ರಾಷ್ಟ್ರೀಯ

ರಾಜ್ಯ ಕರಾವಳಿಗೆ ಲಂಕಾ ವಲಸಿಗರ ಭೀತಿ| ಕಡಲ ಕಿನಾರೆಯಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಆರ್ಥಿಕ ಮತ್ತು ರಾಜಕೀಯ ತಲ್ಲಣಕ್ಕೆ ಸಿಲುಕಿರುವ ದ್ವೀಪ ರಾಷ್ಟ್ರ ಶ್ರೀಲಂಕಾದೊಂದಿಗೆ ಸಮುದ್ರ ಗಡಿ ಹಂಚಿಕೊಂಡಿರುವ ಭಾರತಕ್ಕೆ ವಲಸಿಗರ ಆತಂಕ ಎದುರಾಗಿದ್ದು, ರಾಜ್ಯ ಕರಾವಳಿಯಲ್ಲೂ ನಿಗಾ ಹೆಚ್ಚಿಸಲಾಗಿದೆ. ಲಂಕಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಲ್ಲಿನ ಪ್ರಜೆ ಗಳು ಅಕ್ರಮವಾಗಿ ದಕ್ಷಿಣ ಭಾರತಕ್ಕೆ ಬರಲು ಯತ್ನಿಸುತ್ತಿರುವುದನ್ನು ಭಾರತೀಯ ಬೇಹು ವಿಭಾಗ ಪತ್ತೆ ಹಚ್ಚಿದೆ. ಹಾಗಾಗಿ ಕರ್ನಾಟಕ ಸೇರಿದಂತೆ ದ. ಭಾರತದ ಕರಾವಳಿ ರಾಜ್ಯ ಗಳಿಗೆ ಕೇಂದ್ರ ಗುಪ್ತಚರ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ಲಭ್ಯ ಮಾಹಿತಿಯ ಪ್ರಕಾರ ತಮಿಳುನಾಡಿಗೆ […]

ರಾಜ್ಯ ಕರಾವಳಿಗೆ ಲಂಕಾ ವಲಸಿಗರ ಭೀತಿ| ಕಡಲ ಕಿನಾರೆಯಲ್ಲಿ ಕಟ್ಟೆಚ್ಚರ Read More »

ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗ ನೇಮಕಾತಿ

ಸಮಗ್ರ ನ್ಯೂಸ್: ಪದವಿ ಪಾಸಾದವರಿಗೆ ಗುಡ್​ನ್ಯೂಸ್​ ಸಿಕ್ಕಿದ್ದು, ಕರ್ನಾಟಕ ಬ್ಯಾಂಕ್​ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ. ದೇಶಾದ್ಯಂತ ತನ್ನ ಶಾಖೆಗಳು / ಕಚೇರಿಗಳಿಗಾಗಿ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತರು ಅಧಿಕೃತ ವೆಬ್​ಸೈಟ್​ karnatakabank.com ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ ಶೇ.60 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಶುಲ್ಕ: SC ಮತ್ತು ST ವರ್ಗದ ಅಭ್ಯರ್ಥಿಗಳು 600 ಶುಲ್ಕವನ್ನು ಪಾವತಿಸಬೇಕು. ಇತರೆ

ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗ ನೇಮಕಾತಿ Read More »

ಕರೆಂಟು ಹೋದ ಟೈಮಲಿ ಇದೆಂಥ ಎಡವಟ್ಟು, ಅವನ ಹುಡುಗಿಗೆ ಇವನು, ಇವನ ಹುಡುಗಿಗೆ ಅವನು ತಾಳಿ ಕಟ್ಟಿದ!, ಅತ್ತೆ ಮನೆಗೆ ಹೋದಾಗ ಘಟನೆ ಬೆಳಕಿಗೆ

ಮಧ್ಯ ಪ್ರದೇಶ: ಮದುವೆ ದಿನ ವಧು ವರರೇ ಅದಲು ಬದಲಾದರೆ ಅವರ ಪರಿಸ್ಥಿತಿ ಹೇಗಿರಬೇಡ ಯೋಚಿಸಿ.ಮಧ್ಯಪ್ರದೇಶದ ಗ್ರಾಮಾಂತರ ಪ್ರದೇಶದಲ್ಲಿ ಹಿಂದೆಂದೂ ಕೇಳಿರದ ಘಟನೆಯೊಂದು ಬೆಳಕಿಗೆ ಬಂದಿದೆ. ಉಜ್ಜಯಿನಿಯ ಗ್ರಾಮವೊಂದರಲ್ಲಿ ವಿಚಿತ್ರ ಘಟನೆ:ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದ್ದು, ರಮೇಶ್‌ಲಾಲ್ ಅವರ ಇಬ್ಬರು ಪುತ್ರಿಯರಾದ ನಿಕಿತಾ ಮತ್ತು ಕರಿಷ್ಮಾ ಬೇರೆ ಬೇರೆ ಕುಟುಂಬದ ಯುವಕರಾದ ದಂಗ್ವಾರಾ ಭೋಲಾ ಮತ್ತು ಗಣೇಶ್ ಅವರನ್ನು ವಿವಾಹವಾಗಬೇಕಿತ್ತು. ಸಂಪ್ರದಾಯದ ಪ್ರಕಾರ ವಧುಗಳು ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡಿದ್ದರಿಂದ ಹಾಗೂ ಮದುವೆಯ ವೇಳೆ ಕರೆಂಟ್ ಕೈ

ಕರೆಂಟು ಹೋದ ಟೈಮಲಿ ಇದೆಂಥ ಎಡವಟ್ಟು, ಅವನ ಹುಡುಗಿಗೆ ಇವನು, ಇವನ ಹುಡುಗಿಗೆ ಅವನು ತಾಳಿ ಕಟ್ಟಿದ!, ಅತ್ತೆ ಮನೆಗೆ ಹೋದಾಗ ಘಟನೆ ಬೆಳಕಿಗೆ Read More »

ಭಾರತದ ‌ನಾಲ್ವರು ಪತ್ರಕರ್ತರಿಗೆ ಪ್ರತಿಷ್ಠಿತ ”ಪುಲಿಟ್ಜರ್ ಪ್ರಶಸ್ತಿ”

ಸಮಗ್ರ ನ್ಯೂಸ್: ಅಮೆರಿಕದ ಮಾಧ್ಯಮ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ನೀಡಲಾಗುವ ಪುಲಿಟ್ಜರ್ ಪ್ರಶಸ್ತಿ ಪ್ರಕಟಗೊಂಡಿದೆ. 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ನಾಲ್ವರು ಭಾರತೀಯರಿಗೆ ಸಿಕ್ಕಿರುವುದು ವಿಶೇಷ. ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರಕಾರಿ ವಿಶೇಷ ಪಡೆಗಳ ಮಧ್ಯೆ ನಡೆದ ಸಂಘರ್ಷ ಘಟನೆ ವೇಳೆ ಬಲಿಯಾಗಿದ್ದ ದಾನಿಶ್ ಸಿದ್ದಿಕಿಗೆ ಮರಣೋತ್ತರ ಪ್ರಶಸ್ತಿ ಗೌರವ ಲಭಿಸಿದೆ. ಭಾರತದಲ್ಲಿ ಕೋವಿಡ್-19ನ ಚಿತ್ರಣವನ್ನು ಮನಮುಟ್ಟುವಂತೆ ಕ್ಯಾಮೆರಾದಲ್ಲಿ ಸೆರೆಹಿಡಿದದ್ದಾಗಿ ರಾಯ್ಟರ್ಸ್ ಸುದ್ದಿ ಸಂಸ್ಥೆಯ ವಿಡಿಯೋ ಜರ್ನಲಿಸ್ಟ್‌ಗಳಿಗೆ ಈ ಸಾಲಿನ ಪ್ರಶಸ್ತಿ ಸಿಕ್ಕಿದೆ.

ಭಾರತದ ‌ನಾಲ್ವರು ಪತ್ರಕರ್ತರಿಗೆ ಪ್ರತಿಷ್ಠಿತ ”ಪುಲಿಟ್ಜರ್ ಪ್ರಶಸ್ತಿ” Read More »

ಅಸಾನಿ ಚಂಡಮಾರುತ| ಕರಾವಳಿ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ| ಕರ್ನಾಟಕದಲ್ಲೂ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಆಗ್ನೇಯ ಬಂಗಾಳಕೊಲ್ಲಿಯಲ್ಲಿನ ಅಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ‘ತೀವ್ರ ಚಂಡಮಾರುತ’ವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸಾನಿ ಚಂಡಮಾರುತದ ತೀವ್ರತೆಯಿಂದ ಸೋಮವಾರ ಮತ್ತು ಮಂಗಳವಾರ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ. ಬುಧವಾರದ ನಂತರದಲ್ಲಿ ಪ್ರಭಾವ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತ ಹಿನ್ನಲೆ ಕರ್ನಾಟಕದ 27 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದ್ದು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ,

ಅಸಾನಿ ಚಂಡಮಾರುತ| ಕರಾವಳಿ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ| ಕರ್ನಾಟಕದಲ್ಲೂ ಅಲರ್ಟ್ ಘೋಷಣೆ Read More »

ಮತ್ತೊಂದು ಖಗೋಳ ವಿಸ್ಮಯ| ಈ ಪೌರ್ಣಮಿಯಂದು ಸಂಭವಿಸಲಿದೆ ರಕ್ತ ಚಂದ್ರಗ್ರಹಣ

ಸಮಗ್ರ ನ್ಯೂಸ್: 2022ನೇ ವರ್ಷದ ಮೊದಲ ಚಂದ್ರಗ್ರಹಣವು ಸಂಭವಿಸಲಿದ್ದು, ಈ ಗ್ರಹಣವು ಮೇ 15 ರ ಸಂಜೆಯಿಂದ ಮೇ 16 ರ ಮುಂಜಾನೆಯ ನಡುವೆ ಸಂಭವಿಸುತ್ತದೆ. ಮೇ 15-16 ರಂದು ಸಂಭವಿಸುವ ಸಂಪೂರ್ಣ ಚಂದ್ರಗ್ರಹಣವು ಚಂದ್ರನಿಗೆ ಕೆಂಪು ಬಣ್ಣವನ್ನು ನೀಡುತ್ತದೆ. ಇದನ್ನು “ಬ್ಲಡ್ ಮೂನ್” ಎಂದು ಕರೆಯಲಾಗುತ್ತದೆ .ಚಂದ್ರ ಗ್ರಹಣವು ಸೂರ್ಯ, ಭೂಮಿ ಮತ್ತು ಚಂದ್ರರು ಒಟ್ಟುಗೂಡಿದಾಗ ಗ್ರಹಣ ಸಂಭವಿಸುತ್ತದೆ. ಆದ್ದರಿಂದ ಚಂದ್ರನು ಭೂಮಿಯ ನೆರಳಿನಲ್ಲಿ ಹಾದು ಹೋಗುತ್ತಾನೆ. ಸಂಪೂರ್ಣ ಚಂದ್ರಗ್ರಹಣದಲ್ಲಿ, ಸಂಪೂರ್ಣ ಚಂದ್ರನು ಭೂಮಿಯ ನೆರಳಿನ

ಮತ್ತೊಂದು ಖಗೋಳ ವಿಸ್ಮಯ| ಈ ಪೌರ್ಣಮಿಯಂದು ಸಂಭವಿಸಲಿದೆ ರಕ್ತ ಚಂದ್ರಗ್ರಹಣ Read More »

ಮೇ.8ರಿಂದ ಚಂಡಮಾರುತ ಅಬ್ಬರ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾನುವಾರ (ಮೇ 8) ಮಧ್ಯಾಹ್ನ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ. ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಆ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ,

ಮೇ.8ರಿಂದ ಚಂಡಮಾರುತ ಅಬ್ಬರ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಷೇರುಪೇಟೆಯಲ್ಲಿ ಕರಡಿ ಕುಣಿತ| 5.10 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು

ಸಮಗ್ರ ನ್ಯೂಸ್: ವಾರದ ಕೊನೆಯ ದಿನದ ವಹಿವಾಟಿನಲ್ಲಿ ಷೇರುಪೇಟೆ ಹೂಡಿಕೆದಾರರು ₹5.10 ಲಕ್ಷ ಕೋಟಿ ಕಳೆದುಕೊಂಡಿದ್ದಾರೆ. ಇಂದು ವಹಿವಾಟು ಆರಂಭದಿಂದಲೂ ಷೇರುಪೇಟೆ ಸೂಚ್ಯಂಕಗಳು ಕುಸಿತ ದಾಖಲಿಸಿದವು. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 1000ಕ್ಕೂ ಹೆಚ್ಚು ಅಂಶ (ಶೇ 1.95) ಇಳಿಕೆಯಾಗಿ 54,614.61 ಅಂಶ ತಲುಪಿತ್ತು. ಅದರಿಂದಾಗಿ ಸೆನ್ಸೆಕ್ಸ್‌ ಸಾಲಿನ ಕಂಪನಿಗಳು ₹5,10,150.97 ಕೋಟಿ ನಷ್ಟಕ್ಕೆ ಒಳಗಾದವು. ಲೋಹ, ಐಟಿ, ಬ್ಯಾಂಕ್‌, ಆಟೊಮೊಬೈಲ್‌ ಹಾಗೂ ಹಣಕಾಸು ವಲಯದ ಕಂಪನಿಗಳ ಷೇರುಗಳು ಶೇಕಡ 2ರಿಂದ 3ರಷ್ಟು ಕುಸಿತ ಕಂಡಿವೆ. ಗುರುವಾರ

ಷೇರುಪೇಟೆಯಲ್ಲಿ ಕರಡಿ ಕುಣಿತ| 5.10 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು Read More »

ಮಸೀದಿಗಳಲ್ಲಿ ‌ಧ್ವನಿವರ್ಧಕ ಅಳವಡಿಕೆ ಕುರಿತಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ|

ಸಮಗ್ರ ನ್ಯೂಸ್: ‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ’ ಎಂದು ಅಲಹಾಬಾದ್‌ ಹೈಕೋರ್ಟ್ ಹೇಳಿದೆ. ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಧ್ವನಿವರ್ಧಕಗಳನ್ನು ತೆರವು ಗೊಳಿಸುವಂತೆ ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಇರ್ಫಾನ್ ಎಂಬ ವ್ಯಕ್ತಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಎಸ್‌ಡಿಎಂ ಆದೇಶವು “ಕಾನೂನುಬಾಹಿರ” ಮತ್ತು ಇದು “ಮೂಲಭೂತ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದ್ದರು. ಅರ್ಜಿಯನ್ನು ವಿಚಾರಣೆ ಮಾಡಿದ

ಮಸೀದಿಗಳಲ್ಲಿ ‌ಧ್ವನಿವರ್ಧಕ ಅಳವಡಿಕೆ ಕುರಿತಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ| Read More »

ವಾಹನ, ಗೃಹ ಮತ್ತು ಇತರ ಸಾಲಗಳ ಬಡ್ಡಿ ಹೆಚ್ಚಳ….!

ಸಮಗ್ರ ನ್ಯೂಸ್: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಾಲ್ಕು ವರ್ಷದ ನಂತರ ಸಾಲದ ಮೇಲಿನ ಬಡ್ಡಿಯ ದರವನ್ನು ಏರಿಕೆ ಮಾಡುವ ದಿಢೀರ್ ನಿರ್ಧಾರವನ್ನು ಕೈಗೊಂಡಿದೆ. ರೆಪೋ ದರ ಶೇಕಡ 0.4 ರಷ್ಟು, ಸಿ.ಆರ್.ಆರ್. ದರ ಶೇಕಡ 0.5 ರಷ್ಟು ಹೆಚ್ಚಳವಾಗಿದ್ದು, ಇದರಿಂದ ಇಎಂಐ ತುಟ್ಟಿಯಾಗಲಿದೆ. ಆರ್ ಬಿಐ ಕೈಗೊಂಡ ಈ ಬಡ್ಡಿ ಏರಿಕೆಯ ಕ್ರಮದಿಂದ ವಾಹನ, ಗೃಹ ಮತ್ತು ಇತರೆ ಸಾಲಗಳ ಮೇಲಿನ ಬಡ್ಡಿ ದರಗಳು ಕೂಡ ಮತ್ತಷ್ಟು ಏರಿಕೆಯಾಗಲಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ

ವಾಹನ, ಗೃಹ ಮತ್ತು ಇತರ ಸಾಲಗಳ ಬಡ್ಡಿ ಹೆಚ್ಚಳ….! Read More »