ರಾಷ್ಟ್ರೀಯ

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ?

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ ಚಿಂತನೆ ನಡೆದಿದೆ. ಕರಾವಳಿಯಲ್ಲಿ ಹರಡುತ್ತಿರುವ ಕೋಮುವಾದವನ್ನು ಮಟ್ಟಹಾಕುವ ಉದ್ದೇಶದಿಂದಲೇ ಖಾಸಗಿ ಬಸ್ ಸೇವೆ ರದ್ದು ಮಾಡಲು ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಕರಾವಳಿಯಲ್ಲಿ ಕೋಮುವಾದ ಬೆಳೆಯುವಲ್ಲಿ ಖಾಸಗಿ ಬಸ್ ವಲಯದ ಪಾತ್ರ ಇರುವುದು ಮತ್ತು ಕರಾವಳಿಯ ಖಾಸಗಿ ಬಸ್ ಮಾಫಿಯಾದ ಕಪಿಮುಷ್ಠಿ ದಿನದಿಂದ ದಿನಕ್ಕೆ […]

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ? Read More »

ಯುಪಿಎಸ್ ಸಿ ಫಲಿತಾಂಶ ಪ್ರಕಟ| ರಾಜ್ಯದ 35 ಮಂದಿ ಪಾಸ್| ಎಚ್.ಎಸ್ ಭಾವನಾ ಕರ್ನಾಟಕದ ಟಾಪರ್

ಸಮಗ್ರ ನ್ಯೂಸ್: ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆಗಳ 2022ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ 35ಕ್ಕೂ ಅಧಿಕ ಅಭ್ಯರ್ಥಿಗಳು ರ‍್ಯಾಂಕ್‌ ಪಡೆದು ಸಾಧನೆ ಮಾಡಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಐಆರ್‌ಎಸ್‌ ಸೇವೆಯಲ್ಲಿರುವ ರಾಜ್ಯದ ಎಚ್‌.ಎಸ್‌.ಭಾವನಾ 55ನೇ ರ‍್ಯಾಂಕ್‌ ಪಡೆದು ರಾಜ್ಯದ ಟಾಪರ್‌ ಆಗಿದ್ದಾರೆ. ಭಾವನಾ ಅವರು ನಗರದ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿ ಬಳಿಕ ಯಲಹಂಕದ ವೆಂಕಟೇಶ್ವರ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪೂರ್ಣಗೊಳಿಸಿದ್ದರು. ಐಎಎಸ್‌ ಅಧಿಕಾರಿ ಆಗಬೇಕು ಎಂದು ಯುಪಿಎಸ್‌ಸಿ ಪರೀಕ್ಷೆ

ಯುಪಿಎಸ್ ಸಿ ಫಲಿತಾಂಶ ಪ್ರಕಟ| ರಾಜ್ಯದ 35 ಮಂದಿ ಪಾಸ್| ಎಚ್.ಎಸ್ ಭಾವನಾ ಕರ್ನಾಟಕದ ಟಾಪರ್ Read More »

ಐತಿಹಾಸಿಕ ದಾಖಲೆ ನಿರ್ಮಿಸಿದ ಮಹೀಂದ್ರಾ ಥಾರ್ SUV| ಒಂದು ಲಕ್ಷ ವಾಹನ ಮಾರಾಟ ಸಾಧನೆ

ಸಮಗ್ರ ನ್ಯೂಸ್: ಮಹೀಂದ್ರಾ ಥಾರ್ ಎಸ್‍ಯುವಿಯು ಬಹಳ ವರ್ಷಗಳಿಂದ ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ಆಫ್-ರೋಡರ್ ಎಸ್‍ಯುವಿಯಾಗಿದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿರುವ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಮಾದರಿಯು ಬಹುಬೇಡಿಯೊಂದಿಗೆ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇದರಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಮಹೀಂದ್ರಾ ಥಾರ್ ಎಸ್‍ಯುವಿಯ ಕಾಯುವ ಅವಧಿಯು ಕೂಡ ಹೆಚ್ಚಾಗುತ್ತಿದೆ. ಇದೀಗ ಮಹೀಂದ್ರಾ ಥಾರ್ ಎಸ್‍ಯುವಿಯು 1 ಲಕ್ಷ ಮಾರಾಟವಾಗಿ ಹೊಸ ಮೈಲಿಗಲ್ಲು ದಾಖಲಿಸಿದೆ. 2020ರ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾದ ಈ ಆಫ್-ರೋಡ್ 1 ಲಕ್ಷ ಉತ್ಪಾದನಾ ಗಡಿಯನ್ನು ದಾಟಿದೆ ಮತ್ತು

ಐತಿಹಾಸಿಕ ದಾಖಲೆ ನಿರ್ಮಿಸಿದ ಮಹೀಂದ್ರಾ ಥಾರ್ SUV| ಒಂದು ಲಕ್ಷ ವಾಹನ ಮಾರಾಟ ಸಾಧನೆ Read More »

ಇಂದಿನಿಂದ ದೇಶಾದ್ಯಂತ ಬ್ಯಾಂಕ್ ಗಳಲ್ಲಿ ₹. 2000 ನೋಟು ವಿನಿಮಯ ಅವಕಾಶ

ಸಮಗ್ರ ನ್ಯೂಸ್: ಇಂದಿನಿಂದ ದೇಶಾದ್ಯಂತ ಎಲ್ಲಾ ಬ್ಯಾಂಕ್ ಗಳಲ್ಲಿ 2000 ಮುಖಬೆಲೆಯ ನೋಟುಗಳ ವಿನಿಮಯ ಆರಂಭಿಸಲಾಗುತ್ತಿದೆ. ಕೌಂಟರ್ನಲ್ಲಿ 2000 ರೂ.ಗಳ ನೋಟುಗಳನ್ನು ವಿನಿಮಯ ಮಾಡುವ ಸೌಲಭ್ಯವನ್ನು ಸಾರ್ವಜನಿಕರಿಗೆ ಸಾಮಾನ್ಯ ರೀತಿಯಲ್ಲಿ ಒದಗಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಹೇಳಿದೆ. ಮೇ.23ರ ಮಂಗಳವಾರದ ಇಂದಿನಿಂದ ಹಿಂಪಡೆಯಲಾದಂತ 2,000 ರೂಪಾಯಿ ಮುಖಬಲೆಯ ನೋಟುಗಳನ್ನು ಯಾವುದೇ ಬ್ಯಾಂಕಿನಲ್ಲಿ ನೀಡಿ, ಇತರೆ ಮುಖ ಬೆಲೆಯ ನೋಟುಗಳನ್ನು ಪಡೆಯಬಹುದು ಎಂಬುದಾಗಿ ತಿಳಿಸಿದೆ. 2000 ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡುವುದನ್ನು

ಇಂದಿನಿಂದ ದೇಶಾದ್ಯಂತ ಬ್ಯಾಂಕ್ ಗಳಲ್ಲಿ ₹. 2000 ನೋಟು ವಿನಿಮಯ ಅವಕಾಶ Read More »

ಸಿಡ್ನಿ: ಮೋದಿ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ಮಂಗಳೂರಿನ ಅನಿಶಾ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಂಧೋನಿ ಅಲ್ಪನೀಸ್ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಅಪರೂಪದ ಅವಕಾಶ ಮಂಗಳೂರು ಮೂಲದ ಯುವತಿ ಅನಿಶಾ ಪೂಜಾರಿ ಅವರಿಗೆ ಒಲಿದಿದೆ. ಮೋದಿ ಆಸ್ಟ್ರೇಲಿಯ ಭೇಟಿ ಸಂದರ್ಭ ಮೇ 23ರಂದು ಆಸೀಸ್ ಪ್ರಧಾನಿ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ನಂತರ ಸಮುದಾಯ ಸ್ವಾಗತ ಸಂದರ್ಭ ಅನಿಶಾ ಅವರು ಇರುವ `ನಾಟ್ಯೋಕ್ತಿ’ ನೃತ್ಯ ತಂಡ ತುಳು ಜಾನಪದ ಮತ್ತು ಕಾಂತಾರ ಚಿತ್ರಗೀತೆಗಳಿಗೆ ನೃತ್ಯ ಪ್ರದರ್ಶನ

ಸಿಡ್ನಿ: ಮೋದಿ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ಮಂಗಳೂರಿನ ಅನಿಶಾ Read More »

ಸೇನೆಯ ನೂತನ ಎಂಜಿಎಫ್ ಆಗು ಅಮರದೀಪ್ ಸಿಂಗ್ ಔಜ್ಲಾ ನೇಮಕ

ಸಮಗ್ರ ನ್ಯೂಸ್: ಚಿನಾರ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಅಮರ್‌ದೀಪ್ ಸಿಂಗ್ ಔಜ್ಲಾ ಅವರನ್ನು ಭಾರತೀಯ ಸೇನೆಯ ನೂತನ ಮಾಸ್ಟರ್ ಜನರಲ್ ಸಸ್ಟೆನೆನ್ಸ್ (MGS) ಆಗಿ ನೇಮಿಸಲಾಗಿದೆ. ಯುದ್ಧ ಮತ್ತು ಶಾಂತಿ ಸನ್ನಡತೆ ಕಾಪಾಡುವ ನಿಟ್ಟಿನಲ್ಲಿ ಈ ನೇಮಕಾತಿ ನಡೆದಿದೆ. ಎಲ್ಲಾ ಸಮಯದಲ್ಲೂ ವಾಹನಗಳು ಮತ್ತು ಮಳಿಗೆಗಳು ಸೇರಿದಂತೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಸಲಕರಣೆಗಳ ಹೆಚ್ಚಿನ ಲಭ್ಯತೆಯನ್ನು ಖಾತ್ರಿಪಡಿಸುವ ಮೂಲಕ ಯುದ್ಧ ಮತ್ತು ಶಾಂತಿಯ ಸಮಯದಲ್ಲಿ ಭಾರತೀಯ ಸೇನೆಯನ್ನು ಬೆಂಬಲಿಸುವುದು MGS ನ ಪಾತ್ರವಾಗಿದೆ. ಲೆಫ್ಟಿನೆಂಟ್

ಸೇನೆಯ ನೂತನ ಎಂಜಿಎಫ್ ಆಗು ಅಮರದೀಪ್ ಸಿಂಗ್ ಔಜ್ಲಾ ನೇಮಕ Read More »

2,000 ರೂ. ನೋಟನ್ನು ಸ್ಥಗಿತಗೊಳಿಸಿದ RBI| ಕಾರಣ ಯಾಕೆಗೊತ್ತ..?

ಸಮಗ್ರ ನ್ಯೂಸ್: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 2,000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಂಡಿದೆ. ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕುಗಳಲ್ಲಿ ಸೆಪ್ಟೆಂಬರ್ 30, 2023 ರೊಳಗೆ ರೂ. 2000 ಮುಖಬೆಲೆಯ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಮೇ 23 ರಿಂದ ನೋಟು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 1, 2023 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬ್ಯಾಂಕ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು

2,000 ರೂ. ನೋಟನ್ನು ಸ್ಥಗಿತಗೊಳಿಸಿದ RBI| ಕಾರಣ ಯಾಕೆಗೊತ್ತ..? Read More »

ಇ-ಮೇಲ್ ಖಾತೆಗಳನ್ನು ಡಿಲೀಟ್ ಮಾಡಲು ಮುಂದಾದ ಗೂಗಲ್ ಸಂಸ್ಥೆ

ಸಮಗ್ರ ನ್ಯೂಸ್: ನಿಮ್ಮಲ್ಲಿರುವ ಇ-ಮೇಲ್ ಖಾತೆಯನ್ನು 2 ವರ್ಷಗಳಿಂದ ಬಳಕೆ ಮಾಡದಿದ್ದಲ್ಲಿ ನಿಮ್ಮ ಖಾತೆಗೆ ಇದೀಗ ಕುತ್ತು ಬರುವ ಸಾಧ್ಯತೆಯಿದೆ. ಗೂಗಲ್ ತನ್ನ ಬಳಕೆದಾರರ ಖಾತೆಗಳ ಹೊಸ ಬದಲಾವಣೆಯನ್ನು ತಂದಿದೆ. ಬಳಕೆದಾರರು ತನ್ನ ಹಳೆಯ ಗೂಗಲ್ ಖಾತೆಗಳನ್ನು ಲಾಗಿನ್ ಹಾಗೂ ಪರಿಶೀಲನೆ ಮಾಡುವಂತೆ ತಿಳಿಸಿದೆ. ಈ ಹಿಂದೆ 2 ವರ್ಷಗಳಿಂದ ಕಾರ್ಯನಿರ್ವಹಿಸದ ಗೂಗಲ್ ಖಾತೆಗಳಲ್ಲಿ ಸಂಗ್ರಹವಾಗಿರುವ ಡೇಟಾಗಳನ್ನು ಅಳಿಸಿ ಹಾಕುವುದಾಗಿ ಗೂಗಲ್ ಹೇಳಿತ್ತು. ಆದರೆ ಇದೀಗ ಇಡೀ ಖಾತೆಯನ್ನೇ ಅಳಿಸಿ ಹಾಕುವುದಾಗಿ ಗೂಗಲ್ ಎಚ್ಚರಿಕೆ ನೀಡಿದೆ. ಈ

ಇ-ಮೇಲ್ ಖಾತೆಗಳನ್ನು ಡಿಲೀಟ್ ಮಾಡಲು ಮುಂದಾದ ಗೂಗಲ್ ಸಂಸ್ಥೆ Read More »

+84, +62, +60 ಸಂಖ್ಯೆಗಳಿಂದ ಬರುವ ಕರೆಗಳನ್ನು ಅಪ್ಪಿ ತಪ್ಪಿ ಸ್ವೀಕರಿಸಬೇಡಿ

ಸಮಗ್ರ ನ್ಯೂಸ್: ಅಪರಿಚಿತ ಸಂಖ್ಯೆಗಳಾದ +84, +62, +60 ರಿಂದ ಕರೆ ಬರುತ್ತಿದ್ದರೆ, ಅಂತಹ ಕರೆಗಳನ್ನು ಸ್ವೀಕರಿಸಬೇಡಿ. ನಿಮ್ಮನ್ನು ಬಲೆಗೆ ಬೀಳಿಸುವ ಮೂಲಕ ಹಣವನ್ನು ಸುಲಿಗೆ ಮಾಡಬಹುದು. ಈ ನಿಟ್ಟಿನಲ್ಲಿ ಸರ್ಕಾರವು ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದೆ. ಕಳೆದ ಕೆಲವು ತಿಂಗಳುಗಳಿಂದ, +84, +62, +60 ರಿಂದ ಪ್ರಾರಂಭವಾಗುವ ವಾಟ್ಸಾಪ್ ಸಂಖ್ಯೆಗಳಿಂದ ಭಾರಿ ಕರೆಗಳು ಬರುತ್ತಿರುವುದು ಕಂಡುಬಂದಿದೆ. ಮಲೇಷ್ಯಾ, ಕೀನ್ಯಾ, ವಿಯೆಟ್ನಾಂ ಮತ್ತು ಇಥಿಯೋಪಿಯಾದಿಂದ ಇಂತಹ ಕರೆಗಳು ಬರುತ್ತಿವೆ. ಈ ಐಎಸ್ಡಿ ಸಂಖ್ಯೆಗಳಿಂದ ಬರುವ ಕರೆಗಳು ಸಾಮಾನ್ಯವಾಗಿ ವೀಡಿಯೊ

+84, +62, +60 ಸಂಖ್ಯೆಗಳಿಂದ ಬರುವ ಕರೆಗಳನ್ನು ಅಪ್ಪಿ ತಪ್ಪಿ ಸ್ವೀಕರಿಸಬೇಡಿ Read More »

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ಭಾನುವಾರ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್,

ಎಜಿ ಪ್ರಭುಲಿಂಗ ನಾವದಗಿ ರಾಜೀನಾಮೆ Read More »