ರಾಷ್ಟ್ರೀಯ

ಸೌದಿಯಲ್ಲಿ ಅಪಘಾತ| ಮಂಗಳೂರಿನ ಯುವಕ ಮೃತ್ಯು

Samagra news: ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತಪಟ್ಟಿದ್ದಾನೆ. ಮೃತರನ್ನು ಮಂಗಳೂರು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಇವರು ಏ .20ರಂದು ಊರಿಗೆ ಬರುವವರಿದ್ದರು.

ಸೌದಿಯಲ್ಲಿ ಅಪಘಾತ| ಮಂಗಳೂರಿನ ಯುವಕ ಮೃತ್ಯು Read More »

ಕರುನಾಡ ಕದನಕ್ಕೆ ಮುಹೂರ್ತ ಫಿಕ್ಸ್| ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ| ಮೇ.10ಕ್ಕೆ ಮತದಾನ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗವು ಘೋಷಣೆ ಮಾಡಿದ್ದು ಮೇ 10ರಂದು ಚುಣಾವಣೆ ನಡೆಯಲಿದ್ದು ಮೇ 13 ರಂದು ಮತದಾನ ಎಣಿಕೆ ನಡೆಯಲಿದೆ. ಈ ಕುರಿತು ಚುನಾವಣಾ ಆಯೋಗ ಬೆಳಗ್ಗೆ ೧೧.೩೦ರ ವೇಳೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಚುನಾವಣಾ ಆಯೋಗ ಕರ್ನಾಟಕದಲ್ಲಿ 5 ಕೋಟಿ 21ಲಕ್ಷ ಮತದಾರರು ಇದ್ದಾರೆ. ಅದರಲ್ಲಿ 2 ಕೋಟಿ 62 ಲಕ್ಷ ಪುರುಷ ಮತದಾರರು,2 ಕೋಟಿ 59 ಲಕ್ಷ ಮಹಿಳಾ ಮತದಾರರು ಇದ್ದಾರೆ.

ಕರುನಾಡ ಕದನಕ್ಕೆ ಮುಹೂರ್ತ ಫಿಕ್ಸ್| ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ| ಮೇ.10ಕ್ಕೆ ಮತದಾನ Read More »

charges imposed for UPI payment| ಎ.1 ರಿಂದ UPI ಪೇಮೆಂಟ್ಸ್ ಮೇಲೆ ಶುಲ್ಕ| ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಪಾವತಿ ನಿಗಮ

ಸಮಗ್ರ ನ್ಯೂಸ್: ಭಾರತೀಯ ರಾಷ್ಟ್ರೀಯ ಪಾವತಿ ನಿಗಮ(NPCI) ಇತ್ತೀಚಿನ ಸುತ್ತೋಲೆಯಲ್ಲಿ ಏಪ್ರಿಲ್ 1 ರಿಂದ UPI ಮೇಲಿನ ವ್ಯಾಪಾರಿ ವಹಿವಾಟುಗಳ ಮೇಲೆ PPI ಶುಲ್ಕಗಳನ್ನು ಅನ್ವಯಿಸುವಂತೆ ಸೂಚಿಸಿದೆ. ಇನ್ನು ಮುಂದೆ UPI ಮೂಲಕ ಕೆಲವು ರೀತಿಯ ಪಾವತಿಗಳ ಮೇಲೆ ಇಂಟರ್ಚೇಂಜ್ ಶುಲ್ಕವನ್ನು ವಿಧಿಸಲಾಗುತ್ತದೆ. ವ್ಯಾಲೆಟ್‌ಗಳು ಅಥವಾ ಕಾರ್ಡ್‌ಗಳಂತಹ ಪ್ರಿಪೇಯ್ಡ್ ಸಾಧನಗಳ ಮೂಲಕ UPI ವ್ಯವಸ್ಥೆಯ ಅಡಿಯಲ್ಲಿ ನಡೆಸುವ ವ್ಯಾಪಾರಿ ವಹಿವಾಟುಗಳ ಮೇಲೆ 1.1% ಶುಲ್ಕವನ್ನು ವಿಧಿಸಲಾಗುತ್ತದೆ. ಆನ್‌ಲೈನ್ ವ್ಯಾಪಾರಿಗಳು, ದೊಡ್ಡ ವ್ಯಾಪಾರಿಗಳು ಮತ್ತು ಸಣ್ಣ ಆಫ್‌ಲೈನ್ ವ್ಯಾಪಾರಿಗಳಲ್ಲಿ

charges imposed for UPI payment| ಎ.1 ರಿಂದ UPI ಪೇಮೆಂಟ್ಸ್ ಮೇಲೆ ಶುಲ್ಕ| ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಪಾವತಿ ನಿಗಮ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು ದಿನಾಂಕ ಘೋಷಣೆ

ಸಮಗ್ರ ನ್ಯೂಸ್: ಇಂದು(ಮಾ.29) ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗವು ಘೋಷಣೆ ಮಾಡಲಿದೆ. ಇಂದು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದಿದ್ದು, ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡುವ ಸಂಬಂಧ ಪತ್ರಿಕಾಗೋಷ್ಠಿಯನ್ನು ಕರೆದಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು ದಿನಾಂಕ ಘೋಷಣೆ Read More »

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಅವಧಿ ಮತ್ತೆ ವಿಸ್ತರಣೆ

Samagra news: ಪಾನ್ ಕಾರ್ಡ್ ಆಧಾರ್‌ ಕಾರ್ಡ್ ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದ್ದು ಇದುವರೆಗೆ ಇದೇ ಮಾರ್ಚ್ 31 ಕೊನೆಯ ದಿನಾಂಕ ಎಂದು ತಿಳಿಸಲಾಗಿತ್ತು. ಇದೀಗ ಈ ದಿನಾಂಕವನ್ನು ಜೂನ್ 30, 2023ರ ವರೆಗೆ ವಿಸ್ತರಿಸಲಾಗಿದೆ. ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ವ್ಯಕ್ತಿಗಳು ತಮ್ಮ ಶಾಶ್ವತ ಖಾತೆ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪಾನ್

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಅವಧಿ ಮತ್ತೆ ವಿಸ್ತರಣೆ Read More »

ಉಮ್ರಾ ಯಾತ್ರಿಕರ ಬಸ್ ಅಪಘಾತ| 20 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಪವಿತ್ರ ಉಮ್ರಾಕ್ಕೆ ತೆರಳುತ್ತಿದ್ದ ಬಸ್ ವೊಂದು ಪಲ್ಟಿಯಾಗಿ ಭಾರತೀಯರು ಸೇರಿ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ವರದಿಯಾಗಿದೆ. ಘಟನೆ ಅಸಿರ್‌ನ ಉತ್ತರದಲ್ಲಿರುವ ಅಕಾಬಾ ಷಾದ ಮಹಿಲ್ ಪಾಸ್ ನಲ್ಲಿ ನಡೆದಿದೆ‌. ಬಸ್ ಪಲ್ಟಿಯಾಗಿ ಏಕಾಏಕಿ ಬೆಂಕಿ ಹೊತ್ತಿ ಕೊಂಡ ಪರಿಣಾಮ 20ಕ್ಕೂ ಹೆಚ್ಚು ಮಂದಿ ಮೃತಪಟ್ಟು 19ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 16 ಮಂದಿಗೆ ಗಂಭೀರ ಸ್ವರೂಪದ ಗಾಯ ಮತ್ತು ಸುಟ್ಟಗಾಯಗಳಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಘಟನೆಯಿಂದ ಬಾಂಗ್ಲಾದೇಶ ಮತ್ತು

ಉಮ್ರಾ ಯಾತ್ರಿಕರ ಬಸ್ ಅಪಘಾತ| 20 ಮಂದಿ ದುರ್ಮರಣ Read More »

ವಿಪತ್ತು ನಿರ್ವಹಣೆಯಲ್ಲಿ ಸಕ್ರಿಯವಾಗಿದೆ ಶೌರ್ಯ ತಂಡ| ರಾಜ್ಯದಲ್ಲಿ 70 ತಂಡಗಳನ್ನು ನೀಡಿದ‌ SKDRDP

ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಕಡೆಗಳಲ್ಲಿ ಕಾಡ್ಗಿಚ್ಚು, ರಸ್ತೆ ಅಪಘಾತದಂತಹ ವಿಪತ್ತುಗಳು ಸಂಭವಿಸುತ್ತಿವೆ. ಕುಡಿಯುವ ನೀರಿನ ಸಮಸ್ಯೆ ಸಹ ಅಲ್ಲಲ್ಲಿ ಕಾಡುತ್ತಿವೆ. ಇಂತಹ ವಿಪತ್ತುಗಳನ್ನು ಎದುರಿಸಲು ಅಗ್ನಿಶಾಮಕ ಪೊಲೀಸ್ ಇಲಾಖೆಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಪ್ರಾಯೋಜಿತ ‘ಶೌರ್ಯ’ ವಿಪತ್ತು ನಿರ್ವಹಣಾ ತಂಡವು ಸಕ್ರೀಯವಾಗಿ ತೊಡಗಿಕೊಂಡಿದೆ. ವಿಪತ್ತುಗಳ ನಿರ್ವಹಣೆಗೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಮೂಡಿಬಂದ ಕಾರ್ಯಕ್ರಮವೇ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ.

ವಿಪತ್ತು ನಿರ್ವಹಣೆಯಲ್ಲಿ ಸಕ್ರಿಯವಾಗಿದೆ ಶೌರ್ಯ ತಂಡ| ರಾಜ್ಯದಲ್ಲಿ 70 ತಂಡಗಳನ್ನು ನೀಡಿದ‌ SKDRDP Read More »

ಸೈಬರ್ ಸೆಂಟರ್ ಗಳಲ್ಲಿ ಪಾನ್-ಆಧಾರ್‌ ಲಿಂಕ್ ಮಾಡಿಸ್ತಿದೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇ ಬೇಕು…

ಸಮಗ್ರ ನ್ಯೂಸ್: ಪಾನ್‌ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಇನ್ನು ಕೇವಲ ಮೂರು ದಿನವಷ್ಟೇ ಬಾಕಿ ಇದೆ. ಹೀಗಾಗಿ ಜನರು ಪಾನ್ ಆಧಾರ್ ಕಾರ್ಡ್ ಲಿಂಕ್ ಮಾಡುವ ಸಲುವಾಗಿ ಸೈಬರ್ ಸೆಂಡರ್ ಗಳತ್ತ ಮುಖ ಮಾಡ್ತಿದ್ದಾರೆ. ಪಾನ್​​​ಗೆ ಆಧಾರ್​ ನಂಬರ್​ ಲಿಂಕ್ ಮಾಡಲೇಬೇಕು, ಲಿಂಕ್​​ ಮಾಡದಿದ್ರೆ ಬ್ಯಾಂಕ್ ಅಕೌಂಟ್​ ಕ್ಲೋಸ್ ಆಗುತ್ತೆ. ಅಮೌಂಟ್ ತೆಗೆಯೋಕಾಗಲ್ಲ. ಹೀಗೆ ನಾನಾ ರೀತಿಯ ಭಯ ಕಾಡುತ್ತಿದೆ. ಮಾರ್ಚ್​​​​ 31ರೊಳಗೆ ಆಧಾರ್​​ ಲಿಂಕ್ ಮಾಡಲು ಡೆಡ್​​ಲೈನ್ ಕೊಟ್ಟಿದ್ದು ಜನರೆಲ್ಲ ಸೈಬರ್​ ಸೆಂಟರ್​ಗಳತ್ತ

ಸೈಬರ್ ಸೆಂಟರ್ ಗಳಲ್ಲಿ ಪಾನ್-ಆಧಾರ್‌ ಲಿಂಕ್ ಮಾಡಿಸ್ತಿದೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇ ಬೇಕು… Read More »

PAN card – Adhar ಲಿಂಕ್ ಕಡ್ಡಾಯವೇ? ಮಾಡದಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ನಿಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್‌ ಲಿಂಕ್ ಆಗಿದ್ಯಾ? ಅಥವಾ ಆಗಿಲ್ವಾ? ಮಾರ್ಚ್ 31ರೊಳಗೆ ಲಿಂಕ್ ಆಗದಿದ್ರೆ 10 ಸಾವಿರ ರೂಪಾಯಿ ಫೈನ್ ಕಟ್ಟಬೇಕಾ? ಆಧಾರ್, ಪ್ಯಾನ್ ಕಾರ್ಡ್‌ ಲಿಂಕ್‌ ಯಾರಿಗೆಲ್ಲಾ ಕಡ್ಡಾಯ. ಒಂದು ವೇಳೆ ಆಧಾರ್, ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ರೆ ಏನಾಗುತ್ತೆ. ಇತ್ತೀಚಿಗೆ ಇಂತಹ ಹಲವು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಸುಳಿದಾಡುತ್ತಿವೆ. ಸಾಮಾನ್ಯ ಜನರು ಹೆದರೋ ಅವಶ್ಯಕತೆಯೇ ಇಲ್ಲ. ಯಾಕೆ ಗೊತ್ತಾ? ಪ್ಯಾನ್, ಆಧಾರ್ ಕಾರ್ಡ್‌ ಲಿಂಕ್ ಮಾಡೋದು ಕಡ್ಡಾಯ. ಇದಕ್ಕೆ

PAN card – Adhar ಲಿಂಕ್ ಕಡ್ಡಾಯವೇ? ಮಾಡದಿದ್ರೆ ಏನಾಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಲೋಹದ‌ ಹಕ್ಕಿಗಳ ಮುಖಾಮುಖಿ| ಕೂದಲೆಳೆ ಅಂತರದಲ್ಲಿ ತಪ್ಪಿದ‌ ಮಹಾದುರಂತ

ಸಮಗ್ರ ನ್ಯೂಸ್: ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಕೂದಲೆಳೆಯುವ ಅಂತರದಲ್ಲಿ ಅಪಘಾತದಿಂದ ಬಚಾವ್ ಆಗಿದೆ. ದೆಹಲಿಯಿಂದ ನೇಪಾಳ ರಾಜಧಾನಿ ಕಾಠ್ಮಂಡುವಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾಗೂ ಮೇಲಿಷಿಯಾದ ಕೌಲಾಲಾಂಪುರದಿಂ ಕಾಠ್ಮಂಡುವಿನಿಂದ ಆಗಮಿಸುತ್ತಿದ್ದ ವಿಮಾನಏರ್ ಇಂಡಿಯಾ ವಿಮಾನ ಒಂದೇ ಸಮನೇ 19,000 ಅಡಿ ಎತ್ತರಕ್ಕೆ ಹಾರಿದರೆ, ನೇಪಾಳ ಏರ್‌ಲೈನ್ಸ್ 15,000 ಅಡಿ ಕೆಳಕ್ಕೆ ಹಾರಾಟ ನಡೆಸಿ ಅಪಘಾತ ತಪ್ಪಿಸಲಾಗಿದೆ. ಪ್ರಯಾಣದ ನಡುವೆ ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಪೈಲೆಟ್‌ಗೆ ವಾರ್ನಿಂಗ್ ಬಂದಿದೆ. ಎರಡೂ ವಿಮಾನಗಳು

ಲೋಹದ‌ ಹಕ್ಕಿಗಳ ಮುಖಾಮುಖಿ| ಕೂದಲೆಳೆ ಅಂತರದಲ್ಲಿ ತಪ್ಪಿದ‌ ಮಹಾದುರಂತ Read More »