ರಾಷ್ಟ್ರೀಯ

ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ದುರ್ಮರಣ; 12 ಮಂದಿಯ ರಕ್ಷಣೆ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಥಾಣೆಯಲ್ಲಿ ಶನಿವಾರ(ಎ. 29) ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 20 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿರುವ ಭಿವಂಡಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಎನ್ಡಿಆರ್ ಎಫ್ ಹಾಗೂ ಟಿಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರು […]

ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ದುರ್ಮರಣ; 12 ಮಂದಿಯ ರಕ್ಷಣೆ Read More »

Breaking; ನಿಯಮ ಉಲ್ಲಂಘನೆ; ಸುದ್ದಿಸಂಸ್ಥೆ ಎಎನ್ಐ‌ ಟ್ವಿಟರ್ ಖಾತೆ ಅಮಾನತು

ಸಮಗ್ರ ನ್ಯೂಸ್: ಟ್ವಿಟರ್ ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಭಾರತದ ಅತಿದೊಡ್ಡ ಸುದ್ದಿ ಸಂಸ್ಥೆಗಳಲ್ಲಿ ಒಂದಾದ ಎಎನ್‌ಐನ ಅಧಿಕೃತ ಖಾತೆಯನ್ನು ಟ್ವಿಟರ್ ಅಮಾನತುಗೊಳಿಸಿದೆ. ಸುದ್ದಿ ಸಂಸ್ಥೆ ತನ್ನ ಹ್ಯಾಂಡಲ್ನಲ್ಲಿ ಸುಮಾರು 7.6 ಮಿಲಿಯನ್ ಅನುಯಾಯಿಗಳನ್ನು ಹೊಂದಿದೆ ಮತ್ತು ಈ ಹಿಂದೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ನಲ್ಲಿ ಅಧಿಕೃತ ಸಂಸ್ಥೆಯಾಗಿ ಗುರುತಿಸಲ್ಪಟ್ಟಿತ್ತು. ಟ್ವಿಟರ್’ನ ಈ ಕ್ರಮವು ಎಎನ್‌ಐ ಮತ್ತು ಅದರ ಅನುಯಾಯಿಗಳಿಗೆ ಹತಾಶೆ ಮತ್ತು ಗೊಂದಲವನ್ನು ಉಂಟುಮಾಡಿದೆ. ಭಾರತದ ಅತಿದೊಡ್ಡ ಸುದ್ದಿ ಸಂಸ್ಥೆಯನ್ನ ಟ್ವಿಟರ್ ಲಾಕ್ ಮಾಡಿದೆ ಎಂದು ಸಂಪಾದಕಿ ಸ್ಮಿತಾ

Breaking; ನಿಯಮ ಉಲ್ಲಂಘನೆ; ಸುದ್ದಿಸಂಸ್ಥೆ ಎಎನ್ಐ‌ ಟ್ವಿಟರ್ ಖಾತೆ ಅಮಾನತು Read More »

ಬಾರ್ ಡ್ಯಾನ್ಸರ್, ವಿಷಕನ್ಯೆ, ಜರ್ಸಿ‌ಹಸು; ಬಿಜೆಪಿಗರಿಂ‌ದ ನಿಂದನೆಗೆ ಒಳಗಾಗುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ| ಆಕೆ ಮಾಡಿದ ಅಪರಾದವಾದರೂ‌ ಏನು?

ಸಮಗ್ರ ನ್ಯೂಸ್: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಕರೆದಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ವಿರುದ್ಧ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ‘ಯತ್ನಾಳರ ವಿಷಕನ್ಯೆ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅನುಮೋದನೆ ಇರಬಹುದೇನೋ, ಅವರದ್ದೂ ಇದೇ ಮನಸ್ಥಿತಿಯಲ್ಲವೇ. ಕಾಂಗ್ರೆಸ್ಸಿನ ವಿಧವೆ, ಜರ್ಸಿ ಹಸು, ವಿಷಕನ್ಯೆ,

ಬಾರ್ ಡ್ಯಾನ್ಸರ್, ವಿಷಕನ್ಯೆ, ಜರ್ಸಿ‌ಹಸು; ಬಿಜೆಪಿಗರಿಂ‌ದ ನಿಂದನೆಗೆ ಒಳಗಾಗುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ| ಆಕೆ ಮಾಡಿದ ಅಪರಾದವಾದರೂ‌ ಏನು? Read More »

ಹೊಸ ಫೀಚರ್ ಬಿಡುಗಡೆ ಮಾಡಿದ ವಾಟ್ಸ್ ಆ್ಯಪ್| ನೀವೀಗ್ ಚಾಟ್ ಲಾಕ್ ಕೂಡಾ ಮಾಡಬಹುದು!

ಸಮಗ್ರ ನ್ಯೂಸ್: ಜನಪ್ರಿಯ ಚಾಟಿಂಗ್ ಆ್ಯಪ್ ವಾಟ್ಸಾಪ್‌ ತನ್ನ ಬಳಕೆದಾರರಿಗಾಗಿ ಈಗಾಗಲೇ ಹಲವು ಅನುಕೂಲಕರ ಆಯ್ಕೆಗಳನ್ನು ಪರಿಚಯಿಸಿದೆ. ಅಲ್ಲದೇ ತನ್ನ ನೂತನ ಅಪ್‌ಡೇಟ್‌ನಲ್ಲಿ ಹೊಸ ಫೀಚರ್ಸ್‌ಗಳನ್ನು ಸೇರ್ಪಡೆ ಮಾಡುತ್ತಾ ಸಾಗಿದೆ. ಇದೀಗ ವಾಟ್ಸಾಪ್‌ ಸಂಸ್ಥೆಯು ಮೆಸೆಜ್‌ ಕಳುಹಿಸುವಿಕೆಯ ಅನುಭವದಲ್ಲಿ ಭಾರೀ ಬದಲಾವಣೆ ತರಲು ಕಾರ್ಯ ನಿರ್ವಹಿಸುತ್ತಿದೆ. ಈಗ ಅಚ್ಚರಿ ಎಂಬಂತೆ ವಾಟ್ಸಾಪ್‌ ಹೊಸದಾಗಿ ‘ಚಾಟ್‌ ಲಾಕ್‌’ ಫೀಚರ್‌ ಬಿಡುಗಡೆ ಮಾಡಿದೆ. ಈ ಫೀಚರ್ಸ್‌ ಸಕ್ರಿಯದಿಂದ ಮೆಸೆಜ್‌/ ಚಾಟ್‌ ಸುರಕ್ಷತೆ ಮತ್ತಷ್ಟು ಹೆಚ್ಚಾಗಲಿದೆ. ಬಳಕೆದಾರರು ಸಂಪೂರ್ಣ ವಾಟ್ಸಾಪ್‌ ಲಾಕ್‌

ಹೊಸ ಫೀಚರ್ ಬಿಡುಗಡೆ ಮಾಡಿದ ವಾಟ್ಸ್ ಆ್ಯಪ್| ನೀವೀಗ್ ಚಾಟ್ ಲಾಕ್ ಕೂಡಾ ಮಾಡಬಹುದು! Read More »

‘ನೀವು ನಮ್ಮ ಮನ್ ಕಿ ಬಾತ್ ಯಾಕೆ ಕೇಳ್ತಿಲ್ಲ?’ | ಬಿಜೆಪಿ ಸಂಸದನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ಕುಸ್ತಿಪಟುಗಳಿಂದ ಪ್ರಧಾನಿ ಮೋದಿಗೆ ಪ್ರಶ್ನೆ

ಸಮಗ್ರ ನ್ಯೂಸ್: ಮಹಿಳಾ ಕುಸ್ತಿಪಟುಗಳಿಗೆ ಬಿಜೆಪಿ ಸಂಸದ ನೀಡಿದ ಲೈಂಗಿಕ ಕಿರುಕುಳದ ವಿರುದ್ಧ ದಿಲ್ಲಿಯಲ್ಲಿ ಬೀಡು ಬಿಟ್ಟಿರುವ ದೇಶದ ಖ್ಯಾತ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆಗಳನ್ನು ಕೇಳಿದ್ದು, ನೀವು ನಮ್ಮ ‘ಮನ್ ಕಿ ಬಾತ್’ ಅನ್ನು ಏಕೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಬಳಿ ಸಮಯಾವಕಾಶವನ್ನು ಕೇಳಿರುವ ಕುಸ್ತಿಪಟುಗಳು ತಮಗೆ ನ್ಯಾಯ ಸಿಗುವವರೆಗೆ

‘ನೀವು ನಮ್ಮ ಮನ್ ಕಿ ಬಾತ್ ಯಾಕೆ ಕೇಳ್ತಿಲ್ಲ?’ | ಬಿಜೆಪಿ ಸಂಸದನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ಕುಸ್ತಿಪಟುಗಳಿಂದ ಪ್ರಧಾನಿ ಮೋದಿಗೆ ಪ್ರಶ್ನೆ Read More »

ಛತ್ತೀಸ್ ಗಡದಲ್ಲಿ ನಕ್ಸಲರ ಅಟ್ಟಹಾಸ| 11 ಯೋಧರು ಹುತಾತ್ಮ

ಸಮಗ್ರ ನ್ಯೂಸ್: ದಾಂತೇವಾಡದಲ್ಲಿ ಅರನಪುರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 11 ಯೋಧರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಂತೇವಾಡದಲ್ಲಿ ನಕ್ಸಲರು ಸುಧಾರಿತ ಸ್ಪೋಟಕ ಬಳಸಿ ದುಷ್ಕೃತ್ಯ ನಡೆಸಿದ್ದಾರೆ. ನಕ್ಸಲರು ಡಿಆರ್ ಜಿ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ನೆಲ ಬಾಂಬ್ ಮೂಲಕ ಸ್ಪೋಟಿಸಿದ್ದಾರೆ. ನಕ್ಸಲರ ಸುಧಾರಿತ ಸ್ಪೋಟಕದಲ್ಲಿ ಡಿಆರ್ ಜಿ ಸಿಬ್ಬಂದಿ ವಾಹನದ ಚಾಲಕ, 10 ಯೋಧರು ಹುತಾತ್ಮರಾಗಿದ್ದಾರೆ. ಎಡಪಂಥೀಯ ಉಗ್ರವಾದದ ಕೇಂದ್ರವಾಗಿರುವ ಬಸ್ತಾರ್’ನಲ್ಲಿ ಬಂಡುಕೋರರ ವಿರುದ್ಧ ಹಲವಾರು ಯಶಸ್ವಿ ಕಾರ್ಯಾಚರಣೆಗಳಲ್ಲಿ ಡಿಆರ್ಜಿ ಪ್ರಮುಖ ಪಾತ್ರ ವಹಿಸಿದೆ. ದಾಳಿ

ಛತ್ತೀಸ್ ಗಡದಲ್ಲಿ ನಕ್ಸಲರ ಅಟ್ಟಹಾಸ| 11 ಯೋಧರು ಹುತಾತ್ಮ Read More »

ಮಧ್ಯಾಹ್ನವೇ ಕತ್ತಲೆಯಲ್ಲಿ ಮುಳುಗಿದ ಕಾನ್ಪುರ!!

ಸಮಗ್ರ ನ್ಯೂಸ್: ಉರಿ ಬಿಸಿಲಿನ ಬೇಗೆಯಲ್ಲಿ ಅಕ್ಷರಶಃ ಬೆಂದು ಬಸವಳಿದ ಕಾನ್ಪುರದಲ್ಲಿ ಅಕಾಲಿಕ ಮಳೆ ಸುರಿದಿದೆ. ಮಧ್ಯಾಹ್ನ 2:30 ರ ವೇಳೆಗೆ ಮಳೆ ಹಾಗು ಮೋಡಗಳು ಜೋರಾದ ಕಾರಣ ನಗರದ ವಾತಾವರಣದಲ್ಲಿ ಕತ್ತಲೆ ಆವರಿಸಿದಂತೆ ಭಾಸವಾಗಿದೆ. ಮಳೆಯೊಂದಿಗೆ, ಧೂಳಿನ ಗಾಳಿ ಹಾಗೂ ತಂಪಾದ ಗಾಳಿ ಬೆರೆತು ನಡು ಮಧ್ಯಾಹ್ನವೇ ರಾತ್ರಿಯಂತೆ ಆಗಿಬಿಟ್ಟಿದೆ. ನಗರದ ಈ ಬದಲಾವಣೆಯನ್ನು ಚಿತ್ರಗಳು ಹಾಗೂ ವಿಡಿಯೋಗಳ ರೂಪದಲ್ಲಿ ಸೆರೆ ಹಿಡಿದ ಸ್ಥಳೀಯರು, ಸಾಮಾಜಿಕ ಜಾಲತಾಣಗಳಲ್ಲಿ ಅವುಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಈ ಚಿತ್ರಗಳನ್ನು ಸೆರೆ

ಮಧ್ಯಾಹ್ನವೇ ಕತ್ತಲೆಯಲ್ಲಿ ಮುಳುಗಿದ ಕಾನ್ಪುರ!! Read More »

ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ| ಎರಡು ದಿನ ಶೋಕಾಚರಣೆ

ಸಮಗ್ರ ನ್ಯೂಸ್: ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ಮಂಗಳವಾರ ರಾತ್ರಿ ವಿಧಿವಶರಾಗಿದ್ದು, ಅವರ ಗೌರವಾರ್ಥ ಕೇಂದ್ರ ಸರ್ಕಾರ 2 ದಿನ ಶೋಕಾಚರಣೆ ಘೋಷಣೆ ಮಾಡಿದೆ. ಕೆಲ ದಿನಗಳಿಂಗ ಅನಾರೋಗ್ಯದಿಂದ ಬಳಲುತ್ತಿದ್ದ ಬಾದಲ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರಣ ಅವರನ್ನು ಒಂದು ವಾರದ ಹಿಂದೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೇ ಇಂದು ರಾತ್ರಿ 8 ಗಂಟೆಗೆ ನಿಧನರಾಗಿದ್ದಾರೆ. ಅವರ

ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ| ಎರಡು ದಿನ ಶೋಕಾಚರಣೆ Read More »

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು. ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅವರ ನೇತೃತ್ವದ

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ Read More »

ಪುಟ್ಟ ಬಾಲಕಿಯ ಪಿಯಾನೋ ನುಡಿಸುವಿಕೆಗೆ ಮನಸೋತ ಮೋದಿ

ಸಮಗ್ರ ನ್ಯೂಸ್: ಪಲ್ಲವಗಳ ಪಲ್ಲವಿಯಲಿ ಗರಿಗೆದರಿದೆ ಗೀತಾ, ತಂಬೆಲರಲಿ ಹಬ್ಬುತ್ತಿದೆ ಕೋಕಿಲ ಸಂಗೀತಾ ಎಂಬ ಕನ್ನಡ ಹಾಡಿಗೆ ಪಿಯಾನೋ ನುಡಿಸಿದ ಪುಟ್ಟ ಬಾಲಕಿಯ ಪ್ರತಿಭೆಗೆ ಪ್ರಧಾನಿ ನರೇಂದ್ರ ಮೋದಿ ಮನಸೋತಿದ್ದಾರೆ. ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗೂ ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು ಎಂದು ಬರೆದಿದ್ದಾರೆ. ಆಕೆಯ ತಾಯಿ ಹಾಡಿನ ಸಾಲುಗಳನ್ನು ಹೇಳುತ್ತಿದ್ದಂತೆ ಬಾಲಕಿ ಕೂಡ ಪಿಯಾನೋದಲ್ಲಿ ಅದೇ ಹಾಡನ್ನು ನುಡಿಸುವ ಮೂಲಕ ಲಕ್ಷಾಂತರ ಮಂದಿಯ ಶ್ಲಾಘನೆಗೆ

ಪುಟ್ಟ ಬಾಲಕಿಯ ಪಿಯಾನೋ ನುಡಿಸುವಿಕೆಗೆ ಮನಸೋತ ಮೋದಿ Read More »