ರಾಷ್ಟ್ರೀಯ

ಪಂಚರಾಜ್ಯಗಳ ಚುನಾವಣೆ/ ಇಂದು ದಿನಾಂಕ ಪ್ರಕಟನೆ

ಸಮಗ್ರ ನ್ಯೂಸ್: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ. ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಇಂದು ಚುನಾವಣಾ ಆಯೋಗವು ಪ್ರಕಟ ಮಾಡಲಿದೆ. ಈ ಕುರಿತು ಚುನಾವಣಾ ಆಯೋಗವು ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಿದೆ. ಮಧ್ಯಪ್ರದೇಶದ 230, ರಾಜಸ್ಥಾನದ 200, ತೆಲಂಗಾಣದ 119, ಛತ್ತೀಸ್‍ಗಢದ 90 ಮತ್ತು ಮಿಜೋರಾಂನ 40 ವಿಧಾನಸಭಾ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಿಜೋರಾಂನ ವಿಧಾನಸಭೆಯ ಅವಧಿ ಡಿಸೆಂಬರ್‍ನಲ್ಲಿ ಕೊನೆಗೊಳ್ಳುತ್ತಿದ್ದರೆ, ಉಳಿದ ನಾಲ್ಕು ರಾಜ್ಯಗಳ ವಿಧಾನಸಭೆಯ ಅವಧಿ ಜನವರಿಯಲ್ಲಿ ಮುಕ್ತಾಯಗೊಳ್ಳಲಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ […]

ಪಂಚರಾಜ್ಯಗಳ ಚುನಾವಣೆ/ ಇಂದು ದಿನಾಂಕ ಪ್ರಕಟನೆ Read More »

ವಿಶ್ವದ ಅತ್ಯಂತ ದೊಡ್ಡ ಚಾಕೊಲೇಟ್ ಬಗ್ಗೆ ನಿಮಗೆ ಗೊತ್ತಾ? | ಇದನ್ನು ಖರೀದಿಸಲು ನೂರು ಬಾರಿ ಯೋಚಿಸಲೇಬೇಕು

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಚಾಕೊಲೇಟ್‌ಗಳನ್ನು ಕಾಣಬಹುದು. ಆದರೆ ಈ ಚಾಕೊಲೇಟ್ ಅನ್ನು ಖರೀದಿಸಲು, ನೀವು ಹಣದ ಜೊತೆಗೆ ದೃಢವಾದ ಹೃದಯವನ್ನು ಹೊಂದಿರಬೇಕು. ಏಕೆಂದರೆ? ಇದು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಆಗಿದೆ. ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್‌ಗಳ ಪಟ್ಟಿಯಲ್ಲಿ ಮೊದಲ ಹೆಸರು ನಿಪ್ಸ್‌ಚೈಲ್ಡ್ಟ್ ಎಂಬ ಕಂಪನಿಯಿಂದ ತಯಾರಿಸಿದ ಲಾ ಮೇಡ್‌ಲೈನ್ ಔ ಟ್ರಫೆ ಆರ್ಡರ್ ಪಡೆದ ನಂತರವೇ ಈ ಚಾಕೊಲೇಟ್‌ಗಳನ್ನು ತಯಾರಿಸಲಾಗುತ್ತದೆ. ಆರ್ಡರ್ ಮಾಡಿದ ನಂತರ, ಅದನ್ನು 14 ದಿನಗಳಲ್ಲಿ ತಲುಪಿಸಲಾಗುತ್ತದೆ. ಈ ಚಾಕೊಲೇಟ್

ವಿಶ್ವದ ಅತ್ಯಂತ ದೊಡ್ಡ ಚಾಕೊಲೇಟ್ ಬಗ್ಗೆ ನಿಮಗೆ ಗೊತ್ತಾ? | ಇದನ್ನು ಖರೀದಿಸಲು ನೂರು ಬಾರಿ ಯೋಚಿಸಲೇಬೇಕು Read More »

ಭಾರತದಲ್ಲಿ ಎಷ್ಟು ಜಾತಿಯ ಪಕ್ಷಿಗಳಿವೆ ಎಂದು ಯಾವತ್ತಾದರು ಯೋಚಿಸಿದ್ದೀರಾ?| ಹಾಗಾದ್ರೆ ಇದನ್ನು ಪೂರ್ತಿ ಓದಿ

ಸಮಗ್ರ ನ್ಯೂಸ್: ನಮ್ಮ ಸುತ್ತಮುತ್ತ ಅನೇಕ ಪಕ್ಷಿಗಳನ್ನು ನೋಡುತ್ತಲೇ ಇರುತ್ತೇವೆ. ಪ್ರಪಂಚದಾದ್ಯಂತ ವಿವಿಧ ಜಾತಿಯ ಪಕ್ಷಿಗಳು ಕಂಡುಬರುತ್ತವೆ. ಆದರೆ, ಭಾರತದಲ್ಲಿ ಎಷ್ಟು ಜಾತಿಯ ಪಕ್ಷಿಗಳು ಇರಬಹುದು ಎಂದು ಯಾವತ್ತಾದರೂ ಯೋಚಿಸಿದ್ದೀರಾ? ಭಾರತದ ಝೂಲಾಜಿಕಲ್ ರ‍್ವೆ ಆಫ್ ಇಂಡಿಯಾ (ZSI) ಇತ್ತೀಚಿನ ಅಧ್ಯಯನವು ಈ ಬಗ್ಗೆ ಮಾಹಿತಿ ನೀಡಿದೆ. ಭಾರತದಲ್ಲಿ 28 ಜಾತಿಯ ಪಕ್ಷಿಗಳಿವೆ. ಝಡ್ಎಸ್ಐ ವಿಜ್ಞಾನಿ ಅಮಿತಾವ್ ಮಜುಂದಾರ್ ಅವರು, ಪ್ರಪಂಚವು 10,906 ಪಕ್ಷಿ ಪ್ರಭೇದಗಳ ಶ್ರೀಮಂತ ವೈವಿಧ್ಯತೆಯನ್ನು ಹೊಂದಿದೆ. ಅವುಗಳಲ್ಲಿ 1353 ಭಾರತದಲ್ಲಿವೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಎಷ್ಟು ಜಾತಿಯ ಪಕ್ಷಿಗಳಿವೆ ಎಂದು ಯಾವತ್ತಾದರು ಯೋಚಿಸಿದ್ದೀರಾ?| ಹಾಗಾದ್ರೆ ಇದನ್ನು ಪೂರ್ತಿ ಓದಿ Read More »

ಸಿಕ್ಕಿಂ ಪ್ರವಾಹ| ಮೃತರ ಸಂಖ್ಯೆ 56ಕ್ಕೆ ಏರಿಕೆ| 100ಕ್ಕೂ ಅಧಿಕ ಮಂದಿ ನಾಪತ್ತೆ

ಸಮಗ್ರ ನ್ಯೂಸ್: ಸಿಕ್ಕಿಂನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದ್ದು, ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು, ಇದುವರೆಗೆ ಸಿಕ್ಕಿಂನಲ್ಲಿ 26 ಮೃತದೇಹಗಳು, ಪಶ್ಚಿಮ ಬಂಗಾಳದ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ 30 ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು 56 ಮೃತದೇಹಗಳು ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಇನ್ನು ಸಿಕ್ಕಿಂನಲ್ಲಿ ಸೇನಾ ಸಿಬ್ಬಂದಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರ

ಸಿಕ್ಕಿಂ ಪ್ರವಾಹ| ಮೃತರ ಸಂಖ್ಯೆ 56ಕ್ಕೆ ಏರಿಕೆ| 100ಕ್ಕೂ ಅಧಿಕ ಮಂದಿ ನಾಪತ್ತೆ Read More »

ಎರಡು ಸಾವಿರ ನೋಟು ಬದಲಾವಣೆಗೆ ನಾಳೆ(ಅ.07) ಕೊನೇ ದಿನ|

ಸಮಗ್ರ ನ್ಯೂಸ್: 2,000 ರೂ.ಗಳ ನೋಟುಗಳನ್ನು ಇತರ ನೋಟುಗಳೊಂದಿಗೆ ಠೇವಣಿ ಮಾಡುವ ಅಥವಾ ವಿನಿಮಯ ಮಾಡಲು (ಅ.07) ನಾಳೆ ಕೊನೆಯ ದಿನವಾಗಿದೆ. ಮೇ 19ರಂದು ಈ ಬಗ್ಗೆ ಆರ್‌ಬಿಐ ಸುತ್ತೋಲೆ ಹೊರಡಿಸಿ ಸೆ.30ರೊಳಗೆ ನೋಟು ವಿನಿಮಯ ಮಾಡಿಕೊಳ್ಳುವಂತೆ ಮುನ್ಸೂಚನೆ ಕೊಟ್ಟಿದ್ದು, ಬಳಿಕ ಒಂದು ವಾರದ ಮಟ್ಟಿಗೆ ವಿಸ್ತರಿಸಿತ್ತು. ಅಕ್ಟೋಬರ್ 8ರ ನಂತರ 2 ಸಾವಿರ ರೂ ನೋಟುಗಳನ್ನು ಸ್ವೀಕರಿಸಿ ಅವುಗಳನ್ನು ಗ್ರಾಹಕರ ಖಾತೆಗೆ ಜಮೆ ಮಾಡುವುದು ಅಥವಾ ಬೇರೆ ಮುಖಬೆಲೆ ನೋಟುಗಳ ಜತೆ ವಿನಿಮಯ ಮಾಡುವುದನ್ನು ಬ್ಯಾಂಕುಗಳು

ಎರಡು ಸಾವಿರ ನೋಟು ಬದಲಾವಣೆಗೆ ನಾಳೆ(ಅ.07) ಕೊನೇ ದಿನ| Read More »

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ

ಸಮಗ್ರ ನ್ಯೂಸ್: ಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಸೆ. 6ರಂದು ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡ ಘಟನೆ ಮುಂಜಾನೆ ಸುಮಾರು 3 ಗಂಟೆಗೆ ವೇಳೆ ನಡೆದಿದೆ ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಕಾರ್ಯಾಚರಣೆ ನಡೆಸಿದ್ದು, ವಿವರಗಳ ಪ್ರಕಾರ ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು

ಮುಂಬೈ: ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಅಗ್ನಿ ಅವಗಡ| 6 ಮಂದಿ ಸಾವು | 40 ಮಂದಿ ಗಾಯ Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ/ ಎರಡು ಮನೆಗಳಿಗೆ ಬೆಂಕಿ

ಸಮಗ್ರ ನ್ಯೂಸ್: ಮೈತೇಯಿ ಮತ್ತು ಕುಕಿ ಜನಾಂಗಗಳ ನಡುವೆ ನಡೆಯುತ್ತಿರುವ ಗಲಭೆ ಮತ್ತೆ ಮುಂದುವರೆದಿದ್ದು, ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದ್ದು, ಬುಧವಾರ ರಾತ್ರಿ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೋಲಿಸ್ ಇಲಾಖೆ ತಿಳಿಸಿದೆ. ಮೇ 3 ರಂದು ಮಣಿಪುರದಲ್ಲಿ ಆರಂಭವಾಗಿರುವ ಜನಾಂಗೀಯ ಗಲಭೆಗೆ ಈಗಾಗಲೇ 180ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಇನ್ನೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ/ ಎರಡು ಮನೆಗಳಿಗೆ ಬೆಂಕಿ Read More »

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪ್ರಸಿದ್ಧಿಯಾಗಿರುವ ಯಕ್ಷಗಾನ ಬಯಲಾಟವು ಮೊದಲ ಬಾರಿಗೆ ಭಾರತದ ಜಮ್ಮು ಕಾಶ್ಮೀರದಲ್ಲಿ ಪ್ರದರ್ಶನಗೊಂಡು ಮೈ ರೋಮಾಂಚನಗೊಳಿಸಿದೆ. ವಿಶೇಷವಾಗಿ ಪಾವಂಜೆ ಮೇಳದ ಕಲಾವಿದರು ದೇವಿ ಮಹಾತ್ಮೆ ಯಕ್ಷಗಾನವನ್ನು ಪ್ರಸ್ತುತಪಡಿಸಿದ್ದು, ಖುದ್ದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹ ಅವರೇ ಹಾಜರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್‌-ಇ-ಕಾಶ್ಮೀರ್‌ ಇಂಟರ್‌ ನ್ಯಾಶನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರಿನ

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ Read More »

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ” ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ” ಎಂದು ಕರೆದ ಕೆಟಿಆರ್‌, “ಪಿಎಂ ಮೋದಿಯವರ ಬಿಜೆಪಿ ದೊಡ್ಡ ‘ಸುಳ್ಳುʼ ಮತ್ತು ‘ಮೋಸʼದ ಫ್ಯಾಕ್ಟರಿಯಾಗಿದ್ದು, ಅದು ಹಸಿ ಸುಳ್ಳುಗಳನ್ನು ಹೇಳುತ್ತದೆ. ಮೋದಿಯಂತಹ ಮೋಸಗಾರರ ಜೊತೆ ಎಂದಿಗೂ ಬೆರೆಯದ ಹೋರಾಟಗಾರ ಕೆಸಿಆರ್” ಎಂದು ಟ್ವೀಟ್‌ ಮಾಡಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪೂರ್ಣ ಸುಳ್ಳು ಹೇಳುವ ಮೂಲಕ ತಮ್ಮ ಸ್ಥಾನಮಾನದ ಬೆಲೆಯನ್ನು ಕುಗ್ಗಿಸಿಕೊಂಡಿದ್ದಾರೆ” ಎಂದು ಕೆಟಿಆರ್ ಟೀಕಿಸಿದರು. “ಮಾನಸಿಕ ಸ್ಥಿಮಿತ ಕಳೆದುಕೊಂಡು ಎನ್‌ಡಿಎ ಸೇರಲು,

ಪ್ರಧಾನಿ ಮೋದಿ ವಾಟ್ಸಾಪ್ ಯೂನಿವರ್ಸಿಟಿ ಕುಲಪತಿ – ಕೆಟಿಆರ್ Read More »

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು

ಸಮಗ್ರ ನ್ಯೂಸ್: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐಎಲ್)ಗೆ ಸ್ಟೀಲ್ ಲೋಡ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿದ್ದು, ವ್ಯಾಗನ್ ಹಳಿ ಮೇಲೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ. ರೈಲು ಬಳ್ಳಾರಿಯಿಂದ ತಮಿಳುನಾಡಿನ ಕಾಂಚೀಪುರಂಗೆ ತೆರಳುತ್ತಿತ್ತು. ಘಟನೆಯಲ್ಲಿ ಕೆಲವು ಬೈಕ್​ಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಲಾರಿ ಚಾಲಕರೊಬ್ಬರು ನಾನು ಲಾರಿ ಚಾಲಕ, ಸರಕುಗಳನ್ನು ತುಂಬಿದ ಬಳಿಕ ಬಿಲ್ಲಿಂಗ್ ಪ್ರಕ್ರಿಯೆ ಮಾಡುತ್ತಿದ್ದ

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು Read More »