ರಾಷ್ಟ್ರೀಯ

ಪಾನ್‌ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ| ತೆರಿಗೆ ಇಲಾಖೆಯಿಂದ ಕೊನೆಯ ಗಡುವು

ಸಮಗ್ರ ನ್ಯೂಸ್: ನೀವು ನಿಮ್ಮ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಬೇಕೆಂದು ವರ್ಷಗಳಿಂದ ಸರ್ಕಾರ ಹೇಳುತ್ತಿದ್ದರೂ ಇನ್ನೂ ಕೂಡ ಹಲವರು ತಮ್ಮ ಪ್ಯಾನ್ ಕಾರ್ಡ್ ಆಧಾರ್ ಲಿಂಕ್ ಮಾಡಿಸಿಲ್ಲ. ಹಾಗಾಗಿ ತೆರಿಗೆ ಇಲಾಖೆಯು ಅವರಿಗೆ ಕೊನೆಯ ಗಡುವು ನೀಡಿದೆ. ವೈಯಕ್ತಿಕ ತೆರಿಗೆದಾರರು ತಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ನೀವು ಹಾಗೆ ಮಾಡದಿದ್ದಲ್ಲಿ ನಿಮ್ಮ ಆದಾಯ ತೆರಿಗೆ ರಿಟರ್ನ್ ಅನ್ನು ಪ್ರಕ್ರಿಯೆಗೊಳಿಸಲಾಗುವುದಿಲ್ಲ. 1961 ರ ಆದಾಯ […]

ಪಾನ್‌ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ| ತೆರಿಗೆ ಇಲಾಖೆಯಿಂದ ಕೊನೆಯ ಗಡುವು Read More »

ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್‌

ನವದೆಹಲಿ: ಯೂಟ್ಯೂಬ್‌ನಲ್ಲಿ ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡವೆಂದು ಹೇಳಿದ್ದ ಸುಪ್ರೀಂಕೋರ್ಟ್‌ನ ನ್ಯಾ.ಸಂಜಯ ಕಿಶನ್‌ ಕೌಲ್‌ ಮತ್ತು ನ್ಯಾ.ಎ.ಎಸ್‌.ಓಕಾ ನೇತೃತ್ವದ ನ್ಯಾಯಪೀಠ ಅರ್ಜಿದಾರರಿಗೆ 25 ಸಾವಿರ ರೂ. ದಂಡವನ್ನೂ ವಿಧಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಆನಂದ್‌ ಕಿಶೋರ್‌ ಚೌಧರಿ ಎಂಬವರು ಯೂಟ್ಯೂಬ್‌ನಲ್ಲಿ ಲಭ್ಯವಿರುವ ಅಧ್ಯಯನ ವಿಡಿಯೋಗಳನ್ನು ನೋಡಿ ಸಿದ್ಧತೆ ನಡೆಸಿದ್ದರು. ಆದರೆ, ಅವರು ಪರೀಕ್ಷೆ ಬರೆದರೂ ಅದರಲ್ಲಿ ಉತ್ತೀರ್ಣರಾಗಿರಲಿಲ್ಲ. ಯೂಟ್ಯೂಬ್‌ನಲ್ಲಿ ಇರುವ ಹೆಚ್ಚಿನ ಪ್ರಮಾಣದ ಜಾಹೀರಾತಿನಿಂದಲೇ ತನಗೆ ತೇರ್ಗಡೆಯಾಗಲು ಅಸಾಧ್ಯವಾಯಿತು. ಹೀಗಾಗಿ, ಗೂಗಲ್‌ ವತಿಯಿಂದ ನನಗೆ

ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್‌ Read More »

ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ನಿರ್ಮಾಣ ಸಾಧ್ಯವಿಲ್ಲ| ಕೇಂದ್ರ ಸಾರಿಗೆ ಸಚಿವ ನಿತಿನ್ ಘಡ್ಕರಿ ಅಭಿಮತ

ಸಮಗ್ರ ನ್ಯೂಸ್: ದಶಕದಿಂದಲೇ ಪ್ರಸ್ತಾವದಲ್ಲಿದ್ದ ಶಿರಾಡಿ ಘಾಟಿ ಸುರಂಗ ಮಾರ್ಗ ಹೆದ್ದಾರಿ ಯೋಜನೆಯನ್ನು ಕೇಂದ್ರ ಸರಕಾರ ಕೈಬಿಡುವ ಸೂಚನೆಗಳು ಕಾಣುತ್ತಿವೆ. ಈ ಯೋಜನೆಯು ದೊಡ್ಡ ಮೊತ್ತದ್ದಾಗಿದೆ ಹಾಗೂ ಅನೇಕ ಸವಾಲುಗಳಿಂದ ಕೂಡಿರುವ ಕಾರಣ ಇದು ಕಾರ್ಯಸಾಧುವಲ್ಲ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ. ಲೋಕಸಭೆಯಲ್ಲಿ ಗುರುವಾರ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಪ್ರಶ್ನೆಗೆ, ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿಯವರು ನೀಡಿರುವ ಉತ್ತರದಲ್ಲಿ ಈ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಮಂಗಳೂರಿಗೆ ಫೆಬ್ರವರಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ,

ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ನಿರ್ಮಾಣ ಸಾಧ್ಯವಿಲ್ಲ| ಕೇಂದ್ರ ಸಾರಿಗೆ ಸಚಿವ ನಿತಿನ್ ಘಡ್ಕರಿ ಅಭಿಮತ Read More »

ಹೊಸವರ್ಷದಿಂದ ಯುವಜನತೆಗೆ ಉಚಿತವಾಗಿ ಸಿಗಲಿದೆ ಕಾಂಡೋಮ್

ಸಮಗ್ರ ನ್ಯೂಸ್: ಸುರಕ್ಷಿತ ಲೈಂಗಿಕತೆಗಾಗಿ ಕಾಂಡೋಮ್ ಬಳಸಲು ಪ್ರೋತ್ಸಾಹಿಸಲಾಗುತ್ತೆ. ಇದರ ಮಧ್ಯೆ ಫ್ರಾನ್ಸ್ ನ ಯುವ ಜನತೆಗೆ ಹೊಸ ವರ್ಷದಿಂದ ಉಚಿತವಾಗಿ ಕಾಂಡೋಮ್ ವಿತರಿಸಲು ತೀರ್ಮಾನಿಸಲಾಗಿದೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಈ ವಿಷಯ ತಿಳಿಸಿದ್ದು, 18 ರಿಂದ 25 ವಯೋಮಾನದ ಯುವ ಜನತೆಗೆ 2023 ರ ಜನವರಿ 1ರಿಂದ ಉಚಿತವಾಗಿ ಕಾಂಡೋಮ್ ಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಫ್ರಾನ್ಸ್ ನಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಲೈಂಗಿಕವಾಗಿ ಹರಡುವ ರೋಗಗಳು ಶೇಕಡ 30ರಷ್ಟು ಹೆಚ್ಚಾಗಿರುವ ಹಿನ್ನೆಲೆಯಲ್ಲಿ

ಹೊಸವರ್ಷದಿಂದ ಯುವಜನತೆಗೆ ಉಚಿತವಾಗಿ ಸಿಗಲಿದೆ ಕಾಂಡೋಮ್ Read More »

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ”

ದಿಸ್ಪುರ್: ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವ ವ್ಯವಸ್ಥೆಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಂತ ಬಿಸ್ವಾ ಶರ್ಮಾ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ವಿರುದ್ಧ ವಾಗ್ದಾಳಿ ನಡೆಸಿದರು. ಸ್ವತಂತ್ರ ಭಾರತದಲ್ಲಿ ವಾಸಿಸುವ ಪುರುಷನಿಗೆ ಹಿಂದಿನ ಪತ್ನಿಗೆ ವಿಚ್ಛೇದನ ನೀಡದೇ 3-4 ಮಹಿಳೆಯರನ್ನು ಮದುವೆಯಾಗುವ ಯಾವುದೇ ಹಕ್ಕಿಲ್ಲ. ನಾವು ಅಂತಹ ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ. ನಾವು ನ್ಯಾಯವನ್ನು ನೀಡಲು ಪ್ರಯತ್ನಿಸಬೇಕು. ಮುಸ್ಲಿಂ ಹೆಂಗಸರು, ಮುಸ್ಲಿಂ ಹುಡುಗಿಯರು ಹಿಜಬ್ ಧರಿಸಲು ಕೇಳುತ್ತಾರೆ. ಹುಡುಗರು

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ” Read More »

ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ| ಕರ್ನಾಟಕದ ಈ ಜಿಲ್ಲೆಗಳು ಸೇರಿ ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಮಾಂಡೌಸ್’ ಚಂಡಮಾರುತ ಇನ್ನಷ್ಟು ತೀವ್ರಗೊಂಡಿದೆ. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕ ಹಾಗೂ ನೆರೆಯ ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಭಾರಿ ಮಳೆ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರತ್ಯ ಬಂಗಾಳಕೊಲ್ಲಿಯಲ್ಲಿ ಪ್ರದೇಶದಲ್ಲಿರುವ ಈ ‘ಮಾಂಡೌಸ್’ ಚಂಡಮಾರುತವು ಚೆನ್ನೈನಿಂದ ಆಗ್ನೇಯ ದಿಕ್ಕಿಗೆ 250ಕಿಲೋ ಮೀಟರ್ ದೂರದಲ್ಲಿ ಕೇಂದ್ರಿಕೃತವಾಗಿದೆ. ‘ಮಾಂಡೌಸ್’ ತನ್ನ ಮೂಲ ಸ್ಥಳದಿಂದ ಪಶ್ವಿಮ ಮತ್ತು ವಾಯುವ್ಯ ದಿಕ್ಕಿನತ್ತ ಸಂಚರಿಸಲಿದೆ. ಶುಕ್ರವಾರ ರಾತ್ರಿ ವೇಳೆಗೆ ಪುದುಚೇರಿ ಮಾರ್ಗವಾಗಿ

ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ| ಕರ್ನಾಟಕದ ಈ ಜಿಲ್ಲೆಗಳು ಸೇರಿ ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ Read More »

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳಲ್ಲಿ ಗಳಿಕೆಯಾದ ಮತಗಳ ಪ್ರಮಾಣದಿಂದ ಅಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಪರಿವರ್ತನೆಯಾಗಲಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್ ಸೇರಿ ಎರಡೂ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿದ್ದು, ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದೆ. ಸತತವಾಗಿ ಚುನಾವಣೆಗಳಲ್ಲಿ ಗಳಿಸಿದ ಮತಗಳಿಂದಾಗಿ ರಾಷ್ಟ್ರೀಯ ಪಕ್ಷವಾಗುವ ಅರ್ಹತೆಯನ್ನು ಅಮ್ ಆದ್ಮಿ ಪಡೆದುಕೊಂಡಿದೆ. 2012ರಲ್ಲಿ ಸರಿಯಾಗಿ 10 ವರ್ಷಗಳ ಹಿಂದೆ ಆರಂಭಗೊಂಡು ಆಪ್ ಹೆಸರಿನಿಂದ ರಾಜಕೀಯ ಮುಖ್ಯವಾಹಿನಿಯಲ್ಲಿ

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ Read More »

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬುಧವಾರ ತನ್ನ ಪ್ರಮುಖ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ ಶೇ 6.25 ಕ್ಕೆ ಹೆಚ್ಚಿಸಿದೆ. ಹಣದುಬ್ಬರ ನಿಯಂತ್ರಣ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್ ಬಿಐ ಹೇಳಿದ್ದು, ಈ ನಡುವೆ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಾಗುವ ಆತಂಕ ಎದುರಾಗಿದೆ. ಕೇಂದ್ರ ಬ್ಯಾಂಕ್‌ನ ಇತ್ತೀಚಿನ ನಿರ್ಧಾರವು ಆರ್‌ಬಿಐ ರೆಪೋ ದರಗಳನ್ನು ಏರಿಕೆ ಮಾಡಿರುವುದರಿಂದ ಗೃಹ ಸಾಲ, ಕಾರಿನ ಸಾಲ ಸೇರಿದಂತೆ ಇತರ ಸಾಲಗಳ ಇಎಂಐ ಏರಿಕೆಯಾಗುವ ಸಾಧ್ಯತೆ

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ Read More »

ಸರಣಿ‌ ಅಪಘಾತಕ್ಕೆ ಕಾರಣವಾಯ್ತು ಉರಗ| ಹಾವಿನಂತ ರಸ್ತೆಯಲ್ಲಿ ಹಾವೇ ಬಂದು ಮಲಗಿತ್ತು!!

ಸಮಗ್ರ ನ್ಯೂಸ್: ಆ ಒಂದು ಹಾವು ಹೆದ್ದಾರಿಯಲ್ಲಿ ಅಡ್ಡ ಬಂದ ಕಾರಣ ಚಿಕ್ಕಬಳ್ಳಾಪುರ ಬಳಿ ಇಂದು ಬೆಳಗ್ಗೆ 6 ಗಂಟೆಯಲ್ಲಿ ಸರಣಿ ಅಪಘಾತಗಳು ಸಂಭವಿಸಿಬಿಟ್ಟಿವೆ. ಹೆದ್ದಾರಿಯಲ್ಲಿ ಹಾವು ಅಡ್ಡ ಬಂತು ಅಂತಾ ಹಿಂದೆಮುಂದೆ ನೋಡದೇ ಕಂಟೇನರ್ ಲಾರಿ ಚಾಲಕ ಬ್ರೇಕ್ ಹಾಕಿದ್ದಾನೆ. ಅಷ್ಟರಲ್ಲಿ ಮುಂದೆ ಲಾರಿ ಚಾಲಕನ ಅವಾಂತರದಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಕಂಟೈನರ್ ಲಾರಿ, ಒಂದು ಟಾಟಾ ಏಸ್, ಒಂದು ಕಾರು, ಒಂದು ಟಿಪ್ಪರ್ ಮಧ್ಯೆ ಸರಣಿ ಅಪಘಾತಗಳು ತನ್ನಿಂತಾನೇ ಆಗಿವೆ. ಟಾಟಾ

ಸರಣಿ‌ ಅಪಘಾತಕ್ಕೆ ಕಾರಣವಾಯ್ತು ಉರಗ| ಹಾವಿನಂತ ರಸ್ತೆಯಲ್ಲಿ ಹಾವೇ ಬಂದು ಮಲಗಿತ್ತು!! Read More »

ಚುನಾವಣೋತ್ತರ ಸಮೀಕ್ಷೆ| ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಬಹುಮತ

ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಉತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಟಿವಿ9 ಭಾರತ್ ವರ್ಷ ನಡೆಸಿದ ಸಮೀಕ್ಷೆಯಲ್ಲಿ ಗುಜರಾತ್ ನ 182 ಸ್ಥಾನಗಳಲ್ಲಿ ಬಿಜೆಪಿ 125 ರಿಂದ 130 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ 40 ರಿಂದ 50, ಆಮ್ ಆದ್ಮಿ ಪಕ್ಷ 3 ರಿಂದ 5 ಹಾಗೂ ಇತರರು ಮೂರರಿಂದ ಏಳು ಸ್ಥಾನ ಗಳಿಸಲಿದ್ದಾರೆ. ಟಿವಿ9 ಭಾರತ್ ವರ್ಷ ಸಮೀಕ್ಷೆ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಅತಂತ್ರ ಫಲಿತಾಂಶ ಸೃಷ್ಟಿಯಾಗಬಹುದು.

ಚುನಾವಣೋತ್ತರ ಸಮೀಕ್ಷೆ| ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಬಹುಮತ Read More »