ರಾಷ್ಟ್ರೀಯ

ಕೇರಳದಲ್ಲಿ ಕಾರು ಚಲಾಯಿಸಲೂ ಹೆಲ್ಮೆಟ್ ಬೇಕಂತೆ; ಚಾಲಕನಿಗೆ ದಂಡ ವಿಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಹೆಲ್ಮೆಟ್ ಧರಿಸದ ಕಾರಣ ಕಾರು ಮಾಲೀಕರಿಗೆ 500 ರೂ.ಗಳ ದಂಡ ವಿಧಿಸಿದ ವಿಚಿತ್ರ ಘಟನೆ ಕೇರಳದಲ್ಲಿ ನಡೆದಿದೆ. ಮಾರುತಿ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಾತ್ರ ಅಜಿತ್ ಎ ಎಂಬವರಿಗೆ ಕೇರಳ ಟ್ರಾಫಿಕ್ ಪೊಲೀಸರು 500 ರೂ.ಗಳ ದಂಡ ವಿಧಿಸಿದ್ದು, ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ‘ಡ್ರೈವಿಂಗ್ ಅಥವಾ ಸವಾರ ತಲೆಗೆ ಹೆಲ್ಮೆಟ್ ಧರಿಸಿಲ್ಲ’ ಎಂಬ ಕಾರಣಕ್ಕೆ 500 ರೂ.ಗಳ ದಂಡ ಪಾವತಿಸಿದ್ದು, ಕೇರಳ ಪೊಲೀಸರಿಗೆ ಯಾರು ಹೆಲ್ಮೆಟ್ ಧರಿಸಬೇಕೆಂಬುದೇ ಮರೆತುಹೋಗಿದೆ. ಡಿಸೆಂಬರ್ 7, 2021 […]

ಕೇರಳದಲ್ಲಿ ಕಾರು ಚಲಾಯಿಸಲೂ ಹೆಲ್ಮೆಟ್ ಬೇಕಂತೆ; ಚಾಲಕನಿಗೆ ದಂಡ ವಿಧಿಸಿದ ಪೊಲೀಸರು Read More »

ರಥೋತ್ಸವ ವೇಳೆ ಕರೆಂಟ್ ಶಾಕ್; ಹತ್ತು ಮಂದಿ ಸಾವು|

ಸಮಗ್ರ ನ್ಯೂಸ್: ರಥೋತ್ಸವದ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಹರಿದು 10 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಂಜಾವೂರು ಕಲಿಮೇಡು ದೇವಸ್ಥಾನದಲ್ಲಿ ನಡೆದಿದೆ. ತಂಜಾವೂರಿನ ದೇವಾಲಯದ ರಥೋತ್ಸವದ ವೇಳೆ ವಿದ್ಯುತ್ ಹರಿದು 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೇವಾಲಯದ ರಥೋತ್ಸವದ ವಿದ್ಯುತ್ ವೈರ್ ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಮೃತಪಟ್ಟಿದ್ದು, ಗಾಯಗೊಂಡ ಮೂವರನ್ನು ತಂಜಾವೂರು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ರಥೋತ್ಸವ ವೇಳೆ ಕರೆಂಟ್ ಶಾಕ್; ಹತ್ತು ಮಂದಿ ಸಾವು| Read More »

ಇಂಟರ್ ನ್ಯಾಶನಲ್ ಮಾಡೆಲಿಂಗ್ ಸ್ಪರ್ಧೆ; ಕರ್ನಾಟಕದ ರಾಮು ರನ್ನರ್ ಅಪ್|

ಸಮಗ್ರ ನ್ಯೂಸ್: ವಿಯೆಟ್ನಾಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಡೆಲಿಂಗ್ ಸ್ಪರ್ಧೆ-ಪ್ಯಾನ್ ಕಾಂಟಿನೆಂಟಲ್ ಇಂಟರ್ ನ್ಯಾಷನಲ್ 2022ನಲ್ಲಿ ಆಯ್ಕೆಯಾಗಿದ್ದ ಏಕೈಕ ಸ್ಪರ್ಧಾಳು ರಾಮು ಆಗಿದ್ದು, ಸ್ಪರ್ಧೆಯಲ್ಲಿ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ. ಏಪ್ರಿಲ್ 3ರಿಂದ 10ರವರೆಗೆ ಈ ಸ್ಪರ್ಧೆ ನಡೆದಿದ್ದು, ಒಟ್ಟು 14 ದೇಶಗಳ ಸ್ಪರ್ಧಾಳುಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಥಮ ಸ್ಥಾನವನ್ನು ಫಿಲಿಪ್ಪೀನ್ಸ್​ ಪಡೆದರೆ, ದ್ವಿತೀಯ ಸ್ಥಾನವನ್ನು ಭಾರತ ಅಲಂಕರಿಸಿತು. ಭಾರತದಿಂದ ಪ್ರತಿನಿಧಿಸಿದ್ದ ರಾಮು ರಾಜಧಾನಿ ಬೆಂಗಳೂರಿನ ವೈಯಾಲಿಕಾವಲ್​ನವರು ಎನ್ನುವುದು ಹೆಮ್ಮೆಯ ವಿಚಾರ. ರಾಮುವಿನ ಈ ಸಾಧನೆಯನ್ನು ಬೆಂಗಳೂರು

ಇಂಟರ್ ನ್ಯಾಶನಲ್ ಮಾಡೆಲಿಂಗ್ ಸ್ಪರ್ಧೆ; ಕರ್ನಾಟಕದ ರಾಮು ರನ್ನರ್ ಅಪ್| Read More »

ಕರ್ನಾಟಕದ ”ಸೇವಾಸಿಂಧು” ಪೋರ್ಟಲ್ ಗೆ ಕೇಂದ್ರ ಪ್ರಶಸ್ತಿಯ ಗರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸರ್ಕಾರದ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ ದೊರೆತಿದೆ. ಸರ್ಕಾರದ ಸೇವಾ ಸಿಂಧು ಪೋರ್ಟಲ್‌ಗೆ ಕೇಂದ್ರ ಸರ್ಕಾರದ ಉತ್ಕೃಷ್ಟ ಪ್ರಶಸ್ತಿ ದೊರೆತಿದೆ. ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ಸರ್ಕಾರ ನೀಡುವ ಸುಗಮ ಸೇವೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದ್ದು, ದೆಹಲಿ ವಿಜ್ಞಾನ ಭವನದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ರಾಜ್ಯ ಸರ್ಕಾರದ ಪರ ಐಎಎಸ್‌ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದರು. ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ನೀಡುವ ಪ್ರಶಸ್ತಿ ಇದಾಗಿದ್ದು,

ಕರ್ನಾಟಕದ ”ಸೇವಾಸಿಂಧು” ಪೋರ್ಟಲ್ ಗೆ ಕೇಂದ್ರ ಪ್ರಶಸ್ತಿಯ ಗರಿ Read More »

ಇಂದು ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ|

ಸಮಗ್ರ ನ್ಯೂಸ್: ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸೂರ್ಯಾಸ್ತದ ನಂತರ ಗುರುವಾರ ರಾತ್ರಿ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯ ಲಾನ್ಸ್ ನಿಂದ (ಹಸಿರು ಹೊದಿಕೆ) ಮೋದಿ ಭಾಷಣ ಮಾಡಲಿದ್ದಾರೆ. 1675ರಲ್ಲಿ ಸಿಖ್ ಸಮುದಾಯದ 9ನೇ ಗುರು ಗುರು ತೇಗ್ ಬಹದ್ದೂರ್ ಕೊಲ್ಲಲು ಮೊಘಲ್ ದೊರೆ ಔರಂಗಜೇಬ್ ಆದೇಶ ನೀಡಿದ್ದ ಕಾರಣದಿಂದ ಕೆಂಪುಕೋಟೆಯನ್ನು ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಸಂಸ್ಕೃತಿ

ಇಂದು ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ| Read More »

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ

ಸಮಗ್ರ ಡಿಜಿಟಲ್ ಡೆಸ್ಕ್: ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ, ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು. ಸಿಡಿಲಿನಿಂದ ರಕ್ಷಣೆ_ಹೇಗೆ ಸಾಧ್ಯ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಸಿಡಿಲಿನಿಂದ ಸಾವು ನೋವು ಸಂಭವಿಸಿದ ಪ್ರಕರಣಗಳು ಇತ್ತೀಚೆಗೆ ಅಧಿಕವಾಗುತ್ತಿದೆ. ಮಳೆ, ಬಿರುಗಾಳಿ, ಗುಡುಗು ಸಹಿತ ಮಳೆಯು ಬೆಂಗಳೂರು ಹಾಗೂ ರಾಜ್ಯದ ವಿವಿಧ ಕಡೆಗಳಲ್ಲಿ ಆಗುತ್ತಿರುವುದರಿಂದ ಅವಘಡಗಳು ಹೆಚ್ಚಾಗಿದೆ. ಮಳೆಯಿಂದ ಉಂಟಾಗುತ್ತಿರುವ ಹಾನಿಯ ಬಗ್ಗೆ ತಿಳಿದಿರಬೇಕಾದ ಅಗತ್ಯವಿದೆ. ಸಿಡಿಲಿನಿಂದ ಮನುಷ್ಯರು ಮಾತ್ರ ಅಲ್ಲದೆ ವಿವಿಧ ಪಶು, ಪ್ರಾಣಿಗಳು

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ Read More »

ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್..

ಸಮಗ್ರ ಡಿಜಿಟಲ್ ಡೆಸ್ಕ್: ತಂತ್ರಜ್ಞಾನ ಹೆಚ್ಚಾದಂತೆ ನಮ್ಮ ಕೆಲಸಗಳು ತುಂಬಾ ಸರಳವಾಗಿ ಆಗುತ್ತಿವೆ. ಇಂದಿನ ಕಾಲದಲ್ಲಿ ತಂತ್ರಜ್ಞಾನದ ಅತೀ ಬಳಕೆಯಿಂದ ಇಡೀ ವಿಶ್ವವೇ ನಮ್ಮ ಅಂಗೈಯಲ್ಲಿ ಇದ್ದಂತಾಗಿದೆ. ಅಷ್ಟರ ಮಟ್ಟಿಗೆ ಇಂದಿನ ಡಿಜಿಟಲ್‌ ಯುಗ ಮಾರ್ಪಾಡು ಹೊಂದಿದೆ. ಹೀಗೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್‌ ಅಕೌಂಟ್‌ಗಳನ್ನು ಮನೆಯಲ್ಲೇ ಕುಳಿತು ಓಪನ್‌ ಮಾಡಬಹುದು . ಅಷ್ಟೇ ಯಾಕೆ ಮನೆಯಿಂದಲೇ ಸಾಲವನ್ನು ಪಡೆದುಕೊಳ್ಳುವ ಸೌಲಭ್ಯಗಳು ಇಂದು ಗ್ರಾಹಕರನ್ನು ಆಕರ್ಷಿಸುತ್ತಿವೆ. ಇನ್ನು ಇದರ ನಡುವೆ ನಮ್ಮ ಕೆಲವೊಂದು ತಪ್ಪುಗಳಿಂದ ನಮ್ಮ ಬ್ಯಾಂಕ್‌ ಖಾತೆಗಳು

ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್.. Read More »

ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೊಜ್ ಪಾಂಡೆ ನೇಮಕ

ಸಮಗ್ರ ನ್ಯೂಸ್: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವ್ರನ್ನ ಸೇನಾ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿದೆ. ಪಾಂಡೆ ಅವರು ಜನರಲ್ ಎಂ.ಎಂ ನರವಾನೆ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಅವರು ಈ ತಿಂಗಳ ಅಂತ್ಯದ ವೇಳೆಗೆ ನಿವೃತ್ತರಾಗಲಿದ್ದಾರೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪದವೀಧರರಾಗಿದ್ದ ಪಾಂಡೆ, ಡಿಸೆಂಬರ್ 1982ರಲ್ಲಿ ಕಾರ್ಪ್ಸ್ ಆಫ್ ಎಂಜಿನಿಯರ್ಸ್ʼಗೆ ಸೇರಿದರು. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಲ್ಲನ್ವಾಲಾ ಸೆಕ್ಟರ್ನಲ್ಲಿ ಆಪರೇಷನ್ ಪರಾಕ್ರಮ್ ಸಂದರ್ಭದಲ್ಲಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಎಂಜಿನಿಯರ್ ರೆಜಿಮೆಂಟ್‌ನ ನೇತೃತ್ವ

ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೊಜ್ ಪಾಂಡೆ ನೇಮಕ Read More »

ಹನುಮ ಜಯಂತಿ ಮೇಲೆ ಕಲ್ಲು ತೂರಾಟ.., ತನಿಖೆ ನಡೆಸುತ್ತಿರುವ ಪೋಲಿಸ್ ಸಿಬ್ಬಂದಿ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದು 9 ಜನರನ್ನು ಬಂಧಿಸಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ವಾಯುವ್ಯ ಭಾಗದ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿಯ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹನುಮಜಯಂತಿ ಶೋಭಾಯಾತ್ರೆಗೆ ಕಲ್ಲು ತೂರಾಟ ಮಾಡಿದು ಮಾತ್ರ ವಲ್ಲದೆ, ಗುಂಡಿನ ದಾಳಿಯು ನಡೆಸಲಾಗಿದೆ. 6 ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿದ್ದು, 14 ಜನ ಅರೆಸ್ಟ್ ಮಾಡಲಾಗಿದೆ.ಜೊತೆಗೆ

ಹನುಮ ಜಯಂತಿ ಮೇಲೆ ಕಲ್ಲು ತೂರಾಟ.., ತನಿಖೆ ನಡೆಸುತ್ತಿರುವ ಪೋಲಿಸ್ ಸಿಬ್ಬಂದಿ Read More »

ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಅಯೋಧ್ಯಾ ನಗರ ಶ್ರೀರಾಮನ ಜನ್ಮಸ್ಥಳವಾಗಿದ್ದು, ಹಾಗಾಗಿಯೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. 2024 ರ ಸಂಕ್ರಾಂತಿಯಂದು ರಾಮ ಮಂದಿರವನ್ನು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ರಾಮ ಜನ್ಮಭೂಮಿ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾಹಿತಿ ನೀಡಿದ್ದಾರೆ. ರಾಮನ ಮೂರ್ತಿ ಪ್ರತಿಷ್ಟಾಪಿಸಲು ಸಿದ್ದತೆಗಳು ನಡೆಯುತ್ತಿದೆ. 2024 ರಲ್ಲಿ ಉದ್ಘಾಟಿಸುವ ಸಾದ್ಯತೆ ಇದೆ ಎಂದಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ Read More »