ರಾಷ್ಟ್ರೀಯ

ಅಮೃತ ಸ್ವಾತಂತ್ರ್ಯೋತ್ಸವ ಸಂಭ್ರಮ; ಕೆಂಪುಕೋಟೆಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ದೇಶದ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7.15 ಕ್ಕೆ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ 2 ವರ್ಷದ ಸ್ವಾತಂತ್ರ್ಯ ದಿನಾಚರಣೆಗಳು ಕೋವಿಡ್ 19 ಸೋಂಕಿನ ಹಾವಳಿಯಿಂದ ಮಂಕಾಗಿದ್ದವು. ಈ ಬಾರಿ ಕೋವಿಡ್ ಅಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಸೇರಿ ಹಲವು ಅಭಿಯಾನಗಳನ್ನು ಸರ್ಕಾರ ಹಮ್ಮಿಕೊಂಡಿದೆ. ಇಂದು […]

ಅಮೃತ ಸ್ವಾತಂತ್ರ್ಯೋತ್ಸವ ಸಂಭ್ರಮ; ಕೆಂಪುಕೋಟೆಯಿಂದ ನೇರಪ್ರಸಾರ Read More »

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ವಿಧಿವಶ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ. ರವಿವಾರ ಮುಂಜಾನೆ ಮಡಪ್ ಸುರಂಗದ ಬಳಿ ಕಾರು ಅಪಘಾತಗೊಂಡಿದ್ದು ಕಾರಿನಲ್ಲಿದ್ದ ಮಾಜಿ ಸಚಿವ ಸೇರಿ ಭದ್ರತಾ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ. ವಿನಾಯಕ್ ಅವರಿಗೆ ತಲೆ , ಕೈ, ಕಾಲು ಸೇರಿದಂತೆ ಹಲವೆಡೆ ತೀವ್ರ ಗಾಯಗೊಂಡ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ನಿಧನರಾದ ವಿನಾಯಕ್ ಅವರು ಮರಾಠ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ವಿಧಿವಶ Read More »

ಬಿಲಿಯನೇರ್ ಉದ್ಯಮಿ ಷೇರು ಮಾರುಕಟ್ಟೆಯ ದಿಗ್ಗಜ ಅಸ್ತಂಗತ

ಶೇರು ಮಾರುಕಟ್ಟೆಯ ಅತೀ ದೊಡ್ಡ ಹೆಸರು, ಬಿಲಿಯನೇರ್ ಉದ್ಯಮಿ ರಾಕೇಶ್ ಜುಂಜುನ್‌ವಾಲಾ ಭಾನುವಾರ ಬೆಳಿಗ್ಗೆ ನಿಧನರಾದರು. ಬಿಲಿಯನೇರ್ ಉದ್ಯಮಿ, ಷೇರು ವ್ಯಾಪಾರಿ ಮತ್ತು ಹೂಡಿಕೆದಾರ ರಾಕೇಶ್​ ಜುಂಜುನ್​ವಾಲಾ (62) ಅವರು ಹೃದಯಾಘಾತದಿಂದ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯಲ್ಲಿ ಬೆಳಗ್ಗೆ 6.45ರ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೇರು ಮಾರುಕಟ್ಟೆಯ ತನ್ನ ಹಿಡಿತದ ಕಾರಣದಿಂದ ರಾಕೇಶ್ ಜುಂಜುನ್ ವಾಲಾ ಅವರನ್ನು “ಬಿಗ್ ಬುಲ್ ಆಫ್ ಇಂಡಿಯಾ” ಮತ್ತು “ಕಿಂಗ್ ಆಫ್ ಬುಲ್ ಮಾರ್ಕೆಟ್”

ಬಿಲಿಯನೇರ್ ಉದ್ಯಮಿ ಷೇರು ಮಾರುಕಟ್ಟೆಯ ದಿಗ್ಗಜ ಅಸ್ತಂಗತ Read More »

ಯಾವುದೇ ವಾಹನದ ಮೇಲೆ ಭಾರತದ ಧ್ವಜ ಹೊದಿಸುವ ಮೊದಲು ಎಚ್ಚರ|ಮೂರು ವರ್ಷ ಜೈಲು ಶಿಕ್ಷೆ ತಪ್ಪಿದಲ್ಲ!

ನವದೆಹಲಿ; ಭಾರತವು ಈ ವರ್ಷ ಆಗಸ್ಟ್ 15 ರಂದು 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಿಸಲು ‘ಹರ್ ಘರ್ ತಿರಂಗ’ ಅಭಿಯಾನದ ಭಾಗವಾಗಿ 75ನೇ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಮನೆಯಲ್ಲಿ ಭಾರತೀಯ ರಾಷ್ಟ್ರಧ್ವಜವನ್ನು ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನಾಗರಿಕರನ್ನು ಒತ್ತಾಯಿಸಿದ್ದಾರೆ. ಆದರೆ ಕಾರು, ಬೈಕ್ ಅಥವಾ ಇತರ ಯಾವುದೇ ವಾಹನದ ಮೇಲೆ ಭಾರತದ ಧ್ವಜವನ್ನು ಹೊದಿಸಿದರೆ ನಿಮ್ಮನ್ನು ಜೈಲಿಗೆ ಹಾಕಬಹುದು. ಆಗಸ್ಟ್ 2 ರಿಂದ 15 ರ

ಯಾವುದೇ ವಾಹನದ ಮೇಲೆ ಭಾರತದ ಧ್ವಜ ಹೊದಿಸುವ ಮೊದಲು ಎಚ್ಚರ|ಮೂರು ವರ್ಷ ಜೈಲು ಶಿಕ್ಷೆ ತಪ್ಪಿದಲ್ಲ! Read More »

ಭೂಮಿಯ ಮೂಲಕ ಹಾದು ಹೋಗಲಿದೆ ಕ್ಷುದ್ರ ಗ್ರಹ! ನಾಸಾ ಹೇಳಿದ್ದೇನು ?

ಮುಂದಿನ ಮೂರು ದಿನಗಳಲ್ಲಿ ಕನಿಷ್ಠ ಮೂರು ಕ್ಷುದ್ರ ಆಕಾಶ ಕಾಯಗಳು ಭೂಮಿಗೆ ಅತೀ ಸನಿಹವಾಗಿ ಹಾದುಹೋಗಲಿವೆ.  ಈ ಕ್ಷುದ್ರ ಕಾಯ ರವಿವಾರ ಬೆಳಗ್ಗೆ ಭೂಮಿಯಿಂದ 47 ಲಕ್ಷ ಕಿ.ಮೀ. ದೂರದಲ್ಲಿ ಪ್ರತೀ ಸೆಕುಂಡಿಗೆ 5.7 ಕಿ.ಮೀ. ವೇಗದಲ್ಲಿ ಹಾದುಹೋಗಲಿದೆ. ಅತೀ ದೊಡ್ಡದಾಗಿರುವ 110 ಅಡಿ ಅಗಲದ ಕ್ಷುದ್ರ ಗ್ರಹ ಅಪ್ಪಳಿಸಿದರೆ ಪ್ಯಾರಿಸ್‌ನಷ್ಟು ದೊಡ್ಡದಾದ ಕುಳಿ ಉಂಟಾಗಬಹುದು ಎಂದು ನಾಸಾ ವಿಜ್ಞಾನಿಗಳು ಹೇಳಿದ್ದಾರೆ. ನಾಸಾದ ಆಸ್ಟರಾಯ್ಡ ವಾಚ್‌ ಭೂಮಿಗೆ 75 ಲಕ್ಷ ಕಿ.ಮೀ. ಆಸುಪಾಸಿಗೆ ಬರುವ ಕ್ಷುದ್ರಗ್ರಹ, ಧೂಮಕೇತುಗಳ

ಭೂಮಿಯ ಮೂಲಕ ಹಾದು ಹೋಗಲಿದೆ ಕ್ಷುದ್ರ ಗ್ರಹ! ನಾಸಾ ಹೇಳಿದ್ದೇನು ? Read More »

ದೇಶಾದ್ಯಂತ ಮನೆಮನೆಯಲ್ಲೂ ಹಾರಾಡಲಿದೆ ತ್ರಿವರ್ಣ ಧ್ವಜ| ನೆನಪಿರಲಿ ಈ ಕೆಲಸ ಎಚ್ಚರಿಕೆಯಿಂದ ಮಾಡಿ!

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಾಲಾ- ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳಲ್ಲಿ, ಗ್ರಾಮ ಪಂಚಾ​ಯಿತಿ ಮಟ್ಟದಲ್ಲಿ, ಕೋಟೆ ಕೊತ್ತಲಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಸೇರಿದಂತೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡಲಿವೆ. ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಬೇಕು ಎಂಬ ಪ್ರಧಾನಮಂತ್ರಿ ಮೋದಿ ಆಶಯದಂತೆ ಜಿಲ್ಲೆಯಲ್ಲೂ ‘ಹರ್‌ ಘರ್‌ ತಿರಂಗಾ’ ಧ್ವಜ ಶನಿವಾರದಿಂದ ಹಾರಾಡಲಿದೆ. ಇದಕ್ಕಾಗಿ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಸರ್ಕಾರದ ಜೊತೆ

ದೇಶಾದ್ಯಂತ ಮನೆಮನೆಯಲ್ಲೂ ಹಾರಾಡಲಿದೆ ತ್ರಿವರ್ಣ ಧ್ವಜ| ನೆನಪಿರಲಿ ಈ ಕೆಲಸ ಎಚ್ಚರಿಕೆಯಿಂದ ಮಾಡಿ! Read More »

ರಾಜ್ಯದ ಆರು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯದಿಂದ ಪದಕ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖೆ ನಡೆಸಿದ ಪೊಲೀಸರಿಗೆ ನೀಡುವ ಕೇಂದ್ರ ಗೃಹ ಸಚಿವಾಲಯದ ಪದಕಕ್ಕೆ ಕರ್ನಾಟಕ ರಾಜ್ಯದ ಆರು ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರತಿವರ್ಷ ನೀಡುವ ಈ ಉನ್ನತ ಪದಕಕ್ಕೆ ದೇಶದ ಎಲ್ಲಾ ರಾಜ್ಯಗಳಲ್ಲಿ ಉತ್ತಮ ಕೆಲಸ ಮಾಡಿದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸದ್ಯ ಈ ವರ್ಷ ದೇಶದಾದ್ಯಂತ ಸಿವಿಲ್ ಪೊಲೀಸ್ ಸಿಬಿಐ, ಎನ್ ಸಿಬಿ ಸೇರಿ 151 ಅಧಿಕಾರಿಗಳನ್ನು ಈ ಪದಕಕ್ಕೆ ಆಯ್ಕೆ ಮಾಡಲಾಗಿದ್ದು, ಪಟ್ಟಿ ಬಿಡುಗಡೆಯಾಗಿದೆ. ಈ

ರಾಜ್ಯದ ಆರು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯದಿಂದ ಪದಕ Read More »

ಷೇರುಪೇಟೆಯಲ್ಲಿ ಗುಮ್ಮಿದ ಗೂಳಿ| 59 ಸಾವಿರಕ್ಕೆ ಏರಿದ ಸೆನ್ಸೆಕ್ಸ್

ಸಮಗ್ರ ನ್ಯೂಸ್: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಗುರುವಾರ 515 ಅಂಶ ಏರಿಕೆ ಕಂಡು ಮತ್ತೆ 59 ಸಾವಿರದ ಮಟ್ಟವನ್ನು ದಾಟಿತು. ವಿದೇಶಿ ಬಂಡವಾಳ ಒಳಹರಿವು ಮುಂದುವರಿದಿದೆ. ಇದರ ಜೊತೆಗೆ ಹೂಡಿಕೆದಾರರು ಐ.ಟಿ, ಬ್ಯಾಂಕಿಂಗ್‌ ಮತ್ತು ಹಣಕಾಸು ವಲಯದ ಷೇರುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿರುವುದು ಸೂಚ್ಯಂಕದ ಏರಿಕೆಗೆ ಕಾರಣವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 124 ಅಂಶ ಹೆಚ್ಚಾಗಿ 17,659 ಅಂಶಗಳಿಗೆ ತಲುಪಿತು. ಸೆನ್ಸೆಕ್ಸ್‌ನಲ್ಲಿ ಎಕ್ಸಿಸ್‌ ಬ್ಯಾಂಕ್‌ ಷೇರು ಶೇ 2.75ರಷ್ಟು ಗರಿಷ್ಠ ಏರಿಕೆ ಕಂಡಿತು.

ಷೇರುಪೇಟೆಯಲ್ಲಿ ಗುಮ್ಮಿದ ಗೂಳಿ| 59 ಸಾವಿರಕ್ಕೆ ಏರಿದ ಸೆನ್ಸೆಕ್ಸ್ Read More »

ಎಸಿಬಿ ಇನ್ಮುಂದೆ ಲೋಕಾಯುಕ್ತ ವ್ಯಾಪ್ತಿಗೆ| ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಎಸಿಬಿ ರಚನೆ ಸರ್ಕಾರದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಎಸಿಬಿ ರಚನೆ ಆದೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ, ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ ಕರ್ನಾಟಕ ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷಗಳ ಅವಧಿಗೆ ಅಧಿಕಾರಿಗಳ ನೇಮಕ ಮಾಡಬೇಕು. ಲೋಕಾಯುಕ್ತರ ನೇಮಕದ

ಎಸಿಬಿ ಇನ್ಮುಂದೆ ಲೋಕಾಯುಕ್ತ ವ್ಯಾಪ್ತಿಗೆ| ಹೈಕೋರ್ಟ್ ನಿಂದ ಮಹತ್ವದ ಆದೇಶ Read More »

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಭಾರತದ ಹದಿನಾಲ್ಕನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಕಳೆದ ತಿಂಗಳು ದೇಶದ ಹದಿನೈದನೇ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದ‌್ದರು. ಮಾಜಿ ರಾಜ್ಯಪಾಲ ಮತ್ತು ಮಾಜಿ ಕೇಂದ್ರ ಸಚಿವ ಧಂಕರ್ ಅವರನ್ನು ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್ಡಿಎ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಾಮನಿರ್ದೇಶನ ಮಾಡಿದೆ. ಆಗಸ್ಟ್ 6 ರಂದು ನಡೆದ ಚುನಾವಣೆಯಲ್ಲಿ 71 ವರ್ಷದ ಅವರು

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ Read More »