ರಾಷ್ಟ್ರೀಯ

ರೈಲು ಪ್ರಯಾಣಿಕರ ಗಮನಕ್ಕೆ ಮಕ್ಕಳ ಟೀಕೆಟ್ ಬುಕ್ ಮಾಡಿಸಲು ಈ ನಿಯಮ ನೋಡಿ…

ಸಮಗ್ರ ನ್ಯೂಸ್: ರೈಲು ಪ್ರಯಾಣದ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬೇಕೋ ಬೇಡವೋ? ಹಾಫ್‌ ಟಿಕೆಟ್ಟೋ ಅಥವಾ ಫುಲ್ಲೋ ಎಂಬೆಲ್ಲಾ ಗೊಂದಲವಿರಬಹುದು. ಇಲ್ಲಿದೆ ಶಾಕಿಂಗ್ ಸತ್ಯ. IRCTC ಮಕ್ಕಳ ಟಿಕೆಟ್‌ ಬುಕಿಂಗ್ ನಿಯಮಗಳನ್ನು ಸಹ ಬದಲಾಯಿಸಿದೆ. IRCTC ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ 1-5 ವರ್ಷ ವಯಸ್ಸಿನ ಮಕ್ಕಳಿಗೆ ಪ್ರತ್ಯೇಕ ಬರ್ತ್‌ ಬೇಕಾಗಿದ್ದಲ್ಲಿ ಪೂರ್ಣ ಶುಲ್ಕವನ್ನು ಪಾವತಿಸಬೇಕು. ಬರ್ತ್‌ ಬೇಡ ಎಂದಾದಲ್ಲಿ ಮಕ್ಕಳು ಉಚಿತವಾಗಿ ಪ್ರಯಾಣ ಮಾಡಬಹುದು. 2020ರ ಸುತ್ತೋಲೆ ಪ್ರಕಾರ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ […]

ರೈಲು ಪ್ರಯಾಣಿಕರ ಗಮನಕ್ಕೆ ಮಕ್ಕಳ ಟೀಕೆಟ್ ಬುಕ್ ಮಾಡಿಸಲು ಈ ನಿಯಮ ನೋಡಿ… Read More »

ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ಪ್ರಯಾಣಿಕರ ವಿಮಾನ ! ಏನಿದರ ವಿಶೇಷತೆ ?

ವಿಶ್ವದ ಅತಿ ದೊಡ್ಡ ವಿಮಾನ ಏರ್‌ಬಸ್‌ ಎ-380 ಸೂಪರ್‌ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರುವ ಅಕ್ಟೋಬರ್​ 30ರಂದು ಲ್ಯಾಂಡ್‌ ಆಗಲಿದೆ. ಇದರಿಂದ ಇನ್ನು ದುಬೈ – ಬೆಂಗಳೂರು ನಡುವೆ ನೇರ ವಿಮಾನಯಾನ ಸೇವೆ ಆರಂಭವಾದಂತಾಗಿದೆ. ಒಟ್ಟು 72.75 ಮೀಟರ್‌ ಉದ್ದ, 24.45 ಮೀಟರ್‌ ಎತ್ತರ ಹೊಂದಿರುವ ಈ ವಿಮಾನದಲ್ಲಿ ಒಂದು ಬಾರಿ ಗರಿಷ್ಠ 853 ಮಂದಿ ಪ್ರಯಾಣಿಸಬಹುದಾಗಿದೆ. ಒಂದು ಬಾರಿಗೆ 3 ಸಾವಿರ ಸೂಟ್‌ಕೇಸ್‌ಗಳನ್ನು ತೆಗದುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ದುಬೈನಿಂದ ಟೇಕ್ ಆಫ್

ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ಪ್ರಯಾಣಿಕರ ವಿಮಾನ ! ಏನಿದರ ವಿಶೇಷತೆ ? Read More »

ಆ.31ರ ಒಳಗೆ ಈ ಕೆಲಸ ಮಾಡಿದ್ರೆ ಕಿಸಾನ್ ಸಮ್ಮಾನ್ 12ನೇ ಕಂತಿನಲ್ಲಿ ಸಿಗಲಿದೆ ₹ 4000!

ಸಮಗ್ರ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ ನಿಧಿಯ 10 ಕೋಟಿಗೂ ಹೆಚ್ಚು ರೈತರಿಗೆ ಸರ್ಕಾರವು ಮತ್ತೊಮ್ಮೆ ದೊಡ್ಡ ಘೋಷಣೆ ಮಾಡಿದೆ. ಇ-ಕೆವೈಸಿಯ ಕೊನೆಯ ದಿನಾಂಕವನ್ನು ಸರ್ಕಾರವು ಎರಡು ಬಾರಿ ವಿಸ್ತರಿಸಿದ ನಂತರವೂ , ರೈತರು ಇನ್ನೂ ಈ ಕೆಲಸವನ್ನು ಮಾಡಿರದಿದ್ದರೆ, ಈ ಸುದ್ದಿಯನ್ನು ಓದ್ಲೇಬೇಕು. ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ಇ-KYCಯ ಕೊನೆಯ ದಿನಾಂಕವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಿದೆ. ಮೊದಲು ಇದನ್ನು ಜುಲೈ 31ಕ್ಕೆ ನಿಗದಿ ಮಾಡಿತ್ತು. ಸರ್ಕಾರದ ಮೂಲಗಳ ಪ್ರಕಾರ, ಇದುವರೆಗೆ

ಆ.31ರ ಒಳಗೆ ಈ ಕೆಲಸ ಮಾಡಿದ್ರೆ ಕಿಸಾನ್ ಸಮ್ಮಾನ್ 12ನೇ ಕಂತಿನಲ್ಲಿ ಸಿಗಲಿದೆ ₹ 4000! Read More »

ಸ್ವಾತಂತ್ರ್ಯದ ಶುಭಕೋರಿದ ಡೇವಿಡ್ ವಾರ್ನರ್| ಇವರಿಗೊಂದು ಆಧಾರ್ ಕೊಡಿ ಎಂದ ನೆಟ್ಟಿಗರು

ಸಮಗ್ರ ನ್ಯೂಸ್: ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಸ್ವಾತಂತ್ರ್ಯದ ಅಮೃತೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂಭ್ರಮದಲ್ಲಿ ಕ್ರಿಕೆಟಿಗರೂ ಪಾಲ್ಗೊಂಡು ಅಭಿಮಾನಿಗಳಿಗೆ ಶುಭಾಶಯ ಕೋರುತ್ತಿದ್ದಾರೆ. ವಿಶೇಷ ಎಂದರೆ ವಿದೇಶಿ ಕ್ರಿಕೆಟಿಗರೂ ಭಾರತಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರುವ ಮೂಲಕ ಗಮನ ಸೆಳೆದಿದ್ದಾರೆ. ಅದರಲ್ಲೂ ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್ ಭಾರತೀಯರಿಗೆ 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಶುಭಕೋರುವ ಮೂಲಕ ಎಲ್ಲರ ಮನಗೆದ್ದಿದ್ದಾರೆ. ವಿಶೇಷ ಎಂದರೆ ಸದಾ ಭಾರತೀಯರಿಗೆ ಶುಭ ಹಾರೈಸುವ ಹಾಗೂ ಭಾರತೀಯ

ಸ್ವಾತಂತ್ರ್ಯದ ಶುಭಕೋರಿದ ಡೇವಿಡ್ ವಾರ್ನರ್| ಇವರಿಗೊಂದು ಆಧಾರ್ ಕೊಡಿ ಎಂದ ನೆಟ್ಟಿಗರು Read More »

‘ಹಲೋ’ ಬದಲಿಗೆ ಸರ್ಕಾರಿ ಅಧಿಕಾರಿಗಳು ‘ವಂದೇ ಮಾತರಂ’ ಹೇಳಿ| ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಹೊಸ ಆದೇಶ ನೀಡಿದ “ಮಹಾ” ಸರ್ಕಾರ

ಸಮಗ್ರ ನ್ಯೂಸ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ವೇಳೆ, ಇಂಗ್ಲಿಷರ ಹಲೋ ಯಾಕೆ? ಅದರ ಬದಲು ಇನ್ಮುಂದೆ ಹಲೋ ಬದಲು ವಂದೇ ಮಾತರಂ ಹೇಳಿ.. ಹೀಗೆಂದು ಮಹಾರಾಷ್ಟ್ರ ಸರ್ಕಾರ ಸೂಚನೆ ನೀಡಿದೆ. ನಿನ್ನೆಯಷ್ಟೇ ಮಹಾರಾಷ್ಟ್ರ ಸರ್ಕಾರದ ನೂತನ ಸಚಿವ ಸಂಪುಟ ರಚನೆಯಾಗಿದ್ದು, ಸಾಂಸ್ಕೃತಿಕ ವ್ಯವಹಾರಗಳ ಸಚಿವರಾಗಿ ನೇಮಕಗೊಂಡ ಸುಧೀರ್ ಮುಂಗಂತಿವಾರ್ ಇಂಥದ್ದೊಂದು ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಕಚೇರಿಗಳಲ್ಲಿ ಫೋನ್ ಕರೆಗಳನ್ನು ತೆಗೆದುಕೊಳ್ಳುವಾಗ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಎಂದು ಹೇಳಿ

‘ಹಲೋ’ ಬದಲಿಗೆ ಸರ್ಕಾರಿ ಅಧಿಕಾರಿಗಳು ‘ವಂದೇ ಮಾತರಂ’ ಹೇಳಿ| ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಹೊಸ ಆದೇಶ ನೀಡಿದ “ಮಹಾ” ಸರ್ಕಾರ Read More »

ಕಾಶ್ಮೀರದ ಲಾಲ್ ಚೌಕ್ ನಲ್ಲೂ ಕೇಳಿ ಬಂತು ವಂದೇ ಮಾತರಂ| ಧ್ವಜಾರೋಹಣ ನಡೆಸಿ ನೃತ್ಯ ಮಾಡಿದ ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್: ದೇಶದಲ್ಲಿ ಸ್ವಾತಂತ್ರ್ಯ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿದೆ. ಕಾಶ್ಮೀರಿಂದ ಕನ್ಯಾಕುಮಾರಿಯವರೆಗೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದು, 75 ವರ್ಷಗಳ ಸ್ವಾತಂತ್ರ್ಯ ಸಂಭ್ರಮಕ್ಕೆ ಇನ್ನಷ್ಟು ಮೆರಗು ಸಿಕ್ಕಿದೆ. ಕೆಂಪುಕೋಟೆಯ ಆವರಣದಲ್ಲಿ ಪ್ರಧಾನಿ ರಾಷ್ಟ್ರಧ್ವಜ ಹಾರಿಸಿದ ಬಳಿಕ, ವಿವಿಧ ರಾಜ್ಯಗಳ ರಾಜಧಾನಿಗಳಲ್ಲಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಧ್ವಜ ಹಾರಿಸಿದರು. ಈವರೆಗೂ ಗಲಾಟೆಯಿಂದಲೇ ಸುದ್ದಿಯಾಗುತ್ತಿದ್ದ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿರುವ ಲಾಲ್‌ ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಬಳಿಕ, ವಂದೇ ಮಾತರಂ ಹಾಗೂ ಭಾರತ್‌ ಮಾತಾ ಕಿ ಜೈ ಎಂದು

ಕಾಶ್ಮೀರದ ಲಾಲ್ ಚೌಕ್ ನಲ್ಲೂ ಕೇಳಿ ಬಂತು ವಂದೇ ಮಾತರಂ| ಧ್ವಜಾರೋಹಣ ನಡೆಸಿ ನೃತ್ಯ ಮಾಡಿದ ಮಮತಾ ಬ್ಯಾನರ್ಜಿ Read More »

ಮನೆಯ ಮೇಲೆ ತಿರಂಗಾ ಹಾರಿಸಿದ್ದೀರಾ? “ಹರ್ ಘರ್ ತಿರಂಗಾ” ಪ್ರಮಾಣ ಪತ್ರ ಡೌನ್ ಲೋಡ್ ಮಾಡ್ಕೊಳ್ಳಿ…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ದೇಶದಾದ್ಯಂತ ಮನೆ ಮನೆ ತ್ರಿವರ್ಣ ಧ್ವಜ ಹಾರಿಸಿ, ಜನತೆ ಸಂಭ್ರಮಿಸಿದ್ದಾರೆ. ದೇಶದ ಜನತೆಗೆ ತ್ರಿವರ್ಣ ಧ್ವಜಾರೋಹಣದ ಮಹತ್ವ ತಿಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಯಶಸ್ವಿಯಾಗಿದೆ. ಹರ್ ಘರ್ ತಿರಂಗಾ ಹೆಸರಿನ ಅಭಿಯಾನವನ್ನು ಆಗಸ್ಟ್ 13 ರಿಂದ 15ರ ತನಕ ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಜಾರಿಗೊಳಿಸಲಾಗಿತ್ತು. ದೇಶದ 75 ನೇ ಸ್ವಾತಂತ್ರ್ಯದ ವಾರ್ಷಿಕೋತ್ಸವವನ್ನು ಗುರುತಿಸಲು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿತ್ತು.

ಮನೆಯ ಮೇಲೆ ತಿರಂಗಾ ಹಾರಿಸಿದ್ದೀರಾ? “ಹರ್ ಘರ್ ತಿರಂಗಾ” ಪ್ರಮಾಣ ಪತ್ರ ಡೌನ್ ಲೋಡ್ ಮಾಡ್ಕೊಳ್ಳಿ… Read More »

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿ ಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಸೇರಿದಂತೆ ಇತರ ಕುಶಲಕರ್ಮಿಗಳಿಗೆ ತಲಾ 50 ಸಾವಿರ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ Read More »

75 ವರ್ಷಗಳಲ್ಲಿ ದೇಶ ಹಲವು ಸವಾಲುಗಳನ್ನು ಮೆಟ್ಟಿನಿಂತಿದೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು.

75 ವರ್ಷಗಳಲ್ಲಿ ದೇಶ ಹಲವು ಸವಾಲುಗಳನ್ನು ಮೆಟ್ಟಿನಿಂತಿದೆ – ಪ್ರಧಾನಿ ಮೋದಿ Read More »

ಅಮೃತ ಸ್ವಾತಂತ್ರ್ಯೋತ್ಸವ ಸಂಭ್ರಮ; ಕೆಂಪುಕೋಟೆಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ದೇಶದ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7.15 ಕ್ಕೆ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ 2 ವರ್ಷದ ಸ್ವಾತಂತ್ರ್ಯ ದಿನಾಚರಣೆಗಳು ಕೋವಿಡ್ 19 ಸೋಂಕಿನ ಹಾವಳಿಯಿಂದ ಮಂಕಾಗಿದ್ದವು. ಈ ಬಾರಿ ಕೋವಿಡ್ ಅಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಸೇರಿ ಹಲವು ಅಭಿಯಾನಗಳನ್ನು ಸರ್ಕಾರ ಹಮ್ಮಿಕೊಂಡಿದೆ. ಇಂದು

ಅಮೃತ ಸ್ವಾತಂತ್ರ್ಯೋತ್ಸವ ಸಂಭ್ರಮ; ಕೆಂಪುಕೋಟೆಯಿಂದ ನೇರಪ್ರಸಾರ Read More »