ರಾಷ್ಟ್ರೀಯ

ಮನೆಗೆ ತೆರಳಿದ್ದ ಯೋಧನ ಅಪಹರಣ| ಸೇನೆಯಿಂದ ತೀವ್ರ ಹುಡುಕಾಟ

ಸಮಗ್ರ ನ್ಯೂಸ್: ರಜೆಯ ಮೇಲೆ ಮನೆಗೆ ಬಂದಿದ್ದ ಯೋಧನನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu & Kashmir) ಕುಲ್ಗಾಮ್ ನಲ್ಲಿ ನಡೆದಿದೆ. ಜಾವೇದ್ ಅಹ್ಮದ್ ವಾನಿ (25) ಅಪರಹರಣಕ್ಕೊಳಗಾದ ಯೋಧ ಎಂದು ತಿಳಿದು ಬಂದಿದೆ. ಜಾವೇದ್ ಮನೆಯಿಂದ ಅಂಗಡಿಯೊಂದಕ್ಕೆ ತೆರಳುವುದಾಗಿ ಹೇಳಿ ಕಾರಿನಲ್ಲಿ ಹೋಗಿದ್ದರು. ಆದರೆ ತುಂಬಾ ಸಮಯದವರೆಗೂ ಅವರು ವಾಪಾಸ್ ಆಗದೇ ಇರುವುದರಿಂದ ಕುಟುಂಬಸ್ಥರು ಹುಡುಕಾಟ ಆರಂಭಿಸಿದಾಗ ಅವರ ಕಾರು ಪರಂಹಾಲ್ ಎಂಬ ಗ್ರಾಮದಲ್ಲಿ ಪತ್ತೆಯಾಗಿದೆ. ಕಾರಿನ ಡೋರ್‌ಗಳು ತೆರೆದಿದ್ದು ಕಾರಿನಲ್ಲಿ […]

ಮನೆಗೆ ತೆರಳಿದ್ದ ಯೋಧನ ಅಪಹರಣ| ಸೇನೆಯಿಂದ ತೀವ್ರ ಹುಡುಕಾಟ Read More »

ಸ್ವಂತ ಉದ್ಯಮ ಆರಂಭಿಸಲು ಕೇಂದ್ರ ಸರ್ಕಾರ ನೀಡುತ್ತೆ 50 ಲಕ್ಷ ರೂ. ಸಾಲ – ಶೇ.50 ಸಬ್ಸಿಡಿಯೂ ಲಭ್ಯ| ಹೇಗೆ ಅರ್ಜಿ ಸಲ್ಲಿಸುವುದು? | ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್:ಸ್ವಂತ ಉದ್ಯಮ ಸ್ಥಾಪಿಸಿ ಸ್ವಾವಲಂಬಿ ಉದ್ಯಮಿ ಆಗಬೇಕೆ? ಹಾಗಾದರೆ ಕೋಳಿ ಫಾರಂ ಸ್ಥಾಪನೆಗೆ ಮುಂದಾಗಬಹುದು. ಯಾಕೆಂದರೆ? ಈ ಉದ್ಯಮ ಆರಂಭಿಸಲು ಕೇಂದ್ರ ಸರಕಾರ 50 ಲಕ್ಷ ರೂ. ಸಾಲ ನೀಡುತ್ತಿದೆ. ಶೇ. 50ರಷ್ಟು (50%) ಸಬ್ಸಿಡಿ (Subsidy) ಇದ್ದು, ನೀವು 25 ಲಕ್ಷ ಹೂಡಿಕೆ ಮಾಡಿದರೆ ಉಳಿದ ಮೊತ್ತವನ್ನು ಕೇಂದ್ರ ಭರಿಸಲಿದೆ. ಯಾರಿಗೆಲ್ಲ ಸೌಲಭ್ಯ ಲಭ್ಯ?ಈ ಯೋಜನೆಯಡಿ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು. ವ್ಯಕ್ತಿ, ಸ್ವಸಹಾಯ ಸಂಘಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತ ಸಹಕಾರ ಸಂಘಗಳು,

ಸ್ವಂತ ಉದ್ಯಮ ಆರಂಭಿಸಲು ಕೇಂದ್ರ ಸರ್ಕಾರ ನೀಡುತ್ತೆ 50 ಲಕ್ಷ ರೂ. ಸಾಲ – ಶೇ.50 ಸಬ್ಸಿಡಿಯೂ ಲಭ್ಯ| ಹೇಗೆ ಅರ್ಜಿ ಸಲ್ಲಿಸುವುದು? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ ʻಆಗಸ್ಟ್ʼ ತಿಂಗಳ ಬ್ಯಾಂಕ್ ರಜಾದಿನಗಳ ಪೂರ್ಣ ಪಟ್ಟಿ

ಸಮಗ್ರ ನ್ಯೂಸ್: ಆಗಸ್ಟ್ ತಿಂಗಳು ಪ್ರಾರಂಭವಾಗುತ್ತಿದೆ ಮತ್ತು ಪ್ರತಿ ತಿಂಗಳಂತೆ ಈ ತಿಂಗಳೂ ಬ್ಯಾಂಕ್‌ಗಳಲ್ಲಿ ಅಧಿಕೃತ ರಜಾದಿನಗಳು ಇರುತ್ತವೆ ಎಂದು ಎಲ್ಲರೂ ಯೋಚಿಸುತ್ತಿರುತ್ತಾರೆ. ದೇಶದಾದ್ಯಂತ ಸೆಂಟ್ರಲ್ ರಿಸರ್ವ್ ಬ್ಯಾಂಕ್ (RBI) ಹೊರಡಿಸಿದ 2023 ರ ಬ್ಯಾಂಕ್ ಹಾಲಿಡೇಸ್ ಪಟ್ಟಿಯ ಪ್ರಕಾರ, ಆಗಸ್ಟ್‌ ತಿಂಗಳಲ್ಲಿ ಒಟ್ಟು 14 ದಿನ (ಬ್ಯಾಂಕ್ ರಜಾ) ದೇಶಾದ್ಯಂತ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಇದು ಹಬ್ಬಗಳ ರಜಾದಿನಗಳು ಮತ್ತು ವಾರಾಂತ್ಯದ ರಜಾದಿನಗಳು ಹಾಗೇ ಇತರ ಯಾವುದೇ ರೀತಿಯ ಸಂದರ್ಭಗಳ ರಜೆಯನ್ನು ಒಳಗೊಂಡಿರುತ್ತದೆ. ಇದರಲ್ಲಿ ಪ್ರತಿ ರಾಜ್ಯಗಳು

ಬ್ಯಾಂಕ್ ಗ್ರಾಹಕರೇ ಗಮನಿಸಿ ʻಆಗಸ್ಟ್ʼ ತಿಂಗಳ ಬ್ಯಾಂಕ್ ರಜಾದಿನಗಳ ಪೂರ್ಣ ಪಟ್ಟಿ Read More »

ಅಂತರಾಷ್ಟ್ರೀಯ ಹುಲಿ ದಿನ| ಈ ದಿನವನ್ನು ಏಕೆ ಆಚರಿಸಲಾಗುತ್ತದೆ?

ಜಗತ್ತಿನಲ್ಲಿ ಅತೀ ವೇಗವಾಗಿ ಕ್ಷೀಣಿಸುತ್ತಿರುವ ಹುಲಿಗಳ ಸಂತತಿಯ ರಕ್ಷಣೆಗಾಗಿ ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ (International Tiger Day) ದಿನವನ್ನು ಆಚರಿಸಲಾಗುತ್ತದೆ. ದಿನದಿಂದ ದಿನಕ್ಕೆ ಜಾಗತಿಕ ಮಟ್ಟದಲ್ಲಿ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಕ್ರಮ ಬೇಟೆ, ಹವಾಮಾನ ಬದಲಾವಣೆ ಮತ್ತು ಅರಣ್ಯ ನಾಶಳಿಂದ ಹುಲಿಗಳ ಸಂತತಿ ನಶಿಸಿಹೋಗುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, 20 ನೇ ಶತಮಾನದ ಆರಂಭದ ವೇಳೆಯಲ್ಲಿ ಶೇಕಡಾ 95 ರಷ್ಟು ಇದ್ದ ಹುಲಿಗಳ ಸಂಖ್ಯೆಯು ನಾಶವಾಗಿ ಈಗ ಕೇವಲ 5% ದಷ್ಟು,

ಅಂತರಾಷ್ಟ್ರೀಯ ಹುಲಿ ದಿನ| ಈ ದಿನವನ್ನು ಏಕೆ ಆಚರಿಸಲಾಗುತ್ತದೆ? Read More »

ಕ್ಯಾನ್ಸರ್​ನಿಂದ ಮರಣ ಪ್ರಮಾಣ ಹೆಚ್ಚಳ| ಆತಂಕ ತರಿಸಿದ ವೈದ್ಯಕೀಯ ವರದಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕ್ಯಾನ್ಸರ್​ ರೋಗಿಗಳ ಸಾವಿನ ಪ್ರಮಾಣ ಏರಿಕೆಯಾಗಿದ್ದು, ಏಳು ತಿಂಗಳಲ್ಲಿ 600 ಕ್ಕೂ ಅಧಿಕ ರೋಗಿಗಳು ಸಾವನ್ನಪ್ಪಿರೋದು ಭಯವನ್ನುಂಟು ಮಾಡಿದೆ. ಇದೀಗ ದೇಶದಲ್ಲಿ ಗುಜರಾತ್ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಕಳೆದ ಕೆಲ ಸಮಯದಿಂದ ರಾಜ್ಯದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಳದ ಜೊತೆಯಲ್ಲಿ ಮರಣ ಪ್ರಮಾಣ ಕೂಡ ಹೆಚ್ಚಳವಾಗಿದೆ. 2020 ರಲ್ಲಿ ಅಂದಾಜು 85,968 ಪ್ರಕರಣಗಳು ಬೆಳಕಿಗೆ ಬಂದಿದ್ದವು. 2021 ರಲ್ಲಿ 88,126 ಮತ್ತು 2022 ರಲ್ಲಿನ 90,349 ಕ್ಯಾನ್ಸರ್ ಪ್ರಕರಣಗಳು ದಾಖಲಾಗಿವೆ. ಇನ್ನು

ಕ್ಯಾನ್ಸರ್​ನಿಂದ ಮರಣ ಪ್ರಮಾಣ ಹೆಚ್ಚಳ| ಆತಂಕ ತರಿಸಿದ ವೈದ್ಯಕೀಯ ವರದಿ Read More »

ಇಂದು ಕಾರ್ಗಿಲ್ ವಿಜಯ ದಿವಸ್| ತ್ಯಾಗ ಬಲಿದಾನದ ಒಂದು ಮೆಲುಕು

ಸಮಗ್ರ ಸ್ಪೆಷಲ್: ದೇಶದ ಗಡಿ ಭಾಗದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ನಮ್ಮಗಾಗಿ ಬಿಸಿಲು, ಚಳಿ ಹಾಗೂ ಮಳೆ ಎನ್ನದೇ ಸೈನಿಕರು ಹಗಲು-ರಾತ್ರಿ ಶ್ರಮಿಸುತ್ತಿರುತ್ತಾರೆ. ಇಂದು ಕಾರ್ಗಿಲ್ ಯುದ್ಧವು ಭಾರತೀಯ ಇತಿಹಾಸದಲ್ಲಿ ಒಂದು ಕಟುವಾದ ಅಧ್ಯಾಯವಾಗಿ ನಿಂತಿದೆ. ರಾಷ್ಟ್ರದ ಸಾಮೂಹಿಕ ಸ್ಮರಣೆಯಲ್ಲಿ ಶಾಶ್ವತವಾಗಿ ಕೆತ್ತಲಾಗಿದೆ. ಆಪರೇಷನ್ ವಿಜಯ್ ಅನ್ನು ಮುನ್ನಡೆಸಿದ ಕಾರ್ಗಿಲ್ ಯುದ್ಧ ವೀರರ ಶೌರ್ಯ ಮತ್ತು ಶೌರ್ಯಕ್ಕೆ ಇದು ಗೌರವ ಸಲ್ಲಿಸುತ್ತದೆ. ಭಾರೀ ವೆಚ್ಚದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ವಿಜಯದಲ್ಲಿ ಕೊನೆಗೊಂಡಿತು. ಪ್ರತಿ ವರ್ಷ, ಜುಲೈ

ಇಂದು ಕಾರ್ಗಿಲ್ ವಿಜಯ ದಿವಸ್| ತ್ಯಾಗ ಬಲಿದಾನದ ಒಂದು ಮೆಲುಕು Read More »

ಬೆಸ್ಟ್ ಬೀದಿ ಬದಿ ತಿನಿಸುಗಳ ವರದಿ ಪ್ರಕಟಿಸಿದ ಟೇಸ್ಟ್ ಅಟ್ಲಾಸ್ ಸಂಸ್ಥೆ| ನಮ್ಮ “ಮೈಸೂರು ಪಾಕ್” ಗೆ ಎಷ್ಟನೇ ಸ್ಥಾನ ಗೊತ್ತೇ?

ಸಮಗ್ರ ನ್ಯೂಸ್: ಟೇಸ್ಟ್‌ ಅಟ್ಲಾಸ್‌ ಕಳೆದ ಕೆಲವು ದಿನಗಳ ಹಿಂದೆ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಂತೆ ಕರ್ನಾಟಕದ ಹೆಮ್ಮೆ ಮೈಸೂರು ಪಾಕ್‌ ವಿಶ್ವ ಅಗ್ರ ಸಿಹಿ ತಿನಿಸುಗಳ ಪಟ್ಟಿಯಲ್ಲಿ 14ನೇ ಸ್ಥಾನ ಪಡೆದಿದೆ. ಕುಲ್ಫಿ ಹಾಗೂ ಕುಲ್ಫಿ ಪಲೋಡಾ ಕ್ರಮವಾಗಿ 18 ಹಾಗೂ 32ನೇ ಸ್ಥಾನಗಳನ್ನು ಪಡೆದುಕೊಂಡಿವೆ. ವಿಶ್ವ ಅಗ್ರ ಸಿಹಿ ತಿನಿಸುಗಳ ಪೈಕಿ ಮೊದಲ ಐದು ಸ್ಥಾನದಲ್ಲಿ ಪೋರ್ಚುಗಲ್‌ನ ಪಾಸ್ತೆಲ್‌ ಡಿ ನಾಟಾ, ಇಂಡೋನೇಷ್ಯಾದ ಸೆರಾಬಿ, ಟರ್ಕಿಯ ಡೊಂಡುರ್ಮಾ, ದಕ್ಷಿಣ ಕೊರಿಯಾದ ಹೊಟೆಕ್‌, ಥಾಯ್ಲೆಂಡ್‌ನ ಪಾ

ಬೆಸ್ಟ್ ಬೀದಿ ಬದಿ ತಿನಿಸುಗಳ ವರದಿ ಪ್ರಕಟಿಸಿದ ಟೇಸ್ಟ್ ಅಟ್ಲಾಸ್ ಸಂಸ್ಥೆ| ನಮ್ಮ “ಮೈಸೂರು ಪಾಕ್” ಗೆ ಎಷ್ಟನೇ ಸ್ಥಾನ ಗೊತ್ತೇ? Read More »

‘ವಂದೇ‌ ಭಾರತ್’ ನಲ್ಲಿ ಮೂತ್ರ ವಿಸರ್ಜನೆ ಮಾಡಿ ₹.6 ಸಾವಿರ ಕಳಕೊಂಡ ವ್ಯಕ್ತಿ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸಲು ವಂದೇ ಭಾರತ್ ರೈಲಿಗೆ ಹತ್ತಿದ್ದು, 6,000 ರೂ.ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್ ಮೂಲದ ಅಬ್ದುಲ್ ಖಾದಿರ್ ಎಂಬುವರು ತಮ್ಮ ಕುಟುಂಬದೊಂದಿಗೆ ಭೋಪಾಲ್ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿದ್ದಾಗ ಅವರಿಗೆ ಮೂತ್ರ ವಿಸರ್ಜಿಸುವ ತುರ್ತು ಅಗತ್ಯವಿತ್ತು. ಈ ವೇಳೆ, ಅಲ್ಲಿನ ಶೌಚಾಲಯಕ್ಕೆ ಹೋಗದೇ ವಂದೇ ಭಾರತ್ ರೈಲಿನ ಶೌಚಾಲಯವನ್ನು ಬಳಸಲು ಹತ್ತಿದರು. ಖಾದಿರ್ ಜುಲೈ 15 ರಂದು ಸಂಜೆ 5.20 ಕ್ಕೆ ಭೋಪಾಲ್ ನಿಲ್ದಾಣವನ್ನು ತಲುಪಿದ್ದರು ಮತ್ತು ಸಿಂಗ್ರೌಲಿಗೆ ಅವರ ರೈಲು

‘ವಂದೇ‌ ಭಾರತ್’ ನಲ್ಲಿ ಮೂತ್ರ ವಿಸರ್ಜನೆ ಮಾಡಿ ₹.6 ಸಾವಿರ ಕಳಕೊಂಡ ವ್ಯಕ್ತಿ Read More »

ಮಣಿಪುರ ಹಿಂಸಾಚಾರ ಪ್ರಕರಣ| ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಬಳಿಕ ಮೌನ ಮುರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಎಸ್‌ಟಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಮಣಿಪುರದಲ್ಲಿ ಎರಡು ಜನಾಂಗಗಳ ನಡುವೆ ಹಿಂಸಾಚಾರ ಆರಂಭವಾದಾಗಿನಿಂದ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 77 ದಿನಗಳ ನಂತರ ಮೌನ ಮುರಿದಿದ್ದು, “ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ” ಎಂದಿದ್ದಾರೆ. ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರದ ವಿಡಿಯೋ ಬಹಿರಂಗಗೊಂಡ ನಂತರ ಮಾತನಾಡಿರುವ ಅವರು, “ಮಣಿಪುರದ ಘಟನೆಯು ಮುನ್ನೆಲೆಗೆ ಬಂದಿರುವುದು

ಮಣಿಪುರ ಹಿಂಸಾಚಾರ ಪ್ರಕರಣ| ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ಬಳಿಕ ಮೌನ ಮುರಿದ ಪ್ರಧಾನಿ ಮೋದಿ Read More »

ಟೊಮ್ಯಾಟೊ ಮೇಲೆ ಸಬ್ಸಿಡಿ ನೀಡಿದ ಕೇಂದ್ರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಸಬ್ಸಿಡಿ ಟೊಮೆಟೊ ಬೆಲೆಯನ್ನು ಗುರುವಾರದಿಂದ ಪ್ರತಿ ಕೆ.ಜಿ.ಗೆ 80 ರೂ.ಗಳಿಂದ 70 ರೂ.ಗೆ ಇಳಿಸಿದೆ. ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಮತ್ತು ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ (NAFED) ಮೂಲಕ ದೆಹಲಿ-ಎನ್ಸಿಆರ್ ಮತ್ತು ಇತರ ಕೆಲವು ಪ್ರಮುಖ ನಗರಗಳಲ್ಲಿ ಕೇಂದ್ರವು ಜನರಿಗೆ ಕೆಜಿಗೆ 80 ರೂ.ಗಳ ಸಬ್ಸಿಡಿ ದರದಲ್ಲಿ ಟೊಮೆಟೊವನ್ನು ಮಾರಾಟ ಮಾಡುತ್ತಿದೆ. ಟೊಮ್ಯಾಟೊದ ಅಖಿಲ ಭಾರತ ಸರಾಸರಿ ಚಿಲ್ಲರೆ ಬೆಲೆಗಳು ಪ್ರತಿ ಕೆ.ಜಿ.ಗೆ ಸುಮಾರು

ಟೊಮ್ಯಾಟೊ ಮೇಲೆ ಸಬ್ಸಿಡಿ ನೀಡಿದ ಕೇಂದ್ರ Read More »