ರಾಷ್ಟ್ರೀಯ

ನಾಲ್ಕು ಮುದ್ದಾದ ಮರಿಗಳಿಗೆ ಜನ್ಮನೀಡಿದ ಸಿಯಾಯಾ| ಸಕ್ಸಸ್ ಆದ ನಮೀಬಿಯಾ ಚೀತಾ ಪ್ರಾಜೆಕ್ಟ್

ಸಮಗ್ರ ನ್ಯೂಸ್: ಚೀತಾಗಳ ಸ್ಥಳಾಂತರ ಪ್ರಾಜೆಕ್ಟ್ ನಲ್ಲಿ ತೊಡಗಿಸಿಕೊಂಡಿರುವ ವನ್ಯಜೀವಿ ಪರಿಣಿತರ ಪ್ರಕಾರ ಕುನೋ ನ್ಯಾಶನಲ್ ಪಾರ್ಕ್ ನಲ್ಲಿ ಮಾರ್ಚ್ 24ರಂದು ಸಿಯಾಯ ಹೆಸರಿನ ಚೀತಾ ಜನ್ಮ ನೀಡಿದ ಮರಿಗಳಿಗೆ ಫ್ರೆಡ್ಡಿ ಹೆಸರಿನ ಗಂಡು ಚೀತಾವೇ ತಂದೆ ಅನ್ನೋದು ಹೆಚ್ಚು ಕಡಿಮೆ ಖಚಿತವಾಗಿದೆ. ಚೀತಾಗಳ ಸ್ಥಳಾಂತರ ಪ್ರಾಜೆಕ್ಟ್ ನ ಅಂತರರಾಷ್ಟ್ರೀಯ ಸಲಹೆಗಾರರಾಗಿರುವ ಕೆರೋಲಿನಾ ಟೊರೆಸ್ ಅವರು ಡಿಸೆಂಬರ್ 26 ರಂದು ಸೆರೆಹಿಡಿದಿರುವ ವಿಡಿಯೋಗಳ ಆಧಾರದ ಮೂಲಕ ಫ್ರೆಡ್ಡಿ ಸಿಯಾಯ ಮರಿಗಳ ತಂದೆಯಾಗಿರುವ ನಂಬಿಕೆ ಬಲಗೊಳ್ಳುತ್ತಿದೆ. ಅದೇ ಅವಧಿಯಲ್ಲಿ […]

ನಾಲ್ಕು ಮುದ್ದಾದ ಮರಿಗಳಿಗೆ ಜನ್ಮನೀಡಿದ ಸಿಯಾಯಾ| ಸಕ್ಸಸ್ ಆದ ನಮೀಬಿಯಾ ಚೀತಾ ಪ್ರಾಜೆಕ್ಟ್ Read More »

ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

Samagra news: ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ ದೇವಾಲಯವೊಂದರಲ್ಲಿ ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ ಭಕ್ತರು ಬಿದ್ದ ಪ್ರಕರಣದಲ್ಲಿ ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಗುರುವಾರ ರಾಮನವಮಿಯ ಹಿನ್ನೆಲೆ ನಗರದ ಬಾಳೇಶ್ವರ ಮಹಾದೇವ ದೇವಾಲಯದಲ್ಲಿ ಹೆಚ್ಚಿನ ಭಕ್ತರು ಆಗಮಿಸಿದ್ದರು. ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ಆದರೆ ಕಳೆದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದ ಕಾರಣ ಬಾವಿಯ ಮೇಲ್ಛಾವಣಿ ಭಾರ ತಡೆದುಕೊಳ್ಳಲಾರದೇ ಕುಸಿದುಬಿಟ್ಟಿದೆ.

ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ Read More »

ಬಸ್ ಮೇಲಿದ್ದ ಮೋದಿ ಭಾವಚಿತ್ರಕ್ಕೆ ಮುತ್ತಿಕ್ಕಿದ ರೈತ| ವೈರಲ್ ಆಯ್ತು ಫೋಟೋ, ವಿಡಿಯೋ

ಸಮಗ್ರ ನ್ಯೂಸ್: ಕರ್ನಾಟಕದ ಗುರುತಿಸಲಾಗದ ಊರೊಂದರ ಬಸ್‌ಸ್ಟಾಂಡ್‌ನಲ್ಲಿ ರೈತರೊಬ್ಬರು ಬಸ್‌ನಲ್ಲಿ ಪ್ರಧಾನಿ ಮೋದಿಯವರ ಚಿತ್ರಕ್ಕೆ ಮುತ್ತಿಟ್ಟು ಅವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕದಲ್ಲಿ ರೈತನೊಬ್ಬ ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳಿ, ಮೋದಿ ಚಿತ್ರಕ್ಕೆ ಮುತ್ತಿಟ್ಟಿರುವ ವಿಡಿಯೋವೊಂದು ವೈರಲ್‌ ಆಗಿದೆ. ಪ್ರಧಾನಮಂತ್ರಿಯವರ ಚಿತ್ರದ ಮೇಲೆ ಕೈ ಮಾಡಿ ರೈತ ಭಾವುಕರಾಗಿ ನನಗೆ ಒಂದು ಸಾವಿರ ರೂಪಾಯಿ ಸಿಗುತ್ತಿತ್ತು, ನೀವು ನನಗೆ ಇನ್ನೂ 500 ರೂಪಾಯಿ ಕೊಟ್ಟಿದ್ದೀರಿ. ನಮ್ಮ ಆರೋಗ್ಯ ರಕ್ಷಣೆಗೆ 5

ಬಸ್ ಮೇಲಿದ್ದ ಮೋದಿ ಭಾವಚಿತ್ರಕ್ಕೆ ಮುತ್ತಿಕ್ಕಿದ ರೈತ| ವೈರಲ್ ಆಯ್ತು ಫೋಟೋ, ವಿಡಿಯೋ Read More »

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಗದ್ದಲದ ನಡುವೆಯೇ ಇಂದಿನಿಂದ (ಮಾರ್ಚ್ 31) ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್​ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ​ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ಫೋನ್, ಸ್ಮಾರ್ಟ್‌ವಾಚ್​​, ಇಯರ್‌ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್ Read More »

ನಾಳೆ(ಮಾ.31)ಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| 3305 ಪರೀಕ್ಷಾ ಕೇಂದ್ರಗಳ ಸ್ಥಾಪನೆ

ಸಮಗ್ರ ನ್ಯೂಸ್: ನಾಳೆಯಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ,

ನಾಳೆ(ಮಾ.31)ಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| 3305 ಪರೀಕ್ಷಾ ಕೇಂದ್ರಗಳ ಸ್ಥಾಪನೆ Read More »

Essential drugs price hike| ನಾಗರೀಕರಿಗೆ ಬಿಗ್ ಶಾಕ್| ಎ. 1ರಿಂದ‌ ವಿವಿಧ ಔಷಧಿಗಳು ಬಲು ದುಬಾರಿ| ಸತತ ಮೂರನೇ ವರ್ಷವೂ ದರ ಏರಿಕೆ

ಸಮಗ್ರ ನ್ಯೂಸ್: ಸಾರ್ವಜನಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಏಪ್ರಿಲ್ 1ರಿಂದ 384 ರೀತಿಯ ಅಗತ್ಯ ಔಷಧಿಗಳ ಬೆಲೆಗಳು ರಿಂದ ಹೆಚ್ಚಾಗಲಿವೆ. ಇದರಲ್ಲಿ ನೋವು ನಿವಾರಕ ಮಾತ್ರೆಗಳು, ಹೃದ್ರೋಗಗಳಿಗೆ ಸಂಬಂಧಿಸಿದ ಮಾತ್ರೆಗಳು, ಪ್ರತಿಜೀವಕಗಳು, ಗ್ಯಾಸ್ ಟ್ರಬಲ್, ಕ್ಷಯ ತಡೆಗಟ್ಟುವ ಮಾತ್ರೆಗಳು ಸೇರಿವೆ. ರಾಷ್ಟ್ರೀಯ ಸಗಟು ಬೆಲೆ ಸೂಚ್ಯಂಕದ ಪ್ರಕಾರ ಪ್ರತಿ ವರ್ಷ ಔಷಧಿಗಳ ಬೆಲೆ ಏರಿಕೆಯನ್ನ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (NPPA) ಪ್ರಸ್ತಾಪಿಸುತ್ತದೆ. ಈ ವರ್ಷ ಶೇಕಡಾ 12.2 ರಷ್ಟು ಹೆಚ್ಚಳವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಔಷಧೀಯ

Essential drugs price hike| ನಾಗರೀಕರಿಗೆ ಬಿಗ್ ಶಾಕ್| ಎ. 1ರಿಂದ‌ ವಿವಿಧ ಔಷಧಿಗಳು ಬಲು ದುಬಾರಿ| ಸತತ ಮೂರನೇ ವರ್ಷವೂ ದರ ಏರಿಕೆ Read More »

ಪತ್ರಕರ್ತರಿಗೂ ಪೋಸ್ಟಲ್ ವೋಟಿಂಗ್ ಗೆ ಅವಕಾಶ| ಧನ್ಯವಾದ ತಿಳಿಸಿದ KUWJ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು)ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು

ಪತ್ರಕರ್ತರಿಗೂ ಪೋಸ್ಟಲ್ ವೋಟಿಂಗ್ ಗೆ ಅವಕಾಶ| ಧನ್ಯವಾದ ತಿಳಿಸಿದ KUWJ Read More »

ನೀತಿಸಂಹಿತೆ ಹಿನ್ನಲೆ; ಗೃಹಸಚಿವರ ಕಾರು ವಶಕ್ಕೆ ಪಡೆದ ಚುನಾವಣೆ ಆಯೋಗ

ಸಮಗ್ರ ನ್ಯೂಸ್ : ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರ ಸರ್ಕಾರಿ ಕಾರನ್ನ ವಶಪಡಿಸಿಕೊಂಡ ಸುದ್ದಿ ಹರಿದಾಡಿತು. ಇದರ ಜೊತೆಗೆ ಗೃಹ ಸಚಿವರ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವ ಜ್ಞಾನೇಂದ್ರ ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನು ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ

ನೀತಿಸಂಹಿತೆ ಹಿನ್ನಲೆ; ಗೃಹಸಚಿವರ ಕಾರು ವಶಕ್ಕೆ ಪಡೆದ ಚುನಾವಣೆ ಆಯೋಗ Read More »

UPI ಸಾಮಾನ್ಯ ಪೇಮೆಂಟ್ಸ್ ಗಳಿಗೆ ಶುಲ್ಕವಿರಲ್ಲ – NPCI ಸ್ಪಷ್ಟನೆ

ಸಮಗ್ರ ನ್ಯೂಸ್: ಯುಪಿಐ ಆಧಾರಿತ ವ್ಯವಹಾರಗಳಿಗೆ ವಿಧಿಸಲಾಗಿದೆ ಎನ್ನಲಾದ ಇಂಟರ್‌ಚೇಂಜ್ ಶುಲ್ಕಗಳ ಬಗ್ಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಸ್ಪಷ್ಟೀಕರಣ ನೀಡಿದೆ. ಈ ಶುಲ್ಕಗಳು ಪ್ರಿಪೇಯ್ಡ್ ಪಾವತಿ ವ್ಯವಹಾರ (ಪಿಪಿಐ) ಗಳಿಗೆ ಮಾತ್ರ ಅನ್ವಯಿಸುತ್ತವೆ. ಆದರೆ ಗ್ರಾಹಕರಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಪಿಪಿಐ ಹೇಳಿದೆ. ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಬ್ಯಾಂಕ್ ಖಾತೆಗೆ ಯುಪಿಐ ಮೂಲ GBಕ ಹಣ ಕಳುಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ. ಗಿಫ್ಟ್​ ಕಾರ್ಡ್​ಗಳು, ವ್ಯಾಲೆಟ್​ಗಳು,

UPI ಸಾಮಾನ್ಯ ಪೇಮೆಂಟ್ಸ್ ಗಳಿಗೆ ಶುಲ್ಕವಿರಲ್ಲ – NPCI ಸ್ಪಷ್ಟನೆ Read More »

ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಏನೆಲ್ಲಾ..?|ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆ ನೀತಿಸಂಹಿತೆ(code of conduct) ಜಾರಿಯಾಗಿದ್ದು ಮೇ.10ರಂದು ಮತದಾನ ಮತ್ತು ಮೇ.13 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನಲೆ ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಈ ಕೆಳಗಿನಂತಿವೆ.1.ಹೊಸ ಕಾರ್ಯಕ್ರಮಗಳ ಅನುಷ್ಟಾನ, ಉದ್ಘಾಟನೆ ಮಾಡುವ ಹಾಗಿಲ್ಲ

ನೀತಿ ಸಂಹಿತೆಯ ಕೆಲವು ನಿರ್ಬಂಧನೆಗಳು ಏನೆಲ್ಲಾ..?|ಇಲ್ಲಿದೆ ನೋಡಿ Read More »