ರಾಷ್ಟ್ರೀಯ

ಮಾ.27 ಅಥವಾ 28ಕ್ಕೆ ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಜಾರಿ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಯ ಕುರಿತಂತೆ ಇದೇ‌ ಮಾ.27 ಅಥವಾ 28ರಂದು ಅಧಿಸೂಚನೆ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಚುನಾವಣಾ ಪೂರ್ವ ಸಿದ್ಧತೆ ಕೈಗೊಳ್ಳಲು ಜಿಲ್ಲೆಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ವಿಧಾನಸಭೆಗೆ ಯಾವುದೇ ಕ್ಷಣಗಳಲ್ಲಿ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಮಾರ್ಚ್ 27 ಅಥವಾ 28ರಂದು ಚುನಾವಣೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಮುಖ್ಯ ಚುನಾವಣಾ […]

ಮಾ.27 ಅಥವಾ 28ಕ್ಕೆ ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಜಾರಿ ಸಾಧ್ಯತೆ Read More »

ಪ್ಯಾನ್- ಆಧಾರ್‌(pan-adhaar) ಜೋಡಣೆಗೆ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ‌ ಮಹತ್ವದ ಮಾಹಿತಿ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಎಲ್ಲೆಡೆ ಆಧಾರ್ ಹಾಗೂ ಪ್ಯಾನ್ ಸಂಖ್ಯೆಯನ್ನು ಜೋಡಿಸುವಂತೆ ಸಾಕಷ್ಟು ಅರಿವು ಮೂಡಿಸಲಾಗಿದೆ. ಅಲ್ಲದೆ ಇದಕ್ಕಾಗಿ ಗಡುವನ್ನು ನೀಡಲಾಗಿತ್ತು. ಇದೀಗ ಈ ಗಡುವು ಹತ್ತಿರ ಬರುತ್ತಿದ್ದಂತೆ ಈ ದಿನಾಂಕವನ್ನು ಇನ್ನೊಮ್ಮೆ ವಿಸ್ತರಿಸಬೇಕೆಂಬ ಬೇಡಿಕೆ ಹೆಚ್ಚಾಗ ತೊಡಗಿದೆ. ಆದರೆ ಈ ವರ್ಷ ಈ ದಿನಾಂಕ ಇನ್ನೊಮ್ಮೆ ವಿಸ್ತರಿಸುವ ನಿರೀಕ್ಷೆ ಇಲ್ಲ. ಈಗಾಗಲೇ ಗಮನಿಸಿದರೆ PAN-Aadhaar ಜೋಡಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಿಂದ ಹಲವು ಬಾರಿ ದಿನಾಂಕಗಳನ್ನು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸಸ್ ಇಲಾಖೆಯು

ಪ್ಯಾನ್- ಆಧಾರ್‌(pan-adhaar) ಜೋಡಣೆಗೆ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ‌ ಮಹತ್ವದ ಮಾಹಿತಿ Read More »

ನೂರರ ಸಂಭ್ರಮದಲ್ಲಿ ‘ಮನ್ ಕಿ ಬಾತ್’ | ಈ ಸಂಚಿಕೆಯ ಮೋದಿ ಮಾತಿಗೆ ಕಿವಿಯಾಗಲಿದೆ ಜಗತ್ತು

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಸಿಕೊಡುವ ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮ ಹೆಚ್ಚು ಖ್ಯಾತಿಯಾಗಿದೆ. ಭಾರತದ ಕೋಟ್ಯಂತರ ಜನ ಅದನ್ನು ಕೇಳುತ್ತಾರೆ. ನರೇಂದ್ರ ಮೋದಿ ಅವರೂ ದೇಶದ ಅಭಿವೃದ್ಧಿ, ತಂತ್ರಜ್ಞಾನ, ಕೃಷಿ, ಸಿರಿಧಾನ್ಯ, ಬಾಲ ಪ್ರತಿಭೆಗಳಿಂದ ಹಿಡಿದು ಎಲ್ಲ ವಿಷಯಗಳ ಕುರಿತು ಮಾಹಿತಿ ಹಂಚಿಕೊಳ್ಳುತ್ತಾರೆ. ಇಂತಹ ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮವು ಏಪ್ರಿಲ್‌ 30ರಂದು 100ನೇ ಆವೃತ್ತಿ ಪೂರ್ಣಗೊಳಿಸಲಿದ್ದು, ಇದಕ್ಕಾಗಿ ಬಿಜೆಪಿ ಹಲವು ಯೋಜನೆ ರೂಪಿಸಿದೆ.

ನೂರರ ಸಂಭ್ರಮದಲ್ಲಿ ‘ಮನ್ ಕಿ ಬಾತ್’ | ಈ ಸಂಚಿಕೆಯ ಮೋದಿ ಮಾತಿಗೆ ಕಿವಿಯಾಗಲಿದೆ ಜಗತ್ತು Read More »

ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ‌ ಶುಭಾಶಯ ಕೋರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ನಾಡಿನಾದ್ಯಂತ ಜನರು ಯುಗಾದಿ ಹಬ್ಬ ಸಂತಸದಲ್ಲಿದ್ದಾರೆ. ಮನೆ ಮನೆಯಲ್ಲೂ ಈ ಹಬ್ಬವನ್ನು ಆಚರಿಸುತ್ತಿದ್ದಾರೆ. ಅದರಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಟ್ವೀಟ್​ ಮಾಡುವ ಮೂಲಕ ಪ್ರಾರ್ಥಿಸಿದ್ದಾರೆ. ಮೋದಿ ಅವರು ಟ್ವೀಟ್​ನಲ್ಲಿ ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು, ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ

ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ‌ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ ‘ಯುವ ಕ್ರಾಂತಿ’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಭಾರತ ಅದಾನಿಯವರದ್ದಲ್ಲ. ಬದಲಿಗೆ ರೈತರ,

ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ Read More »

ಕೊರೊನಾ ವೈರಸ್ ನ ಮೂಲ ಯಾವ್ದು ಗೊತ್ತಾ? ಹೊಸದೊಂದು ವಾದ ಮುಂದಿಟ್ಟ ವಿಜ್ಞಾನಿಗಳು

ಸಮಗ್ರ ನ್ಯೂಸ್: ಕೊರೊನಾ ವೈರಸ್‌ನ ಮೂಲ ಚೀನ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ವುಹಾನ್‌ ಮಾರುಕಟ್ಟೆಯಿಂದ 2020ರ ಜನವರಿಯಲ್ಲಿ ಅನುವಂಶಿಕ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಅದನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಇಲ್ಲಿ ಮಾರಾಟ ಮಾಡುತ್ತಿದ್ದ ರಕೂನ್‌ ಪ್ರಾಣಿಯ ಮಾಂಸದಲ್ಲಿ ಸಾರ್ಸ್‌-ಕೊವ್‌-2 ವೈರಸ್‌ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ತಜ್ಞರ ತಂಡವು ತಿಳಿಸಿದೆ. ಕೊರೊನಾ ಸ್ಫೋಟದ ಹಿನ್ನೆಲೆಯಲ್ಲಿ 2020ರ ಜನವರಿಯಲ್ಲಿ ಚೀನ ಸರ್ಕಾರ ವುಹಾನ್‌ ಮಾರುಕಟ್ಟೆ ಬಂದ್‌ ಮಾಡಿದ ಕೂಡಲೇ ಸಂಶೋಧಕರು ಅಲ್ಲಿದ್ದ ಗೋಡೆಗಳು, ನೆಲ, ಪ್ರಾಣಿಗಳನ್ನು ಸಾಗಾಟ ಮಾಡುತ್ತಿದ್ದ ಲೋಹದ ಪಂಜರಗಳು, ಬಂಡಿಗಳು,

ಕೊರೊನಾ ವೈರಸ್ ನ ಮೂಲ ಯಾವ್ದು ಗೊತ್ತಾ? ಹೊಸದೊಂದು ವಾದ ಮುಂದಿಟ್ಟ ವಿಜ್ಞಾನಿಗಳು Read More »

ದಿಢೀರ್ ದೆಹಲಿಗೆ ಹಾರಿದ ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಕೃಷ್ಣಪ್ಪ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣೆಗೆ ಭರ್ಜರಿ ತಯಾರಿಗಳು ನಡೆಯುತ್ತಿದೆ. ಹೈಕಮಾಂಡ್ ಪಕ್ಷವನ್ನು ಗೆಲ್ಲಿಸಲು ಜನ ಮ‌ನವೊಲಿಸಲು ಮುಂದಾದರೆ ಇನ್ನೊಂದು ಕಡೆ ಟಿಕೆಟ್ ಆಕಾಂಕ್ಷಿಗಳು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಕೆಲವರ ಹೆಸರುಗಳು ಕೇಳಿ ಬಂದಿದ್ದು ಇನ್ನು ಕೆಲವರು ಸದ್ದಿಲ್ಲದೆ ಹೈಕಮಾಂಡ್ ಬಾಗಿಲಲ್ಲಿ ಸಾಲು ನಿಂತಿರುವುದು ಪರದೆಯ ಹಿಂದೆ ಕಾಣುವ ನೆರಳಿನಂತಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಹೆಸರು ಕೇಳಿ ಬಂದಿದ್ದು ಇಬ್ಬರಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲವಾಗಿದೆ. ಈ

ದಿಢೀರ್ ದೆಹಲಿಗೆ ಹಾರಿದ ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಕೃಷ್ಣಪ್ಪ Read More »

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ರಾಜ್ಯದಲ್ಲಿ 5 ಹಾಗೂ 8ನೇ ತರಗತಿ ಮೌಲ್ಯಂಕನ ಪರೀಕ್ಷಾ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಇಲಾಖೆ ಇಂದು ಬಿಡುಗಡೆ ಮಾಡಿದೆ. ಮಾ.27ರಿಂದ ಪರೀಕ್ಷೆ ಆರಂಭವಾಗಲಿದ್ದು, ಏ.1ರವರೆಗೆ ಪರೀಕ್ಷೆ ನಡೆಯಲಿದೆ. 5 ಹಾಗೂ 8 ನೇ ತರಗತಿ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ:ಮಾ.27- ಸೋಮವಾರ- ಪ್ರಥಮ ಭಾಷೆ ಕನ್ನಡಮಾ.28- ಮಂಗಳವಾರ – ದ್ವಿತೀಯ ಭಾಷೆ ಇಂಗ್ಲೀಷ್ ಅಥವಾ ಕನ್ನಡಮಾ.29- ಬುಧವಾರ- ತೃತೀಯ ಭಾಷೆ ಹಿಂದಿ ಅಥವಾ ಪರಿಸರ ಅಧ್ಯಯನಮಾ.30- ಗುರುವಾರ – ಗಣಿತಮಾ.31- ಶುಕ್ರವಾರ- ವಿಜ್ಞಾನಏ.1- ಶನಿವಾರ –

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್… Read More »

Cheethah capter crashed|ಅರುಣಾಚಲದಲ್ಲಿ ಸೇನಾ ಹೆಲಿಕಾಪ್ಟರ್ ಚೀತಾ ಪತನ| ಪೈಲಟ್ ಗಳು ನಾಪತ್ತೆ

ಸಮಗ್ರ ನ್ಯೂಸ್: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ. ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

Cheethah capter crashed|ಅರುಣಾಚಲದಲ್ಲಿ ಸೇನಾ ಹೆಲಿಕಾಪ್ಟರ್ ಚೀತಾ ಪತನ| ಪೈಲಟ್ ಗಳು ನಾಪತ್ತೆ Read More »

ಮಾ.9 ರಿಂದ ಪಿಯುಸಿ ಪರೀಕ್ಷೆ| ಹಿಜಾಬ್ ಧರಿಸಿದ ವಿದ್ಯಾರ್ಥಿ, ಅಧಿಕಾರಿಗಳಿಗೂ ನೋಎಂಟ್ರಿ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿರಸ್ಕರಿಸಿದ್ದು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಸೂಚಿಸಿದೆ. ‘ಹಿಜಾಬ್‌ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಉದ್ಬಾವಿಸುವುದಿಲ್ಲ. ಈ ಕಾರಣಕ್ಕೆ ಯಾವ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗುತ್ತಾರೆ ಎಂಬುದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ’

ಮಾ.9 ರಿಂದ ಪಿಯುಸಿ ಪರೀಕ್ಷೆ| ಹಿಜಾಬ್ ಧರಿಸಿದ ವಿದ್ಯಾರ್ಥಿ, ಅಧಿಕಾರಿಗಳಿಗೂ ನೋಎಂಟ್ರಿ – ಸಚಿವ ಬಿ.ಸಿ ನಾಗೇಶ್ Read More »