ರಾಷ್ಟ್ರೀಯ

ಹೊಸದಿಲ್ಲಿ: ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿ ಬ್ಯಾಗಲ್ಲಿ ಬುಲೆಟ್

ಸಮಗ್ರ ನ್ಯೂಸ್: ಉಕ್ರೇನ್‌ನಿಂದ ಗುರುವಾರ ದಿಲ್ಲಿಗೆ ವಾಪಸಾದ ಕೇರಳ ಮೂಲದ ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಬುಲೆಟ್‌ ಪತ್ತೆಯಾಗಿದೆ. ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಸಿಐಎಸ್‌ಎಫ್ ನ ಸಿಬಂದಿ ವಿದ್ಯಾರ್ಥಿಯ ಬ್ಯಾಗ್‌ ಅನ್ನು ತಪಾಸಣೆ ನಡೆಸಿದ ವೇಳೆ ಗುಂಡು ಪತ್ತೆಯಾಯಿತು. ತತ್‌ಕ್ಷಣ ಸಿಐಎಸ್‌ಎಫ್ ಅಧಿಕಾರಿಗಳು ವಿದ್ಯಾರ್ಥಿಯನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಕರೆದೊಯ್ದರು. ದಿಲ್ಲಿಯಿಂದ ಏರ್‌ ಏಷ್ಯಾ ವಿಮಾನ ಮೂಲಕ ಗುರುವಾರವೇ ಈ ವಿದ್ಯಾರ್ಥಿ ಕೇರಳಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಯುದ್ಧಪೀಡಿತ ಪ್ರದೇಶದಿಂದ ತಾಯ್ನಾಡಿಗೆ ವಾಪಸಾದ ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಗುಂಡು ಪತ್ತೆಯಾಗಿರುವುದು ಭಾರೀ ಕುತೂಹಲಕ್ಕೆ […]

ಹೊಸದಿಲ್ಲಿ: ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿ ಬ್ಯಾಗಲ್ಲಿ ಬುಲೆಟ್ Read More »

ನಟ ಸೋನು ಸೂದ್ ಮತ್ತೆ ರಿಯಲ್ ಹೀರೋ| ಉಕ್ರೇನ್ ಸಂಕಷ್ಟದ ವಿದ್ಯಾರ್ಥಿಗಳಿಗೆ ನೆರವು

ಸಮಗ್ರ ನ್ಯೂಸ್: ಉಕ್ರೇನ್​ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯರು ವಾಪಸ್​ ಬರಲು ಹರಸಾಹಸ ಪಡುತ್ತಿದ್ದು, ಅಂಥವರಿಗೆ ಸೋನು ಸೂದ್​ ನೆರವು ನೀಡುತ್ತಾ ರಿಯಲ್ ಹೀರೋ ಎನಿಸಿದ್ದಾರೆ. ಈ ಹಿಂದೆ ಲಾಕ್​ಡೌನ್​ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದವರಿಗೆ ಸೋನು ಸೂದ್​ ಅವರು ಸಾಕಷ್ಟು ಸಹಾಯ ಮಾಡಿದ್ದರು. ಆ ನಂತರವೂ ಅವರ ಸಮಾಜಮುಖಿ ಕಾರ್ಯ ಮುಂದುವರಿದಿತ್ತು. ಈಗ ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸೋನು ಸೂದ್​ ಸಹಾಯ ಮಾಡಿದ್ದಾರೆ. ಅವರಿಂದ ಸಹಾಯ ಪಡೆದ ಅನೇಕರು ವಿಡಿಯೋ ಮೂಲಕ ಧನ್ಯವಾದ ತಿಳಿಸುತ್ತಿದ್ದಾರೆ. ಈ ವಿಡಿಯೋಗಳು ಸಖತ್​

ನಟ ಸೋನು ಸೂದ್ ಮತ್ತೆ ರಿಯಲ್ ಹೀರೋ| ಉಕ್ರೇನ್ ಸಂಕಷ್ಟದ ವಿದ್ಯಾರ್ಥಿಗಳಿಗೆ ನೆರವು Read More »

ಮತ್ತೆ ತೈಲ‌ಬೆಲೆ ಏರಿಕೆ ಬರೆ| ಪ್ರತೀ ಲೀಟರ್ ಗೆ 9 ರೂ‌ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 110 ಡಾಲರ್‌ ತಲುಪಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಚ್ಚಾ ತೈಲದ ದರ ಈ ಪ್ರಮಾಣಕ್ಕೆ ಮುಟ್ಟಿದೆ. ಇದಕ್ಕೆ ಅನುಗುಣವಾಗಿ ಇಲ್ಲಿಯೂ ದರ ಏರಿಕೆ ಮಾಡಲಾಗುತ್ತಿತ್ತು. ಆದರೆ, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಇರುವುದರಿಂದ ತೈಲ ಕಂಪನಿಗಳು ಬೆಲೆ ಏರಿಕೆಯನ್ನು ತಡೆಹಿಡಿದಿವೆ. ಆದರೆ, ಇನ್ನು ನಾಲ್ಕೈದು

ಮತ್ತೆ ತೈಲ‌ಬೆಲೆ ಏರಿಕೆ ಬರೆ| ಪ್ರತೀ ಲೀಟರ್ ಗೆ 9 ರೂ‌ ಏರಿಕೆ ಸಾಧ್ಯತೆ Read More »

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಮುಂದಿನ ವರ್ಷದೊಳಗಾಗಿ ದೇಶದಲ್ಲಿ 5ಜಿ ಮೊಬೈಲ್‌ ಸೇವೆ ಆರಂಭಕ್ಕೆ ಅಗತ್ಯವಿರುವ ತರಂಗಾಂತರಗಳ ಹರಾಜನ್ನು ಇದೇ ವರ್ಷ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು. ನವದೆಹಲಿಯಲ್ಲಿ ನಡೆದ ‘ತಂತ್ರಜ್ಞಾನ ಆಧಾರಿತ ಅಭಿವೃದ್ಧಿ’ ಎಂಬ ವಿಷಯ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. 5ಜಿ ತಂತ್ರಜ್ಞಾನದಿಂದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ವೇಗ ಸಿಗಲಿದೆ. ವೈದ್ಯ ವಿಜ್ಞಾನದಲ್ಲಿಯೂ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಸಾಧನಗಳ ಉತ್ಪಾದನೆಗೂ ಗಮನ ಹರಿಸಬೇಕು’

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ Read More »

ಎಲ್ ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ| 2 ಸಾವಿರ ಗಡಿ ದಾಟಿದ ಅನಿಲ ದರ

ಸಮಗ್ರ ನ್ಯೂಸ್: ಮಾರ್ಚ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌.ಪಿ.ಜಿ. ಸಿಲಿಂಡರ್‌ ಗಳ ಬೆಲೆಯನ್ನು 105 ರೂ. ಹೆಚ್ಚಿಸಲಾಗಿದೆ. ಇದರೊಂದಿಗೆ ಮಂಗಳವಾರದಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,012 ರೂ.ಆಗಲಿದೆ. 5 ಕೆಜಿ ಸಿಲಿಂಡರ್ ಬೆಲೆಯೂ 27 ರೂ.ನಷ್ಟು ಏರಿಕೆಯಾಗಿದೆ. ಈಗ ದೆಹಲಿಯಲ್ಲಿ 5 ಕೆಜಿ ಸಿಲಿಂಡರ್ ಬೆಲೆ 569 ರೂ. ಆಗಲಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ಯಾವುದೇ ಹೆಚ್ಚಳವಿಲ್ಲ. ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ

ಎಲ್ ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ| 2 ಸಾವಿರ ಗಡಿ ದಾಟಿದ ಅನಿಲ ದರ Read More »

ನವದೆಹಲಿ: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ ನಿರ್ಬಂಧ ವಿಸ್ತರಣೆ

ಸಮಗ್ರ ನ್ಯೂಸ್: ಕೋವಿಡ್‌ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಆದರೆ, ಏರ್ ಬಬಲ್ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಪ್ರಯಾಣಿಕ ವಿಮಾನಗಳು 2020ರ ಜುಲೈ ತಿಂಗಳಿನಿಂದ ಸುಮಾರು 45 ದೇಶಗಳಿಗೆ ಭಾರತದಿಂದ ಸಂಚಾರ ನಡೆಸುತ್ತಿವೆ. ಏರ್‌ ಬಬಲ್‌ ವ್ಯವಸ್ಥೆ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿಮಾನಗಳಿಗೆ ಮತ್ತು ಡಿಜಿಸಿಎ ಅನುಮತಿ ಪಡೆದ ಸರಕು ಸಾಗಣೆಯ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಈ ನಿರ್ಬಂಧ

ನವದೆಹಲಿ: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ ನಿರ್ಬಂಧ ವಿಸ್ತರಣೆ Read More »

ಪುಟಿನ್ ಗೆ ಯುದ್ಧ ನಿಲ್ಲಿಸಲು ಮನವಿ ಮಾಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ, ಉಕ್ರೇನ್‌ನಲ್ಲಿ ಇಂದು ಬೆಳಿಗ್ಗೆ ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಮನವಿ ಮಾಡಿದರು ಎಂದು ರಾಷ್ಟ್ರೀಯ ಮಾಧ್ಯಮ ಎನ್.ಡಿ ಟಿವಿ ವರದಿ ಮಾಡಿದೆ. ಮಧ್ಯಸ್ಥಿಕೆಗಾಗಿ ಭಾರತಕ್ಕೆ ಉಕ್ರೇನ್ ತುರ್ತು ಮನವಿ ಮಾಡಿದ ಗಂಟೆಗಳ ನಂತರ ಈ ಸಂಭಾಷಣೆ ನಡೆಯಿತು ಎನ್ನಲಾಗಿದೆ. ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಸುವ ಕುರಿತು ಪ್ರಧಾನಿ

ಪುಟಿನ್ ಗೆ ಯುದ್ಧ ನಿಲ್ಲಿಸಲು ಮನವಿ ಮಾಡಿದ ಪ್ರಧಾನಿ ಮೋದಿ Read More »

ಉಕ್ರೇನ್‍ನಲ್ಲಿ ಕರ್ನಾಟಕದ 10. ಮಂದಿ ವಿದ್ಯಾರ್ಥಿಗಳು ಲಾಕ್| ವಿದೇಶಾಂಗ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಸಮಗ್ರ ನ್ಯೂಸ್: ರಷ್ಯಾ ಮತ್ತು ಉಕ್ರೇನ್ ನಡುವೆ ದಾಳಿ ನಡೆಯುತ್ತಿದ್ದು, ಈ ಮಧ್ಯೆ ಕರ್ನಾಟಕದ 10 ಮಂದಿ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಕ್ರೇನ್ ನಲ್ಲಿ ಬೆಂಗಳೂರು ವಿದ್ಯಾರ್ಥಿ ಲಾಕ್ ಆಗಿದ್ದು, ಪೋಷಕರು ಆತಂಕದಲ್ಲಿ ಇದ್ದಾರೆ. ಪ್ರಸ್ತುತ ದಾಳಿಯಲ್ಲಿ ಸಿಕ್ಕಿ ಹಾಕಿಕೊಂಡಿರುವ ವಿದ್ಯಾರ್ಥಿಗಳ ಪೋಷಕರು ವಾಟ್ಸ್ ಆ್ಯಪ್ ವೀಡಿಯೋ ಕಾಲ್ ಮೂಲಕ ಸಂಪರ್ಕದಲ್ಲಿ ಇದ್ದಾರೆ. ಬೆಳಗ್ಗೆಯಿಂದ ಬಾಂಬ್ ಬ್ಲಾಸ್ಟ್ ಸದ್ದು ಕೇಳಿಬರುತ್ತಿದ್ದು, ನಾವು ಸುರಕ್ಷಿತವಾಗಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಪ್ರಸ್ತುತ ಭಾರತಕ್ಕೆ ಬರಲು

ಉಕ್ರೇನ್‍ನಲ್ಲಿ ಕರ್ನಾಟಕದ 10. ಮಂದಿ ವಿದ್ಯಾರ್ಥಿಗಳು ಲಾಕ್| ವಿದೇಶಾಂಗ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚೆ Read More »

ಪೆಟ್ರೋಲ್ ಬೈಕನ್ನು ಎಲೆಕ್ಟ್ರಿಕ್ ಬೈಕ್ ಆಗಿ ಕನ್ವರ್ಟ್ ಮಾಡ್ಬಹುದು| ಇಲ್ಲಿದೆ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್‍ಗಳ ಮಾಹಿತಿ…

ಸಮಗ್ರ ಡಿಜಿಟಲ್ ಡೆಸ್ಕ್: ಎಲೆಕ್ಟ್ರಿಕ್ ವಾಹನಗಳು ಪ್ರತಿ ದಿನವೂ ಹೆಚ್ಚುತ್ತಿವೆ. ಸರ್ಕಾರದ ಸಬ್ಸಿಡಿಗಳು ಮತ್ತು ಹೆಚ್ಚಿನ ಇಂಧನ ಬೆಲೆಗಳ ಪರಿಣಾಮವಾಗಿ, ಇವಿಗಳು ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿವೆ. ಆದಾಗ್ಯೂ, ಗ್ರಾಹಕರ ಹೆಚ್ಚಿನ ಬೇಡಿಕೆ ಮತ್ತು ಅರೆವಾಹಕಗಳ ಕೊರತೆಯಿಂದಾಗಿ, ವಾಹನಗಳ ತಯಾರಕರು ಹೆಣಗಾಡುತ್ತಿದ್ದಾರೆ. ತಮ್ಮ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕಾಗಿ ತಿಂಗಳುಗಟ್ಟಲೆ ಕಾಯಲು ಬಯಸದ ಖರೀದಿದಾರರಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್‍ಗಳನ್ನು ನೀಡುತ್ತಿದೆ. ಕಳೆದ ಬಾರಿ ಕಂಪನಿಯು ಹೀರೋ ಸ್ಪ್ಲೆಂಡರ್ ಬೈಕ್‍ವೊಂದನ್ನು ತಮ್ಮ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್‍ನೊಂದಿಗೆ ಸಂಪೂರ್ಣವಾಗಿ ಎಲೆಕ್ಟ್ರಿಕ್

ಪೆಟ್ರೋಲ್ ಬೈಕನ್ನು ಎಲೆಕ್ಟ್ರಿಕ್ ಬೈಕ್ ಆಗಿ ಕನ್ವರ್ಟ್ ಮಾಡ್ಬಹುದು| ಇಲ್ಲಿದೆ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್‍ಗಳ ಮಾಹಿತಿ… Read More »

ರಾಷ್ಟ್ರಮಟ್ಟದಲ್ಲಿ ಪರಿಚಯವಾಗಲಿದೆ ನೀರ್ ದೋಸೆ, ಕೋರಿರೊಟ್ಟಿ| ರಾಷ್ಟ್ರೀಯ ಲೈವ್ ಫುಡ್ ಫೆಸ್ಟ್ ಗೆ ತೆರಳಿದ ಗುತ್ತಿಗಾರಿನ ತಂಡ

ಸಮಗ್ರ ನ್ಯೂಸ್ ಡೆಸ್ಕ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸದಸ್ಯರು ನೋಯ್ಡಾದಲ್ಲಿ ನಡೆಯಲಿರುವ ‘ಲೈವ್ ಫುಡ್ ಫೆಸ್ಟ್’ ನಲ್ಲಿ ಮೊತ್ತಮೊದಲ ಬಾರಿಗೆ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ನೋಯ್ಡಾದಲ್ಲಿ ರಾಷ್ಟ್ರಮಟ್ಟದ 18 ದಿನಗಳ ‘ಸರಸ್ ಮೇಳ’ ದಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಏಕೈಕ ತಂಡದಲ್ಲಿ ಗುತ್ತಿಗಾರು ಸಂಜೀವಿನಿ ಸಂಘದ ದಿವ್ಯ, ಭವ್ಯ,ಅಕ್ಷತಾ, ಪವಿತ್ರ ಮತ್ತು ಕೃಷ್ಣವೇಣಿ ಭಾಗವಹಿಸುತ್ತಿದ್ದು ದಕ್ಷಿಣ ಕನ್ನಡದ ನೀರ್ ದೋಸೆ, ಕೋರಿ ಸುಕ್ಕ, ಕೋರಿ ರೊಟ್ಟಿ ಹಾಗೂ ಶಾವಿಗೆ ರಸಾಯನವನ್ನು

ರಾಷ್ಟ್ರಮಟ್ಟದಲ್ಲಿ ಪರಿಚಯವಾಗಲಿದೆ ನೀರ್ ದೋಸೆ, ಕೋರಿರೊಟ್ಟಿ| ರಾಷ್ಟ್ರೀಯ ಲೈವ್ ಫುಡ್ ಫೆಸ್ಟ್ ಗೆ ತೆರಳಿದ ಗುತ್ತಿಗಾರಿನ ತಂಡ Read More »