ರಾಷ್ಟ್ರೀಯ

ಚಂದ್ರಯಾನ -3; ವಿಕ್ರಮ್ ಲ್ಯಾಂಡರ್ ನಿಂದ ಹೊರಬಂದ ಪ್ರಗ್ಯಾನ್| ಮುಂದೇನಾಗುತ್ತೆ ಗೊತ್ತಾ?

ಸಮಗ್ರ ನ್ಯೂಸ್: ಚಂದ್ರಯಾನ 3 ಕಾರ್ಯಾಚರಣೆಯ ಮುಕ್ಕಾಲು ಭಾಗ ಕೆಲಸ ಯಶಸ್ವಿಯಾಗಿ ಪೂರ್ಣಗೊಂಡಿದೆ. ವಿಕ್ರಮ್ ಲ್ಯಾಂಡರ್‌ ಚಂದ್ರನ ಮೇಲೆ ಇಳಿದಾಗಿದೆ. ಇದೀಗ ಅಸಲಿ ಕೆಲಸ ಪ್ರಾರಂಭ ಮಾಡಬೇಕಿದ್ದು, ರೋವರ್‌ ಪ್ರಗ್ಯಾನ್‌ ಕೂಡಾ ಲ್ಯಾಂಡರ್‌ನಿಂದ ಹೊರಬಂದಿದೆ. ಇಂದಿನಿಂದ 14 ದಿನಗಳ ಕಾಲ (ಭೂಮಿಯ ಪ್ರಕಾರದ ದಿನದ ಅಳತೆ‌ ಇದು ಚಂದ್ರನ ಒಂದು ದಿನ ) ಚಂದ್ರನ ಮೇಲೆ ಸಂಚರಿಸಲಿರುವ ಪ್ರಗ್ಯಾನ್‌ ರೋವರ್‌ ತನ್ನ ಕೆಲಸ ಮಾಡಲಿದೆ. ರೋವರ್‌ ಚಂದ್ರನ ಮೇಲ್ಮೈನಲ್ಲಿರುವ ಲೂನಾರ್‌ ರೆಗೊಲಿತ್‌ ಅಗ್ಲೂಟಿನೇಟ್ಸ್‌ ಅಂದರೆ ಘನಪದಾರ್ಥ ಅಧ್ಯಯನ […]

ಚಂದ್ರಯಾನ -3; ವಿಕ್ರಮ್ ಲ್ಯಾಂಡರ್ ನಿಂದ ಹೊರಬಂದ ಪ್ರಗ್ಯಾನ್| ಮುಂದೇನಾಗುತ್ತೆ ಗೊತ್ತಾ? Read More »

ಪರಾಕ್ರಮ ಮೆರೆದ ಇಸ್ರೋ ಅಭಿನಂದಿಸಲು ಇಂದು ಭೇಟಿ ನೀಡಲಿರುವ ಸಿಎಂ

ಸಮಗ್ರ ನ್ಯೂಸ್: ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿ ಹಿನ್ನೆಲೆ ಇಂದು ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇಸ್ರೋ ಕೇಂದ್ರಕ್ಕೆ ಭೇಟಿ ನೀಡುವ ಮುಖ್ಯಮಂತ್ರಿಗಳು ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ ವಿಜ್ಞಾನ & ತಂತ್ರಜ್ಞಾನ ಸಚಿವ ಬೋಸರಾಜು ಸಾಥ್​​​​ ನೀಡಲಿದ್ದಾರೆ. ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಇಸ್ರೋ(ISRO) ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇಸ್ರೋದ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ

ಪರಾಕ್ರಮ ಮೆರೆದ ಇಸ್ರೋ ಅಭಿನಂದಿಸಲು ಇಂದು ಭೇಟಿ ನೀಡಲಿರುವ ಸಿಎಂ Read More »

ಚಂದ್ರನಂಗಳದ ಮೊದಲ ದೃಶ್ಯ ರಿಲೀಸ್ ಮಾಡಿದ ಇಸ್ರೋ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಚಂದ್ರಯಾನ- 3 ಲ್ಯಾಂಡರ್ ಮತ್ತು MOX-ISTRAC ನಡುವೆ ಸಂವಹನ ಸಂಪರ್ಕವನ್ನು ಸ್ಥಾಪಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬುಧವಾರ ಹೇಳಿದೆ. ಇಸ್ರೋ ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾದಿಂದ ಚಂದ್ರನ ಮೇಲ್ಮೈಯ ಚಿತ್ರಗಳನ್ನು ಅವರೋಹಣ ಸಮಯದಲ್ಲಿ ತೆಗೆದಿದೆ. ಒಂದು ಚಂದ್ರಯಾನ 2 ಆರ್ಬಿಟರ್‌ನೊಂದಿಗೆ, ಎರಡನೆಯದು ನೇರವಾಗಿ ಇಸ್ರೋ ಕಮಾಂಡ್ ಸೆಂಟರ್‌ನೊಂದಿಗೆ ಹೀಗೆ ಚಂದ್ರಯಾನ 3 ಮಿಷನ್‌ನಲ್ಲಿ ದ್ವಿಮುಖ ಸಂವಹನ ಸೌಲಭ್ಯವಿದೆ. ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಸ್ಪರ್ಶಿಸಿದ ನಂತರ ವಿಕ್ರಮ್ ಲ್ಯಾಂಡರ್

ಚಂದ್ರನಂಗಳದ ಮೊದಲ ದೃಶ್ಯ ರಿಲೀಸ್ ಮಾಡಿದ ಇಸ್ರೋ Read More »

ಲ್ಯಾಂಡಿಂಗ್ ವೇಳೆ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ‘ವಿಕ್ರಂ ಲ್ಯಾಂಡರ್’ ; ಎಲ್ಲಾ ‘ಗೋವಿಂದನ ಕೃಪೆ’ಯೆಂದ ನೆಟ್ಟಿಗರು

ನವದೆಹಲಿ : ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದ್ದ ಚಂದ್ರಯಾನ-3 ಮಿಷನ್ ಪೂರ್ಣಗೊಂಡಿದ್ದು, ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಈ ಮೂಲಕ ಭಾರತ ಹೊಸ ಇತಿಹಾಸ ಸೃಷ್ಟಿಸಿದೆ. ಸಧ್ಯ ಯಶಸ್ವಿ ಚಂದ್ರಯಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಚರ್ಚೆ ಶುರುವಾಗಿದ್ದು, ಲ್ಯಾಂಡಿಂಗ್ ವೇಳೆ ವಿಕ್ರಂ ಲ್ಯಾಂಡರ್ ಅಕ್ಷರಶಃ ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದೆ ಎನ್ನಲಾಗ್ತಿದೆ. ಈ ಮೂಲಕ ಇದೆಲ್ಲಾ ಗೋವಿಂದನ ಕೃಪೆಯೆಂದು ಭಕ್ತರು ಹೇಳುತ್ತಿದ್ದಾರೆ. ಅಂದ್ಹಾಗೆ, ಚಂದ್ರಯಾನ ಉಡಾವಣೆಗೂ ಮುನ್ನ ಇಸ್ರೋ ವಿಜ್ಞಾನಿಗಳ ತಂಡ

ಲ್ಯಾಂಡಿಂಗ್ ವೇಳೆ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ‘ವಿಕ್ರಂ ಲ್ಯಾಂಡರ್’ ; ಎಲ್ಲಾ ‘ಗೋವಿಂದನ ಕೃಪೆ’ಯೆಂದ ನೆಟ್ಟಿಗರು Read More »

ಚಂದ್ರನ ಅಂಗಳದಲ್ಲಿ ಇಸ್ರೋ ಹೆಜ್ಜೆ ಇರಿಸಿದ ಲೈವ್ ವಿಡಿಯೋ ನೋಡಿದವರೆಷ್ಟು ಮಂದಿ ಗೊತ್ತಾ? ಅಚ್ಚರಿಯ ವರದಿ ಇಲ್ಲಿದೆ…

ಸಮಗ್ರ ನ್ಯೂಸ್: ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 40 ದಿನಗಳ ಯಾನ ಆರಂಭಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ ಚಂದ್ರಯಾನ-3 ಮಿಷನ್ ಚಂದ್ರನ ಅಂಗಳ ಮುಟ್ಟಿದೆ. ಭಾರತ ಈ ಸಾಧನೆ ಮಾಡಿದಾಗ 80,59,688 ಕ್ಕೂ ಹೆಚ್ಚು ಜನರು ನೋಡಿದ್ದಾರೆ. ಏತನ್ಮಧ್ಯೆ, ಫೇಸ್‌ಬುಕ್‌ನಲ್ಲಿ, ಚಂದ್ರಯಾನ-3 ಲ್ಯಾಂಡರ್ ಚಂದ್ರನ ಮೇಲ್ಮೈಯನ್ನು ಮುಟ್ಟಿದಾಗ 355.6K ಕ್ಕೂ ಹೆಚ್ಚು ಜನರು ನೋಡಿದರು. ಇಸ್ರೋದ ಅಧಿಕೃತ ಪ್ರಸಾರ ಚಾನೆಲ್‌ಗಳಲ್ಲಿ ಚಂದ್ರಯಾನ-3 ಲ್ಯಾಂಡಿಂಗ್ ಅನ್ನು ನೇರಪ್ರಸಾರವಾಗಿ ವೀಕ್ಷಿಸಿದವರಲ್ಲದೆ, ಭಾರತದಲ್ಲಿ ಮಾತ್ರವಲ್ಲದೆ ದೇಶಗಳಾದ್ಯಂತ

ಚಂದ್ರನ ಅಂಗಳದಲ್ಲಿ ಇಸ್ರೋ ಹೆಜ್ಜೆ ಇರಿಸಿದ ಲೈವ್ ವಿಡಿಯೋ ನೋಡಿದವರೆಷ್ಟು ಮಂದಿ ಗೊತ್ತಾ? ಅಚ್ಚರಿಯ ವರದಿ ಇಲ್ಲಿದೆ… Read More »

“ಭಾರತ ಈಗ ಚಂದ್ರನ ಮೇಲಿದೆ”| ಚಂದ್ರಯಾನ-3 ಸಕ್ಸಸ್ ಬಳಿಕ ಮೋದಿ ಅಭಿಮತ

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿದೆ. ಈ ಮೂಲಕ ಭಾರತ ಅಮೆರಿಕ, ರಷ್ಯಾ, ಚೀನಾದ ಬಳಿಕ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ದಕ್ಷೀಣ ಆಫ್ರಿಕಾದಿಂದಲೇ ಮಾತನಾಡಿರುವ ಪ್ರಧಾನಿ ಮೋದಿ, ನಾವು ನಮ್ಮ ಕಣ್ಣ ಮುಂದೆ ಇಂತಹ ಇತಿಹಾಸ ನೋಡುವುದೇ ಹೆಮ್ಮೆ. ಈ ಕ್ಷಣ ರಾಷ್ಟ್ರದ ಜೀವತಾವಧಿಯಲ್ಲಿ ಚಿರಂಜೀವಿ ಚೇತನವಾಗಲಿದೆ. ಇದು ಅವಿಸ್ಮರಣಿಯಾವಾಗಿದೆ. ಅದ್ಭೂತಪೂರ್ವಕವಾಗಿದೆ. ಇದು ನವ ಭಾರತದ ಜಯಘೋಷ.

“ಭಾರತ ಈಗ ಚಂದ್ರನ ಮೇಲಿದೆ”| ಚಂದ್ರಯಾನ-3 ಸಕ್ಸಸ್ ಬಳಿಕ ಮೋದಿ ಅಭಿಮತ Read More »

ಚಂದ್ರನ ಅಂಗಳದಲ್ಲಿ ಭಾರತ ತಿರಂಗಾ|ಐತಿಹಾಸಿಕ ವಿಜಯದ ಪತಾಕೆ ಹಾರಿಸಿದ ಇಸ್ರೋ

ಸಮಗ್ರ ನ್ಯೂಸ್: ಚಂದ್ರನ ದಕ್ಷಿಣ ಧ್ರುವದಲ್ಲಿ ‘ವಿಕ್ರಮ‌’ ಲ್ಯಾಂಡರ್ ಹೆಜ್ಜೆ ಇರಿಸಿದ್ದು, ಅಭೂತಪೂರ್ವ ಕ್ಷಣಕ್ಕೆ ವಿಶ್ವವೇ ಸಾಕ್ಷಿಯಾಯಿತು. ನಿಗದಿತ ಸಮಯ ಸಂಜೆ 6.04 ನಿಮಿಷಕ್ಕೆ ಗುರಿ ತಲುಪಿದ್ದು, ಹೀಗಾಗಿ ಚಂದ್ರಯಾನ-3 ಯೋಜನೆ ಪರಿಪೂರ್ಣಗೊಂಡಿದೆ. ಭಾರತೀಯ ಬಾಹ್ಯಾಕಾಶ ನೌಕೆ ಚಂದ್ರನ ಸಮೀಪವನ್ನು ತಲುಪಿದೆ ಮತ್ತು ಆಗಸ್ಟ್ 23 ರ ಇಂದು ಸಂಜೆ 6.04 ಗಂಟೆ ವೇಳೆಗೆ ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿದಿದೆ. ಜುಲೈ 14 ರಂದು ಉಡಾವಣೆಯಾದ ಚಂದ್ರಯಾನ -3 ರ ಲ್ಯಾಂಡರ್ ಮಾಡ್ಯೂಲ್ ಮಿಷನ್ ಪ್ರಾರಂಭವಾದ 42

ಚಂದ್ರನ ಅಂಗಳದಲ್ಲಿ ಭಾರತ ತಿರಂಗಾ|ಐತಿಹಾಸಿಕ ವಿಜಯದ ಪತಾಕೆ ಹಾರಿಸಿದ ಇಸ್ರೋ Read More »

ಇಸ್ರೋ ಮುಖ್ಯಸ್ಥರು ‘ಚಂದ್ರಯಾನ -3’ ಲ್ಯಾಂಡಿಂಗ್‌ ನ ಬಗ್ಗೆ ಹೇಳಿದ್ದೇನು?

ಸಮಗ್ರ ನ್ಯೂಸ್: ಇನ್ನು ಕೆಲವೇ ಗಂಟೆಗಳಲ್ಲಿ ದೇಶ ಹೊಸ ಇತಿಹಾಸ ಸೃಷ್ಟಿಸಲಿದೆ. ಚಂದ್ರಯಾನ 3 ಲ್ಯಾಂಡರ್ ವಿಕ್ರಮ್ ಇಂದು ಸಂಜೆ 6:04 ಕ್ಕೆ ಚಂದ್ರನನ್ನು ಚುಂಬಿಸಲಿದೆ. ದೇಶದೆಲ್ಲೆದೆ ಈ ಉತ್ಸಾಹವಿದ್ದರೂ, ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಸಮಯ ಹತ್ತಿರವಾಗುತ್ತಿದ್ದಂತೆ ಜನರ ಎದೆಬಡಿತವೂ ಹೆಚ್ಚುತ್ತಿದೆ. ಇಡೀ ವಿಶ್ವದ ಕಣ್ಣುಗಳು ಕೂಡ ಈ ಮಿಷನ್ ಮೇಲೆ ಕೇಂದ್ರೀಕೃತವಾಗಿವೆ. ವಿಕ್ರಮ್ ಯಶಸ್ವಿ ಲ್ಯಾಂಡಿಂಗ್‌ಗಾಗಿ ದೇಶದ ಎಲ್ಲೆಡೆ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತಿದ್ದು,ಈ ಎಲ್ಲದರ ನಡುವೆ, ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರು ಮಿಷನ್‌ನ

ಇಸ್ರೋ ಮುಖ್ಯಸ್ಥರು ‘ಚಂದ್ರಯಾನ -3’ ಲ್ಯಾಂಡಿಂಗ್‌ ನ ಬಗ್ಗೆ ಹೇಳಿದ್ದೇನು? Read More »

ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆ ಕುಸಿತ| 17 ಮಂದಿ ದುರ್ಮರಣ

ಸಮಗ್ರನ್ಯೂಸ್: ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆಯೊಂದು ಕುಸಿದು ಬಿದ್ದು 17 ಮಂದಿ ಮೃತಪಟ್ಟಿರುವ ಘಟನೆ ಮಿಝೋರಾಂನಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ ಹಲವರು ಸ್ಥಳದಲ್ಲಿ ಸಿಲುಕಿರುವ ಶಂಕೆ ಇದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಸೇತುವೆ ಕುಸಿದಾಗ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಿಝೋರಾಂ ನ ಐಝಾಲ್ ನಿಂದ ಸುಮಾರು 21 ಕಿ.ಮೀ. ದೂರದಲ್ಲಿರುವ ಸಾಯಿರಾಂಗ್ ಪ್ರದೇಶದಿಂದ ಈ ಘಟನೆ ವರದಿಯಾಗಿದೆ. ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ

ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆ ಕುಸಿತ| 17 ಮಂದಿ ದುರ್ಮರಣ Read More »

ಚಂದ್ರಯಾನ -3: ಶಶಿಯ ಅಂಗಳದಲ್ಲಿ ಹೆಜ್ಜೆ ಇರಿಸಲು ‘ವಿಕ್ರಮ’ ಸನ್ನದ್ಧ| ಎಲ್ಲರ ಚಿತ್ತ ಭಾರತದತ್ತ…

ಸಮಗ್ರ ನ್ಯೂಸ್: ಚಂದ್ರನ ದಕ್ಷಿಣ ಧ್ರುವದಲ್ಲಿ ‘ವಿಕ್ರಮ‌’ ಲ್ಯಾಂಡರ್ ಹೆಜ್ಜೆ ಇರಿಸಲು ಸನ್ನದ್ಧವಾಗಿದ್ದು, ಇಂದು ಸಂಜೆ 6.04 ನಿಮಿಷಕ್ಕೆ ಗುರಿ ತಲುಪಲಿದೆ. ಹೀಗಾಗಿ ಚಂದ್ರಯಾನ-3 ಯೋಜನೆಯತ್ತ‌ ಎಲ್ಲರ ಚಿತ್ತ ನೆಟ್ಟಿದೆ. ಭಾರತೀಯ ಬಾಹ್ಯಾಕಾಶ ನೌಕೆ ಚಂದ್ರನ ಸಮೀಪವನ್ನು ತಲುಪಿದೆ ಮತ್ತು ಆಗಸ್ಟ್ 23 ರ ಇಂದು ಸಂಜೆ 6.04 ಗಂಟೆ ವೇಳೆಗೆ ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಯಲು ಸಜ್ಜಾಗಿದೆ.ಜುಲೈ 14 ರಂದು ಉಡಾವಣೆಯಾದ ಚಂದ್ರಯಾನ -3 ರ ಲ್ಯಾಂಡರ್ ಮಾಡ್ಯೂಲ್ ಮಿಷನ್ ಪ್ರಾರಂಭವಾದ 42 ದಿನಗಳ ನಂತರ

ಚಂದ್ರಯಾನ -3: ಶಶಿಯ ಅಂಗಳದಲ್ಲಿ ಹೆಜ್ಜೆ ಇರಿಸಲು ‘ವಿಕ್ರಮ’ ಸನ್ನದ್ಧ| ಎಲ್ಲರ ಚಿತ್ತ ಭಾರತದತ್ತ… Read More »