ರಾಷ್ಟ್ರೀಯ

ದಿಢೀರ್ ದೆಹಲಿಗೆ ಹಾರಿದ ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಕೃಷ್ಣಪ್ಪ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣೆಗೆ ಭರ್ಜರಿ ತಯಾರಿಗಳು ನಡೆಯುತ್ತಿದೆ. ಹೈಕಮಾಂಡ್ ಪಕ್ಷವನ್ನು ಗೆಲ್ಲಿಸಲು ಜನ ಮ‌ನವೊಲಿಸಲು ಮುಂದಾದರೆ ಇನ್ನೊಂದು ಕಡೆ ಟಿಕೆಟ್ ಆಕಾಂಕ್ಷಿಗಳು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಕೆಲವರ ಹೆಸರುಗಳು ಕೇಳಿ ಬಂದಿದ್ದು ಇನ್ನು ಕೆಲವರು ಸದ್ದಿಲ್ಲದೆ ಹೈಕಮಾಂಡ್ ಬಾಗಿಲಲ್ಲಿ ಸಾಲು ನಿಂತಿರುವುದು ಪರದೆಯ ಹಿಂದೆ ಕಾಣುವ ನೆರಳಿನಂತಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಹೆಸರು ಕೇಳಿ ಬಂದಿದ್ದು ಇಬ್ಬರಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲವಾಗಿದೆ. ಈ […]

ದಿಢೀರ್ ದೆಹಲಿಗೆ ಹಾರಿದ ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಕೃಷ್ಣಪ್ಪ Read More »

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ರಾಜ್ಯದಲ್ಲಿ 5 ಹಾಗೂ 8ನೇ ತರಗತಿ ಮೌಲ್ಯಂಕನ ಪರೀಕ್ಷಾ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಇಲಾಖೆ ಇಂದು ಬಿಡುಗಡೆ ಮಾಡಿದೆ. ಮಾ.27ರಿಂದ ಪರೀಕ್ಷೆ ಆರಂಭವಾಗಲಿದ್ದು, ಏ.1ರವರೆಗೆ ಪರೀಕ್ಷೆ ನಡೆಯಲಿದೆ. 5 ಹಾಗೂ 8 ನೇ ತರಗತಿ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ:ಮಾ.27- ಸೋಮವಾರ- ಪ್ರಥಮ ಭಾಷೆ ಕನ್ನಡಮಾ.28- ಮಂಗಳವಾರ – ದ್ವಿತೀಯ ಭಾಷೆ ಇಂಗ್ಲೀಷ್ ಅಥವಾ ಕನ್ನಡಮಾ.29- ಬುಧವಾರ- ತೃತೀಯ ಭಾಷೆ ಹಿಂದಿ ಅಥವಾ ಪರಿಸರ ಅಧ್ಯಯನಮಾ.30- ಗುರುವಾರ – ಗಣಿತಮಾ.31- ಶುಕ್ರವಾರ- ವಿಜ್ಞಾನಏ.1- ಶನಿವಾರ –

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್… Read More »

Cheethah capter crashed|ಅರುಣಾಚಲದಲ್ಲಿ ಸೇನಾ ಹೆಲಿಕಾಪ್ಟರ್ ಚೀತಾ ಪತನ| ಪೈಲಟ್ ಗಳು ನಾಪತ್ತೆ

ಸಮಗ್ರ ನ್ಯೂಸ್: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ. ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

Cheethah capter crashed|ಅರುಣಾಚಲದಲ್ಲಿ ಸೇನಾ ಹೆಲಿಕಾಪ್ಟರ್ ಚೀತಾ ಪತನ| ಪೈಲಟ್ ಗಳು ನಾಪತ್ತೆ Read More »

ಮಾ.9 ರಿಂದ ಪಿಯುಸಿ ಪರೀಕ್ಷೆ| ಹಿಜಾಬ್ ಧರಿಸಿದ ವಿದ್ಯಾರ್ಥಿ, ಅಧಿಕಾರಿಗಳಿಗೂ ನೋಎಂಟ್ರಿ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿರಸ್ಕರಿಸಿದ್ದು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಸೂಚಿಸಿದೆ. ‘ಹಿಜಾಬ್‌ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಉದ್ಬಾವಿಸುವುದಿಲ್ಲ. ಈ ಕಾರಣಕ್ಕೆ ಯಾವ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗುತ್ತಾರೆ ಎಂಬುದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ’

ಮಾ.9 ರಿಂದ ಪಿಯುಸಿ ಪರೀಕ್ಷೆ| ಹಿಜಾಬ್ ಧರಿಸಿದ ವಿದ್ಯಾರ್ಥಿ, ಅಧಿಕಾರಿಗಳಿಗೂ ನೋಎಂಟ್ರಿ – ಸಚಿವ ಬಿ.ಸಿ ನಾಗೇಶ್ Read More »

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ| ಐಬಿಎ ನಿಂದ ಉದ್ಯೋಗಿಗಳ ಬೇಡಿಕೆಗೆ ತಾತ್ವಿಕ ಒಪ್ಪಿಗೆ

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದು ದಿನ ಮಾತ್ರ ಕಾರ್ಯನಿರ್ವಹಿಸಿ ಎರಡು ದಿನ ರಜೆ ನೀಡಬೇಕೆಂಬ ಉದ್ಯೋಗಿಗಳ ಬೇಡಿಕೆಗೆ ಭಾರತೀಯ ಬ್ಯಾಂಕ್ಸ್ ಅಸೋಸಿಯೇಷನ್(ಐಬಿಎ) ತಾತ್ವಿಕ ಒಪ್ಪಿಗೆ ನೀಡಿದೆ. ಇದಕ್ಕೆ ಕೇಂದ್ರ ಸರ್ಕಾರ ಕೂಡ ಒಪ್ಪಿದಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಖಾಸಗಿ ಕಂಪನಿಗಳಲ್ಲಿ ವಾರಕ್ಕೆ 5 ದಿನಕ್ಕೆ ವೀಕೆಂಡ್ ರಜೆ ಇರುವಂತೆ ಬ್ಯಾಂಕಿಂಗ್ ವಲಯದಲ್ಲಿಯೂ ವಾರಕ್ಕೆ ಐದು ದಿನ ಕೆಲಸ, ಎರಡು ದಿನ ರಜೆ ನೀಡಬೇಕೆಂಬ ಬೇಡಿಕೆ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಎಂಪ್ಲಾಯಿಸ್

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ| ಐಬಿಎ ನಿಂದ ಉದ್ಯೋಗಿಗಳ ಬೇಡಿಕೆಗೆ ತಾತ್ವಿಕ ಒಪ್ಪಿಗೆ Read More »

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ

ಸಮಗ್ರ ನ್ಯೂಸ್: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿದೆ. ಜುಲೈ 6

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ Read More »

ವಿಶ್ವಸಂಸ್ಥೆ ಸಭೆಯಲ್ಲಿ ಕೈಲಾಸದ ಪ್ರತಿನಿಧಿ| ಭಾರತದ ವಿರುದ್ಧ ನಿತ್ಯಾನಂದನ ದೂರು

ಸಮಗ್ರ ನ್ಯೂಸ್: ವಿವಾದಿತ ಸ್ವಯಂ ಘೋಷಿತ ದೇವಮಾನ ಬಿಡದಿ ನಿತ್ಯಾನಂದ ಇದೀಗ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ. ಹಲವು ಆರೋಪಗಳನ್ನು ಹೊತ್ತು ಭಾರತದಿಂದ ಪರಾರಿಯಾಗಿ ದ್ವೀಪ ರಾಷ್ಟ್ರ ಖರೀದಿಸಿ ಕೈಲಾಸ ಎಂದು ಹೆಸರಿಟ್ಟು ಆಡಳಿತ ನಡೆಸುತ್ತಿರುವುದು ಹೊಸದೇನಲ್ಲ. ಆದರೆ ಇತ್ತೀಚೆಗೆ ಸೃಷ್ಟಿಯಾದ ಕೈಲಾಸ ದೇಶ ಇದೀಗ ವಿಶ್ವಸಂಸ್ಥೆಯ ಮಹತ್ವದ ಸಮ್ಮೇಳನದಲ್ಲಿ ಭಾಗಿಯಾಗಿದೆ. ನಿತ್ಯಾನಂದನ ಕೈಲಾಸ ದೇಶದ ಪ್ರತಿನಿಧಿಗಳು ವಿಶ್ವಸಂಸ್ಥೆ ಸಮ್ಮೇಳನದಲ್ಲಿ ಭಾಗಿಯಾಗಿದ್ದಾರೆ. ಇಷ್ಟೇ ಅಲ್ಲ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ನಿಂತಿರುವ ನಿತ್ಯಾನಂದನಿಗೆ ಭಾರತದಲ್ಲಿ ಕಿರುಕುಳ ನೀಡಲಾಗುತ್ತಿದೆ. ಹೀಗಾಗಿ ಹಿಂದೂ

ವಿಶ್ವಸಂಸ್ಥೆ ಸಭೆಯಲ್ಲಿ ಕೈಲಾಸದ ಪ್ರತಿನಿಧಿ| ಭಾರತದ ವಿರುದ್ಧ ನಿತ್ಯಾನಂದನ ದೂರು Read More »

ಹಳೆಯ ಲೋಗೊ ಬದಲಾಯಿಸಿದ ನೋಕಿಯಾ| 60 ವರ್ಷಗಳ ಬಳಿಕ ಹೊಸ ರೂಪದತ್ತ ಟೆಲಿಕಾಂ ದೈತ್ಯ

ಸಮಗ್ರ ನ್ಯೂಸ್: ಕಳೆದ 60 ವರ್ಷದಲ್ಲಿ ಇದೇ ಮೊದಲ ಬಾರಿಗೆ ತನ್ನ ಸಾಂಪ್ರದಾಯಿಕ ಲೋಗೋವನ್ನು ಬದಲಾಯಿಸುವ ಮೂಲಕ ಪ್ರಸಿದ್ಧ ಟೆಲಿಕಾಂ ಸಾಧನ ಉತ್ಪಾದಕ ಸಂಸ್ಥೆ ಹೊಸ ಕಾರ್ಯತಂತ್ರದ ಸೂಚನೆ ನೀಡಿದೆ. ಹೊಸ ಲೋಗೋದಲ್ಲಿ ‘ನೋಕಿಯಾ’ ಪದದ ಐದು ಅಕ್ಷರಗಳು ಐದು ವಿಭಿನ್ನ ಆಕಾರದಲ್ಲಿವೆ.‌ಹಳೆಯ ಲೋಗೋದ ವಿಶಿಷ್ಟ ನೀಲಿ ಬಣ್ಣವನ್ನು ಬಳಕೆಯ ಅನುಗುಣವಾಗಿ ಬಣ್ಣಗಳ ಶ್ರೇಣಿಗೆ ಕೈಬಿಡಲಾಗಿದೆ. ‘ಈ ಹಿಂದೆ ಸ್ಮಾರ್ಟ್ ಫೋನ್ ಗಳಿಗೆ ಸಂಬಂಧಿಸಿದ ನಮ್ಮ ಸಂಸ್ಥೆ ಇಂದು ವ್ಯಾಪಾರ ತಂತ್ರಜ್ಞಾನದ ಸಂಸ್ಥೆಯಾಗಿದೆ. 2020ರ ಬಿಕ್ಕಟ್ಟಿನ ಬಳಿಕ

ಹಳೆಯ ಲೋಗೊ ಬದಲಾಯಿಸಿದ ನೋಕಿಯಾ| 60 ವರ್ಷಗಳ ಬಳಿಕ ಹೊಸ ರೂಪದತ್ತ ಟೆಲಿಕಾಂ ದೈತ್ಯ Read More »

ನಾಳೆ(ಫೆ.27) ರಾಜ್ಯಕ್ಕೆ ಮತ್ತೊಮ್ಮೆ ಪಿಎಂ ಮೋದಿ ಭೇಟಿ| ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ| ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಫೆಬ್ರವರಿ 27ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:35ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗ್ಗೆ 11:45 ರಿಂದ 11:55 ರ ವರೆಗೆ ಶಿವಮೊಗ್ಗದಲ್ಲಿ ಟರ್ಮಿನಲ್ ಬಿಲ್ಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ 1.15 ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1:30 ಕ್ಕೆ ಶಿವಮೊಗ್ಗದಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 2.20 ಕ್ಕೆ ಬೆಳಗಾವಿ ವಿಮಾನ

ನಾಳೆ(ಫೆ.27) ರಾಜ್ಯಕ್ಕೆ ಮತ್ತೊಮ್ಮೆ ಪಿಎಂ ಮೋದಿ ಭೇಟಿ| ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ| ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ Read More »

ಮದ್ಯ‌ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ‌ ಅರೆಸ್ಟ್

ಸಮಗ್ರ ನ್ಯೂಸ್: ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಈ ಹಿಂದೆ ಸಿಬಿಐ ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಅವರು (ಮನೀಶ್ ಸಿಸೋಡಿಯಾ) ಅಬಕಾರಿ ನೀತಿಯನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಕೆಲವು ಸೂಚನೆಗಳನ್ನು ನೀಡಿದ್ದರು ಎಂದು ಅವರು ಹೇಳಿದರು ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ. ಆಪ್‌ ಬೆಂಬಲಿಗರ ಭಾರಿ ಬೆಂಬಲದೊಂದಿಗೆ ಸಿಸೋಡಿಯಾ ಅವರು ಭಾನುವಾರ ದಿಲ್ಲಿಯ ಸಿಬಿಐ ಪ್ರಧಾನ ಕಚೇರಿಗೆ ಬೆಳಗ್ಗೆ

ಮದ್ಯ‌ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ‌ ಅರೆಸ್ಟ್ Read More »