ರಾಷ್ಟ್ರೀಯ

ಕಣ್ಣೂರು: ಏರ್‌ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ| ಮುಂದೇನಾಯಿತು?

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಕಣ್ಣೂರಿನಲ್ಲಿ ಸಂಭವಿಸಿದೆ. 135 ಪ್ರಯಾಣಿಕರಿದ್ದ ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಏರ್‌ ಇಂಡಿಯಾ ಅಧಿಕಾರಿಗಳು ಹೇಳಿದ್ದಾರೆ. ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ, ತಪಾಸಣೆ ಮತ್ತು ನಿರ್ವಹಣೆಗಾಗಿ […]

ಕಣ್ಣೂರು: ಏರ್‌ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ| ಮುಂದೇನಾಯಿತು? Read More »

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ‌ ಜೆಪಿ ನಡ್ಡಾ ಎರಡನೇ ಅವಧಿಗೆ ಮುಂದುವರಿಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಭಾರತೀಯ ಜನತಾ ಪಾರ್ಟಿ, ಜೆಪಿ ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎರಡನೇ ಅವಧಿಗೆ ಮುಂದುವರೆಸಿ ಆದೇಶಿಸಿದೆ. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿತ್ತು. ಅವರ ಬದಲಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಬಿಜೆಪಿಯು ಈ ಊಹಾಪೋಹಕ್ಕೆ ತೆರೆ ಎಳೆದಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ‌ ಜೆಪಿ ನಡ್ಡಾ ಎರಡನೇ ಅವಧಿಗೆ ಮುಂದುವರಿಕೆ Read More »

ಪಿಎಫ್ಐ ಮೇಲೆ‌ ನಿಷೇಧದ ತೂಗುಗತ್ತಿ| ಕೇಂದ್ರ ಗೃಹ ಸಚಿವಾಲಯದಿಂದ ಸಂಘಟನೆ ಬ್ಯಾನ್ ಗೆ ಚಿಂತನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ಸಂಸ್ಥೆ ‌(NIA) 15 ರಾಜ್ಯಗಳಲ್ಲಿ ಪಿಎಫ್‌ಐಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ ಹಲವಾರು ಮುಖಂಡರು, ಕಾರ್ಯಕರ್ತರನ್ನು ಬಂಧಿಸಿರುವ‌ ಬೆನ್ನಲ್ಲೇ ಪಿಎಫ್ಐ ನಿಷೇಧಿಸಲು ಕೇಂದ್ರ ಸರ್ಕಾರದ ಗೃಹ ಇಲಾಖೆ ಚಿಂತನೆ ನಡೆಸಿದೆ. ಪಿಎಫ್‌ಐ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಕುರಿತು ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್‌ಐ ನಿಷೇಧಿಸಲು ಕೇಂದ್ರ ಗೃಹ ಸಚಿವಾಲಯ ಚಿಂತನೆ ನಡೆಸಿದೆ. ಈ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್

ಪಿಎಫ್ಐ ಮೇಲೆ‌ ನಿಷೇಧದ ತೂಗುಗತ್ತಿ| ಕೇಂದ್ರ ಗೃಹ ಸಚಿವಾಲಯದಿಂದ ಸಂಘಟನೆ ಬ್ಯಾನ್ ಗೆ ಚಿಂತನೆ Read More »

ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್
7 ಮಂದಿ ದುರ್ಮರಣ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾನುವಾರ ರಾತ್ರಿ ಟೂರಿಸ್ಟ್ ಟೆಂಪೋ ಟ್ರಾವೆಲರ್ ಕಂದಕಕ್ಕೆ ಬಿದ್ದು, 7 ಮಂದಿ ಸಾವನ್ನಪ್ಪಿದ್ದು ಹಾಗೂ 10 ಜನರು ಗಾಯಗೊಂಡ ಘಟನೆ ಸಂಭವಿಸಿದೆ. ಘಟನೆ ಹಿಮಾಚಲ ಪ್ರದೇಶದ ಕುಲುವಿನ ಜಲೋಡಿ ಪಾಸ್ ಬಳಿ ನಡೆದಿದೆ. ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದು, ರಾತ್ರಿ 8:30ರ ಸುಮಾರಿಗೆ ದುರ್ಘಟನೆ ನಡೆದಿದೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಮಧ್ಯರಾತ್ರಿ ಸುಮಾರು 1:37ರ ಹೊತ್ತಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ವರದಿಗಳ ಪ್ರಕಾರ ಟೂರಿಸ್ಟ್ ವಾಹನದಲ್ಲಿದ್ದವರು ವಾರಣಾಸಿಯ

ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್
7 ಮಂದಿ ದುರ್ಮರಣ
Read More »

ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ| ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಗಲಿದ್ದು, ಉದ್ಘಾಟನೆಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಇಂದು ಬೆಳಿಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ| ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ Read More »

ಈ‌ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!!

ಸಮಗ್ರ ನ್ಯೂಸ್: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್​ ಶಾಪ್​ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತದೆ. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಜನಸಾಮಾನ್ಯರಿಗೆ ಅದರ ಮೊದಲ ಅಕ್ಷರ ಬಿಟ್ರೆ ಬೇರೇನೂ ಗೊತ್ತಾಗದು. ಆದರೆ ಇಲ್ಲೊಬ್ಬ ಡಾಕ್ಟರ್ ಈಗ ಈ ಅಪವಾದಕ್ಕೆ ಹೊರತಾಗಿದ್ದಾರೆ. ಕೇರಳದ ಮಕ್ಕಳ ತಜ್ಞರೊಬ್ಬರು ಬರೆದಿರುವ ಔಷಧ ಚೀಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕೇರಳದ ಪಾಲಕ್ಕಾಡ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್‌ಸಿ) ಡಾ. ನಿತಿನ್ ನಾರಾಯಣನ್ ಅವರು ತಮ್ಮ ಔಷಧ ಚೀಟಿಯಿಂದಲೇ ಸಾಮಾಜಿಕ

ಈ‌ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!! Read More »

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್

ಸಮಗ್ರ ನ್ಯೂಸ್: ಎನ್ ಐ ಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫಿಎಫ್‌ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ನನ್ನು ಬಂಧಿಸಿದ್ದಾರೆ. ಈತನನ್ನು ದೆಹಲಿಗೆ ಕರೆತರಲಾಗುತ್ತಿದ್ದು, ಬಳಿಕ ಎನ್ ಐ ಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಹೇಳಲಾಗಿದೆ. ಯಾಸಿರ್ ಹಸನ್ ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಿಸಲು ಪ್ರೇರೇಪಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.‌ ದೇಶದ ಒಳಗೆ ಹಣ ಒಗ್ಗೂಡಿಸಿ ಟೆರರ್ ಫಂಡಿಂಗ್ ನಡೆಸುತ್ತಿದ್ದನು ಎಂಬ ಆರೋಪದಡಿ ಅಧಿಕೃತವಾಗಿ ಯಾಸಿರ್ ಹಸನ್ ನ್ನು ಬಂಧಿಸಿ ಕರೆ ತರಲಾಗುತ್ತಿದೆ ಎಂಬ

ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಲು ಪ್ರೇರೇಪಣೆ ಆರೋಪ| ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್ Read More »

ದೇಶಾದ್ಯಂತ ಏಕಕಾಲಕ್ಕೆ ಎನ್ಐಎ ದಾಳಿ| 100 ಕ್ಕೂ ಹೆಚ್ಚು ಮಂದಿ ವಶಕ್ಕೆ| ಎಸ್ಡಿಪಿಐ, ಪಿಎಫ್ಐ ಸಂಘಟನೆಗಳೇ ಟಾರ್ಗೆಟ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಬೆಳ್ಳಂಬೆಳಗ್ಗೆಯೇ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಪ್ರತಿರೋಧ ತೋರಿದ ಹಲವಾರು ಮಂದಿಯನ್ನು ವಶಪಡಿಸಿಕೊಳ್ಳಲಾಗಿದೆ. ದೇಶದ ನಾನಾ ಕಡೆಗಳಲ್ಲಿರುವ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ. ಕರ್ನಾಟಕ ಸೇರಿ ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಲ್ಲೂ ಪಿಎಫ್‌ಐ, ಎಸ್‌ಡಿಪಿಐ ಕಚೇರಿಗಳ ಮೇಲೆ ತನಿಖಾ

ದೇಶಾದ್ಯಂತ ಏಕಕಾಲಕ್ಕೆ ಎನ್ಐಎ ದಾಳಿ| 100 ಕ್ಕೂ ಹೆಚ್ಚು ಮಂದಿ ವಶಕ್ಕೆ| ಎಸ್ಡಿಪಿಐ, ಪಿಎಫ್ಐ ಸಂಘಟನೆಗಳೇ ಟಾರ್ಗೆಟ್ Read More »

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ದೇಶದ ಹಲವೆಡೆ ಎನ್.ಐ.ಎ. ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳೂರಿನಲ್ಲಿ ಎಸ್.ಡಿ.ಪಿ.ಐ. ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌.ಡಿ.ಪಿ.ಐ.ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಿ ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಎಸ್‌.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬೂಬಕರ್

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ Read More »

ಮೊಬೈಲ್ ನಲ್ಲಿ ಬ್ಲೂಪಿಲಂ ನೋಡ್ತಿದ್ದೀರಾ? ಹಾಗಿದ್ರೆ ಈ ಸ್ಟೋರಿ ಒಮ್ಮೆ ಓದ್ಬಿಡಿ…

ಸಮಗ್ರ ನ್ಯೂಸ್: ಉಚಿತ ಡಾಟಾ ಮತ್ತು ಅಂಡ್ರಾಯ್ಡ್ ಮೊಬೈಲ್ ಗಳ ಯಥೇಚ್ಚ ಬಳಕೆಯಿಂದ ಇಂದು ಮೊಬೈಲ್ ನಲ್ಲಿ ಬ್ಲೂ ಪಿಲಂ ನೋಡುವವರ ಸಂಖ್ಯೆ ಹೆಚ್ಚೇ ಇದೆ. ಇದರಿಂದಾಗಿ ಭಾರತೀಯ ಬ್ಯಾಂಕಿಂಗ್ ಗ್ರಾಹಕರು SOVA ಆಂಡ್ರಾಯ್ಡ್ ಟ್ರೋಜನ್ ಅನ್ನು ಬಳಸಿಕೊಂಡು ಹೊಸ ರೀತಿಯ ಮೊಬೈಲ್ ಬ್ಯಾಂಕಿಂಗ್ ಮಾಲ್ವೇರ್ ಗಳಿಗೆ ಗುರಿಯಾಗುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT-In) ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. SOVA ಈ ಹಿಂದೆ USA

ಮೊಬೈಲ್ ನಲ್ಲಿ ಬ್ಲೂಪಿಲಂ ನೋಡ್ತಿದ್ದೀರಾ? ಹಾಗಿದ್ರೆ ಈ ಸ್ಟೋರಿ ಒಮ್ಮೆ ಓದ್ಬಿಡಿ… Read More »