ರಾಷ್ಟ್ರೀಯ

ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ‌ ಜೊತೆ‌ ಕೈ ಜೋಡಿಸಿದ ಆರ್ಯನ್ ಖಾನ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಶಾರುಖ್​ ಖಾನ್​ ಮಗ ಆರ್ಯನ್ ಖಾನ್ ಸಿನಿಮಾ ನಂತರ ಇದೀಗ ಉದ್ಯಮ ಕ್ಷೇತ್ರಕ್ಕೂ ಕಾಲಿಡುವುದಾಗಿ ಘೋಷಿಸಿದ್ದಾರೆ. ವಿಶ್ವದ ಅತಿದೊಡ್ಡ ಮದ್ಯ ತಯಾರಿಕಾ ಕಂಪನಿ ಜತೆ ಕೈಜೋಡಿಸಿ ಭಾರತದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಬಂಟಿ ಸಿಂಗ್ ಹಾಗೂ ಲೆಟಿ ಬ್ಲಾಗೋವಾ ಸಹಭಾಗಿತ್ವದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಆರ್ಯನ್ ಖಾನ್. ನಂತರ ದೇಶದಾದ್ಯಂತ ಮಾರುಕಟ್ಟೆಯನ್ನು ವಿಸ್ತರಿಸುವ ಬಗ್ಗೆ ಅವರು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ‘ಸ್ಲ್ಯಾಬ್ […]

ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ‌ ಜೊತೆ‌ ಕೈ ಜೋಡಿಸಿದ ಆರ್ಯನ್ ಖಾನ್ Read More »

ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್

ಲಕ್ನೋ: ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳನ್ನು ತಡೆಯುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ. ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಇನ್ನು ಉತ್ತರ ಪ್ರದೇಶ,

ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್ Read More »

ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾತೈಲ ದರ; ಗ್ರಾಹಕರಿಗಿಲ್ಲ ಲಾಭ| ದೇವರು ಕೊಟ್ಟರೂ ಬಿಡಲೊಲ್ಲದ ಪೂಜಾರಿ!!

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿತವಾಗಿದೆ. ಒಂದೇ ತಿಂಗಳಲ್ಲಿ ಶೇಕಡ 20ರಷ್ಟು ದರ ಕುಸಿತ ಕಂಡಿದೆ. ಕಳೆದ ಮಾರ್ಚ್ ನಲ್ಲಿ ಬ್ಯಾರಲ್ ಗೆ 129 ಡಾಲರ್ ನಷ್ಟಿದ್ದ ಕಚ್ಚಾ ತೈಲದ ದರ ಈಗ 76 ಡಾಲರ್ ಗೆ ಕುಸಿದಿದೆ. ಇದರಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಇದರ ಲಾಭ ಸಿಗುವುದು ಬಹುತೇಕ ಅನುಮಾನವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆಯಾಗುವ ಸಾಧ್ಯತೆ ಕ್ಷೀಣವಾಗಿದೆ. ಜಾಗತಿಕ ಮಟ್ಟದಲ್ಲಿ

ಕನಿಷ್ಠ ಮಟ್ಟಕ್ಕೆ ಕುಸಿದ ಕಚ್ಚಾತೈಲ ದರ; ಗ್ರಾಹಕರಿಗಿಲ್ಲ ಲಾಭ| ದೇವರು ಕೊಟ್ಟರೂ ಬಿಡಲೊಲ್ಲದ ಪೂಜಾರಿ!! Read More »

ಲ್ಯುಮೆಸಿಟಿಯನ್ನು ಸ್ವಾಧೀನಪಡಿಸಿಕೊಂಡ ಟೆಕ್ ದೈತ್ಯ ಮೈಕ್ರೋಸಾಫ್ಟ್

ಸಮಗ್ರ ನ್ಯೂಸ್: ಮುಂದಿನ ಪೀಳಿಗೆಯ ಹಾಲೋ ಕೋರ್ ಫೈಬರ್ (HCF) ತಂತ್ರಜ್ಞಾನಗಳಲ್ಲಿ ಮುಂಚೂಣಿಯಲ್ಲಿರುವ ಲ್ಯುಮೆಸಿಟಿ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಂಡಿರುವುದಾಗಿ ಮೈಕ್ರೋಸಾಫ್ಟ್ ಘೋಷಿಸಿದೆ. ಲ್ಯುಮೆಸಿಟಿಯ ನವೀನ HCF ಉತ್ಪನ್ನವು ಜಾಗತಿಕವಾಗಿ ಉದ್ಯಮ ಮತ್ತು ದೊಡ್ಡ ಪ್ರಮಾಣದ ಸಂಸ್ಥೆಗಳಿಗೆ ವೇಗದ, ವಿಶ್ವಾಸಾರ್ಹ ಮತ್ತು ಸುರಕ್ಷಿತ ನೆಟ್‌ವರ್ಕಿಂಗ್ ಅನ್ನು ಸಂಪರ್ಕಿಸಲು ಸಹಾಯಕವಾಗಿದೆ. ಈ ಸ್ವಾಧೀನಪಡಿಸಿಕೊಳ್ಳುವಿಕೆಯು ಮೈಕ್ರೋಸಾಫ್ಟ್ ತನ್ನ ಜಾಗತಿಕ ಕ್ಲೌಡ್ ಮೂಲಸೌಕರ್ಯವನ್ನು ಇನ್ನಷ್ಟು ಉತ್ತಮಗೊಳಿಸುವ ಸಾಮರ್ಥ್ಯವನ್ನು ವಿಸ್ತರಿಸಲು ಸಹಾಯಕವಾಗಲಿದೆ ಮತ್ತು ಅದರ ಕ್ಲೌಡ್ ಪ್ಲಾಟ್‌ಫಾರ್ಮ್ ಮತ್ತು ಸೇವೆಗಳನ್ನು ಗ್ರಾಹಕರಿಗೆ ಕಟ್ಟುನಿಟ್ಟಾದ ಲೇಟೆನ್ಸಿ

ಲ್ಯುಮೆಸಿಟಿಯನ್ನು ಸ್ವಾಧೀನಪಡಿಸಿಕೊಂಡ ಟೆಕ್ ದೈತ್ಯ ಮೈಕ್ರೋಸಾಫ್ಟ್ Read More »

ಪಾನ್‌ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ| ತೆರಿಗೆ ಇಲಾಖೆಯಿಂದ ಕೊನೆಯ ಗಡುವು

ಸಮಗ್ರ ನ್ಯೂಸ್: ನೀವು ನಿಮ್ಮ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಬೇಕೆಂದು ವರ್ಷಗಳಿಂದ ಸರ್ಕಾರ ಹೇಳುತ್ತಿದ್ದರೂ ಇನ್ನೂ ಕೂಡ ಹಲವರು ತಮ್ಮ ಪ್ಯಾನ್ ಕಾರ್ಡ್ ಆಧಾರ್ ಲಿಂಕ್ ಮಾಡಿಸಿಲ್ಲ. ಹಾಗಾಗಿ ತೆರಿಗೆ ಇಲಾಖೆಯು ಅವರಿಗೆ ಕೊನೆಯ ಗಡುವು ನೀಡಿದೆ. ವೈಯಕ್ತಿಕ ತೆರಿಗೆದಾರರು ತಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ನೀವು ಹಾಗೆ ಮಾಡದಿದ್ದಲ್ಲಿ ನಿಮ್ಮ ಆದಾಯ ತೆರಿಗೆ ರಿಟರ್ನ್ ಅನ್ನು ಪ್ರಕ್ರಿಯೆಗೊಳಿಸಲಾಗುವುದಿಲ್ಲ. 1961 ರ ಆದಾಯ

ಪಾನ್‌ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ| ತೆರಿಗೆ ಇಲಾಖೆಯಿಂದ ಕೊನೆಯ ಗಡುವು Read More »

ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್‌

ನವದೆಹಲಿ: ಯೂಟ್ಯೂಬ್‌ನಲ್ಲಿ ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡವೆಂದು ಹೇಳಿದ್ದ ಸುಪ್ರೀಂಕೋರ್ಟ್‌ನ ನ್ಯಾ.ಸಂಜಯ ಕಿಶನ್‌ ಕೌಲ್‌ ಮತ್ತು ನ್ಯಾ.ಎ.ಎಸ್‌.ಓಕಾ ನೇತೃತ್ವದ ನ್ಯಾಯಪೀಠ ಅರ್ಜಿದಾರರಿಗೆ 25 ಸಾವಿರ ರೂ. ದಂಡವನ್ನೂ ವಿಧಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಆನಂದ್‌ ಕಿಶೋರ್‌ ಚೌಧರಿ ಎಂಬವರು ಯೂಟ್ಯೂಬ್‌ನಲ್ಲಿ ಲಭ್ಯವಿರುವ ಅಧ್ಯಯನ ವಿಡಿಯೋಗಳನ್ನು ನೋಡಿ ಸಿದ್ಧತೆ ನಡೆಸಿದ್ದರು. ಆದರೆ, ಅವರು ಪರೀಕ್ಷೆ ಬರೆದರೂ ಅದರಲ್ಲಿ ಉತ್ತೀರ್ಣರಾಗಿರಲಿಲ್ಲ. ಯೂಟ್ಯೂಬ್‌ನಲ್ಲಿ ಇರುವ ಹೆಚ್ಚಿನ ಪ್ರಮಾಣದ ಜಾಹೀರಾತಿನಿಂದಲೇ ತನಗೆ ತೇರ್ಗಡೆಯಾಗಲು ಅಸಾಧ್ಯವಾಯಿತು. ಹೀಗಾಗಿ, ಗೂಗಲ್‌ ವತಿಯಿಂದ ನನಗೆ

ಜಾಹೀರಾತು ನೋಡಲು ಇಷ್ಟವಿಲ್ಲದಿದ್ದರೆ ನೋಡುವುದೇ ಬೇಡ: ಸುಪ್ರೀಂಕೋರ್ಟ್‌ Read More »

ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ನಿರ್ಮಾಣ ಸಾಧ್ಯವಿಲ್ಲ| ಕೇಂದ್ರ ಸಾರಿಗೆ ಸಚಿವ ನಿತಿನ್ ಘಡ್ಕರಿ ಅಭಿಮತ

ಸಮಗ್ರ ನ್ಯೂಸ್: ದಶಕದಿಂದಲೇ ಪ್ರಸ್ತಾವದಲ್ಲಿದ್ದ ಶಿರಾಡಿ ಘಾಟಿ ಸುರಂಗ ಮಾರ್ಗ ಹೆದ್ದಾರಿ ಯೋಜನೆಯನ್ನು ಕೇಂದ್ರ ಸರಕಾರ ಕೈಬಿಡುವ ಸೂಚನೆಗಳು ಕಾಣುತ್ತಿವೆ. ಈ ಯೋಜನೆಯು ದೊಡ್ಡ ಮೊತ್ತದ್ದಾಗಿದೆ ಹಾಗೂ ಅನೇಕ ಸವಾಲುಗಳಿಂದ ಕೂಡಿರುವ ಕಾರಣ ಇದು ಕಾರ್ಯಸಾಧುವಲ್ಲ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ. ಲೋಕಸಭೆಯಲ್ಲಿ ಗುರುವಾರ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಪ್ರಶ್ನೆಗೆ, ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿಯವರು ನೀಡಿರುವ ಉತ್ತರದಲ್ಲಿ ಈ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಮಂಗಳೂರಿಗೆ ಫೆಬ್ರವರಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ,

ಶಿರಾಡಿ ಘಾಟ್ ಸುರಂಗ ಮಾರ್ಗ ಹೆದ್ದಾರಿ ನಿರ್ಮಾಣ ಸಾಧ್ಯವಿಲ್ಲ| ಕೇಂದ್ರ ಸಾರಿಗೆ ಸಚಿವ ನಿತಿನ್ ಘಡ್ಕರಿ ಅಭಿಮತ Read More »

ಹೊಸವರ್ಷದಿಂದ ಯುವಜನತೆಗೆ ಉಚಿತವಾಗಿ ಸಿಗಲಿದೆ ಕಾಂಡೋಮ್

ಸಮಗ್ರ ನ್ಯೂಸ್: ಸುರಕ್ಷಿತ ಲೈಂಗಿಕತೆಗಾಗಿ ಕಾಂಡೋಮ್ ಬಳಸಲು ಪ್ರೋತ್ಸಾಹಿಸಲಾಗುತ್ತೆ. ಇದರ ಮಧ್ಯೆ ಫ್ರಾನ್ಸ್ ನ ಯುವ ಜನತೆಗೆ ಹೊಸ ವರ್ಷದಿಂದ ಉಚಿತವಾಗಿ ಕಾಂಡೋಮ್ ವಿತರಿಸಲು ತೀರ್ಮಾನಿಸಲಾಗಿದೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಈ ವಿಷಯ ತಿಳಿಸಿದ್ದು, 18 ರಿಂದ 25 ವಯೋಮಾನದ ಯುವ ಜನತೆಗೆ 2023 ರ ಜನವರಿ 1ರಿಂದ ಉಚಿತವಾಗಿ ಕಾಂಡೋಮ್ ಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಫ್ರಾನ್ಸ್ ನಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಲೈಂಗಿಕವಾಗಿ ಹರಡುವ ರೋಗಗಳು ಶೇಕಡ 30ರಷ್ಟು ಹೆಚ್ಚಾಗಿರುವ ಹಿನ್ನೆಲೆಯಲ್ಲಿ

ಹೊಸವರ್ಷದಿಂದ ಯುವಜನತೆಗೆ ಉಚಿತವಾಗಿ ಸಿಗಲಿದೆ ಕಾಂಡೋಮ್ Read More »

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ”

ದಿಸ್ಪುರ್: ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವ ವ್ಯವಸ್ಥೆಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಂತ ಬಿಸ್ವಾ ಶರ್ಮಾ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ವಿರುದ್ಧ ವಾಗ್ದಾಳಿ ನಡೆಸಿದರು. ಸ್ವತಂತ್ರ ಭಾರತದಲ್ಲಿ ವಾಸಿಸುವ ಪುರುಷನಿಗೆ ಹಿಂದಿನ ಪತ್ನಿಗೆ ವಿಚ್ಛೇದನ ನೀಡದೇ 3-4 ಮಹಿಳೆಯರನ್ನು ಮದುವೆಯಾಗುವ ಯಾವುದೇ ಹಕ್ಕಿಲ್ಲ. ನಾವು ಅಂತಹ ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ. ನಾವು ನ್ಯಾಯವನ್ನು ನೀಡಲು ಪ್ರಯತ್ನಿಸಬೇಕು. ಮುಸ್ಲಿಂ ಹೆಂಗಸರು, ಮುಸ್ಲಿಂ ಹುಡುಗಿಯರು ಹಿಜಬ್ ಧರಿಸಲು ಕೇಳುತ್ತಾರೆ. ಹುಡುಗರು

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ” Read More »

ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ| ಕರ್ನಾಟಕದ ಈ ಜಿಲ್ಲೆಗಳು ಸೇರಿ ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಮಾಂಡೌಸ್’ ಚಂಡಮಾರುತ ಇನ್ನಷ್ಟು ತೀವ್ರಗೊಂಡಿದೆ. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕ ಹಾಗೂ ನೆರೆಯ ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಭಾರಿ ಮಳೆ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರತ್ಯ ಬಂಗಾಳಕೊಲ್ಲಿಯಲ್ಲಿ ಪ್ರದೇಶದಲ್ಲಿರುವ ಈ ‘ಮಾಂಡೌಸ್’ ಚಂಡಮಾರುತವು ಚೆನ್ನೈನಿಂದ ಆಗ್ನೇಯ ದಿಕ್ಕಿಗೆ 250ಕಿಲೋ ಮೀಟರ್ ದೂರದಲ್ಲಿ ಕೇಂದ್ರಿಕೃತವಾಗಿದೆ. ‘ಮಾಂಡೌಸ್’ ತನ್ನ ಮೂಲ ಸ್ಥಳದಿಂದ ಪಶ್ವಿಮ ಮತ್ತು ವಾಯುವ್ಯ ದಿಕ್ಕಿನತ್ತ ಸಂಚರಿಸಲಿದೆ. ಶುಕ್ರವಾರ ರಾತ್ರಿ ವೇಳೆಗೆ ಪುದುಚೇರಿ ಮಾರ್ಗವಾಗಿ

ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್ ಚಂಡಮಾರುತ| ಕರ್ನಾಟಕದ ಈ ಜಿಲ್ಲೆಗಳು ಸೇರಿ ದ.ಭಾರತದ ಹಲವೆಡೆ ಭಾರೀ ಮಳೆ ಸಾಧ್ಯತೆ Read More »