ಕೋಮುಗಲಭೆಗಳಲ್ಲಿ ಕೈವಾಡ ಆರೋಪ ಹಿನ್ನಲೆ| ಪಿಎಫ್ಐ ಬ್ಯಾನ್ ಗೆ ಕೇಂದ್ರ ಚಿಂತನೆ|
ಸಮಗ್ರ ನ್ಯೂಸ್: ಕೋಮು ಗಲಭೆ ಪ್ರಕರಣಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕೈವಾಡವಿದೆ ಎಂಬ ಆರೋಪಗಳು ಪದೇ ಪದೇ ಕೇಳಿಬರುತ್ತಿದ್ದು, ಈ ಹಿನ್ನಲೆಯಲ್ಲಿ ಪಿಎಫ್ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ನಡೆದ ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹಿಂಸಾಚಾರ ನಡೆದಿದ್ದು, ಇದರ ಹಿಂದೆ ಪಿಎಫ್ಐ ಸಂಘಟನೆಯ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಇದನ್ನು ನಿಷೇಧಿಸುವಂತೆ ಆಗ್ರಹ ಕೇಳಿಬಂದಿತ್ತು. ಈಗಾಗಲೇ ಕೆಲವು ರಾಜ್ಯಗಳಲ್ಲಿ ಪಾಪ್ಯುಲರ್ […]
ಕೋಮುಗಲಭೆಗಳಲ್ಲಿ ಕೈವಾಡ ಆರೋಪ ಹಿನ್ನಲೆ| ಪಿಎಫ್ಐ ಬ್ಯಾನ್ ಗೆ ಕೇಂದ್ರ ಚಿಂತನೆ| Read More »