ರಾಷ್ಟ್ರೀಯ

ನಂದಿನಿ – ಅಮುಲ್ ಫೈಟ್ ಚುನಾವಣಾ ದಾಳವೇ? ಕ್ಷೀರ ವಿವಾದದ ನಡುವಿನ ವಾಸ್ತವವೇನು? ಅಮುಲ್ ಗೆ ಕನ್ನಡಿಗರಿಂದ ಯಾಕಿಷ್ಟು ವಿರೋಧ? ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ನಂದಿನಿ-ಅಮುಲ್ ವಿಚಾರ ಇದೀಗ ಪ್ರತಿಪಕ್ಷ ಹಾಗೂ ಆಡಳಿತಾರೂಢ ಬಿಜೆಪಿ ಮಧ್ಯೆ ತೀವ್ರ ‘ಹಾಲಾಹಲ’ಕ್ಕೆ ಕಾರಣವಾಗಿದೆ‌. ಆರೋಪ- ಪ್ರತ್ಯಾರೋಪಗಳ ಮಧ್ಯೆ ಹಾಲಿನ ವಾಸ್ತವತೆ ನೋಡೋಣ. ರಾಜ್ಯದಲ್ಲಿ ಅಮುಲ್ ಹಾಲು ಮಾರಾಟ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ, ಅದರಲ್ಲೂ ಮುಖ್ಯವಾಗಿ ರಾಜಕೀಯವಾಗಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಚುನಾವಣೆಯ ಹೊಸ್ತಿಲಲ್ಲಿ ಈ ಜಟಾಪಟಿ ಇನ್ನೂ ತಾರಕಕ್ಕೇರಿದೆ. ಅಷ್ಟಕ್ಕೂ ರಾಜ್ಯದ ಹೆಮ್ಮೆಯ ನಂದಿನಿ ಬ್ರಾಂಡ್ ಬುನಾದಿ, ಅಮುಲ್ ಮಾರುಕಟ್ಟೆ, ಸಹಕಾರ ತತ್ವ ಏನಿದೆ ಎಂಬ ಸಮಗ್ರ ವರದಿ ಇಲ್ಲಿದೆ. ಕರ್ನಾಟಕ […]

ನಂದಿನಿ – ಅಮುಲ್ ಫೈಟ್ ಚುನಾವಣಾ ದಾಳವೇ? ಕ್ಷೀರ ವಿವಾದದ ನಡುವಿನ ವಾಸ್ತವವೇನು? ಅಮುಲ್ ಗೆ ಕನ್ನಡಿಗರಿಂದ ಯಾಕಿಷ್ಟು ವಿರೋಧ? ಇಲ್ಲಿದೆ ಫುಲ್ ಡೀಟೈಲ್ಸ್… Read More »

ಮಹಾರಾಷ್ಟ್ರ: ಭೀಕರ ಗಾಳಿ ಮಳೆ| ಮರ ಬಿದ್ದು‌7 ಮಂದಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅಕೋಲಾ ಜಿಲ್ಲೆಯ ಬಾಲಾಪುರ ತಾಲೂಕಿನ ಪರಾಸ್ ಪ್ರದೇಶದಲ್ಲಿ ಬೃಹತ್ ಮರ ಬಿದ್ದು 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಬಾಲಾಪುರ ತಾಲೂಕಿನ ಪರಾಸ್ ಪ್ರದೇಶದಲ್ಲಿರುವ ಬಾಬೂಜಿ ಮಹಾರಾಜ್ ದೇವಾಲಯದ ಸಂಕೀರ್ಣದ ತಗಡಿನ ಶೆಡ್ ಮೇಲೆ ಬೇವಿನ ಮರ ಬಿದ್ದಿದೆ. ಇದು ಶೆಡ್ ಕುಸಿತಕ್ಕೆ ಕಾರಣವಾಯಿತು. ಇದರ ನಂತರ, ಶೆಡ್ ನಲ್ಲಿದ್ದ 7 ಜನರು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 33 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಳೆ ಮತ್ತು ಚಂಡಮಾರುತದ

ಮಹಾರಾಷ್ಟ್ರ: ಭೀಕರ ಗಾಳಿ ಮಳೆ| ಮರ ಬಿದ್ದು‌7 ಮಂದಿ ಸ್ಥಳದಲ್ಲೇ ಸಾವು Read More »

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆಯ ದಿನವಾಗಿದೆ. 2004ರಲ್ಲಿ ಜನಿಸಿ, 2023ರ ಎ.1ರಂದು 18 ವರ್ಷ ತುಂಬಿದವರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಚುನಾವಣಾಧಿಕಾರಿಯ ಪ್ರಕಟನೆ ತಿಳಿಸಿದೆ. ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ. ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 46,967 ಹಿರಿಯ ನಾಗರಿಕರು ಹಾಗೂ

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ Read More »

ಆನ್ ಲೈನ್ ಗೇಮಿಂಗ್ ನಲ್ಲಿ ₹ 1.5 ಕೋಟಿ ಗೆದ್ದ ಚಾಲಕ

ಸಮಗ್ರ ನ್ಯೂಸ್: ಆನ್‌ಲೈನ್ ಗೇಮಿಂಗ್ ಆಯಪ್‌(Online Gaming App) ನಲ್ಲಿ 49 ರೂಪಾಯಿ ಹೂಡಿಕೆ ಮಾಡಿದ ವ್ಯಕ್ತಿ, ರಾತ್ರೋರಾತ್ರಿ 1.5 ಕೋಟಿಗೆ ಒಡೆಯನಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಐಪಿಎಲ್​​ ಪ್ರಾರಂಭವಾಗುತ್ತಿದ್ದಂತೆ ಕ್ರಿಕೆಟ್ ಬೆಟ್ಟಿಂಗ್ ಕೂಡ ಪ್ರಾರಂಭವಾಗಿದೆ. ಇದರಲ್ಲಿ ಸಾಕಷ್ಟು ದುಡ್ಡು ಹಾಕಿ ಕೈ ಸುಟ್ಟು ಕೊಳ್ಳುವವರೇ ಹೆಚ್ಚು. ಆದರೆ ಇಲ್ಲೊಬ್ಬಆನ್‌ಲೈನ್ ಗೇಮಿಂಗ್ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿರುವ ಸುದ್ದಿ ಇದೀಗ ಭಾರೀ ವೈರಲ್​ ಆಗಿದೆ. ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಚಾಲಕನಾಗಿರುವ ಮಾನ್ಸುರಿ ಎಂಬಾತ ಭಾನುವಾರ ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ನಲ್ಲಿ 49

ಆನ್ ಲೈನ್ ಗೇಮಿಂಗ್ ನಲ್ಲಿ ₹ 1.5 ಕೋಟಿ ಗೆದ್ದ ಚಾಲಕ Read More »

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾವಣೆಗೆ ಏ.11ರವರೆಗೂ ಕಾಲಾವಕಾಶ| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಳ್ಳಬೇಕು. ಯುವಜನರು ಪ್ರಜಾಪ್ರಭುತ್ವದ ಶಿಲ್ಪಿಗಳಾಗುತ್ತಾರೆ. ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಕನಸು ಕಟ್ಟಿ ಅದರ ಹಿಂದೆ ಬೆನ್ನಟ್ಟುವ ಯುವಜನರಿಗೆ ಪ್ರಜಾಪ್ರಭುತ್ವವು ಬೆಂಬಲವಾಗಬೇಕಾದರೆ ಪ್ರತಿಯೊಬ್ಬರು ಮತದಾನ ಮಾಡಬೇಕಾಗುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಲು ಇಂದೇ ಮತದಾರರ ಪಟ್ಟಿಯಲ್ಲಿ ನೊಂದಣಿಯಾಗುವುದು ಅತ್ಯಾವಶ್ಯಕವಾಗಿರುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಭಾರತೀಯ ಪ್ರಜೆ 18 ವರ್ಷ ದಾಟಿದರೆ ಮತದಾನ ಮಾಡಲು ಅರ್ಹ. 2004ರಲ್ಲಿ ಜನಿಸಿದ ಪ್ರತಿಯೊಬ್ಬರೂ 2023ರ ಏಪ್ರಿಲ್ 1 ಕ್ಕೆ 18 ವರ್ಷ

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾವಣೆಗೆ ಏ.11ರವರೆಗೂ ಕಾಲಾವಕಾಶ| ಇಲ್ಲಿದೆ ಸಂಪೂರ್ಣ ವಿವರ Read More »

ಇಂದಿನಿಂದ ಹೊಸ ಆರ್ಥಿಕ ವರ್ಷಾರಂಭ| ದೇಶದ ನಾಗರಿಕರು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳೇನು ಗೊತ್ತಾ?

ಸಮಗ್ರ ನ್ಯೂಸ್: ಏಪ್ರಿಲ್ 1 ರ ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಿಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲಿರುವ ಕೆಲವು ನಿಯಮಗಳ ಬಗ್ಗೆ ಮುಖ್ಯವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕಿದೆ. ದೇಶದಲ್ಲಿ ನೂತನ ತೆರಿಗೆ ಪದ್ದತಿ ಇಂದಿನಿಂದ ಜಾರಿಗೆ ಬರಲಿದೆ. ಉಳಿತಾಯಕ್ಕಾಗಿ ಹೂಡಲಾದ ಠೇವಣಿ ಮೊತ್ತ ಹೆಚ್ಚಿಸಲಾಗಿದೆ. ಅದಾಗ್ಯೂ ಹಲವು ಅಗತ್ಯ ವಸ್ತುಗಳು ದುಬಾರಿಯಾಗಲಿದ್ದು, ಗ್ರಾಹಕರ ಜೇಬಿಗೆ ದೊಡ್ಡ ಕತ್ತರಿ‌ ಬೀಳಲದೆ. ಕಾರ್ ಗಳ ದರ ದುಬಾರಿಯಾಗಲಿದ್ದು, ಔಷಧಗಳ ಬೆಲೆ ಏರಿಕೆ ಆಗಲಿದೆ. ಇಂದಿನಿಂದ ಚಿನ್ನಕ್ಕೆ

ಇಂದಿನಿಂದ ಹೊಸ ಆರ್ಥಿಕ ವರ್ಷಾರಂಭ| ದೇಶದ ನಾಗರಿಕರು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳೇನು ಗೊತ್ತಾ? Read More »

ವಾಟ್ಸಪ್ ನಲ್ಲಿ ಚುನಾವಣಾ ಪ್ರಚಾರ ಮಾಡ್ತಿದೀರಾ? ಹಾಗಾದ್ರೆ ಹುಷಾರ್! ಮನೆ ಬಾಗಿಲಿಗೆ ಬರುತ್ತೆ ನೋಟೀಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾದ ಮೇಲೆ ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಸ್ಪರ್ಧೆಯ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗದ ಬಿಗಿ ನಿಯಮಗಳು ದುಃಸ್ವಪ್ನವಾಗಿ ಪರಿಣಮಿಸಿವೆ. ವಾಟ್ಸಾಪ್‌ ಗ್ರೂಪ್‌ನಲ್ಲಿ ಪಕ್ಷದ ಚಿಹ್ನೆ ಬಳಸಿ ರಾಮನವಮಿಗೆ ಶುಭ ಕೋರಿದ್ದಕ್ಕಾಗಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್‌ನ ಸಂಭಾವ್ಯ ಅಭ್ಯರ್ಥಿ ಮಂತರ್‌ ಗೌಡ ಅವರಿಗೆ ಚುನಾವಣಾಧಿಕಾರಿ ನೋಟಿಸ್‌ ನೀಡಿದ್ದಾರೆ. ಅದೇ ರೀತಿ, ಕುಶಾಲನಗರ ವಾಟ್ಸಾಪ್‌ ಗ್ರೂಪ್‌ನಲ್ಲಿ ರಾಜಕೀಯ ಪ್ರೇರಿತ ವಿಡಿಯೋ ತುಣುಕು ಹಂಚಿಕೊಂಡಿದ್ದಕ್ಕಾಗಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ವಿ.ಪಿ.ಶಶಿಧರ್‌ ಅವರಿಗೂ ಚುನಾವಣಾಧಿಕಾರಿ

ವಾಟ್ಸಪ್ ನಲ್ಲಿ ಚುನಾವಣಾ ಪ್ರಚಾರ ಮಾಡ್ತಿದೀರಾ? ಹಾಗಾದ್ರೆ ಹುಷಾರ್! ಮನೆ ಬಾಗಿಲಿಗೆ ಬರುತ್ತೆ ನೋಟೀಸ್ Read More »

ಪ್ರಧಾನಿ ನರೇಂದ್ರ ಮೋದಿಯವರ ಪದವಿ ವಿವರಕ್ಕೆ ಅರ್ಜಿ|ಅರವಿಂದ್ ಕೇಜ್ರಿವಾಲ್ 25 ಸಾವಿರ ರೂ ದಂಡ

Samagra news: ಪ್ರಧಾನಿ ನರೇಂದ್ರ ಮೋದಿ ಅವರ ಸ್ನಾತಕೋತ್ತರ ಪದವಿಗೆ ಸಂಬಂಧಿಸಿದಂತೆ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದಂಡವನ್ನೂ ವಿಧಿಸಿದೆ. ಪ್ರಧಾನಿ ಮೋದಿ ಅವರ ಎಂಎ ಪದವಿಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ವಿವರ ಒದಗಿಸಲು ಗುಜರಾತ್ ವಿಶ್ವವಿದ್ಯಾಲಯಕ್ಕೆ 2016ರಲ್ಲಿ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ನಿರ್ದೇಶನ ನೀಡಿತ್ತು. ಪ್ರಧಾನಿ ಅವರ ಪದವಿ ವಿವರವನ್ನು ಒದಗಿಸಲು ಆದೇಶಿಸುವಂತೆ ದಿಲ್ಲಿ ಸಿಎಂ ಹಾಗೂ ಎಎಪಿ

ಪ್ರಧಾನಿ ನರೇಂದ್ರ ಮೋದಿಯವರ ಪದವಿ ವಿವರಕ್ಕೆ ಅರ್ಜಿ|ಅರವಿಂದ್ ಕೇಜ್ರಿವಾಲ್ 25 ಸಾವಿರ ರೂ ದಂಡ Read More »

‘ವಂದೇ ಭಾರತ್ ರೈಲು ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ 5 ವರ್ಷ ಜೈಲು ‘

Samagra news: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ದಕ್ಷಿಣ ಮಧ್ಯ ರೈಲ್ವೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ತೆಲಂಗಾಣದ ವಿವಿಧ ಸ್ಥಳಗಳಿಂದ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ನಂತರ ಈ ಎಚ್ಚರಿಕೆ ನೀಡಲಾಗಿದೆ. ಇನ್ನು ಫೆಬ್ರವರಿ 2019 ರಲ್ಲಿ ಪ್ರಾರಂಭವಾದಾಗಿನಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ತೆಲಂಗಾಣ, ಬಿಹಾರ, ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು

‘ವಂದೇ ಭಾರತ್ ರೈಲು ವಿರುದ್ಧ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ 5 ವರ್ಷ ಜೈಲು ‘ Read More »

ಬೇಸಿಗೆಯಲ್ಲಿ ಗೋವಾ ಟ್ರಿಪ್ ಹೋಗ್ತಿದ್ದೀರಾ?| ಹಾಗಿದ್ರೆ ಈ ಪ್ಲೇಸ್​​ ಮಿಸ್ ಮಾಡ್ಬೇಡಿ

ಸಮಗ್ರ ನ್ಯೂಸ್: ಟ್ರಾವೆಲ್(travel) ಹೋಗಬೇಕೆಂದು ನಿಮ್ಮ ಫ್ರೆಂಡ್ಸ್ ಜೊತೆ ಪ್ಲ್ಯಾನ್ ಮಾಡುವಾಗ ಮೊದಲು ಕೇಳಿಬರುವ ಹೆಸರೇ ಗೋವಾ(Goa). ಈ ಹೆಸರು ಕೇಳಿದ ತಕ್ಷಣ ಎಲ್ಲರ ಮನಸ್ಸು ಉತ್ಸಾಹದಿಂದ ತುಂಬಿರುತ್ತದೆ. ಕೊನೆಗೆ ನಾವು ಗೋವಾ ಪ್ರವಾಸಕ್ಕೆ ಹೋಗುತ್ತಿವೋ, ಇಲ್ಲವೋ ಆದ್ರೆ ಎಲ್ಲರ ಮನಸ್ಸಿನಲ್ಲಿ ಒಂದಷ್ಟು ಕಲ್ಪನೆಗಳು ಮಾತ್ರ ಇದ್ದೇ ಇರುತ್ತದೆ. ಸದ್ಯ ಈಗ ಹೇಗಿದ್ದರೂ ಬೇಸಿಗೆ ಮನಸ್ಸು ಮಾಡಿದರೆ ಈ ಸಮಯದಲ್ಲಿ ನೀವು ಗೋವಾಗೆ ಭೇಟಿ ನೀಡಬಹುದು. ಒಂದು ವೇಳೆ ಗೋವಾ ಪ್ರವಾಸಕ್ಕೆ ಹೋದರೆ ಈ 5 ಸ್ಥಳಗಳಿಗೆ

ಬೇಸಿಗೆಯಲ್ಲಿ ಗೋವಾ ಟ್ರಿಪ್ ಹೋಗ್ತಿದ್ದೀರಾ?| ಹಾಗಿದ್ರೆ ಈ ಪ್ಲೇಸ್​​ ಮಿಸ್ ಮಾಡ್ಬೇಡಿ Read More »