ರಾಷ್ಟ್ರೀಯ

ಪ್ರೀತಿ, ಕಾಳಜಿಯ ಪ್ರತೀಕ ‘ರಕ್ಷಾ ಬಂಧನ’

ಸಮಗ್ರ ನ್ಯೂಸ್: ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ಹಾಗೂ ಸಹೋದರ – ಸಹೋದರಿಯ ಉತ್ತಮ ಸಂಬಂಧವನ್ನು ನಿರ್ಮಾಣ ಮಾಡುವ ಹಬ್ಬ ರಕ್ಷಾ ಬಂಧನ. ಸನಾತನ ಧರ್ಮದಲ್ಲಿ ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು ರಾಖಿ ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದವನ್ನೂ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆ ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. […]

ಪ್ರೀತಿ, ಕಾಳಜಿಯ ಪ್ರತೀಕ ‘ರಕ್ಷಾ ಬಂಧನ’ Read More »

ಪ್ರಗ್ಯಾನ್ ನಿಂದ ಚಂದ್ರನ ಹಲವು ರಹಸ್ಯ ಬಹಿರಂಗ| ಶಶಿಯ ಮೇಲಿದೆ ಹಲವು ಧಾತುವರ್ಗ

ಸಮಗ್ರ ನ್ಯೂಸ್: ಚಂದ್ರಯಾನ-3 ಪ್ರಗ್ಯಾನ್‌ ರೋವರ್‌ನಲ್ಲಿರುವ ಲೇಸರ್-ಇಂಡ್ಯೂಸ್ಡ್ ಬ್ರೇಕ್‌ಡೌನ್ ಸ್ಪೆಕ್ಟ್ರೋಸ್ಕೋಪಿ (LIBS) ಉಪಕರಣವು ದಕ್ಷಿಣ ಧ್ರುವದ ಬಳಿ ಚಂದ್ರನ ಮೇಲ್ಮೈಯ ಧಾತುರೂಪದ ಸಂಯೋಜನೆಯ ಮೇಲೆ ಮೊಟ್ಟಮೊದಲ ಇನ್-ಸಿಟು ಮಾಪನಗಳನ್ನು ಮಾಡಿದೆ. ಈ ಇನ್-ಸಿಟು ಮಾಪನಗಳು ಈ ಪ್ರದೇಶದಲ್ಲಿ ಸಲ್ಫರ್ ಅಂದರೆ ಗಂಧಕ ಇರುವಿಕೆಯನ್ನು ದೃಢೀಕರಿಸಿದೆ. ಇದು ಕಕ್ಷೆಯಲ್ಲಿನ ಉಪಕರಣಗಳಿಂದ ಹಿಂದೆಂದೂ ಸಾಧ್ಯವಾಗಿರಲಿಲ್ಲ. ಲಿಬ್ಸ್‌ ಎನ್ನುವುದು ವೈಜ್ಞಾನಿಕ ತಂತ್ರವಾಗಿದ್ದು, ಇದು ತೀವ್ರವಾದ ಲೇಸರ್ ಪಲ್ಸ್‌ಗಳಿಗೆ ಒಡ್ಡಿಕೊಳ್ಳುವ ಮೂಲಕ ವಸ್ತುಗಳ ಸಂಯೋಜನೆಯನ್ನು ವಿಶ್ಲೇಷಿಸುತ್ತದೆ. ಒಂದು ಉನ್ನತ-ಶಕ್ತಿಯ ಲೇಸರ್ ಪಲ್ಸ್ ಬಂಡೆ

ಪ್ರಗ್ಯಾನ್ ನಿಂದ ಚಂದ್ರನ ಹಲವು ರಹಸ್ಯ ಬಹಿರಂಗ| ಶಶಿಯ ಮೇಲಿದೆ ಹಲವು ಧಾತುವರ್ಗ Read More »

ನಾಳೆ(ಆ.30) ಖಗೋಳದಲ್ಲಿ ನಡೆಯಲಿದೆ ವಿಸ್ಮಯ| ಗೋಚರಿಸಲಿದ್ದಾನೆ “ನೀಲಿ ಚಂದ್ರಮ”

ಸಮಗ್ರ ನ್ಯೂಸ್: ‘ಒನ್ಸ್ ಇನ್ ಎ ಬ್ಲೂ ಮೂನ್’ ಎಂಬ ಅಪರೂಪದ ಘಟನೆ ಆಗಸ್ಟ್ 30 ರ ನಾಳೆ ನಡೆಯಲಿದೆ. ಈ ದಿನ, ಚಂದ್ರನು ಆಕಾಶದಲ್ಲಿ ಅದ್ಭುತವಾಗಿ ಕಾಣುತ್ತಾನೆ. ಇದನ್ನು ಬ್ಲೂ ಮೂನ್ ಅಥವಾ ಸೂಪರ್ ಬ್ಲೂ ಮೂನ್ ಎಂದು ಕರೆಯಲಾಗುತ್ತದೆ. ಆಗಸ್ಟ್ 30 ರ ಬುಧವಾರದಂದು ಈ ಆಕಾಶ ಘಟನೆಯು ಅನೇಕ ವರ್ಷಗಳವರೆಗೆ ಮತ್ತೆ ಸಂಭವಿಸದು. ಇದನ್ನು ಸೂಪರ್ ಬ್ಲೂ ಮೂನ್ ಎಂದು ಕರೆಯಲಾಗುತ್ತದೆ ಆದರೆ ಚಂದ್ರನು ನೀಲಿ ಬಣ್ಣದಲ್ಲಿ ಕಾಣುವುದಿಲ್ಲ. ವಾಸ್ತವವಾಗಿ, ಚಂದ್ರನು ರಾತ್ರಿಯಲ್ಲಿ

ನಾಳೆ(ಆ.30) ಖಗೋಳದಲ್ಲಿ ನಡೆಯಲಿದೆ ವಿಸ್ಮಯ| ಗೋಚರಿಸಲಿದ್ದಾನೆ “ನೀಲಿ ಚಂದ್ರಮ” Read More »

ಛೇ…ಮಿನಿಮಮ್ ಮರ್ಯಾದೆಯೂ ಇಲ್ಲವಾಯಿತೇ?| ರಾಜ್ಯ ಬಿಜಪಿಗರ ಕಾಲೆಳೆದ ಕಾಂಗ್ರೆಸ್

ಸಮಗ್ರ ನ್ಯೂಸ್: ಚಂದ್ರಯಾನ-3 ಯೋಜನೆಯ ಯಶಸ್ಸಿಗೆ ಕಾರಣರಾದ ಇಸ್ರೋ (ISRO) ವಿಜ್ಞಾನಿಗಳಿಗೆ ಅಭಿನಂದಿಸಲು ಬೆಂಗಳೂರಿಗೆ ಬಂದಿದ್ದ ಪ್ರಧಾನಮಂತ್ರಿ ಮೋದಿ, ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗದೆ ದೆಹಲಿಗೆ ಮರಳಿದ್ದಾರೆ. ರಸ್ತೆ ಬದಿಯಲ್ಲೇ ನಿಂತು ಮೋದಿಯನ್ನು ನೋಡಿದ ಬಿಜೆಪಿ ಸಂಸದರು ಮತ್ತು ಶಾಸಕರ ಕಾಲೆಳೆದಿರುವ ಕಾಂಗ್ರೆಸ್, ‘ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ’ ಎಂದು ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ!

ಛೇ…ಮಿನಿಮಮ್ ಮರ್ಯಾದೆಯೂ ಇಲ್ಲವಾಯಿತೇ?| ರಾಜ್ಯ ಬಿಜಪಿಗರ ಕಾಲೆಳೆದ ಕಾಂಗ್ರೆಸ್ Read More »

ಚಂದ್ರಯಾನ -3| ಲ್ಯಾಂಡರ್ ಇಳಿದ ಜಾಗಕ್ಕೆ ನಾಮಕರಣ ಮಾಡಿದ ಪ್ರಧಾನಿ ಮೋದಿ| ಏನದು ಹೊಸ ಹೆಸರು

ಸಮಗ್ರ ನ್ಯೂಸ್: ಚಂದ್ರಯಾನ -3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ’ ಎಂದು ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ತಿರಂಗಾ ಎಂಬುದಾಗಿ ನಾಮಕರಣ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಘೋಷಿಸಿದರು. ಇಂದು ಬೆಂಗಳೂರಿನ ಇಸ್ರೋ ಕಮಾಂಡಿಂಗ್ ಸೆಂಟರ್ ನಲ್ಲಿ ವಿಜ್ಞಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಚಂದ್ರಯಾನ 3 ರ ವಿಕ್ರಮ್ ಲ್ಯಾಂಡರ್ನ ಟಚ್ಡೌನ್ ಪಾಯಿಂಟ್ ಅನ್ನು ‘ಶಿವ ಶಕ್ತಿ’ ಎಂದು ಕರೆಯಲಾಗುವುದು ಎಂದು ಪ್ರಧಾನಿ ಮೋದಿ ಎಂದು ಘೋಷಿಸಿದ್ದಾರೆ. ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್

ಚಂದ್ರಯಾನ -3| ಲ್ಯಾಂಡರ್ ಇಳಿದ ಜಾಗಕ್ಕೆ ನಾಮಕರಣ ಮಾಡಿದ ಪ್ರಧಾನಿ ಮೋದಿ| ಏನದು ಹೊಸ ಹೆಸರು Read More »

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ| ಮೊಳಗಿದ ‘ಜೈ ಜವಾನ್, ಜೈ ವಿಜ್ಞಾನ್’ ಘೋಷಣೆ

ಸಮಗ್ರ ನ್ಯೂಸ್: ಚಂದ್ರಯಾನ-3 ಸಕ್ಸಸ್ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದಾರೆ. ನಂತರ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಹೊರಗಡೆ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಜೈ ಮೋದಿ ಎಂಬ ಘೋಷಣೆ ಕೂಗಲು ಮುಂದಾದಾಗ ಅದನ್ನು ತಡೆದು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಮೋದಿ ಘೋಷಣೆ ಮಾಡಿದರು. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ| ಮೊಳಗಿದ ‘ಜೈ ಜವಾನ್, ಜೈ ವಿಜ್ಞಾನ್’ ಘೋಷಣೆ Read More »

ಈ ಬ್ರಿಟನ್ ನ್ಯೂಸ್ ಆ್ಯಂಕರ್ ಗೆ ಬರ್ನಾಲ್ ಕೊಡ್ಬೇಕಿತ್ತು| ಚಂದ್ರಯಾನ ಕುರಿತು ಆತ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ಚಂದ್ರಯಾನದ ಕುರಿತು ಬ್ರಿಟನ್‌ನ ನ್ಯೂಸ್‌ ಆಂಕರ್‌ ಒಬ್ರು ನೀಡಿರೋ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಾಹ್ಯಾಕಾಶದಲ್ಲಿ ಸಾಧನೆ ಮಾಡ್ತಿರುವ, ಚಂದ್ರನಲ್ಲಿಗೆ ತಲುಪುವ ಸಾಮರ್ಥ್ಯ ಇರೋ ದೇಶಕ್ಕೆ ವಿದೇಶಿ ನೆರವಿನ ಅಗತ್ಯ ಇರೋದಿಲ್ಲ. ಹೀಗಾಗಿ 2016 ರಿಂದ 2021ರವರೆಗೆ ಬ್ರಿಟನ್‌ ಭಾರತಕ್ಕೆ ನೀಡಿರುವ ಸುಮಾರು 2,388 ಕೋಟಿ ರೂಪಾಯಿ ನೆರವನ್ನ ಭಾರತ ವಾಪಸ್‌ ಕೊಡ್ಬೇಕು ಅಂತ ಜಿಬಿ ನ್ಯೂಸ್‌ ಅನ್ನೋ ನ್ಯೂಸ್ ಚಾನೆಲ್‌ನ ಆಂಕರ್ ಪ್ಯಾಟ್ರಿಕ್‌ ಕ್ರಿಸ್ಟ್ಸ್‌ ಹೇಳಿದಾರೆ. ಈ ಹೇಳಿಕೆಗೆ ಭಾರತೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಬ್ರಿಟನ್ ನ್ಯೂಸ್ ಆ್ಯಂಕರ್ ಗೆ ಬರ್ನಾಲ್ ಕೊಡ್ಬೇಕಿತ್ತು| ಚಂದ್ರಯಾನ ಕುರಿತು ಆತ ಹೇಳಿದ್ದೇನು ಗೊತ್ತಾ? Read More »

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಅಲ್ಲು ಅರ್ಜುನ್ ಶ್ರೇಷ್ಠ ನಟ| ‘777 ಚಾರ್ಲಿ’ ಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ 2021ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನ ಪ್ರಕಟಿಸಿದೆ. 69ನೇ ರಾಷ್ಟ್ರೀಯ ಪ್ರಶಸ್ತಿಗಳನ್ನು ತೀರ್ಪುಗಾರರ ಸದಸ್ಯರು ವಾಚಿಸಿದರು. ಅಲ್ಲು ಅರ್ಜುನ್ ರಾಷ್ಟ್ರೀಯ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದು, 69 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತೆಲುಗು ನಾಯಕರೊಬ್ಬರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಕ್ಷಿತ್ ಶೆಟ್ಟಿ ನಟನೆ ಹಾಗೂ ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಅಲ್ಲು ಅರ್ಜುನ್ ಶ್ರೇಷ್ಠ ನಟ| ‘777 ಚಾರ್ಲಿ’ ಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ Read More »

ವಿಶ್ವಕಪ್ ಚೆಸ್ ಫೈನಲ್| ರೋಚಕ ಪೈಪೋಟಿ ನೀಡಿ ವಿರೋಚಿತ ಸೋಲು ಕಂಡ ಪ್ರಜ್ಞಾನಂದ|

ಸಮಗ್ರ ನ್ಯೂಸ್: ವಿಶ್ವಕಪ್ ಚೆಸ್ ಫೈನಲ್ ಪಂದ್ಯದಲ್ಲಿ 2 ದಶಕಗಳ ಬಳಿಕ ಫೈನಲ್ ಪ್ರವೇಶಿಸಿದ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ವಿಶ್ವ ನಂ.1 ನಾರ್ವೆಯ ಮ್ಯಾಗ್ನಸ್ ಕಾರ್ಲ್ ಸೆನ್ ವಿರುದ್ಧ ಸೋಲು ಕಂಡಿದ್ದಾರೆ. ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ವಿಶ್ವದ ನಂಬರ್ 1 ಚೆಸ್ ತಾರೆಗೆ ಎಲ್ಲಾ ರೀತಿಯಲ್ಲೂ ಪೈಪೋಟಿ ನೀಡುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಆದರೆ ಟೈಬ್ರೇಕ್ ನಲ್ಲಿ ಮೇಲುಗೈ ಸಾಧಿಸುವ ಮೂಲಕ ಕಾರ್ಲ್ ಸೆನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ಗುರುವಾರ ನಡೆದ

ವಿಶ್ವಕಪ್ ಚೆಸ್ ಫೈನಲ್| ರೋಚಕ ಪೈಪೋಟಿ ನೀಡಿ ವಿರೋಚಿತ ಸೋಲು ಕಂಡ ಪ್ರಜ್ಞಾನಂದ| Read More »

ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ| ಹಲವು ಮನೆಗಳು ಕುಸಿತ; ಜಲಸಮಾಧಿ ಶಂಕೆ

ಸಮಗ್ರ ನ್ಯೂಸ್: ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಗುರುವಾರ ಭಾರೀ ಭೂಕುಸಿತ ಉಂಟಾದ ಪರಿಣಾಮ ಹಲವಾರು ಮನೆಗಳು ಕುಸಿದುಬಿದ್ದಿದ್ದು, ಅನೇಕ ಜನರು ಸಿಲುಕಿರುವ ಆತಂಕವಿದೆ ಎಂದು NDTV ವರದಿ ಮಾಡಿದೆ. ಕುಲು ಜಿಲ್ಲೆಯ ಅನ್ನಿ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಸುಮಾರು 8-9 ಬಹುಮಹಡಿ ಕಟ್ಟಡಗಳು ಭೂಕುಸಿತದಿಂದ ಏಕಾಏಕಿ ಕುಸಿದುಬಿದ್ದು ಭಾರೀ ಧೂಳು ಮೇಲೆದ್ದಿರುವ ದೃಶ್ಯವು ವೀಡಿಯೊದಲ್ಲಿ ಸೆರೆಯಾಗಿದೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿಯಾಗಿಲ್ಲ. ಕಳೆದ ಒಂದು ವಾರದ ಹಿಂದೆಯೇ ಕಟ್ಟಡ ತೆರವು ಮಾಡುವಂತೆ ಆಡಳಿತ ಮಂಡಳಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ| ಹಲವು ಮನೆಗಳು ಕುಸಿತ; ಜಲಸಮಾಧಿ ಶಂಕೆ Read More »