ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಅಯ್ಯನ್ ಆ್ಯಪ್/ ಕೇರಳ ಅರಣ್ಯ ಇಲಾಖೆಯಿಂದ ಅಭಿವೃದ್ಧಿ
ಸಮಗ್ರ ನ್ಯೂಸ್: ಕೇರಳ ಅರಣ್ಯ ಇಲಾಖೆಯು ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಮಾರ್ಗದರ್ಶನ ನೀಡುವ ಸಲುವಾಗಿ ‘ಅಯ್ಯನ್’ ಎಂಬ ಹೊಸ ಆ್ಯಪ್ ಅನ್ನು ಅಭಿವೃದ್ಧಿ ಪಡಿಸಿದೆ. ಶಬರಿಮಲೆಗೆ ಬರುವ ಯಾತ್ರಿಕರು ಮುಂಬರುವ ಮಂಡಲ ಪೂಜೆ ಹಾಗೂ ಮಕರ ಸಂಕ್ರಾಂತಿ ಪೂಜೆ ಋತುವಿನಲ್ಲಿ ಈ ಆ್ಯಪ್ ಬಳಸಬಹುದಾಗಿದೆ. ಮಲಯಾಳಂ, ಕನ್ನಡ ಸೇರಿ ದಕ್ಷಿಣ ಭಾರತದ ಎಲ್ಲ ನಾಲ್ಕು ಭಾಷೆಗಳು ಹಾಗೂ ಹಿಂದಿಯಲ್ಲಿ ಮಾರ್ಗಸೂಚಿಗಳು ಮತ್ತು ಮಾಹಿತಿಯನ್ನು ನೀಡಲಿದೆ. ಪಂಪಾ – ಸನ್ನಿಧಾನಂ ಮಾರ್ಗಗಳಲ್ಲಿ ಲಭ್ಯವಿರುವ ಸೇವೆಗಳ ಕುರಿತು ಈ ಆ್ಯಪ್ ಮೂಲಕ […]
ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಅಯ್ಯನ್ ಆ್ಯಪ್/ ಕೇರಳ ಅರಣ್ಯ ಇಲಾಖೆಯಿಂದ ಅಭಿವೃದ್ಧಿ Read More »










