ವಾಟ್ಸಪ್ ನಲ್ಲಿ ಚುನಾವಣಾ ಪ್ರಚಾರ ಮಾಡ್ತಿದೀರಾ? ಹಾಗಾದ್ರೆ ಹುಷಾರ್! ಮನೆ ಬಾಗಿಲಿಗೆ ಬರುತ್ತೆ ನೋಟೀಸ್
ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾದ ಮೇಲೆ ವಿವಿಧ ಪಕ್ಷಗಳ ಅಭ್ಯರ್ಥಿಗಳಿಗೆ ಹಾಗೂ ಸ್ಪರ್ಧೆಯ ಆಕಾಂಕ್ಷಿಗಳಿಗೆ ಚುನಾವಣಾ ಆಯೋಗದ ಬಿಗಿ ನಿಯಮಗಳು ದುಃಸ್ವಪ್ನವಾಗಿ ಪರಿಣಮಿಸಿವೆ. ವಾಟ್ಸಾಪ್ ಗ್ರೂಪ್ನಲ್ಲಿ ಪಕ್ಷದ ಚಿಹ್ನೆ ಬಳಸಿ ರಾಮನವಮಿಗೆ ಶುಭ ಕೋರಿದ್ದಕ್ಕಾಗಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ನ ಸಂಭಾವ್ಯ ಅಭ್ಯರ್ಥಿ ಮಂತರ್ ಗೌಡ ಅವರಿಗೆ ಚುನಾವಣಾಧಿಕಾರಿ ನೋಟಿಸ್ ನೀಡಿದ್ದಾರೆ. ಅದೇ ರೀತಿ, ಕುಶಾಲನಗರ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಪ್ರೇರಿತ ವಿಡಿಯೋ ತುಣುಕು ಹಂಚಿಕೊಂಡಿದ್ದಕ್ಕಾಗಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ವಿ.ಪಿ.ಶಶಿಧರ್ ಅವರಿಗೂ ಚುನಾವಣಾಧಿಕಾರಿ […]
ವಾಟ್ಸಪ್ ನಲ್ಲಿ ಚುನಾವಣಾ ಪ್ರಚಾರ ಮಾಡ್ತಿದೀರಾ? ಹಾಗಾದ್ರೆ ಹುಷಾರ್! ಮನೆ ಬಾಗಿಲಿಗೆ ಬರುತ್ತೆ ನೋಟೀಸ್ Read More »