ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್.ಅಬ್ದುಲ್ ನಜೀರ್
ಸಮಗ್ರ ನ್ಯೂಸ್ : ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮೂಲತಃ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ಶ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದು ಕರುನಾಡಿಗೆ ಹೆಮ್ಮೆಯ ವಿಚಾರವಾಗಿದೆ. ಅಬ್ದುಲ್ ನಜೀರ್ ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದರು. ಆಂಧ್ರ ಪ್ರದೇಶದ ಜೊತೆಯಲ್ಲಿ ಛತ್ತಿಸ್ಗಢ, ಬಿಹಾರ, ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು […]
ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್.ಅಬ್ದುಲ್ ನಜೀರ್ Read More »










