ರಾಷ್ಟ್ರೀಯ

ರೆಪೋ ರೇಟ್, ರಿಸರ್ವ್ ರೆಪೋದಲ್ಲಿ ಯಥಾಸ್ಥಿತಿ – ಆರ್.ಬಿ ಐ ಗವರ್ನರ್ ಮಾಹಿತಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ತನ್ನ ದ್ವೈಮಾಸಿಕ ನೀತಿ ಪರಾಮರ್ಶೆ ಸಭೆಯಲ್ಲಿ ತನ್ನ ರೆಪೋ ದರ ಮತ್ತು ರಿವರ್ಸ್ ರೆಪೋ ದರವನ್ನು ಯಥಾಸ್ಥಿತಿಯನ್ನು ಕಾಪಾಡಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಮಾಹಿತಿ ನೀಡಿದ್ದಾರೆ. ಕರೋನ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಭಾರತವು ಸದಾ ಸಿದ್ಧವಾಗಿದೆ ಮತ್ತು ಹಲವಾರು ಕ್ಷೇತ್ರಗಳಲ್ಲಿ, ಕೊರೊನಾ ಪೂರ್ವದ ಉತ್ಪಾದನಾ ಮಟ್ಟವನ್ನು ದಾಟಿದೆ, ಬಾಹ್ಯ ಹಣಕಾಸಿನ ಅವಶ್ಯಕತೆಯು ಸಾಧಾರಣವಾಗಿದೆ ಎಂದು ದಾಸ್ ಹೇಳಿದರು. ಕೇಂದ್ರೀಯ ಬ್ಯಾಂಕ್ ತನ್ನ ಹೊಂದಾಣಿಕೆಯ ನಿಲುವನ್ನು ಉಳಿಸಿಕೊಳ್ಳಲು […]

ರೆಪೋ ರೇಟ್, ರಿಸರ್ವ್ ರೆಪೋದಲ್ಲಿ ಯಥಾಸ್ಥಿತಿ – ಆರ್.ಬಿ ಐ ಗವರ್ನರ್ ಮಾಹಿತಿ Read More »

ಚಂದ್ರನ ಅಂಗಳದಲ್ಲಿ ಗುಡಿಸಲು ಪತ್ತೆ!! | ವಿಜ್ಞಾನಿಗಳು ರಿವೀಲ್ ಮಾಡಿದ ನಿಗೂಢ ಆಕೃತಿ ಏನದು?

ಬೀಜಿಂಗ್: ವಿಜ್ಞಾನಿಗಳು ಚಂದ್ರನ ಮೇಲೆ ಗುಡಿಸಲಿನಂತೆ ಕಂಡು ಬಂದ ಫೋಟೋವನ್ನು ಶೇರ್ ಮಾಡಿದ್ದು, ಅದನ್ನು ನೋಡಿ ಎಲ್ಲರೂ ದಿಗ್ಭ್ರಮೆಗೊಳಗಾಗಿದ್ದಾರೆ. ಏನಿದು ಚಂದ್ರನ ಮೇಲೆ ಜನರು ವಾಸಿಸುತ್ತಿದ್ದರಾ ಎಂಬ ಪ್ರಶ್ನೆ ಈ ಚಿತ್ರ ನೋಡಿದ ಪ್ರತಿಯೊಬ್ಬರಿಗೂ ಕಾಡುತ್ತೆ. ಈ ಫೋಟೋ ವಿಜ್ಞಾನಿಗಳನ್ನು ದಿಗ್ಭ್ರಮೆಗೊಳಿಸಿದೆ. ಚೀನಾದ ಯುಟು-2 ರೋವರ್(ಯುಟು 2 ರೋವರ್)ನ ವಿಜ್ಞಾನಿಗಳು ಚಂದ್ರನ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾಗ, ಚಂದ್ರನ ಮೇಲೆ ಗುಡಿಸಲು ಆಕಾರದ ವಸ್ತುವನ್ನು ಪತ್ತೆ ಮಾಡಿದಂತಿದೆ. ಈ ವಸ್ತುವು ಚಂದ್ರನ ದೂರದ ಪ್ರದೇಶವಾದ ವಾನ್ ಕರ್ಮನ್ ಕ್ರೇಟರ್ ಬಳಿ

ಚಂದ್ರನ ಅಂಗಳದಲ್ಲಿ ಗುಡಿಸಲು ಪತ್ತೆ!! | ವಿಜ್ಞಾನಿಗಳು ರಿವೀಲ್ ಮಾಡಿದ ನಿಗೂಢ ಆಕೃತಿ ಏನದು? Read More »

“SEX” ಸಮಸ್ಯೆ ಬಗೆಹರಿಸಲು ಸಾರಿಗೆ ಇಲಾಖೆಗೆ ಮಹಿಳಾ ಆಯೋಗ ನೋಟೀಸ್..!

ನವದೆಹಲಿ : ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ‘SEX’ ಅಕ್ಷರಗಳನ್ನು ಒಳಗೊಂಡಿರುವ ಯುವತಿಯ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯಿಂದಾಗಿ ಆಕೆ “ತೀವ್ರ ಮುಜುಗರ ” ಎದುರಿಸುತ್ತಿದ್ದು,ಅದನ್ನು ಬದಲಾಯಿಸಬೇಕೆಂದು ಕೋರಿದೆ. ಹೊಸ ಸರಣಿಯಡಿ ನೋಂದಣಿಯಾಗಿರುವ ಒಟ್ಟು ವಾಹನಗಳ ಸಂಖ್ಯೆಯನ್ನು ತನ್ನ ಉತ್ತರದಲ್ಲಿ ನಮೂದಿಸುವಂತೆ ಮಹಿಳಾ ಆಯೋಗ ಇಲಾಖೆಯನ್ನು ಕೇಳಿದೆ. ಈ ವಿಚಾರ ಬೆಳಕಿಗೆ ಬಂದ ನಂತರ ಇಡೀ ‘SEX’ ಸರಣಿ ನಂಬರ್ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಶನಿವಾರ

“SEX” ಸಮಸ್ಯೆ ಬಗೆಹರಿಸಲು ಸಾರಿಗೆ ಇಲಾಖೆಗೆ ಮಹಿಳಾ ಆಯೋಗ ನೋಟೀಸ್..! Read More »

ತೆಂಗಿನಕಾಯಿ ಏಟಿಗೆ ಬಿರುಕು ಬಿಟ್ಟ ರಸ್ತೆ..! 1.16 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ವೇಳೆ ಶಾಸಕಿ ಗರಂ|

ಲಖನೌ: ಉತ್ತರ ಪ್ರದೇಶದ ಬಿಜನೋರ್‌ ಸದಾರ್‌ನಲ್ಲಿ ಸುಮಾರು ₹1.16 ಕೋಟಿ ವೆಚ್ಚದಲ್ಲಿ ನಿರ್ಮಿಸಿದ 7 ಕಿ.ಮೀ. ರಸ್ತೆಯೊಂದರ ಉದ್ಘಾಟನೆ ವೇಳೆ ಸಾಂಪ್ರದಾಯಿಕವಾಗಿ ತೆಂಗಿನಕಾಯಿ ಒಡೆದಾಗ ಅದು ಹೋಳಾಗದೆ ರಸ್ತೆಗೇ ಹಾನಿಯಾದ ಘಟನೆ ನಡೆದಿದೆ. ಗುರುವಾರ ಸಂಜೆ ಉದ್ಘಾಟನೆಗೆ ಬಂದಿದ್ದ ಬಿಜನೋರ್‌ ಸದಾರ್‌ ಕ್ಷೇತ್ರದ ಬಿಜೆಪಿ ಶಾಸಕಿ ಸುಚಿ ಮೌಸಮ್‌ ಚೌಧರಿ ಅವರು ತೆಂಗಿನಕಾಯಿ ಒಡೆಯುವ ಪ್ರಹಸನದ ಬಳಿಕ ಸ್ಥಳದಲ್ಲೇ ಧರಣಿ ಕುಳಿತಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದ ಶಾಸಕಿ ಸುಚಿ ಅವರು ಕಳಪೆ ಕಾಮಗಾರಿ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ತೆಂಗಿನಕಾಯಿ ಏಟಿಗೆ ಬಿರುಕು ಬಿಟ್ಟ ರಸ್ತೆ..! 1.16 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ವೇಳೆ ಶಾಸಕಿ ಗರಂ| Read More »

ಬ್ಲೌಸ್ ರೀತಿಯಲ್ಲಿ ಟ್ಯಾಟೂ ಹಾಕಿಸಿಕೊಂಡ ಸುಂದರಿ..! ಸೆರಗು ಜಾರಿದರೆ ಗತಿಯೇನು?

ಡಿಜಿಟಲ್ ಡೆಸ್ಕ್: ಇಂದಿನ ನಾರೀಮಣಿಯರು ತಮ್ಮ ದೇಹ ಸೌಂದರ್ಯ ಹೆಚ್ಚಿಸಿಕೊಳ್ಳಲು ಸೀರೆಗೆ ತರ ತರದ ಡಿಸೈನ್ ಬ್ಲೌಸ್ ಹಾಕೋದು, ಬ್ಲೌಸ್ ಗೆ ವಿವಿಧ ಅಲಂಕಾರ ಮಾಡಿಸೋದನ್ನು ಕಂಡಿರುತ್ತೀರಿ. ಆದರೆ ಇಲ್ಲೊಬ್ಬ ಸುಂದರಿ ಮಾತ್ರ ಸೀರೆ ಬ್ಲೌಸ್ ಹಾಕೋದನ್ನೇ ಮರೆತು ಬಿಟ್ಟಿದ್ದಾಳೆ. ಆದರೆ ನೋಡುಗರು ಮಾತ್ರ‌ ಮೈಮುಚ್ಚಿದ ಟ್ಯಾಟೂ ನೋಡಿ ಕನ್ ಪ್ಯೂಸ್ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫುಲ್ ಹವಾ ಎಬ್ಬಿಸಿರುವ ವೈರಲ್ ವೀಡಿಯೋ ವೊಂದು ಪಡ್ಡೆ ಹೈಕಳ ನಿದ್ದೆಗೆಡಿಸಿದೆ. ಅಷ್ಟೇ ಅಲ್ಲ, ಫ್ಯಾಶನ್ ಅಂದ್ರೇ ಹಿಂಗೂ ಇರುತ್ತಾ

ಬ್ಲೌಸ್ ರೀತಿಯಲ್ಲಿ ಟ್ಯಾಟೂ ಹಾಕಿಸಿಕೊಂಡ ಸುಂದರಿ..! ಸೆರಗು ಜಾರಿದರೆ ಗತಿಯೇನು? Read More »

ರಾಷ್ಟ್ರ ಶಕ್ತಿ ಸೌಧದಲ್ಲಿ ಬೆಂಕಿ| ಸಂಸತ್ ನ 59 ನೇ ಕೊಠಡಿಯಲ್ಲಿ ಅಗ್ನಿ ಅವಘಡ|

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನಡೆಯುತ್ತಿರೋ ಸಂದರ್ಭದಲ್ಲಿಯೇ ಸಂಸತ್ ಆವರಣದೊಳಗೆ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಸಂಸತ್ ಭವನದ 59ನೇ ಕೊಠಡಿಯಲ್ಲಿ ಕಾಣಿಸಿಕೊಂಡಿತು. ಇಂದು ಬೆಳಿಗ್ಗೆ 8 ಗಂಟೆಯ ಹಾಗೇ ದೆಹಲಿಯ ಸಂಸತ್ ಭವನದ ಕೊಠಡಿ ಸಂಖ್ಯೆ 59ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಮತ್ತೊಂದೆಡೆ ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಿದ್ದು ಮತ್ತು ಡಿಸೆಂಬರ್ 23ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ. ಇದೇ ಸಂದರ್ಭದಲ್ಲಿ ಅಗ್ನಿ ಅವಘಡ

ರಾಷ್ಟ್ರ ಶಕ್ತಿ ಸೌಧದಲ್ಲಿ ಬೆಂಕಿ| ಸಂಸತ್ ನ 59 ನೇ ಕೊಠಡಿಯಲ್ಲಿ ಅಗ್ನಿ ಅವಘಡ| Read More »

ನವದೆಹಲಿ: ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್| ಪೆಟ್ರೋಲ್ ಮೇಲಿನ ವ್ಯಾಟ್ ನಲ್ಲಿ ಕಡಿತ ಮಾಡಿದ ಕೇಜ್ರಿವಾಲ್ ಸರ್ಕಾರ|

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಹನ ಸವಾರರಿಗೆ ಅಲ್ಲಿನ ಆಪ್​ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಪೆಟ್ರೋಲ್​​ ಮೇಲಿನ ವ್ಯಾಟ್​​ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಈ ಮೂಲಕ ಪ್ರತಿ ಲೀಟರ್​ ಪೆಟ್ರೋಲ್​​ ಬೆಲೆ 8 ರೂ.ಕಡಿಮೆ ಮಾಡಿದೆ. ಇಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೆಟ್ರೋಲ್​-ಡೀಸೆಲ್ ಬೆಲೆ ಒಂದೇ ಸಮ ಏರಿಕೆಯಾಗುತ್ತಿದ್ದ ಬೆನ್ನಲ್ಲೇ ಕಳೆದ ತಿಂಗಳು ದೀಪಾವಳಿ ಎದುರು ಕೇಂದ್ರ ಸರ್ಕಾರ ಅಬಕಾರಿ ಸುಂಕ ಇಳಿಸಿ ಸ್ವಲ್ಪ ಮಟ್ಟಿಗೆ ಹೊರೆ

ನವದೆಹಲಿ: ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್| ಪೆಟ್ರೋಲ್ ಮೇಲಿನ ವ್ಯಾಟ್ ನಲ್ಲಿ ಕಡಿತ ಮಾಡಿದ ಕೇಜ್ರಿವಾಲ್ ಸರ್ಕಾರ| Read More »

ನಂಬರ್ ಪ್ಲೇಟ್ ನಲ್ಲಿ ‘SEX’| ಅಪ್ಪ ಕೊಟ್ಟ‌ ಸ್ಕೂಟರ್ ರಸ್ತೆಗಿಳಿಸೋದು ಹೇಗೆ?

ನವದೆಹಲಿ : ತಾವು ಖರೀದಿಸುವ ಅಥವಾ ಪೋಷಕರು ಉಡುಗೊರೆಯಾಗಿ ನೀಡುವಂತ ಬೈಕ್‌ಗಳಿಗೆ ತಮ್ಮ ಇಷ್ಟದ ನಂಬರ್‌ ಹಾಕಿಸುವ ಆಸೆ ಎಷ್ಟೋ ಮಂದಿಗೆ ಇರುತ್ತೆ. ದುಬಾರಿ ಹಣ ಪಾವತಿಸಬೇಕಾದ ಕಾರಣ ಕೆಲವರು ಇದರಿಂದ ಹಿಂದೆ ಸರಿದು ಆರ್‌ಟಿಒ ನೀಡುವ ಸಂಖ್ಯೆಗೆ ತೃಪ್ತಿ ಪಟ್ಟುಕೊಳ್ಳುತ್ತಾರೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿನಿಯ ಸ್ಕೂಟಿಗೆ ಆರ್‌ಟಿಒ ನೀಡಿರುವ ನಂಬರ್‌ ಪ್ಲೇಟ್‌ನಿಂದ ಆಕೆ ತನ್ನ ಸ್ಕೂಟಿಯನ್ನು ಹೊರಗಡೆ ತೆಗೆದುಕೊಂಡು ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪಶ್ಚಿಮ ದೆಹಲಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿನಿಗೆ ಆಕೆಯ ತಂದೆ ಸ್ಕೂಟಿ

ನಂಬರ್ ಪ್ಲೇಟ್ ನಲ್ಲಿ ‘SEX’| ಅಪ್ಪ ಕೊಟ್ಟ‌ ಸ್ಕೂಟರ್ ರಸ್ತೆಗಿಳಿಸೋದು ಹೇಗೆ? Read More »

ಇಂದಿನಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ| ಜನಸಾಮಾನ್ಯರ ಜೇಬಿಗೆ ಕತ್ತರಿ| ಬೆಂಕಿಕಡ್ಡಿಯಿಂದ ಎಲ್ ಪಿಜಿ ವರೆಗೆ ಬೆಲೆ ಏರಿಕೆ|

ನವದೆಹಲಿ : ಸಾಮಾನ್ಯ ಜನರ ಜೀವನದಲ್ಲಿ ಪ್ರಮುಖ ಪರಿಣಾಮ ಬೀರುವ ಹಲವು ನಿಯಮಗಳು ಡಿಸೆಂಬರ್ 1 ರಿಂದ (ಇಂದಿನಿಂದ) ಬದಲಾಗಲಿವೆ. ಈ ನಿಯಮಗಳು ಬ್ಯಾಂಕಿಂಗ್, ಹಣಕಾಸು ಮತ್ತು ಇತರ ವಲಯಗಳಿಗೆ ಸಂಬಂಧಿಸಿವೆ. ಈ ಹೊಸ ನಿಯಮಗಳು ಸಾಮಾನ್ಯ ಮನುಷ್ಯನ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಡಿಸೆಂಬರ್ 1 ರಿಂದ ಬದಲಾಗುವ 5 ಪ್ರಮುಖ ನಿಯಮಗಳು ಇಲ್ಲಿವೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI) ಕ್ರೆಡಿಟ್ ಕಾರ್ಡ್ ಭಾರತದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್

ಇಂದಿನಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ| ಜನಸಾಮಾನ್ಯರ ಜೇಬಿಗೆ ಕತ್ತರಿ| ಬೆಂಕಿಕಡ್ಡಿಯಿಂದ ಎಲ್ ಪಿಜಿ ವರೆಗೆ ಬೆಲೆ ಏರಿಕೆ| Read More »

SSLC/PUC/Degree ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ| 300 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡರ್‌ ( ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 300 ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ/ಪಿಯುಸಿ/ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಹುದ್ದೆಗಳಿಗೆ ಅನುಸಾರ ಭಾರತೀಯ ನೌಕಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ

SSLC/PUC/Degree ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ| 300 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »