ಮಣಿಪುರದಲ್ಲಿ ಹಿಂಸಾಚಾರಕ್ಕೆ 54 ಮಂದಿ ಬಲಿ| ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ
ಸಮಗ್ರ ನ್ಯೂಸ್: ಮಣಿಪುರದಲ್ಲಿ ನಡೆದ ಪ್ರತಿಭಟನಾ ಕಿಡಿಗೆ ಇಲ್ಲಿಯವರೆಗೆ 54 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಎಸ್ಟಿ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಸಮುದಾಯಗಳು ಪ್ರತಿಭಟನೆ ನಡೆಸುತ್ತಿದ್ದವು. ಮಣಿಪುರ ಸಹಜ ಸ್ಥಿತಿಗೆ ಮರಳಿದೆ. ಮತ್ತೆ ಎಂದಿನಂತೆ ಜನ ಜೀವನ ಸಹಜ ಸ್ಥಿತಿಗೆ ಬರುತ್ತಿವೆ. ಸೇನಾಪಡೆಗಳು ಹಾಗೂ ಕೇಂದ್ರ ಪೊಲೀಸ್ ಪಡೆಗಳ ಕಾರ್ಯಾಚರಣೆಯಿಂದ ಅಲ್ಲಿನ ಸ್ಥಿತಿ ಗತಿ ಮತ್ತೆ ಸಹಜ ಸ್ಥಿತಿಗೆ ಬರುತ್ತಿದೆ. ಹಿಂಸಾಚಾರದಲ್ಲಿ ಮೂರೇ ದಿನಗಳಲ್ಲಿ 54 ಜನ ಬಲಿಯಾಗಿದ್ದು, 16 ಮಂದಿಯ […]
ಮಣಿಪುರದಲ್ಲಿ ಹಿಂಸಾಚಾರಕ್ಕೆ 54 ಮಂದಿ ಬಲಿ| ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ Read More »









