ರಾಷ್ಟ್ರೀಯ

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ| ಐಬಿಎ ನಿಂದ ಉದ್ಯೋಗಿಗಳ ಬೇಡಿಕೆಗೆ ತಾತ್ವಿಕ ಒಪ್ಪಿಗೆ

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದು ದಿನ ಮಾತ್ರ ಕಾರ್ಯನಿರ್ವಹಿಸಿ ಎರಡು ದಿನ ರಜೆ ನೀಡಬೇಕೆಂಬ ಉದ್ಯೋಗಿಗಳ ಬೇಡಿಕೆಗೆ ಭಾರತೀಯ ಬ್ಯಾಂಕ್ಸ್ ಅಸೋಸಿಯೇಷನ್(ಐಬಿಎ) ತಾತ್ವಿಕ ಒಪ್ಪಿಗೆ ನೀಡಿದೆ. ಇದಕ್ಕೆ ಕೇಂದ್ರ ಸರ್ಕಾರ ಕೂಡ ಒಪ್ಪಿದಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಖಾಸಗಿ ಕಂಪನಿಗಳಲ್ಲಿ ವಾರಕ್ಕೆ 5 ದಿನಕ್ಕೆ ವೀಕೆಂಡ್ ರಜೆ ಇರುವಂತೆ ಬ್ಯಾಂಕಿಂಗ್ ವಲಯದಲ್ಲಿಯೂ ವಾರಕ್ಕೆ ಐದು ದಿನ ಕೆಲಸ, ಎರಡು ದಿನ ರಜೆ ನೀಡಬೇಕೆಂಬ ಬೇಡಿಕೆ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಎಂಪ್ಲಾಯಿಸ್ […]

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ| ಐಬಿಎ ನಿಂದ ಉದ್ಯೋಗಿಗಳ ಬೇಡಿಕೆಗೆ ತಾತ್ವಿಕ ಒಪ್ಪಿಗೆ Read More »

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ

ಸಮಗ್ರ ನ್ಯೂಸ್: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿದೆ. ಜುಲೈ 6

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ Read More »

ವಿಶ್ವಸಂಸ್ಥೆ ಸಭೆಯಲ್ಲಿ ಕೈಲಾಸದ ಪ್ರತಿನಿಧಿ| ಭಾರತದ ವಿರುದ್ಧ ನಿತ್ಯಾನಂದನ ದೂರು

ಸಮಗ್ರ ನ್ಯೂಸ್: ವಿವಾದಿತ ಸ್ವಯಂ ಘೋಷಿತ ದೇವಮಾನ ಬಿಡದಿ ನಿತ್ಯಾನಂದ ಇದೀಗ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ. ಹಲವು ಆರೋಪಗಳನ್ನು ಹೊತ್ತು ಭಾರತದಿಂದ ಪರಾರಿಯಾಗಿ ದ್ವೀಪ ರಾಷ್ಟ್ರ ಖರೀದಿಸಿ ಕೈಲಾಸ ಎಂದು ಹೆಸರಿಟ್ಟು ಆಡಳಿತ ನಡೆಸುತ್ತಿರುವುದು ಹೊಸದೇನಲ್ಲ. ಆದರೆ ಇತ್ತೀಚೆಗೆ ಸೃಷ್ಟಿಯಾದ ಕೈಲಾಸ ದೇಶ ಇದೀಗ ವಿಶ್ವಸಂಸ್ಥೆಯ ಮಹತ್ವದ ಸಮ್ಮೇಳನದಲ್ಲಿ ಭಾಗಿಯಾಗಿದೆ. ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿಗಳು ವಿಶ್ವಸಂಸ್ಥೆ ಸಮ್ಮೇಳನದಲ್ಲಿ ಭಾಗಿಯಾಗಿದ್ದಾರೆ. ಇಷ್ಟೇ ಅಲ್ಲ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ನಿಂತಿರುವ ನಿತ್ಯಾನಂದನಿಗೆ ಭಾರತದಲ್ಲಿ ಕಿರುಕುಳ ನೀಡಲಾಗುತ್ತಿದೆ. ಹೀಗಾಗಿ ಹಿಂದೂ

ವಿಶ್ವಸಂಸ್ಥೆ ಸಭೆಯಲ್ಲಿ ಕೈಲಾಸದ ಪ್ರತಿನಿಧಿ| ಭಾರತದ ವಿರುದ್ಧ ನಿತ್ಯಾನಂದನ ದೂರು Read More »

ಹಳೆಯ ಲೋಗೊ ಬದಲಾಯಿಸಿದ ನೋಕಿಯಾ| 60 ವರ್ಷಗಳ ಬಳಿಕ ಹೊಸ ರೂಪದತ್ತ ಟೆಲಿಕಾಂ ದೈತ್ಯ

ಸಮಗ್ರ ನ್ಯೂಸ್: ಕಳೆದ 60 ವರ್ಷದಲ್ಲಿ ಇದೇ ಮೊದಲ ಬಾರಿಗೆ ತನ್ನ ಸಾಂಪ್ರದಾಯಿಕ ಲೋಗೋವನ್ನು ಬದಲಾಯಿಸುವ ಮೂಲಕ ಪ್ರಸಿದ್ಧ ಟೆಲಿಕಾಂ ಸಾಧನ ಉತ್ಪಾದಕ ಸಂಸ್ಥೆ ಹೊಸ ಕಾರ್ಯತಂತ್ರದ ಸೂಚನೆ ನೀಡಿದೆ. ಹೊಸ ಲೋಗೋದಲ್ಲಿ ‘ನೋಕಿಯಾ’ ಪದದ ಐದು ಅಕ್ಷರಗಳು ಐದು ವಿಭಿನ್ನ ಆಕಾರದಲ್ಲಿವೆ.‌ಹಳೆಯ ಲೋಗೋದ ವಿಶಿಷ್ಟ ನೀಲಿ ಬಣ್ಣವನ್ನು ಬಳಕೆಯ ಅನುಗುಣವಾಗಿ ಬಣ್ಣಗಳ ಶ್ರೇಣಿಗೆ ಕೈಬಿಡಲಾಗಿದೆ. ‘ಈ ಹಿಂದೆ ಸ್ಮಾರ್ಟ್ ಫೋನ್ ಗಳಿಗೆ ಸಂಬಂಧಿಸಿದ ನಮ್ಮ ಸಂಸ್ಥೆ ಇಂದು ವ್ಯಾಪಾರ ತಂತ್ರಜ್ಞಾನದ ಸಂಸ್ಥೆಯಾಗಿದೆ. 2020ರ ಬಿಕ್ಕಟ್ಟಿನ ಬಳಿಕ

ಹಳೆಯ ಲೋಗೊ ಬದಲಾಯಿಸಿದ ನೋಕಿಯಾ| 60 ವರ್ಷಗಳ ಬಳಿಕ ಹೊಸ ರೂಪದತ್ತ ಟೆಲಿಕಾಂ ದೈತ್ಯ Read More »

ನಾಳೆ(ಫೆ.27) ರಾಜ್ಯಕ್ಕೆ ಮತ್ತೊಮ್ಮೆ ಪಿಎಂ ಮೋದಿ ಭೇಟಿ| ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ| ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಫೆಬ್ರವರಿ 27ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:35ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗ್ಗೆ 11:45 ರಿಂದ 11:55 ರ ವರೆಗೆ ಶಿವಮೊಗ್ಗದಲ್ಲಿ ಟರ್ಮಿನಲ್ ಬಿಲ್ಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ 1.15 ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1:30 ಕ್ಕೆ ಶಿವಮೊಗ್ಗದಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 2.20 ಕ್ಕೆ ಬೆಳಗಾವಿ ವಿಮಾನ

ನಾಳೆ(ಫೆ.27) ರಾಜ್ಯಕ್ಕೆ ಮತ್ತೊಮ್ಮೆ ಪಿಎಂ ಮೋದಿ ಭೇಟಿ| ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ| ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ Read More »

ಮದ್ಯ‌ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ‌ ಅರೆಸ್ಟ್

ಸಮಗ್ರ ನ್ಯೂಸ್: ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಈ ಹಿಂದೆ ಸಿಬಿಐ ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಅವರು (ಮನೀಶ್ ಸಿಸೋಡಿಯಾ) ಅಬಕಾರಿ ನೀತಿಯನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಕೆಲವು ಸೂಚನೆಗಳನ್ನು ನೀಡಿದ್ದರು ಎಂದು ಅವರು ಹೇಳಿದರು ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. ಆಪ್‌ ಬೆಂಬಲಿಗರ ಭಾರಿ ಬೆಂಬಲದೊಂದಿಗೆ ಸಿಸೋಡಿಯಾ ಅವರು ಭಾನುವಾರ ದಿಲ್ಲಿಯ ಸಿಬಿಐ ಪ್ರಧಾನ ಕಚೇರಿಗೆ ಬೆಳಗ್ಗೆ

ಮದ್ಯ‌ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ‌ ಅರೆಸ್ಟ್ Read More »

ಅರುಣ್ ಜೇಟ್ಲಿ ಪುತ್ರನಿಂದ ಲೈಂಗಿಕ ದೌರ್ಜನ್ಯ ಆರೋಪ| ಬಿಸಿಸಿಐ ಗೆ ದೂರು ನೀಡಿದ ಮಹಿಳೆ

ಸಮಗ್ರ ನ್ಯೂಸ್: ದೆಹಲಿ ಡಿಸ್ಟ್ರಿಕ್ಟ್​​ ಕ್ರಿಕೆಟ್​​ ಅಸೋಸಿಯೇಷನ್​ ಅಧ್ಯಕ್ಷ ರೋಹಿತ್​ ಜೇಟ್ಲಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಜ್ಯೋತ್ಸ್ನಾ ಸಹ್ನಿ ಎಂಬ ಮಹಿಳೆ ರೋಹನ್ ಜೇಟ್ಲಿ ವಿರುದ್ಧ ಈ ಆರೋಪವನ್ನು ಮಾಡಿದ್ದು ಬಿಸಿಸಿಐಗೆ ದೂರು ನೀಡಿದ್ದಾರೆ. 3 ಪುಟಗಳ ಈಮೇಲ್‌ನಲ್ಲಿ ಮದುವೆಯ ನೆಪದಲ್ಲಿ ರೋಹನ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಡಿಡಿಸಿಎ ನಿಧಿ ದುರ್ಬಳಕೆಯ ಆರೋಪ ಮಾಡಿದ್ದು, ತನಗೆ ಜೀವ ಬೆದರಿಕೆಯನ್ನು ಕೂಡ ಒಡ್ಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಸಂತ್ರಸ್ತ

ಅರುಣ್ ಜೇಟ್ಲಿ ಪುತ್ರನಿಂದ ಲೈಂಗಿಕ ದೌರ್ಜನ್ಯ ಆರೋಪ| ಬಿಸಿಸಿಐ ಗೆ ದೂರು ನೀಡಿದ ಮಹಿಳೆ Read More »

ಹುಲಿಗಳು ಹಾದುಹೋಗಲೆಂದೇ ಹೆದ್ದಾರಿಯಲ್ಲಿ ಮೇಲ್ಸೇತುವೆ ನಿರ್ಮಾಣ| ಭಾರತೀಯ ಹೆದ್ದಾರಿ ಪ್ರಾಧಿಕಾರದ ಸೂಪರ್ ಐಡಿಯಾ

ಸಮಗ್ರ ನ್ಯೂಸ್: ಭೂಮಿ ಮೇಲೆ ಬದುಕಲು ಮನುಷ್ಯರಿಗೆಷ್ಟು ಹಕ್ಕಿದೆಯೋ, ಅಷ್ಟೇ ಹಕ್ಕು ಪ್ರಾಣಿಗಳಿಗಿದೆ. ಆದರೆ ಮನುಷ್ಯರು ಕಾಡಿನೊಳಕ್ಕೆ ನುಗ್ಗಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದಾರೆ. ಮತ್ತೊಂದೆಡೆ ಅದರ ಆಹಾರವನ್ನು ಕಸಿದುಕೊಳ್ಳುತ್ತಿದ್ದಾರೆ. ಇದರ ಪರಿಣಾಮವಾಗಿ ಪ್ರಾಣಿಗಳು ನಾಡಿನತ್ತ ಬರುತ್ತಿವೆ. ಮತ್ತೊಂದೆಡೆ ಅದರ ವಾಸಸ್ಥಾನವಾದ ಕಾಡಿನತ್ತ ರಸ್ತೆಗಳು ಹಾದು ಹೋಗುತ್ತಿವೆ. ಇದರಿಂದ ವಾಹನಕ್ಕೆ ಸಿಲುಕಿ ವರ್ಷಕ್ಕೆ ಅದೆಷ್ಟೋ ಪ್ರಾಣಿಗಳು ಅಪಘಾತದಲ್ಲಿ ಸಾವನ್ನಪ್ಪುತ್ತಿವೆ. ಆದರೆ ಇಂತಹ ಸನ್ನಿವೇಷ ಎದುರಾಗಬಾರದು ಎಂಬ ಕಾರಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಲಂಗಾಣ ಮತ್ತು ಮಹಾರಾಷ್ಟ್ರಕ್ಕೆ ಹಾದು ಹೋಗುವ

ಹುಲಿಗಳು ಹಾದುಹೋಗಲೆಂದೇ ಹೆದ್ದಾರಿಯಲ್ಲಿ ಮೇಲ್ಸೇತುವೆ ನಿರ್ಮಾಣ| ಭಾರತೀಯ ಹೆದ್ದಾರಿ ಪ್ರಾಧಿಕಾರದ ಸೂಪರ್ ಐಡಿಯಾ Read More »

ಅಪರೂಪದ ಖಗೋಳ ವಿಸ್ಮಯ| ಒಂದೇ ರೇಖೆಯಲ್ಲಿ ಗುರು, ಶುಕ್ರ ಮತ್ತು ಚಂದ್ರ

ಸಮಗ್ರ ನ್ಯೂಸ್: ಅಪರೂಪದ ಖಗೋಳ ವಿಸ್ಮಯಕ್ಕೆ ಅಂತರಿಕ್ಷ ಸಾಕ್ಷಿಯಾಗುತ್ತಿದೆ. ಚಂದ್ರ, (Moon) ಶುಕ್ರ (Venus) ಮತ್ತು ಗುರು (Jupiter) ಗ್ರಹಗಳು ಏಕಕಾಲದಲ್ಲಿ ಒಂದೇ ರೇಖೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಖಗೊಳಾಸಕ್ತರನ್ನು ಪುಳಕಗೊಳಿಸಿದೆ. ಗುರುವಾರ(ಫೆ.23) ಮೂರೂ ಆಕಾಶಕಾಯಗಳು ಪರಸ್ಪರ ಒಟ್ಟಿಗೆ ಬರುತ್ತಿದ್ದಂತೆ ಆಕಾಶದಲ್ಲಿ ತ್ರಿಕೋನದಂತಹ ಆಕಾರ ಸೃಷ್ಟಿಯಾಯಿತು. ಸೌರಮಂಡಲದಲ್ಲಿ ಪ್ರಕಾಶಮಾನವಾದ ಗ್ರಹಗಳು ಎಂದೇ ಕರೆಸಿಕೊಳ್ಳುವ ಶುಕ್ರ ಹಾಗೂ ಗುರುಗ್ರಹಗಳು, ಭೂಮಿಯ ಏಕೈಕ ಉಪಗ್ರಹವಾದ ಚಂದ್ರನ ಸಮೀಪದಲ್ಲಿ ಒಂದೇ ರೇಖೆಯಲ್ಲಿ ಕಾಣಿಸಿಕೊಂಡಿವೆ. ಸುಮಾರು 29 ಡಿಗ್ರಿಗಳ ಅಂತರವನ್ನು ಹೊಂದಿರುವ ಗ್ರಹಗಳು ಇತ್ತೀಚಿಗೆ

ಅಪರೂಪದ ಖಗೋಳ ವಿಸ್ಮಯ| ಒಂದೇ ರೇಖೆಯಲ್ಲಿ ಗುರು, ಶುಕ್ರ ಮತ್ತು ಚಂದ್ರ Read More »

ಅವರಿವರು ಬೇಡ, ನಮಗೆ ಮೋದಿಯೇ ಪ್ರಧಾನಿಯಾಗಲಿ| ಪಾಕಿಸ್ತಾನಿ ಪ್ರಜೆಗಳ ಹೇಳಿಕೆ ವೈರಲ್

ಸಮಗ್ರ ನ್ಯೂಸ್: ಪಾಕಿಸ್ತಾನದ ಪ್ರಜೆಗಳು ಅದೆಷ್ಟು ಬೇಸತ್ತಿದ್ದಾರೆ ಅಂದರೆ ನಮಗೆ ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರ ಬೇಡ. ಬೆನ್‌ಜೀರ್ ಭುಟ್ಟೋ ಬೇಡ. ಇಮ್ರಾನ್ ಖಾನ್ ಬೇಡ. ಸರ್ವಾಧಿಕಾರಿ ಪರ್ವೇಜ್ ಮುಷರಫ್ ನಮಗೆ ಬೇಡ. ಭಾರತದ ಪ್ರಧಾನಿ ನರೇಂದ್ರ ಮೋದಿಯೇ ನಮ್ಮ ದೇಶದ ಆಳ್ವಿಕೆ ಮಾಡಲಿ ಎನ್ನುತ್ತಿದ್ದಾರೆ. ಹಾಲು, ಕಾಫಿ, ಟೀ, ಗೋಧಿ ಹಿಟ್ಟು, ಚಿಕನ್, ಮಟನ್, ಪೆಟ್ರೋಲ್, ಡೀಸೆಲ್‌ ಹೀಗೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಪಾಕಿಸ್ತಾನದಲ್ಲಿ ಗಗನಕ್ಕೇರಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ರೋಸಿ ಹೋದ

ಅವರಿವರು ಬೇಡ, ನಮಗೆ ಮೋದಿಯೇ ಪ್ರಧಾನಿಯಾಗಲಿ| ಪಾಕಿಸ್ತಾನಿ ಪ್ರಜೆಗಳ ಹೇಳಿಕೆ ವೈರಲ್ Read More »