ರಾಷ್ಟ್ರೀಯ

ಶಾಸಕರನ್ನು ಅಪಹರಣಗೈದ ಪ್ರಕರಣ| ಬಿ.ಎಲ್.ಸಂತೋಷ್ ಗೆ ಲುಕ್‌ಔಟ್ ನೋಟಿಸ್

ಸಮಗ್ರ ನ್ಯೂಸ್: ಶಾಸಕರನ್ನು ಅಪಹರಿಸಿ ಅವರನ್ನು ಕೋಟಿ ಕೋಟಿ ಹಣಕ್ಕೆ ಖರೀದಿ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪದಡಿ ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಮತ್ತಿಬ್ಬರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ತೆಲಂಗಾಣದ ಆಡಳಿತಾರೂಢ ಟಿಆರ್‌‌ಎಸ್ ಶಾಸಕರನ್ನು ಅಪಹರಿಸಿ ಅವರನ್ನು ಕೋಟಿ ಕೋಟಿ ಹಣಕ್ಕೆ ಖರೀದಿ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪದ ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ […]

ಶಾಸಕರನ್ನು ಅಪಹರಣಗೈದ ಪ್ರಕರಣ| ಬಿ.ಎಲ್.ಸಂತೋಷ್ ಗೆ ಲುಕ್‌ಔಟ್ ನೋಟಿಸ್ Read More »

ಏರ್ ಟೆಲ್ ಗ್ರಾಹಕರಿಗೆ ದರ‌ಏರಿಕೆ ಬಿಸಿ? ಇತರೆ ಕಂಪೆನಿಗಳು ದರ ಹೆಚ್ಚಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಏರ್ ಟೆಲ್ ಬಳಕೆದಾರರಿಗೆ ದರ ಏರಿಕೆಯ ಆತಂಕ ಶುರುವಾಗಿದೆ. ಕಂಪೆನಿಯು ಈಗಾಗಲೇ ತನ್ನ ಎರಡು ಸರ್ಕಲ್‌ನಲ್ಲಿ ಶೇ.57ರಷ್ಟು ದರವನ್ನು ಏರಿಸಿದ್ದು ಉಳಿದ ಕಂಪನಿಗಳು ಏರ್‌ಟೆಲ್‌ ಕ್ರಮವನ್ನು ಅನುಸರಿಸುವ ಸಾಧ್ಯತೆಯಿದೆ. ಹರ್ಯಾಣ ಮತ್ತು ಒಡಿಶಾ ಸರ್ಕಲ್‌ನಲ್ಲಿ ಏರ್‌ಟೆಲ್‌ ಕನಿಷ್ಟ ರಿಚಾರ್ಚ್‌ ದರವನ್ನು ಶೇ.57ರಷ್ಟು ಏರಿಕೆ ಮಾಡಿದೆ. ಈ ಮೊದಲು 99 ರೂ. ರಿಚಾರ್ಜ್‌ ಮಾಡಿದರೆ 28 ದಿನಗಳ ವ್ಯಾಲಿಡಿಟಿ, 99 ರೂ. ಟಾಕ್‌ ಟೈಂ ಮತ್ತು 200 ಎಂಬಿ ಡೇಟಾ ಸಿಗುತ್ತಿತ್ತು. ಈಗ ಈ ಪ್ಯಾಕ್‌

ಏರ್ ಟೆಲ್ ಗ್ರಾಹಕರಿಗೆ ದರ‌ಏರಿಕೆ ಬಿಸಿ? ಇತರೆ ಕಂಪೆನಿಗಳು ದರ ಹೆಚ್ಚಿಸುವ ಸಾಧ್ಯತೆ Read More »

ಲಘು ವಿಮಾನ ಪತನ; 8 ಮಂದಿ ಸಾವು

ಸಮಗ್ರ ನ್ಯೂಸ್: ಲಘು ವಿಮಾನವೊಂದು ವಸತಿ ಪ್ರದೇಶದಲ್ಲಿ ಪತನಗೊಂಡು ಎಂಟು ಮಂದಿ ಮೃತಪಟ್ಟ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಇಲ್ಲಿನ ಮೆಡೆಲಿನ್​​ನ ಒಲಯಾ ಹೆರೆರಾ ವಿಮಾನ ನಿಲ್ದಾಣದಿಂದ ಟೇಕ್​ಆಫ್​ ಆಗಿದ್ದ ಈ ವಿಮಾನದಲ್ಲಿ ಇಬ್ಬರು ಪೈಲೆಟ್​ಗಳು ಮತ್ತು ಆರು ಮಂದಿ ಪ್ರಯಾಣಿಕರು ಇದ್ದರು. ಏರ್​ಪೋರ್ಟ್​ನಿಂದ ಹೊರಟ ಕೆಲವೇ ಹೊತ್ತಲ್ಲಿ, ಸಮೀಪದ ವಸತಿ ಪ್ರದೇಶದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ. ಆ ಮನೆಯ ಕೊನೇ ಫ್ಲೋರ್​ ಧ್ವಂಸಗೊಂಡಿದೆ. ಅದೃಷ್ಟಕ್ಕೆ ಮನೆಯಲ್ಲಿ ಇದ್ದವರಿಗಾಗಲೀ, ಪತನಗೊಂಡ ಸ್ಥಳದಲ್ಲಿ ಇದ್ದ ಇನ್ನಿತರರಿಗಾಗಲೀ ಯಾವುದೇ ತೊಂದರೆಯಾಗಿಲ್ಲ

ಲಘು ವಿಮಾನ ಪತನ; 8 ಮಂದಿ ಸಾವು Read More »

ರಸ್ನಾ ಗ್ರೂಪ್ ಸಂಸ್ಥಾಪಕ ಅಝೀಜ್ ಫಿರೋಜ್ಶಾ ವಿಧಿವಶ

ಸಮಗ್ರ ನ್ಯೂಸ್: ವಿಶ್ವದ ಅತಿದೊಡ್ಡ ತಂಪು ಪಾನೀಯವನ್ನು ಜನರಿಗೆ ಪರಿಚಯಿಸಿದ್ದ ರಸ್ನಾ ಗ್ರೂಪ್‌‌ನ ಸ್ಥಾಪಕ ಆರೀಝ್ ಪಿರೋಜ್ಶಾ ಖಂಬಟ್ಟಾ(85) ಅವರು ಇಂದು ವಿಧಿವಶರಾಗಿದ್ದಾರೆ. ಆರೀಝ್ ಅವರು ಭಾರತೀಯ ಕೈಗಾರಿಕೆ, ವ್ಯಾಪಾರ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಸಾಮಾಜಿಕ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ವಾಪಿಝ್ (ವರ್ಲ್ಡ್ ಅಲೈಯನ್ಸ್ ಆಫ್ ಪಾರ್ಸಿ ಇರಾನಿ ಜರ್ತೋಸ್ಟಿಸ್) ನ ಮಾಜಿ ಅಧ್ಯಕ್ಷರಾಗಿ ಮತ್ತು ಅಹಮದಾಬಾದ್ ಪಾರ್ಸಿ ಪಂಚಾಯತ್ ನ ಹಿಂದಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತಂಪು ಪಾನೀಯಗಳಲ್ಲಿ ಆರೀಝ್ ಅವರ ಬ್ರಾಂಡ್ ರಸ್ನಾ

ರಸ್ನಾ ಗ್ರೂಪ್ ಸಂಸ್ಥಾಪಕ ಅಝೀಜ್ ಫಿರೋಜ್ಶಾ ವಿಧಿವಶ Read More »

ಇಂಡೋನೇಷ್ಯಾದಲ್ಲಿ ಪ್ರಬಲ‌ ಭೂಕಂಪ| 44 ಜನ ಸಾವು, 300ಕ್ಕೂ ಹೆಚ್ಚು ಮಂದಿ ಗಂಭೀರ

ಸಮಗ್ರ ನ್ಯೂಸ್: ಇಂಡೋನೇಷ್ಯಾದ ಪಶ್ಚಿಮ ಜಾವಾ ದ್ವೀಪದಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಇಲ್ಲಿನ ಸಾಸಿಯಾಜೂರ್ ಪ್ರದೇಶದಲ್ಲಿ 49 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಈ ಭೂಕಂಪದಲ್ಲಿ ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಲವು ಆಸ್ತಿಪಾಸ್ತಿ‌ ನಷ್ಟ ಉಂಟಾಗಿರುವ ಸಾಧ್ಯತೆ‌ ಇದ್ದು ಗಾಯಾಳುಗಳನ್ನ ಆಸ್ಪತ್ರೆಗೆ ಸ್ಥಳಾಂತರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.9 ರಿಂದ 5.6 ರ ನಡುವೆ ಇತ್ತು. ಭೂಕಂಪದಿಂದಾಗಿ ಸಾವಿರಾರು ಮನೆಗಳು

ಇಂಡೋನೇಷ್ಯಾದಲ್ಲಿ ಪ್ರಬಲ‌ ಭೂಕಂಪ| 44 ಜನ ಸಾವು, 300ಕ್ಕೂ ಹೆಚ್ಚು ಮಂದಿ ಗಂಭೀರ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ನ.22ರಿಂದ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ನ.22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನ.22 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಬೆಂಗಳೂರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ನ.22ರಿಂದ ಮಳೆ‌ ಸಾಧ್ಯತೆ Read More »

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ

ಸಮಗ್ರ ನ್ಯೂಸ್: ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆ ಮೆಹನಾರ್‌ನಲ್ಲಿ ನಡೆದಿದೆ. ಘಟನೆಯಲ್ಲಿ 7 ಮಕ್ಕಳು ಸೇರಿ 15 ಜನ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್, ಮಕ್ಕಳ ಸಹಿತ ಹಲವರ ಮೇಲೆ ಹರಿದಿದೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ದುರ್ಘಟನೆಯನ್ನು ದುರಂತ ಎಂದು ಹೇಳಿದ್ದಾರೆ. ಮೃತರ

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ Read More »

ಪ್ರತಿಷ್ಟಿತ ರಾಡಿಸನ್ ಬ್ಲೂ ಹೊಟೇಲ್ ಮಾಲಕ ಅಮಿತ್ ಜೈನ್ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಗಾಜಿಯಾಬಾದ್‌ ನ ಜನಪ್ರಿಯ ರಾಡಿಸನ್ ಬ್ಲೂ ಹೋಟೆಲ್‌ ನ ಮಾಲೀಕ ಅಮಿತ್ ಜೈನ್ ದೆಹಲಿಯ ಕಾಮನ್‌ ವೆಲ್ತ್ ವಿಲೇಜ್ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಮಾಂಡವಲಿ ಪೊಲೀಸ್ ಠಾಣೆಯ ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಕರೆ ಬಂದಿದ್ದು, ಕಾಮನ್‌ವೆಲ್ತ್ ಗೇಮ್ಸ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಕರೆ ಮಾಡಿದವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಕೌಶಂಬಿಯಲ್ಲಿರುವ ರಾಡಿಸನ್ ಬ್ಲೂ

ಪ್ರತಿಷ್ಟಿತ ರಾಡಿಸನ್ ಬ್ಲೂ ಹೊಟೇಲ್ ಮಾಲಕ ಅಮಿತ್ ಜೈನ್ ಶವವಾಗಿ ಪತ್ತೆ Read More »

ಭಾರತದಲ್ಲಿ ಮತ್ತೆ ಹವಾ ಸೃಷ್ಟಿಸಲು ಬರುತ್ತಿದೆ ಇನೋವಾ ಹೈಕ್ರಾಸ್|ಹೇಗಿದೆ ಗೊತ್ತ..?

ಟೊಯೊಟಾ ಹಲವಾರು ಜನಪ್ರಿಯ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದೀಗ ಟೊಯೊಟಾ ಕಂಪನಿಯು ಹೊಸ ಇನೋವಾ ಹೈಕ್ರಾಸ್ ಕಾರನ್ನು ಇದೇ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಟೊಯೊಟಾ ಮತ್ತೊಮ್ಮೆ ಬಹುನಿರೀಕ್ಷಿತ ಹೊಸ ಇನೋವಾ ಹೈಕ್ರಾಸ್‌ನ ಹೊಸ ಟೀಸರ್ ಅನ್ನು ಬಿಡುಗಡೆ ಮಾಡಿದ್ದು ನ. 25, ರಂದು ಭಾರತಕ್ಕೆ ಪಾದಾರ್ಪಣೆ ಮಾಡಲು ಯೋಜಿಸಲಾಗಿದೆ, ಹೊಸ ಟೊಯೋಟಾ ಹೈಕ್ರಾಸ್ ಮೊದಲ ಬಾರಿಗೆ ಇಂಡೋನೇಷ್ಯಾದಲ್ಲಿ ಮಾರಾಟವಾಗಲಿದೆ. ಹೊಸ ಟೀಸರ್‌ನೊಂದಿಗೆ, ಟೊಯೋಟಾ, “ಲೆಜೆಂಡ್ ತನ್ನನ್ನು ಹೊಸ HY ಗೆ ಏರಿಸಿಕೊಂಡಿದೆ, ಸ್ನಾಯುವಿನ SUV ನಿಲುವು

ಭಾರತದಲ್ಲಿ ಮತ್ತೆ ಹವಾ ಸೃಷ್ಟಿಸಲು ಬರುತ್ತಿದೆ ಇನೋವಾ ಹೈಕ್ರಾಸ್|ಹೇಗಿದೆ ಗೊತ್ತ..? Read More »

ಹೃದಯಾಘಾತ; ನಟಿ ತಬಸ್ಸುಮ್ ನಿಧನ

ಸಮಗ್ರ ನ್ಯೂಸ್: ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಖ್ಯಾತಿಯ ಬಾಲಿವುಡ್‌ ನಟಿ ತಬಸ್ಸುಮ್‌ (78) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಲ ಕಲಾವಿದೆಯಾಗಿ ಬಾಲಿವುಡ್‌ ಸಿನಿಮಾ ರಂಗ ಪ್ರವೇಶಿಸಿ, ಹಲವು ಸಿನಿಮಾಗಳಲ್ಲಿ ನಟಿಸಿದ್ದ ಅವರು ದೂರದರ್ಶನದ ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಟಾಕ್‌ ಶೋ ಮೂಲಕವೂ ದೇಶಾದ್ಯಂತ ಮನೆಮಾತಾಗಿದ್ದರು. ‘ನನ್ನ ತಾಯಿಗೆ ಹಲವು ದಿನಗಳಿಂದ ಅನಾರೋಗ್ಯ ಬಾಧಿಸುತ್ತಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಶುಕ್ರವಾರ ರಾತ್ರಿ ಎರಡು ಬಾರಿ ಹೃದಯಾಘಾತ ಉಂಟಾಗಿ ನಮ್ಮನ್ನೆಲ್ಲ ಅಗಲಿದ್ದಾರೆ’ ಎಂದು

ಹೃದಯಾಘಾತ; ನಟಿ ತಬಸ್ಸುಮ್ ನಿಧನ Read More »