ರಾಷ್ಟ್ರೀಯ

ಕೂದಲೆಳೆಯಲ್ಲಿ ತಪ್ಪಿತು ಘೋರ ದುರಂತ| ಪೈಲಟ್ ನ ಸಮಯಪ್ರಜ್ಞೆ ಉಳಿಸಿತು ಪ್ರಯಾಣಿಕರ ಪ್ರಾಣ

ಸಮಗ್ರ ನ್ಯೂಸ್: ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ್ದು, ಇಂಡಿಗೋ ವಿಮಾನದ ಪೈಲಟ್ ನ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣ ಉಳಿದಿದೆ. ದೆಹಲಿಯಿಂದ ಬೆಂಗಳೂರಿಗೆ ಹೊರಟ್ಟಿದ ಇಂಡಿಗೋ ವಿಮಾನದ ಇಂಜಿನ್​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಪೈಲೆಟ್​ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ 6E-2131 ನಂಬರಿನ ಇಂಡಿಗೋ ವಿಮಾನ ಟೇಕಾಫ್‌ ಆಗುತ್ತಿತ್ತು. ಆದರೆ ಟೇಕಾಫ್​​ ಆಗುತ್ತಿದ್ದಂತೆ ವಿಮಾನದ ಬಲಭಾಗದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್​​ ಬೆಂಕಿ ಕಾಣಿಸಿಕೊಳ್ತಿದ್ದಂತೆ ಪೈಲೆಟ್ ತಕ್ಷಣವೇ ವಿಮಾನವನ್ನ […]

ಕೂದಲೆಳೆಯಲ್ಲಿ ತಪ್ಪಿತು ಘೋರ ದುರಂತ| ಪೈಲಟ್ ನ ಸಮಯಪ್ರಜ್ಞೆ ಉಳಿಸಿತು ಪ್ರಯಾಣಿಕರ ಪ್ರಾಣ Read More »

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟವರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ನ ಸ್ಥಿತಿ

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು Read More »

‘ಟ್ವಿಟರ್’ ಅನ್ನು ಸುಪರ್ದಿಗೆ ಪಡೆದುಕೊಂಡ ಎಲಾಮ್ ಮಸ್ಕ್| ಸಿಇಒ ಪರಾಗ್ ಅಗರ್ ವಾಲ್ ಸೇರಿ‌ ಹಲವರಿಗೆ ಗೇಟ್ ಪಾಸ್

ಸಮಗ್ರ ನ್ಯೂಸ್: ಟೆಸ್ಲಾ ಸಿಇಒ ಎಲಾನ್ ಮಸ್ಕ್() ಅವರು ಟ್ವಿಟರ್‌ ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು ಅದರ ಉನ್ನತ ಕಾರ್ಯನಿರ್ವಾಹಕರನ್ನು ವಜಾಗೊಳಿಸಿದ್ದಾರೆ ಎಂದು ಯುಎಸ್ ಮಾಧ್ಯಮ ಗುರುವಾರ ತಡವಾಗಿ ವರದಿ ಮಾಡಿದೆ. ಮಸ್ಕ್ ಅವರು ಟ್ವಿಟರ್ ಸಿಇಒ ಪರಾಗ್ ಅಗರವಾಲ್ ಮತ್ತು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಮತ್ತು ಕಾನೂನು ನೀತಿ, ಟ್ರಸ್ಟ್ ಮತ್ತು ಸುರಕ್ಷತೆಯ ಮುಖ್ಯಸ್ಥರನ್ನು ವಜಾಗೊಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೂಲಗಳ ಪ್ರಕಾರ, ಮಸ್ಕ್‌ ಅವರೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಟ್ವಿಟ್ಟರ್‌

‘ಟ್ವಿಟರ್’ ಅನ್ನು ಸುಪರ್ದಿಗೆ ಪಡೆದುಕೊಂಡ ಎಲಾಮ್ ಮಸ್ಕ್| ಸಿಇಒ ಪರಾಗ್ ಅಗರ್ ವಾಲ್ ಸೇರಿ‌ ಹಲವರಿಗೆ ಗೇಟ್ ಪಾಸ್ Read More »

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…

ಸಮಗ್ರ ನ್ಯೂಸ್: ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ?. ಈ ರೀತಿಯ ಅನೇಕ ಪ್ರಶ್ನೆಗಳು ಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠ ಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇರುತ್ತದೆ. ಆದರೆ ನಿಮ್ಮ ಸಾವಿನ ಬಳಿಕ ಈ ಖಾತೆ ಏನಾಗುವುದು ಎಂದು ನಿಮಗೆ ತಿಳಿದಿದೆಯಾ?. ಸತ್ತ ಮೇಲೆ

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ… Read More »

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ

ಸಮಗ್ರ ನ್ಯೂಸ್: ಪಿಎಂ ಜನಧನ ಯೋಜನೆ ಹೆಸರಿನಲ್ಲಿ ವ್ಯಕ್ತಿಗೆ ಆನ್ ಲೈನ್ ಮೂಲಕ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದ ತಳೇವಾಡ ಗ್ರಾಮದಲ್ಲಿ ನಡೆದಿದೆ. ತಳೇವಾಡ ನಿವಾಸಿ ಹಣಮಂತ ಜೆಟ್ಟೆಪ್ಪಗೊಳ ಮೋಸ ಹೋದವರು. ಇನ್ನು ವಾಟ್ಸ್‌ಆಫ್ ಮೂಲಕ ಜನಧನ ಯೋಜನೆಯಡಿಯಲ್ಲಿ ಲೋನ್ ನೀಡುವ ಭರವಸೆ ನೀಡಿ ಎಂಟು ಬಾರಿ ಹಣ ಪಡೆದುಕೊಂಡು ಸುಮಾರು 1.71 ಲಕ್ಷ ಪಂಗನಾಮ ಹಾಕಿದ್ದಾರೆ. ತಾನು ಮೋಸ ಹೋಗಿರುವ ಬಗ್ಗೆ‌ ಕೊಲ್ಹಾರ ಠಾಣೆಯಲ್ಲಿ ಹಣಮಂತರವರು ದೂರು ನೀಡಿದ್ದಾರೆ.

ಆನ್ ಲೈನ್ ಮೂಲಕ ವಂಚನೆ| 1.71 ಲಕ್ಷ ಪಂಗನಾಮ ಹಾಕಿದ ಖದೀಮ Read More »

ಪುರಾವೆಯಿಲ್ಲದೆ ಪತಿಯನ್ನು ಕುಡುಕ, ಹೆಣ್ಣುಬಾಕ ಎನ್ನುವುದು ಮಹಾಕ್ರೌರ್ಯ – ಹೈಕೋರ್ಟ್

ಸಮಗ್ರ ನ್ಯೂಸ್: ದಾಂಪತ್ಯದಲ್ಲಿನ ಸಣ್ಣ ಸಣ್ಣ ಜಗಳಗಳು, ಸಂಶಯಗಳು, ಮುಂದೆ ಅನಾಹುತಕ್ಕೆ ಕಾರಣವಾಗುತ್ತದೆ. ಹೀಗೆ ಅನುಮಾನದ ಮೇಲೆ ಅಥವಾ ಆಕ್ರೋಶದ ವೇಳೆ ಪತಿಯನ್ನು ಕುಡುಕ ಅಥವಾ ಅಕ್ರಮ ಸಂಬಂಧ ಹೊಂದಿದವ ಎಂದು ಕರೆಯುವುದು ಕ್ರೌರ್ಯಕ್ಕೆ ಸಮ. ಇದು ಶಿಕ್ಷೆಗೆ ಅರ್ಹ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಒಂದುವೇಳೆ ಸಂಶಯದ ಮೇಲೆ ಏನೋ ಕರೆದು ಎಡವಟ್ಟು ಮಾಡಿಕೊಂಡರೆ, ಪತ್ನಿ ತಾನು ಮಾಡಿರುವ ಆರೋವನ್ನು ಸಾಬೀತುಪಡಿಸಲು ಸಾಧ್ಯವಾಗದೇ ಹೋದರೆ ಶಿಕ್ಷೆಗೆ ಗುರಿಯಾಗುತ್ತಾಳೆ. ಇದೀಗ ಗಂಡನ ವಿರುದ್ಧ ಸಿಟ್ಟಿನ

ಪುರಾವೆಯಿಲ್ಲದೆ ಪತಿಯನ್ನು ಕುಡುಕ, ಹೆಣ್ಣುಬಾಕ ಎನ್ನುವುದು ಮಹಾಕ್ರೌರ್ಯ – ಹೈಕೋರ್ಟ್ Read More »

ಮಹಿಳೆಯರನ್ನು ‘ಐಟಂ’ ಎಂದು ಕರೆಯುವಂತಿಲ್ಲ| ಪರೋಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ

ಮುಂಬೈ: ಅಪ್ರಾಪ್ತ ಬಾಲಕಿಯನ್ನು `ಐಟಂ’ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ 25 ವರ್ಷದ ಉದ್ಯಮಿಯೊಬ್ಬನಿಗೆ 7 ವರ್ಷಗಳ ಬಳಿಕ 1.5 ವರ್ಷ ಜೈಲು ಶಿಕ್ಷೆಯನ್ನು ಮುಂಬೈ ಕೋರ್ಟ್ ವಿಧಿಸಿದೆ. ಈ ವೇಳೆ ಮುಂಬೈ ಕೋರ್ಟ್ ಮಹಿಳೆಯರನ್ನು ಐಟಂ ಎಂದು ಕರೆಯುವಂತಿಲ್ಲ ಎಂದು ರೋಡ್ ರೋಮಿಯೋಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಮುಂಬೈನ ದಿಂಡೋಶಿಯಲ್ಲಿರುವ ಸೆಷನ್ಸ್ ಕೋರ್ಟ್‌ನ ವಿಶೇಷ ನ್ಯಾಯಾಧೀಶರಾದ ಎಸ್.ಜೆ ಅನ್ಸಾರಿ ಅವರ ನೇತೃತ್ವದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಿತು. ಈ ವೇಳೆ `ಐಟಂ’ ಎಂಬ ಪದವು

ಮಹಿಳೆಯರನ್ನು ‘ಐಟಂ’ ಎಂದು ಕರೆಯುವಂತಿಲ್ಲ| ಪರೋಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸುಪ್ರೀಂ Read More »

ಶಾಂಪೂ, ಕ್ರೀಮ್ ಗಳಲ್ಲಿ ಕ್ಯಾನ್ಸರ್ ಕಾರಕಗಳು ಪತ್ತೆ| ಹಲವು ಉತ್ಪನ್ನಗಳನ್ನು ಹಿಂಪಡೆದ ಯೂನಿಲಿವರ್

ಸಮಗ್ರ ನ್ಯೂಸ್: ಶಾಂಪೂವಿನಲ್ಲಿ ಕ್ಯಾನ್ಸರ್​ ಕಾರಕಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಯೂನಿಲಿವರ್ ಪಿಎಲ್​ಸಿಯು ಕಂಪನಿಯು ಡವ್ ಸೇರಿದಂತೆ ಏರೋಸಾಲ್ ಡ್ರೈ ಶಾಂಪೂಗಳ ಜನಪ್ರಿಯ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂಪಡೆದಿದೆ. ಶಾಂಪೂವಿನಲ್ಲಿ ಕ್ಯಾನ್ಸರ್​ ಕಾರಕಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಯೂನಿಲಿವರ್ ಪಿಎಲ್​ಸಿಯು ಕಂಪನಿಯು ಡವ್ ಸೇರಿದಂತೆ ಏರೋಸಾಲ್ ಡ್ರೈ ಶಾಂಪೂಗಳ ಜನಪ್ರಿಯ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂಪಡೆದಿದೆ. ಈ ಶಾಂಪೂಗಳಲ್ಲಿ ಬೆಂಜೀನ್ ಎನ್ನುವ ಕ್ಯಾನ್ಸರ್​ಕಾರಕ ಅಂಶವಿದ್ದು, ಇದು ಮಾನವನ ದೇಹವನ್ನು ಹಲವು ರೀತಿಯಲ್ಲಿ ಪ್ರವೇಶಿಸುವ ಅಪಾಯವಿದೆ ಎಂದು ಹೇಳಲಾಗಿದೆ. ಮೂಗಿನ ಮೂಲಕ, ಬಾಯಿಯ ಮೂಲಕ

ಶಾಂಪೂ, ಕ್ರೀಮ್ ಗಳಲ್ಲಿ ಕ್ಯಾನ್ಸರ್ ಕಾರಕಗಳು ಪತ್ತೆ| ಹಲವು ಉತ್ಪನ್ನಗಳನ್ನು ಹಿಂಪಡೆದ ಯೂನಿಲಿವರ್ Read More »

ವಾಟ್ಸಪ್ ಸರ್ವರ್ ಗೂ ಗ್ರಹಣದೋಷ| ಮೆಸೇಜ್ ಕಳಿಸಲಾಗದೆ ಪರದಾಡಿದ ಗ್ರಾಹಕರು

ಸಮಗ್ರ ನ್ಯೂಸ್: ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ವಾಟ್ಸಪ್ ಅಪ್ಲಿಕೇಶನ್ ಕೈಕೊಟ್ಟಿದ್ದು, ಗ್ರಾಹಕರು ಮೆಸೇಜ್ ಕಳುಹಿಸಲಾಗದೆ ಪರದಾಡಿದರು. ಗ್ರಹಣದ ದಿನ್ನ ಇನ್ನೊಮ್ಮೆ ಕೈಕೊಟ್ಟಿದ್ದು, ಬಳಕೆದಾರರರು ಪರದಾಡುವಂತೆ ಮಾಡಿದೆ. ವಾಟ್ಸ್‌ಆ್ಯಪ್ ನಲ್ಲಿ ಸಮಸ್ಯೆಯಾಗಿದ್ದನ್ನು ನೋಡಿ ನಮಗೊಬ್ಬರಿಗೇ ಇರಬಹುದು ಎಂದು ಹಲವರು ಭಾವಿಸಿದ್ದು, ಬಳಿಕ ಇತರರಿಗೂ ಹಾಗೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಕೆಲವೇ ಹೊತ್ತಿನಲ್ಲಿ ಟ್ವಿಟರ್​ನಲ್ಲಿ ವಾಟ್ಸ್​ಆ್ಯಪ್ ಡೌನ್ ಎಂಬುದು ಟ್ರೆಂಡಿಂಗ್ ಆಗುತ್ತಿದ್ದಂತೆ ವಾಟ್ಸ್​ಆ್ಯಪ್​ನಲ್ಲೇ ಸಮಸ್ಯೆ ಎನ್ನುವುದು ಖಚಿತಗೊಂಡಿದೆ.

ವಾಟ್ಸಪ್ ಸರ್ವರ್ ಗೂ ಗ್ರಹಣದೋಷ| ಮೆಸೇಜ್ ಕಳಿಸಲಾಗದೆ ಪರದಾಡಿದ ಗ್ರಾಹಕರು Read More »

ಕೇತುಗ್ರಸ್ತ ಸೂರ್ಯಗ್ರಹಣ| ಎಲ್ಲೆಲ್ಲಿ ಹೇಗೆ ಸಂಭವಿಸುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ದೀಪಾವಳಿ ಹೊತ್ತಲ್ಲೇ, ಇಂದು (ಅ.25) ಈ ವರ್ಷದ ಕೊನೆಯ ಹಾಗೂ 27 ವರ್ಷಗಳ ಬಳಿಕ ಕೇತುಗ್ರಸ್ತ ಸೂರ್ಯ ಗ್ರಹಣ ಸಂಭವಿಸುತ್ತಿದೆ. ಇಪ್ಪತ್ತೇಳು ವರ್ಷಗಳ ಹಿಂದೆ ದೀಪಾವಳಿ ಹಬ್ಬದಂದು ಕೇತುಗ್ರಸ್ತ ಸೂರ್ಯಗ್ರಹಣವು ಸಂಭವಿಸಿತ್ತು. ಇದೀಗ ಮತ್ತೆ ಆ ಸಮಯ ಬಂದಿದ್ದು, ಬಾನಂಗಳದಲ್ಲಿ ಸೂರ್ಯ ಬಳೆ ತೊಟ್ಟಂತೆ ಗೋಚರಿಸಲಿದ್ದಾನೆ. ಸೌರಮಂಡಲದ ವಿಸ್ಮಯಕಾರಿ ಪ್ರಕ್ರಿಯೆ ಕಣ್ತುಂಬಿಕೊಳ್ಳಲು ಜನ ಕಾತುರದಿಂದ ಕಾಯುತ್ತಿದ್ದಾರೆ. ಸೂರ್ಯ ಗ್ರಹಣ ಸಮಯಗ್ರಹಣ ಸ್ಪರ್ಶಕಾಲ – ಮಧ್ಯಾಹ್ನ 2:15ಗ್ರಹಣ ಮಧ್ಯಕಾಲ – ಮಧ್ಯಾಹ್ನ 4:18ಗ್ರಹಣ ಮೋಕ್ಷಕಾಲ –

ಕೇತುಗ್ರಸ್ತ ಸೂರ್ಯಗ್ರಹಣ| ಎಲ್ಲೆಲ್ಲಿ ಹೇಗೆ ಸಂಭವಿಸುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »