾನ-3ರ ಪ್ರಗ್ಯಾನ್‌ ರೋವರ್‌ ಚಂದ್ರನ ಮೇಲೆ ತನ್ನ ವೈಜ್ಞಾನಿಕ ಸಂಶೋದನೆ ಮುಂದುವರೆಸಿದ್ದು ಇದೀಗ ರೋವರ್‌ನ ಮತ್ತೊಂದು ಡಿವೈಸ್‌ ಚಂದ್ರನ ಮೇಲ್ಲೈನಲ್ಲಿ ಸಲ್ಫರ್‌ ಇರೋದನ್ನ ಕನ್ಫರ್ಮ್‌ ಮಾಡಿದೆ. ರೋವರ್‌ನಲ್ಲಿರುವ Alpha Particle X-ray Spectroscope (APXS) ಸಲ್ಫರ್‌ ಇರುವಿಕೆ ಹಾಗೂ ಇನ್ನಿತರ ಮೈನರ್‌ ಪಾರ್ಟಿಕಲ್‌ಗಳನ್ನ ಪತ್ತೆಮಾಡಿದೆ ಅಂತ ಇಸ್ರೋ ಹೇಳಿದೆ. ಜೊತೆಗೆ ಚಂದ್ರನ ಮೇಲೆ ಸುರಕ್ಷಿತ ಜಾಗಕ್ಕಾಗಿ, ರೋವರ್‌ ಗಿರ ಗಿರ ಅಂತ ತಿರುಗುತ್ತಾ ಇರೋ ವಿಡಿಯೋ ಒಂದನ್ನ ಇಸ್ರೋ ಶೇರ್‌ ಮಾಡಿದೆ. ಈ ತಿರುಗುವಿಕೆಯನ್ನು

ಚಂದ್ರನ ಅಂಗಳದಲ್ಲಿ ಪ್ರಗ್ಯಾನ್ ತುಂಟಾಟ| ಭಾವುಕ ವಿಡಿಯೋ ಹಂಚಿಕೊಂಡ ಇಸ್ರೋ Read More »

ಪ್ರಗ್ಯಾನ್ ನಿಂದ ಚಂದ್ರನ ಹಲವು ರಹಸ್ಯ ಬಹಿರಂಗ| ಶಶಿಯ ಮೇಲಿದೆ ಹಲವು ಧಾತುವರ್ಗ

ಸಮಗ್ರ ನ್ಯೂಸ್: ಚಂದ್ರಯಾನ-3 ಪ್ರಗ್ಯಾನ್‌ ರೋವರ್‌ನಲ್ಲಿರುವ ಲೇಸರ್-ಇಂಡ್ಯೂಸ್ಡ್ ಬ್ರೇಕ್‌ಡೌನ್ ಸ್ಪೆಕ್ಟ್ರೋಸ್ಕೋಪಿ (LIBS) ಉಪಕರಣವು ದಕ್ಷಿಣ ಧ್ರುವದ ಬಳಿ ಚಂದ್ರನ ಮೇಲ್ಮೈಯ ಧಾತುರೂಪದ ಸಂಯೋಜನೆಯ ಮೇಲೆ ಮೊಟ್ಟಮೊದಲ ಇನ್-ಸಿಟು ಮಾಪನಗಳನ್ನು ಮಾಡಿದೆ. ಈ ಇನ್-ಸಿಟು ಮಾಪನಗಳು ಈ ಪ್ರದೇಶದಲ್ಲಿ ಸಲ್ಫರ್ ಅಂದರೆ ಗಂಧಕ ಇರುವಿಕೆಯನ್ನು ದೃಢೀಕರಿಸಿದೆ. ಇದು ಕಕ್ಷೆಯಲ್ಲಿನ ಉಪಕರಣಗಳಿಂದ ಹಿಂದೆಂದೂ ಸಾಧ್ಯವಾಗಿರಲಿಲ್ಲ. ಲಿಬ್ಸ್‌ ಎನ್ನುವುದು ವೈಜ್ಞಾನಿಕ ತಂತ್ರವಾಗಿದ್ದು, ಇದು ತೀವ್ರವಾದ ಲೇಸರ್ ಪಲ್ಸ್‌ಗಳಿಗೆ ಒಡ್ಡಿಕೊಳ್ಳುವ ಮೂಲಕ ವಸ್ತುಗಳ ಸಂಯೋಜನೆಯನ್ನು ವಿಶ್ಲೇಷಿಸುತ್ತದೆ. ಒಂದು ಉನ್ನತ-ಶಕ್ತಿಯ ಲೇಸರ್ ಪಲ್ಸ್ ಬಂಡೆ

ಪ್ರಗ್ಯಾನ್ ನಿಂದ ಚಂದ್ರನ ಹಲವು ರಹಸ್ಯ ಬಹಿರಂಗ| ಶಶಿಯ ಮೇಲಿದೆ ಹಲವು ಧಾತುವರ್ಗ Read More »