ರಾಷ್ಟ್ರೀಯ

ಬಿಬಿಸಿ ದೆಹಲಿ ಕಚೇರಿ ಮೇಲೆ ಐಟಿ ರೈಡ್

ಸಮಗ್ರ ನ್ಯೂಸ್: ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ (BBC)ನ ದೆಹಲಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ. ಲಂಡನ್ ಮೂಲದ ಕಂಪನಿಯ ಮೇಲೆ ಕಚೇರಿ ಏಕೆ ದಾಳಿ ಮಾಡಿದೆ ಎಂಬುದು ಸ್ಪಷ್ಟವಾಗಿಲ್ಲ. ಕೆಲವು ವರದಿಗಳ ಪ್ರಕಾರ ಇಲಾಖೆಯು ಕಚೇರಿಗೆ ಬೀಗ ಜಡಿಯಬಹುದು ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ಐಟಿ ಅಧಿಕಾರಿಗಳು ಉದ್ಯೋಗಿಗಳ ಫೋನ್‌ಗಳನ್ನು ವಶಪಡಿಸಿಕೊಂಡಿದ್ದು, ನೌಕರರನ್ನು ಕಚೇರಿ ಬಿಟ್ಟು ಬೇಗ ಮನೆಗೆ ತೆರಳುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಿಬಿಸಿ ದೆಹಲಿ ಕಚೇರಿ ಮೇಲೆ ಐಟಿ ರೈಡ್ Read More »

ಅಡ್ಡಪರಿಣಾಮದ ಅರಿವಿದ್ದೂ ಭಾರತದಲ್ಲಿ ಕೋವಿಶೀಲ್ಡ್ ಕೊಟ್ಟಿದ್ಯಾಕೆ? ಇದು ಅತ್ಯಂತ ಕಳಪೆ ವ್ಯಾಕ್ಸಿನ್ | ಆತಂಕ ವ್ಯಕ್ತಪಡಿಸಿದ ಡಾ. ಅಸೀಮ್ ಮಲ್ಹೋತ್ರಾ

ಸಮಗ್ರ ನ್ಯೂಸ್: ದೇಶಾದ್ಯಂತ ಹಠಾತ್ ಹೃದಯಾಘಾತ, ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಿಗೇ ಆತಂಕಕಾರಿ ಸಂಗತಿಯೊಂದು ಹೊರಬಿದ್ದಿದೆ. ಭಾರತದಲ್ಲಿ ಕೋವಿಶೀಲ್ಡ್​ ಲಸಿಕೆಯನ್ನು ಕೊಡಬಾರದಿತ್ತು ಎಂಬುದಾಗಿ ಬ್ರಿಟಿಷ್​-ಇಂಡಿಯನ್ ಕಾರ್ಡಿಯಾಲಜಿಸ್ಟ್​​ ಅಭಿಪ್ರಾಯ ಪಟ್ಟಿದ್ದಾರೆ. ಖ್ಯಾತ ಬ್ರಿಟಿಷ್​-ಇಂಡಿಯನ್ ಕಾರ್ಡಿಯಾಲಜಿಸ್ಟ್​ ಡಾ.ಅಸೀಮ್ ಮಲ್ಹೋತ್ರಾ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೃದಯಾಘಾತ ಹಾಗೂ ಸ್ಟ್ರೋಕ್​ಗಳಿಗೆ ಸಂಬಂಧಿಸಿದಂತೆ ಹೇಳುವುದಾದರೆ ಸೀರಮ್​ ಇನ್​ಸ್ಟಿಟ್ಯೂಟ್​​ನಿಂದ ಭಾರತದಲ್ಲಿ ತಯಾರಿಸಲಾದ ಲಸಿಕೆ ಎಂಆರ್​​ಎನ್​ಎ ಕೋವಿಡ್-19 ಲಸಿಕೆಗಳಿಗಿಂತಲೂ ಕಳಪೆಯಾಗಿದೆ ಎಂದು ಹೇಳಿದ್ದಾರೆ. ಆಕ್ಸ್​ಫರ್ಡ್​​-ಆಸ್ಟ್ರಜೆನೆಕಾದ ಲಸಿಕೆ ಭಾರತದಲ್ಲಿ ಪರಿಚಯಿಸಲಾದ ಮೊದಲ ಲಸಿಕೆಗಳಲ್ಲಿ ಒಂದಾಗಿದ್ದು, ಪ್ರಸ್ತುತ

ಅಡ್ಡಪರಿಣಾಮದ ಅರಿವಿದ್ದೂ ಭಾರತದಲ್ಲಿ ಕೋವಿಶೀಲ್ಡ್ ಕೊಟ್ಟಿದ್ಯಾಕೆ? ಇದು ಅತ್ಯಂತ ಕಳಪೆ ವ್ಯಾಕ್ಸಿನ್ | ಆತಂಕ ವ್ಯಕ್ತಪಡಿಸಿದ ಡಾ. ಅಸೀಮ್ ಮಲ್ಹೋತ್ರಾ Read More »

ಪ್ರಧಾನಿ ಮೋದಿ ಔತಣಕೂಟದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ| ಮೊದಲ ಭೇಟಿ ವೇಳೆ ‘ಅಯ್ಯೋ’ ಎಂದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ವೈಮಾನಿಕ ಪ್ರದರ್ಶನ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದು, ಭಾನುವಾರ ರಾತ್ರಿ(ಫೆ.12) ಅವರು ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದರು. ಈ ವೇಳೆ ನಟ ಯಶ್, ‘ಕಾಂತಾರ’ ಹೀರೋ ರಿಷಬ್ ಶೆಟ್ಟಿ, ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ, ಹೊಂಬಾಳೆ ಫಿಲ್ಮ್ಸ್​​ನ ವಿಜಯ್​ ಕಿರಗಂದೂರು ಅವರನ್ನು ಭೇಟಿ ಆಗಿದ್ದಾರೆ. ಇವರ ಜತೆ ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ ಕೂಡ ಇದ್ದರು. ಈಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ‘ಪ್ರಧಾನಿ

ಪ್ರಧಾನಿ ಮೋದಿ ಔತಣಕೂಟದಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ ಶ್ರದ್ಧಾ| ಮೊದಲ ಭೇಟಿ ವೇಳೆ ‘ಅಯ್ಯೋ’ ಎಂದ ಮೋದಿ Read More »

ಏರೋ ಇಂಡಿಯಾ 2023ಕ್ಕೆ ಚಾಲನೆ| ಇಂದಿನಿಂದ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಸಮಗ್ರ ನ್ಯೂಸ್: ಇಂದಿನಿಂದ 5 ದಿನಗಳ ಕಾಲ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ-2023 ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇಂದಿನಿಂದ 5 ದಿನಗಳ ಕಾಲ ಬೆಂಗಳೂರಲ್ಲಿ ಲೋಹದ ಹಕ್ಕಿಗಳ ಕಲರವದ ರಂಗು ಇರಲಿದೆ. ಅಮೆರಿಕಾ, ಬ್ರಿಟನ್​, ಇಸ್ರೇಲ್​, ಇಟಲಿ, ಜಪಾನ್​ ಸೇರಿ 20ಕ್ಕೂ ಹೆಚ್ಚು ರಾಷ್ಟ್ರಗಳ ಯುದ್ಧ ವಿಮಾನಗಳು ಏರ್​​ ಶೋದಲ್ಲಿ ಕಸರತ್ತು ಪ್ರದರ್ಶಿಸಲಿವೆ. ಅಲ್ಲದೆ, ಒಟ್ಟು 809 ವೈಮಾನಿಕ ವಲಯದ ಪ್ರದರ್ಶನಗಳು ನಡೆಯಲಿದೆ. 699 ಭಾರತೀಯ ಪ್ರದರ್ಶಕರು, 110

ಏರೋ ಇಂಡಿಯಾ 2023ಕ್ಕೆ ಚಾಲನೆ| ಇಂದಿನಿಂದ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ Read More »

ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್​.ಅಬ್ದುಲ್​ ನಜೀರ್​

ಸಮಗ್ರ ನ್ಯೂಸ್ : ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್​.ಅಬ್ದುಲ್ ನಜೀರ್​​ರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮೂಲತಃ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ಶ ನಿವೃತ್ತ ನ್ಯಾಯಮೂರ್ತಿ ಎಸ್​.ಅಬ್ದುಲ್​ ನಜೀರ್​ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದು ಕರುನಾಡಿಗೆ ಹೆಮ್ಮೆಯ ವಿಚಾರವಾಗಿದೆ. ಅಬ್ದುಲ್​ ನಜೀರ್​ ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದರು. ಆಂಧ್ರ ಪ್ರದೇಶದ ಜೊತೆಯಲ್ಲಿ ಛತ್ತಿಸ್‌ಗಢ, ಬಿಹಾರ, ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು

ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್​.ಅಬ್ದುಲ್​ ನಜೀರ್​ Read More »

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ| ನಾಳೆ ಏರೋ ಇಂಡಿಯಾ-2023 ಉದ್ಘಾಟನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ನಾಳೆ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಇಂದು ರಾತ್ರಿ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ತಂಗಲಿದ್ದಾರೆ. ಫೆಬ್ರವರಿ 13 ರ ಸೋಮವಾರ ಬೆಳಗ್ಗೆ 9.30 ಕ್ಕೆ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ| ನಾಳೆ ಏರೋ ಇಂಡಿಯಾ-2023 ಉದ್ಘಾಟನೆ Read More »

ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೀಫ್ ಅರೆಸ್ಟ್| ಗೃಹ‌ಸಚಿವ ಆರಗ‌ ಜ್ಞಾನೇಂದ್ರ ಹೇಳಿಕೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ರಾಜ್ಯ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬಂಧಿತ ಆರೀಫ್ ಎಂಬಾತ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎನ್ನಲಾಗಿದ್ದು, ಅದಕ್ಕೂ ಮುನ್ನವೇ ಪೊಲೀಸರು ಈತನನ್ನು ವಶಕ್ಕೆ ಪಡೆದಿರುವುದಕ್ಕೆ ಪೊಲೀಸರನ್ನು ಅಭಿನಂದಿಸಿದ್ದಾರೆ.ರಾಜ್ಯ ಪೊಲೀಸರು ಕೇಂದ್ರದ ಬೇಹುಗಾರಿಕಾ ಸಂಸ್ಥೆಯ ಅಧಿಕಾರಿಗಳ ಸಹಾಯದಿಂದ ಈತನನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆದಿದೆ. ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳು

ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೀಫ್ ಅರೆಸ್ಟ್| ಗೃಹ‌ಸಚಿವ ಆರಗ‌ ಜ್ಞಾನೇಂದ್ರ ಹೇಳಿಕೆ Read More »

ಟರ್ಕಿ‌ ಭೂಕಂಪದಲ್ಲಿ ಕಾಣೆಯಾಗಿದ್ದ ಬೆಂಗಳೂರು‌ ಮೂಲದ ಟೆಕ್ಕಿ ಶವ ಪತ್ತೆ

ಸಮಗ್ರ ನ್ಯೂಸ್: ಟರ್ಕಿ ಭೂಕಂಪದಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ವಿಜಯಕುಮಾರ್ ಅವರು ಟರ್ಕಿಯ ಅನಾಟೋಲಿಯಾ ಪ್ರದೇಶದ ಹೋಟೆಲ್ ಅವಶೇಷಗಳ ಅಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 24 ಅಂತಸ್ತಿನ ಹೋಟೆಲ್ ನ ಎರಡನೇ ಮಹಡಿಯಲ್ಲಿ ವಿಜಯಕುಮಾರ್ ತಂಗಿದ್ದರು. ಹೋಟೆಲ್ ಅವಶೇಷಗಳ ತೆರವು ಕಾರ್ಯಾಚರಣೆ ವೇಳೆ ಅವರ ಮೃತದೇಹ ಪತ್ತೆಯಾಗಿದೆ. ಫೆಬ್ರವರಿ 6 ರಂದು ಭೂಕಂಪದಿಂದ ಟರ್ಕಿಯಲ್ಲಿ ಕಾಣೆಯಾದ ಭಾರತೀಯ ಪ್ರಜೆ ವಿಜಯ್ ಕುಮಾರ್ ಅವರ ಪಾರ್ಥಿವ ಶರೀರವು ವ್ಯಾಪಾರ ಪ್ರವಾಸದಲ್ಲಿದ್ದ ಮಾಲತ್ಯದಲ್ಲಿನ ಹೋಟೆಲ್‌ನ ಅವಶೇಷಗಳ ನಡುವೆ ಪತ್ತೆಯಾಗಿದೆ. ಕುಟುಂಬವು ಹಚ್ಚೆ ಆಧಾರದ

ಟರ್ಕಿ‌ ಭೂಕಂಪದಲ್ಲಿ ಕಾಣೆಯಾಗಿದ್ದ ಬೆಂಗಳೂರು‌ ಮೂಲದ ಟೆಕ್ಕಿ ಶವ ಪತ್ತೆ Read More »

ನೆಹರೂ ಹೆಸರನ್ನು ಸರ್ ನೇಮ್ ಅಲ್ಲಿ ಯಾಕೆ ಬಳಸಲ್ಲ ಎಂದ ಮೋದಿ| ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಕನಿಷ್ಠ ತಿಳುವಳಿಕೆಯೂ ಇಲ್ಲ ಎಂದು ಕಾಂಗ್ರೆಸ್ ವ್ಯಂಗ್ಯ

ಸಮಗ್ರ ನ್ಯೂಸ್: ರಾಜ್ಯಸಭೆಯಲ್ಲಿ ಗಾಂಧಿಗಳು ನೆಹರೂ ಹೆಸರನ್ನು ಬಳಸುವುದಿಲ್ಲ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತೀವ್ರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್, ಭಾರತದಲ್ಲಿ ಯಾರಾದರೂ ತಮ್ಮ ತಾಯಿಯ ಅಜ್ಜನ ಸರ್ನೇಮ್ ಅನ್ನು ಬಳಸುತ್ತಾರೆಯೇ?ಎಂದು ಪ್ರಶ್ನಿಸಿದೆ. ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಕನಿಷ್ಟ ತಿಳುವಳಿಕೆಯೂ ಇಲ್ಲ. ದೇಶವನ್ನು ದೇವರೇ ಕಾಪಾಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು, ನೆಹರೂ ಸರ್ ನೇಮ್ ಬಳಸುವುದಕ್ಕೆ ಗಾಂಧಿಗಳು ಏಕೆ ನಾಚಿಕೆಪಡುತ್ತಾರೆ ಎಂದು ಪ್ರಶ್ನಿಸಿದರು.

ನೆಹರೂ ಹೆಸರನ್ನು ಸರ್ ನೇಮ್ ಅಲ್ಲಿ ಯಾಕೆ ಬಳಸಲ್ಲ ಎಂದ ಮೋದಿ| ಪ್ರಧಾನಿ ಮೋದಿಗೆ ಭಾರತೀಯ ಸಂಸ್ಕೃತಿಯ ಕನಿಷ್ಠ ತಿಳುವಳಿಕೆಯೂ ಇಲ್ಲ ಎಂದು ಕಾಂಗ್ರೆಸ್ ವ್ಯಂಗ್ಯ Read More »

ಬಿಬಿಸಿ ಗೆ ಬಿಗ್ ರಿಲೀಪ್| ಸಾಕ್ಷ್ಯಚಿತ್ರ ಪ್ರದರ್ಶನ ನಿಷೇಧ ಕುರಿತ ಅರ್ಜಿ ವಜಾ

ಸಮಗ್ರ ನ್ಯೂಸ್: ‘ಇಂಡಿಯಾ: ದ ಮೋದಿ ಕ್ವೆಶ್ಚೆನ್‌’, ಸಾಕ್ಷ್ಯ ಚಿತ್ರ ಪ್ರದರ್ಶಿಸಿದ್ದ ಕಾರಣಕ್ಕೆ ಬಿಬಿಸಿ ವಾಹಿನಿಯನ್ನು ಭಾರತದಲ್ಲಿ ನಿಷೇಧಿಸಲು ಕೋರಿದ್ದ ಹಿಂದೂ ಸೇನಾ ಮನವಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌. ತಾನು ಸೆನ್ಸಾರ್‌ ಶಿಪ್‌ ಹೇರಲು ಸಾಧ್ಯವಿಲ್ಲ ಎಂದು ಹೇಳಿದೆ. ಇದು ಪೂರ್ಣ ತಪ್ಪು ತಿಳಿವಳಿಕೆಯದಾಗಿದೆ. ಸರ್ವೋಚ್ಚ ನ್ಯಾಯಾಲಯವು ಹೇಗೆ ತಾನೆ ಬಿಬಿಸಿ ನಿಷೇಧವನ್ನು ಒಪ್ಪಿಕೊಳ್ಳುವುದು ಸಾಧ್ಯ ಎಂದು ಜಡ್ಜ್ ಕೇಳಿದರು. 2002ರ ಗುಜರಾತ್ ಗಲಭೆಯಲ್ಲಿ ಮೋದಿಯವರ ಪಾತ್ರದ ಬಗ್ಗೆ ಸಾಕ್ಷ್ಯಚಿತ್ರ ತಯಾರಿಸಿರುವ ಬಿಬಿಸಿಯನ್ನು ಭಾರತದಲ್ಲಿ ನಿಷೇಧಿಸುವುದೆಂಬುದು ತೀರಾ

ಬಿಬಿಸಿ ಗೆ ಬಿಗ್ ರಿಲೀಪ್| ಸಾಕ್ಷ್ಯಚಿತ್ರ ಪ್ರದರ್ಶನ ನಿಷೇಧ ಕುರಿತ ಅರ್ಜಿ ವಜಾ Read More »