ರಾಷ್ಟ್ರೀಯ

ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಸೋಮವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿದೆಯೇ ಎಂದು ಸಂಸ್ಕೃತಿ ಸಚಿವಾಲಯಕ್ಕೆ ಬಿಜೆಪಿ ಸಂಸತ್ ಸದಸ್ಯ ಭಗೀರಥ ಚೌಧರಿ ಕೇಳಿದ್ದ ಪ್ರಶ್ನೆಗಳಿಗೆ ಸಚಿವ ರೆಡ್ಡಿ ಉತ್ತರಿಸಿದರು. ರಾಷ್ಟ್ರೀಯ ಪ್ರಾಣಿಯಾಗಿ, ಸಂಸತ್ತಿನಲ್ಲಿ ಶಾಸನವನ್ನು ತರುವ ಮೂಲಕ ಭಾರತೀಯ ಮತ್ತು […]

ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ Read More »

ಹಳಿ ತಪ್ಪಿದ ಪ್ಯಾಸೆಂಜರ್ ರೈಲು| 15 ಜನ ಸಾವು; ಹಲವರು ಗಂಭೀರ

ಸಮಗ್ರ ನ್ಯೂಸ್: ಹತ್ತು ರೈಲು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಾಕಿಸ್ತಾನದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡ ಘಟನೆ ಪಾಕಿಸ್ತಾನದಲ್ಲಿ ‌ನಡೆದಿದೆ. ಪಾಕಿಸ್ತಾನದ ರಾವಲ್ಪಿಂಡು ಸಮೀಪ ಘಟನೆ ನಡೆದಿದ್ದು, ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈಲು ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ. ಈ ವಿಷಯ ತಿಳಿದು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಯ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪರಿಹಾರ ರೈಲು ಹೊರಟಿದೆ

ಹಳಿ ತಪ್ಪಿದ ಪ್ಯಾಸೆಂಜರ್ ರೈಲು| 15 ಜನ ಸಾವು; ಹಲವರು ಗಂಭೀರ Read More »

ಚಂದ್ರಯಾನ – 3; ಚಂದ್ರನ ಮೊದಲ ಚಿತ್ರ ಬಿಡುಗಡೆ ಮಾಡಿದ ಇಸ್ರೋ

ಸಮಗ್ರ ನ್ಯೂಸ್: ಚಂದ್ರಯಾನ -3 ಸೆರೆಹಿಡಿದ ಚಂದ್ರನ ಮೊದಲ ನೋಟವನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ಬಾಹ್ಯಾಕಾಶ ನೌಕೆ ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ ಒಂದು ದಿನದ ನಂತರ ಈ ವಿಡಿಯೋವನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಮೂರನೇ ಮಾನವರಹಿತ ಚಂದ್ರಯಾನ ಮಿಷನ್ ಚಂದ್ರಯಾನ 3 ವೀಕ್ಷಿಸಿದ ಚಂದ್ರನ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಚಂದ್ರಯಾನ -3 ಶನಿವಾರ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ.“ಆಗಸ್ಟ್ 5, 2023 ರಂದು

ಚಂದ್ರಯಾನ – 3; ಚಂದ್ರನ ಮೊದಲ ಚಿತ್ರ ಬಿಡುಗಡೆ ಮಾಡಿದ ಇಸ್ರೋ Read More »

ಮಣಿಪುರ ಹಿಂಸಾಚಾರ| ಬಿಜೆಪಿ ಸಖ್ಯ ತೊರೆದ ಮಿತ್ರಪಕ್ಷ

ಸಮಗ್ರ ನ್ಯೂಸ್: ಕಳೆದ ಮೂರು ತಿಂಗಳಿನಿಂದ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಮಿತ್ರ ಪಕ್ಷವೊಂದು ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ರವಿವಾರ ವಾಪಸ್ ಪಡೆದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ ಇಬ್ಬರು ಶಾಸಕರನ್ನು ಹೊಂದಿರುವ ‘ಕುಕಿ ಪೀಪಲ್ಸ್ ಅಲಿಯನ್ಸ್’ ಪಕ್ಷ ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ವಾಪಸ್ ಪಡೆದಿರುವುದಾಗಿ ರಾಜ್ಯಪಾಲೆ ಅನುಸೂಯ ಉಯಿಕೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಮಣಿಪುರ ಹಿಂಸಾಚಾರ| ಬಿಜೆಪಿ ಸಖ್ಯ ತೊರೆದ ಮಿತ್ರಪಕ್ಷ Read More »

ಇಸ್ರೋದಿಂದ ಮಹತ್ವದ ಮೈಲಿಗಲ್ಲು| ಚಂದ್ರನ ಕಕ್ಷೆಗೆ ಸೇರಿದ ಚಂದ್ರಯಾನ – 3 ನೌಕೆ

ಸಮಗ್ರ ನ್ಯೂಸ್: ಇಸ್ರೋ ಶನಿವಾರ ಚಂದ್ರಯಾನ -3 ಅನ್ನು ಯಾವುದೇ ತೊಂದರೆಯಿಲ್ಲದೆ ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ನಿರ್ದೇಶಿಸಿದೆ, ಇದು ಭಾರತದ ಮೂರನೇ ಚಂದ್ರ ಕಾರ್ಯಾಚರಣೆಗೆ ಪ್ರಮುಖ ಮೈಲಿಗಲ್ಲಾಗಿದೆ. ಜುಲೈ 14 ರಂದು LVM-3ನಲ್ಲಿ ಉಡಾವಣೆಯಾದಾಗಿನಿಂದ ಚಂದ್ರಯಾನ -3 ರ 40 ದಿನಗಳ ಚಂದ್ರ ಪ್ರಯಾಣದಲ್ಲಿ ಶನಿವಾರ 22 ದಿನಗಳನ್ನು ಪೂರ್ಣಗೊಳಿಸಿದೆ. ಬಾಹ್ಯಾಕಾಶ ನೌಕೆಯ ಕಾರ್ಯ ವೈಖರಿಯನ್ನು ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ಇಸ್ಟ್ರಾಕ್) ನ ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್ (ಎಂಒಎಕ್ಸ್) ನಿಂದ ನಿರಂತರವಾಗಿ

ಇಸ್ರೋದಿಂದ ಮಹತ್ವದ ಮೈಲಿಗಲ್ಲು| ಚಂದ್ರನ ಕಕ್ಷೆಗೆ ಸೇರಿದ ಚಂದ್ರಯಾನ – 3 ನೌಕೆ Read More »

ಈವಾಗ ಕಾಶ್ಮೀರದಲ್ಲಿ ಸ್ವಾತಂತ್ರ್ಯ ನೋಡಿ| ಇದು ಈ ಮೊದಲು ಇತ್ತೇ?

ಸಮಗ್ರ ನ್ಯೂಸ್: ಕಾಶ್ಮೀರದಲ್ಲಿ ಸ್ವಾತಂತ್ರ್ಯ ಇಲ್ಲ. ಕೇಂದ್ರ ಸರ್ಕಾರ ಆರ್ಟಿಕಲ್‌ 370 ತೆಗೆದುಹಾಕುವ ಮೂಲಕ ತಪ್ಪು ಮಾಡಿದೆ ಎನ್ನುವವರಿಗೆಲ್ಲಾ ಕೆನ್ನೆಗೆ ಹೊಡೆದಂತಿರುವ ವಿಡಿಯೋವೊಂದು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ವೈರಲ್‌ ಆಗಿದೆ. ಕಾಶ್ಮೀರದಲ್ಲಿ ಆರ್ಟಿಕಲ್‌ 370 ತೆಗೆದಿದ್ದು ಸಂವಿಧಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಾಡುತ್ತಿದ್ದರೆ, ಇನ್ನೊಂದೆಡೆ ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಸ್ವಾತಂತ್ರ್ಯದ ಸಂಭ್ರಮದಲ್ಲಿರುವ ವಿಡಿಯೋಗಳು ವೈರಲ್‌ ಆಗುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕಾಶ್ಮೀರದ ಆರ್ಟಿಕಲ್‌ 370 ವಿಧಿ ಚರ್ಚೆ ಆಗುತ್ತಿರುವ ನಡುವೆ,

ಈವಾಗ ಕಾಶ್ಮೀರದಲ್ಲಿ ಸ್ವಾತಂತ್ರ್ಯ ನೋಡಿ| ಇದು ಈ ಮೊದಲು ಇತ್ತೇ? Read More »

ನಾಪತ್ತೆಯಾಗಿದ್ದ ಯೋಧ ವಾರದ ಬಳಿಕ ಪತ್ತೆ

ಸಮಗ್ರ ನ್ಯೂಸ್: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಿಂದ ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು ಪತ್ತೆಹಚ್ಚಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ಯೋಧನನ್ನು ಪತ್ತೆ ಹಚ್ಚಿ, ಒಂದು ವಾರದ ಬಳಿಕ ಪೊಲೀಸರು ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ. ಲಡಾಖ್‍ನಲ್ಲಿ ನಿಯೋಜನೆಗೊಂಡಿದ್ದ ಜಾವೆದ್ ಅಹ್ಮದ್ ವಾನಿ (25) ಅವರು ರಜೆ ಮೇಲೆ ಮನೆಗೆ ತೆರಳಿದ್ದರು. ಜು.29 ರಂದು ಸಂಜೆ ಮನೆಯಿಂದ ಅಂಗಡಿಯೊಂದಕ್ಕೆ ತೆರಳಿದ್ದವರು, ಬಳಿಕ ನಿಗೂಢವಾಗಿ ಕುಲ್ಗಾಮ್‍ನಿಂದ ಅವರು ನಾಪತ್ತೆಯಾಗಿದ್ದರು. ಅಲ್ಲದೇ ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳು ಪತ್ತೆಯು ಆತಂಕ ಸೃಷ್ಟಿ

ನಾಪತ್ತೆಯಾಗಿದ್ದ ಯೋಧ ವಾರದ ಬಳಿಕ ಪತ್ತೆ Read More »

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ| ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ

ಸಮಗ್ರ ನ್ಯೂಸ್: ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ. ಇದೊಂದು ಅಪರೂಪದ ಬೆಳವಣಿಗೆ ಯಾಗಿದ್ದು ದೇಶದಲ್ಲಿ ಹಿಂದೆಂದೂ ಇಂತಹ ಪ್ರಕರಣ ಸಂಭವಿಸಿರಲಿಲ್ಲ. ಕೇವಲ ವಿರೋಧ ಪಕ್ಷವನ್ನು ತುಳಿಯಲು, ನಾಯಕರುಗಳನ್ನು ಅವಮಾನಿಸುವಂತ ಸಣ್ಣತನವನ್ನು ತೋರಿದ ಕೇಂದ್ರ ಸರಕಾರ ಮತ್ತು ಬಿಜೆಪಿ ಪಕ್ಷಕ್ಕೆ ಇದು ಒಂದು ಪಾಠ ವಾಗಬೇಕು. ರಾಹುಲ್ ಗಾಂಧೀಯವರು ದೇಶದ ಸಮಸ್ಯೆಗಳನ್ನು ಮತ್ತು ಕೇಂದ್ರ ಸರಕಾರದ ವೈಫಲ್ಯಗಳನ್ನು ಸಂಸತ್ತಿನಲ್ಲಿ ಮಾತನಾಡುತ್ತಾರೆ ಎಂದು ಸಂಸತ್

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ| ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ Read More »

ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಮತ್ತೆ ಮರಳಿದ ಸಂಸದ ಸ್ಥಾನ| ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ

ಸಮಗ್ರ ನ್ಯೂಸ್: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೀಡಾಗಿದ್ದ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿಧಿಸಿದ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ತಡೆಯಾಜ್ಞೆಯಿಂದಾಗಿ ಲೋಕಸಭೆ ಸದಸ್ಯತ್ವದಿಂದಲೇ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ನಿರಾಳರಾಗಿದ್ದಾರೆ. ಹಾಗೆಯೇ, ಸಂಸತ್ ಸದಸ್ಯತ್ವ ಸ್ಥಾನವೀಗ ಮರಳಿದೆ. ರಾಹುಲ್ ಗಾಂಧಿ ಲೋಕಸಭೆ ಸದಸ್ವತ್ವದಿಂದ ಅನರ್ಹವಾಗಲು ಕಾರಣವಾಗಿರುವ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ಸಮರ್ಥಿಸಲು

ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಮತ್ತೆ ಮರಳಿದ ಸಂಸದ ಸ್ಥಾನ| ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ Read More »

ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸುವಂತೆ ಮೋದಿ ಸೂಚನೆ

ಸಮಗ್ರ ನ್ಯೂಸ್: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರ್ವಾಭಾವಿ ಸಿದ್ಧತೆಗಳನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ನೇತೃತ್ವದ ಪ್ರಜಾಸತ್ತಾತ್ಮಕ ಒಕ್ಕೂಟ(NDA)ವು ನಡೆಸುತ್ತಿದೆ.ತ್ರಿವಳಿ ತಲಾಖ್ ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರವು ಮುಸ್ಲಿಂ ಮಹಿಳೆಯರಲ್ಲಿ ಭದ್ರತೆಯ ಭಾವನೆಯನ್ನು ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂಬರುವ ರಕ್ಷಾ ಬಂಧನ ಹಬ್ಬದಲ್ಲಿ ಸಾಧ್ಯವಾದಷ್ಟು ಮುಸ್ಲಿಂ ಮಹಿಳೆಯರನ್ನು ತಲುಪುವಂತೆ ಅವರು ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಂಸದರ ಸಭೆಯಲ್ಲಿ ಈ ಬಗ್ಗೆ ಮಾತಾಡಿದ ಮೋದಿ ಈ

ಮುಸ್ಲಿಂ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸುವಂತೆ ಮೋದಿ ಸೂಚನೆ Read More »