ರಾಷ್ಟ್ರೀಯ

‘ಮೋದಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಮೋದಿ’ | ಸಖತ್ ಟ್ರೆಂಡ್ ಆದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್

ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿದ್ದರು ಎನ್ನಲಾದ ಮಾನನಷ್ಟ ಮೊಕದ್ದಮೆ ಕೇಸ್​​ನಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು. ಇದರ ವಿರುದ್ಧ ಇಡೀ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅದರಲ್ಲೂ ಸೋಷಿಯಲ್​ ಮೀಡಿಯಾದಲ್ಲಂತೂ ಈ ಹಿಂದೆ ಪ್ರಧಾನಿ ಮೋದಿ ಅವರನ್ನು ನಿಂದಿಸಿದ್ದ ಬಿಜೆಪಿ ನಾಯಕರನ್ನು ಟೀಕಿಸಿ ಟ್ರೋಲ್​ ಮಾಡುತ್ತಿದ್ದಾರೆ. ರಾಹುಲ್​ ಗಾಂಧಿಯವರಿಗೆ ಒಂದು […]

‘ಮೋದಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಮೋದಿ’ | ಸಖತ್ ಟ್ರೆಂಡ್ ಆದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್ Read More »

ಮತ್ತೊಮ್ಮೆ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭದ್ರತಾ ‌ಲೋಪ| ಪ್ರಧಾನಿ ಕಡೆಗೆ ಓಡಿದ ವ್ಯಕ್ತಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆ ಮತ್ತೊಮ್ಮೆ ಉಲ್ಲಂಘನೆಯಾಗಿದ್ದು, ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭದ್ರತಾ ಉಲ್ಲಂಘನೆಯಾಗಿದೆ. ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಪ್ರಧಾನಿಯ ಭದ್ರತೆಯಲ್ಲಿ ಕೋಲಾಹಲ ಉಂಟಾಗಿದೆ. ಪ್ರಧಾನಿ ಕಡೆಗೆ ಓಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಆ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕೂಡಲೇ, ಪೊಲೀಸರು ಅವನನ್ನ ಮಧ್ಯದಲ್ಲಿ ಹಿಡಿದರು. ಭದ್ರತಾ ಸಂಸ್ಥೆಗಳು ಆತನನ್ನ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆಗೆ ಒಳಪಡಿಸಲಾಗಿದ್ದು, ಆತನ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಮತ್ತೊಮ್ಮೆ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭದ್ರತಾ ‌ಲೋಪ| ಪ್ರಧಾನಿ ಕಡೆಗೆ ಓಡಿದ ವ್ಯಕ್ತಿ Read More »

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ| ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದ್ದು, ಉಳ್ಳಾಲದಿಂದ ಯು.ಟಿ ಖಾದರ್, ಬಂಟ್ವಾಳದಿಂದ ರಮಾನಾಥ ರೈ ಸ್ಪರ್ಧೆ ಖಚಿತವಾಗಿದೆ. ಇನ್ನು ಸುಳ್ಯದಿಂದ ಕೃಷ್ಣಪ್ಪ, ಮೂಡುಬಿದಿರೆಯಿಂದ ಮಿಥುನ್ ರೈ ಬೆಳ್ತಂಗಡಿ ಯಿಂದ ರಕ್ಷಿತ್ ಶಿವರಾಂಗೆ ಟಿಕೆಟ್ ನೀಡಲಾಗಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ದ.ಕ ಜಿಲ್ಲೆಯ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ| ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಗೊತ್ತಾ? Read More »

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಳೆದು ತೂಗಿ 124 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನಸಭೆ

Karnataka assembly election| ಕರ್ನಾಟಕ ವಿಧಾನಸಭಾ ಚುನಾವಣೆ| ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ Read More »

5 ಮತ್ತು 8ನೇ ತರಗತಿ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್ ‌ನಕಾರ| ಮಾ.27ರಿಂದ ನಡೆಯಲಿದೆ ಎಕ್ಸಾಂ; ಹೀಗಿದೆ ವೇಳಾಪಟ್ಟಿ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿಗಳಿಗೆ ಮಾ.27ರಿಂದ ನಡೆಯಲಿರುವ ಬೋರ್ಡ್‌ ಮಟ್ಟದ (ಮಂಡಳಿ) ಪರೀಕ್ಷೆಗಳನ್ನು ಮುಂದೂಡಬೇಕೆಂಬ ರಾಜ್ಯ ಖಾಸಗಿ ಅನುದಾನಿತ ರಹಿತ ಶಾಲೆಗಳ ಒಕ್ಕೂಟದ ಮನವಿಯನ್ನು ಹೈಕೋರ್ಟ್‌ ಮತ್ತೊಮ್ಮೆ ತಿರಸ್ಕರಿಸಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿದ್ದ ಸುತ್ತೋಲೆಗಳನ್ನು ರದ್ದುಪಡಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್‌ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ಪೀಠದ ಮುಂದೆ ಶುಕ್ರವಾರ

5 ಮತ್ತು 8ನೇ ತರಗತಿ ಪರೀಕ್ಷೆ ಮುಂದೂಡಿಕೆಗೆ ಹೈಕೋರ್ಟ್ ‌ನಕಾರ| ಮಾ.27ರಿಂದ ನಡೆಯಲಿದೆ ಎಕ್ಸಾಂ; ಹೀಗಿದೆ ವೇಳಾಪಟ್ಟಿ Read More »

ನಿಮ್ಮ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯಾ? ಹೀಗೆ ಚೆಕ್ ಮಾಡಿ…

ಸಮಗ್ರ ನ್ಯೂಸ್: ಪ್ಯಾನ್​ ಕಾರ್ಡ್​ಗೆ ಆಧಾರ್ ಲಿಂಕ್ ಮಾಡಲು ಮಾ. 31 ಕಡೇ ದಿನವಾಗಿದ್ದು, ಅಷ್ಟರೊಳಗೆ ಲಿಂಕ್ ಮಾಡಿಕೊಂಡಿರದಿದ್ದರೆ, ಅಂಥವರ ಪ್ಯಾನ್​ ಕಾರ್ಡ್​ ಏ. 1ರಿಂದ ನಿಷ್ಕ್ರಿಯವಾಗಲಿದೆ. ಲಿಂಕ್ ಮಾಡಿಸಿದ್ದರೂ ಏನಾದರೂ ತಾಂತ್ರಿಕ ಕಾರಣದಿಂದಾಗಿ ಡಿ-ಲಿಂಕ್ ಆಗಿದ್ದರೆ ಎಂಬ ಚಿಂತೆಯೂ ಕಾಡಬಹುದು. ಅಂಥವರು ಪ್ಯಾನ್​- ಆಧಾರ್ ಲಿಂಕ್ ಸ್ಟೇಟಸ್​ ಆನ್​ಲೈನ್​ನಲ್ಲೇ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು. https://eportal.incometax.gov.in/iec/foservices/#/pre-login/link-aadhaar-status ಈ ಮೇಲಿನ ಲಿಂಕ್ ಕ್ಲಿಕ್ ಮಾಡಿದ ಬಳಿಕ ಒಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್ ನಂಬರ್​ ಮತ್ತು ಆಧಾರ್​ ನಂಬರ್​

ನಿಮ್ಮ ಆಧಾರ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯಾ? ಹೀಗೆ ಚೆಕ್ ಮಾಡಿ… Read More »

ಮಾ.27 ಅಥವಾ 28ಕ್ಕೆ ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಜಾರಿ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಯ ಕುರಿತಂತೆ ಇದೇ‌ ಮಾ.27 ಅಥವಾ 28ರಂದು ಅಧಿಸೂಚನೆ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಚುನಾವಣಾ ಪೂರ್ವ ಸಿದ್ಧತೆ ಕೈಗೊಳ್ಳಲು ಜಿಲ್ಲೆಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ವಿಧಾನಸಭೆಗೆ ಯಾವುದೇ ಕ್ಷಣಗಳಲ್ಲಿ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಮಾರ್ಚ್ 27 ಅಥವಾ 28ರಂದು ಚುನಾವಣೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮುಖ್ಯ ಚುನಾವಣಾ

ಮಾ.27 ಅಥವಾ 28ಕ್ಕೆ ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಜಾರಿ ಸಾಧ್ಯತೆ Read More »

ಪ್ಯಾನ್- ಆಧಾರ್‌(pan-adhaar) ಜೋಡಣೆಗೆ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ‌ ಮಹತ್ವದ ಮಾಹಿತಿ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಎಲ್ಲೆಡೆ ಆಧಾರ್ ಹಾಗೂ ಪ್ಯಾನ್ ಸಂಖ್ಯೆಯನ್ನು ಜೋಡಿಸುವಂತೆ ಸಾಕಷ್ಟು ಅರಿವು ಮೂಡಿಸಲಾಗಿದೆ. ಅಲ್ಲದೆ ಇದಕ್ಕಾಗಿ ಗಡುವನ್ನು ನೀಡಲಾಗಿತ್ತು. ಇದೀಗ ಈ ಗಡುವು ಹತ್ತಿರ ಬರುತ್ತಿದ್ದಂತೆ ಈ ದಿನಾಂಕವನ್ನು ಇನ್ನೊಮ್ಮೆ ವಿಸ್ತರಿಸಬೇಕೆಂಬ ಬೇಡಿಕೆ ಹೆಚ್ಚಾಗ ತೊಡಗಿದೆ. ಆದರೆ ಈ ವರ್ಷ ಈ ದಿನಾಂಕ ಇನ್ನೊಮ್ಮೆ ವಿಸ್ತರಿಸುವ ನಿರೀಕ್ಷೆ ಇಲ್ಲ. ಈಗಾಗಲೇ ಗಮನಿಸಿದರೆ PAN-Aadhaar ಜೋಡಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಿಂದ ಹಲವು ಬಾರಿ ದಿನಾಂಕಗಳನ್ನು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸಸ್ ಇಲಾಖೆಯು

ಪ್ಯಾನ್- ಆಧಾರ್‌(pan-adhaar) ಜೋಡಣೆಗೆ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ‌ ಮಹತ್ವದ ಮಾಹಿತಿ Read More »

ನೂರರ ಸಂಭ್ರಮದಲ್ಲಿ ‘ಮನ್ ಕಿ ಬಾತ್’ | ಈ ಸಂಚಿಕೆಯ ಮೋದಿ ಮಾತಿಗೆ ಕಿವಿಯಾಗಲಿದೆ ಜಗತ್ತು

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಸಿಕೊಡುವ ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮ ಹೆಚ್ಚು ಖ್ಯಾತಿಯಾಗಿದೆ. ಭಾರತದ ಕೋಟ್ಯಂತರ ಜನ ಅದನ್ನು ಕೇಳುತ್ತಾರೆ. ನರೇಂದ್ರ ಮೋದಿ ಅವರೂ ದೇಶದ ಅಭಿವೃದ್ಧಿ, ತಂತ್ರಜ್ಞಾನ, ಕೃಷಿ, ಸಿರಿಧಾನ್ಯ, ಬಾಲ ಪ್ರತಿಭೆಗಳಿಂದ ಹಿಡಿದು ಎಲ್ಲ ವಿಷಯಗಳ ಕುರಿತು ಮಾಹಿತಿ ಹಂಚಿಕೊಳ್ಳುತ್ತಾರೆ. ಇಂತಹ ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮವು ಏಪ್ರಿಲ್‌ 30ರಂದು 100ನೇ ಆವೃತ್ತಿ ಪೂರ್ಣಗೊಳಿಸಲಿದ್ದು, ಇದಕ್ಕಾಗಿ ಬಿಜೆಪಿ ಹಲವು ಯೋಜನೆ ರೂಪಿಸಿದೆ.

ನೂರರ ಸಂಭ್ರಮದಲ್ಲಿ ‘ಮನ್ ಕಿ ಬಾತ್’ | ಈ ಸಂಚಿಕೆಯ ಮೋದಿ ಮಾತಿಗೆ ಕಿವಿಯಾಗಲಿದೆ ಜಗತ್ತು Read More »

ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ‌ ಶುಭಾಶಯ ಕೋರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ನಾಡಿನಾದ್ಯಂತ ಜನರು ಯುಗಾದಿ ಹಬ್ಬ ಸಂತಸದಲ್ಲಿದ್ದಾರೆ. ಮನೆ ಮನೆಯಲ್ಲೂ ಈ ಹಬ್ಬವನ್ನು ಆಚರಿಸುತ್ತಿದ್ದಾರೆ. ಅದರಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಟ್ವೀಟ್​ ಮಾಡುವ ಮೂಲಕ ಪ್ರಾರ್ಥಿಸಿದ್ದಾರೆ. ಮೋದಿ ಅವರು ಟ್ವೀಟ್​ನಲ್ಲಿ ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ

ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ‌ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »