ರಾಷ್ಟ್ರೀಯ

“ಹೊದಿಕೆ ಸುತ್ತಿ ಹೊಡೆಯುವ ಬದಲು ನೇರವಾಗಿ ಮಾತಾಡಿ” ಸಂಸತ್ ಅಧಿವೇಶನದಲ್ಲಿ ಸಚಿವ ಪಿಯೂಷ್ ಗೋಯಲ್ ಸಂಸದೆ ಜಯ ಬಚ್ಚನ್ ವಾಕ್ಸಮರ

ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್‌ ಹಾಗೂ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಮಧ್ಯೆ ದೊಡ್ಡ ವಾಕ್ಸಮರವೇ ನಡೆಯಿತು. “ಹೊದಿಕೆ ಸುತ್ತಿ ಹೊಡೆಯುವ ಬದಲು ನೇರವಾಗಿ ವಿಷಯಕ್ಕೆ ಬಂದು ಮಾತನಾಡಿ” ಎಂದು ಜಯಾ ಬಚ್ಚನ್ ಸಚಿವ ಪಿಯೂಷ್‌ ಗೋಯಲ್‌ಗೆ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಗ್ರೇಟರ್‌ ನೋಯ್ಡಾದ ಬಗ್ಗೆ ವಿಷಯ ಪ್ರಸ್ತಾಪಿಸಿದ ಜಯಾ ಬಚ್ಚನ್‌ ಗ್ರೇಟರ್‌ ನೋಯ್ಡಾದ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರದ ಯೋಜನೆಗಳ ಪಾರದರ್ಶಕತೆ ಬಗ್ಗೆ ಗೋಯಲ್‌ ಅವ ಬಳಿ […]

“ಹೊದಿಕೆ ಸುತ್ತಿ ಹೊಡೆಯುವ ಬದಲು ನೇರವಾಗಿ ಮಾತಾಡಿ” ಸಂಸತ್ ಅಧಿವೇಶನದಲ್ಲಿ ಸಚಿವ ಪಿಯೂಷ್ ಗೋಯಲ್ ಸಂಸದೆ ಜಯ ಬಚ್ಚನ್ ವಾಕ್ಸಮರ Read More »

ಕೊಂಕಣಿ‌ ಸಾಹಿತಿ ದಾಮೋದರ ಮಾವಜೋ ಅವರಿಗೆ 57ನೇ “ಜ್ಞಾನಪೀಠ” ಪುರಸ್ಕಾರ

ಮಂಗಳೂರು: ವಿಶ್ವ ಕೊಂಕಣಿ ಕೇಂದ್ರದ ಪ್ರತಿಷ್ಠಿತ “ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ’ ಪುರಸ್ಕೃತ ಗೋವಾದ ದಾಮೋದರ ಮಾವಜೊ ಅವರಿಗೆ 57ನೇ ಜ್ಞಾನಪೀಠ ಪ್ರಶಸ್ತಿ ಪುರಸ್ಕಾರ ಲಭಿಸಿದೆ. ಅವರು ಸಣ್ಣ ಕಥೆ‌, ಕಾದಂಬರಿ, ಅಂಕಣ ಮತ್ತು ಚಿತ್ರಕಥೆ ಬರಹಗಾರರಾಗಿದ್ದು, 3 ದಶಕಗಳಿಂದ ಕೊಂಕಣಿಯಲ್ಲಿ ಬರೆಯುತ್ತಿದ್ದಾರೆ. ಗೋವಾ ಕಲಾ ಅಕಾಡೆಮಿ ಪ್ರಶಸ್ತಿ ಮತ್ತು ಕೊಂಕಣಿ ಭಾಷಾ ಮಂಡಲ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಾವಜೊ ಅವರಿಗೆ 2011-2012ರಲ್ಲಿ ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಹಿರಿಯ ಫೆಲೋಶಿಪ್‌ ಲಭಿಸಿತ್ತು. 2019ರಲ್ಲಿ

ಕೊಂಕಣಿ‌ ಸಾಹಿತಿ ದಾಮೋದರ ಮಾವಜೋ ಅವರಿಗೆ 57ನೇ “ಜ್ಞಾನಪೀಠ” ಪುರಸ್ಕಾರ Read More »

ರೈಲ್ವೆ ಇಲಾಖೆಯಲ್ಲಿ 9,328 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪುನರಾರಂಭ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಡಿಸೆಂಬರ್ 23 ರಿಂದ 9,328 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಮಧ್ಯ ರೈಲ್ವೆ ಅಡಿಯಲ್ಲಿ 9,328 ಹುದ್ದೆಗಳನ್ನು ಈ ತಿಂಗಳ 23 ರಿಂದ ಹಂತಹಂತವಾಗಿ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಲ್ಲಿ ಟ್ರ್ಯಾಕ್ ಮ್ಯಾನ್ ವಿಭಾಗದಲ್ಲಿ 4,753, ಪಾಯಿಂಟ್ ಮೆನ್ ಗಳು 1,949, 37 ಆಸ್ಪತ್ರೆ ಪರಿಚಾರಕರು ಮತ್ತು ಇತರ ಹುದ್ದೆಗಳ ಇತರ ವಿಭಾಗಗಳು ಸೇರಿವೆ. ದೇಶಾದ್ಯಂತ ಎಲ್ಲಾ ವಲಯಗಳಲ್ಲಿ

ರೈಲ್ವೆ ಇಲಾಖೆಯಲ್ಲಿ 9,328 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪುನರಾರಂಭ Read More »

ಒಂದು‌ ವರ್ಷದ ಸುಧೀರ್ಘ ರೈತ ಚಳುವಳಿಗೆ ಇತಿಶ್ರೀ| ದೆಹಲಿ ಗಡಿಯಿಂದ ವಿರಮಿಸಿದ ಸಂಯುಕ್ತ ಕಿಸಾನ್ ಮೋರ್ಚಾ

ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ಜೊತೆ ತೀವ್ರ ಮಾತುಕತೆಗಳ ನಂತರ, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅಂತಿಮವಾಗಿ ವರ್ಷದಿಂದ ನಡೆಸುತ್ತಿದ್ದ ಸುಧೀರ್ಘ ಚಳವಳಿಯನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ . ಪ್ರತಿಭಟನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಪ್ರತಿಭಟನಾ ನಿರತ ರೈತರು ಮಂಡಿಸಿದ ಎಲ್ಲಾ ಬೇಡಿಕೆಗಳನ್ನು ಕೇಂದ್ರವು ಅಂಗೀಕರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಬಂದಿದೆ. ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ

ಒಂದು‌ ವರ್ಷದ ಸುಧೀರ್ಘ ರೈತ ಚಳುವಳಿಗೆ ಇತಿಶ್ರೀ| ದೆಹಲಿ ಗಡಿಯಿಂದ ವಿರಮಿಸಿದ ಸಂಯುಕ್ತ ಕಿಸಾನ್ ಮೋರ್ಚಾ Read More »

”ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು, ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತು” – ಇಲ್ಲಿದೆ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಮಾತು…

ಚೆನ್ನೈ: ಭಾರತೀಯ ರಕ್ಷಣಾ ಪಡೆಯ ಮುಖ್ಯಸ್ಥರಾದ ಸಿಡಿಎಸ್ ಬಿಪಿನ್ ರಾವತ್ ಸಂಚರಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಗೊಂಡು ರಾವತ್ ದಂಪತಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್ ಪತನಗೊಳ್ಳುತ್ತಿದ್ದನ್ನು ಗಮನಿಸಿದ ಸ್ಥಳೀಯರ ಪ್ರಕಾರ ಮೊದಲು ದೊಡ್ಡ ಶಬ್ಧ ಕೇಳಿಬಂದಿದ್ದು ಹೊರ ಬಂದು ನೋಡುತ್ತಿದ್ದಂತೆ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿಮಾಡಿದೆ. ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು – ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತುರಾವತ್ ದಂಪತಿ ಸೇರಿ 14

”ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು, ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತು” – ಇಲ್ಲಿದೆ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಮಾತು… Read More »

ಸಾವಿನ‌ ದವಡೆಯಿಂದ ಪಾರಾಗಿ ಬಂದ ಏಕೈಕ ಅಧಿಕಾರಿ ವರುಣ್ ಸಿಂಗ್

ಚೆನ್ನೈ:ಹೆಲಿಕಾಪ್ಟರ್‌ ದುರಂತದಲ್ಲಿ ಐಎಎಫ್ ನ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಮಾತ್ರವೇ ಬದುಕುಳಿದಿದ್ದಾರೆ. ಅವರಿಗೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್‌ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಈ ಹಿಂದೆಯೂ ಒಮ್ಮೆ ಪ್ರಾಣಾಪಾಯದಿಂದ ಪಾರಾಗಿದ್ದರು. ಅವರಿಗೆ ಆ.15ರಂದು ಶೌರ್ಯಚಕ್ರ ಪ್ರಶಸ್ತಿ ಕೊಟ್ಟು ಗೌರವಿಸಲಾಗಿತ್ತು. ವರುಣ್‌ ಸಿಂಗ್‌ ಅವರು 2020 ಅ. 12ರಂದು ಯುದ್ಧ ವಿಮಾನವೊಂದರ ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದರು. ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಅದನ್ನು ಸುರಕ್ಷಿತವಾಗಿ ಇಳಿಸುವ ಪ್ರಯತ್ನದಲ್ಲಿದ್ದ ವೇಳೆ, ವಿಮಾನದ ನಿರ್ವಹಣಾ ಸಿಸ್ಟಂ ಕೂಡ ಸ್ಥಗಿತಗೊಂಡಿತು.

ಸಾವಿನ‌ ದವಡೆಯಿಂದ ಪಾರಾಗಿ ಬಂದ ಏಕೈಕ ಅಧಿಕಾರಿ ವರುಣ್ ಸಿಂಗ್ Read More »

ಕಣಕಣದಲ್ಲೂ‌ ದೇಶಭಕ್ತಿ ತುಂಬಿದ್ದ ರಾವತ್| ನಿವೃತ್ತಿಗೂ ಮೊದಲೇ ವಿಶಿಷ್ಟ ಹುದ್ದೆಯ ಮೊದಲಿಗರಾಗಿದ್ದರು| ಬಿಪಿನ್ ಬಗೆಗಿನ ಕೌತುಕ ಹಿನ್ನಲೆ ಏನು ಗೊತ್ತಾ…?

ನವದೆಹಲಿ: ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ( IAF Mi-17V5) ತಮಿಳುನಾಡಿನ ಊಟಿ ಬಳಿ ಪತನಗೊಂಡಿದ್ದು, ಅದರ ಪ್ರಯಾಣಿಸುತ್ತಿದ್ದ ಬಿಪಿನ್‌ ರಾವತ್‌ ಅವರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಇವರು ಸಾವನ್ನು ಜಯಿಸಿ ಬರಲು ಮಾಡಿದ ಪ್ರಾರ್ಥನೆಗಳ ಈಡೇರಲಿಲ್ಲ. ಸೇನೆಯ ಅಪೂರ್ವ ವ್ಯಕ್ತಿಯೊಬ್ಬರನ್ನು ಈ ದೇಶ ಕಳೆದುಕೊಂಡಂತಾಗಿದೆ. ಅಷ್ಟಕ್ಕೂ ಬಿಪಿನ್‌ ರಾವತ್‌ ಯಾರು ಗೊತ್ತಾ? ಇವರು ಮಾಡಿರುವ ಸಾಧನೆ ಎಂಥದ್ದು? ಸೇನೆಯ ಕಾನೂನನ್ನೇ ಬದಲಿಸಿರುವ ಇವರ ವ್ಯಕ್ತಿತ್ವ ಎಂಥದ್ದು ಎನ್ನುವುದೇ

ಕಣಕಣದಲ್ಲೂ‌ ದೇಶಭಕ್ತಿ ತುಂಬಿದ್ದ ರಾವತ್| ನಿವೃತ್ತಿಗೂ ಮೊದಲೇ ವಿಶಿಷ್ಟ ಹುದ್ದೆಯ ಮೊದಲಿಗರಾಗಿದ್ದರು| ಬಿಪಿನ್ ಬಗೆಗಿನ ಕೌತುಕ ಹಿನ್ನಲೆ ಏನು ಗೊತ್ತಾ…? Read More »

ಸೇನಾ ಹೆಲಿಕಾಪ್ಟರ್ ದುರಂತ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ದುರ್ಮರಣ|

ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಇವರು ಸೇನಾ ಕಾಲೇಜಿನಲ್ಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು

ಸೇನಾ ಹೆಲಿಕಾಪ್ಟರ್ ದುರಂತ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ದುರ್ಮರಣ| Read More »

ಸೇನಾ ಹೆಲಿಕಾಪ್ಟರ್ ಪತನ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸಾವು| ಹೆಚ್ಚಿದ ಆತಂಕ

ವೆಲ್ಲಿಂಗ್ಟನ್: ತಮಿಳುನಾಡಿನ ಊಟಿಯಲ್ಲಿ ಮಿಲಟರಿ ಹೆಲಿಕಾಪ್ಟರ್ ಪತನವಾಗಿದ್ದು, ಸದ್ಯದ ಮಾಹಿತಿಯ ಪ್ರಕಾರ ಭೀಕರ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅವರು ಕುಟುಂಬ ಸಮೇತ ತಮಿಳುನಾಡಿನ ವೆಲ್ಲಿಂಗ್ಟನ್ ಗೆ ಉಪನ್ಯಾಸ ನೀಡಲು ಪ್ರಯಾಣ ಬೆಳೆಸಿದ್ದರು. ಅವಘಡದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ರವರ ಪತ್ನಿ ಮಧುಲಿಕಾ ರಾವತ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಅಸುನೀಗಿದ್ದಾಗಿ ತಿಳಿದುಬಂದಿದೆ. ಹೆಲಿಕಾಪ್ಟರ್ ದುರಂತವಾದ

ಸೇನಾ ಹೆಲಿಕಾಪ್ಟರ್ ಪತನ| ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪತ್ನಿ ಮಧುಲಿಕಾ ಸಾವು| ಹೆಚ್ಚಿದ ಆತಂಕ Read More »

ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ!

ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಮೂವರ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು. ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ರಕ್ಷಿಸಲಾಗಿದ್ದು, ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್​ ರಾವತ್​ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ

ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ! Read More »