ರಾಷ್ಟ್ರೀಯ

ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ

ನವದೆಹಲಿ: ಭಾರತದಲ್ಲಿ ಈವರೆಗೆ ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯಾ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತ ಹೇಳಿದರು. ಕಳೆದ ವಾರ ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿದಂತೆ ನೂತನ ರೂಪಾಂತರಿ ತಳಿಯನ್ನು ಒಮಿಕ್ರಾನ್ (ಬಿ.1.1.529) ಎಂದು ಹೆಸರಿಸಿತ್ತು. ಅಲ್ಲದೇ ಇದೊಂದು ಕಳವಳಕಾರಿ ವೈರಸ್ ಎಂದು ತಿಳಿಸಿತ್ತು. ಒಮಿಕ್ರಾನ್ ವೈರಸ್ ಜಾಗತಿಕವಾಗಿ ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ ಎಂದು ಎಚ್ಚರಿಸಿತ್ತು. ಒಮಿಕ್ರಾನ್ ಕುರಿತ […]

ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ Read More »

ಇಂದಿನಿಂದ ಸಂಸತ್ತು ಚಳಿಗಾಲ ಅಧಿವೇಶನ| ಹಲವು ಪ್ರಮುಖ ಮಸೂದೆಗಳು ಮಂಡನೆ‌ ಸಾಧ್ಯತೆ|

ನವದೆಹಲಿ: ಈ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಲಿದೆ. ಡಿಸೆಂಬರ್​ 23ರ ವರೆಗೆ ನಡೆಯಲಿರುವ ಅಧಿವೇಶನದಲ್ಲಿ 29ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗೋ ಸಾಧ್ಯತೆ ಇದೆ. ಪ್ರಮುಖವಾಗಿ ಕೃಷಿ ಕಾನೂನು ರದ್ದು, ಕ್ರಿಪ್ಟೋ ಕರೆನ್ಸಿ ನಿಯಂತ್ರಣ, ಕೆಲ ಸರ್ಕಾರಿ ಬ್ಯಾಂಕ್​ ಖಾಸಗೀಕರಣ, ಡ್ರಗ್ಸ್​​ ನಿಯಂತ್ರಣ ಸೇರಿ ಹಲವು ಮಹತ್ವದ ಮಸೂದೆಗಳು ಈ ಬಾರಿ ಮಂಡನೆಯಾಗಲಿವೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ವ್ಯವಸ್ಥಿತ ಅಧಿವೇಶನ ನಡೆಸುವ ಸಲುವಾಗಿ ಸರ್ವಪಕ್ಷಗಳ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಆದರೆ ಪ್ರಧಾನಿ ಮೋದಿ

ಇಂದಿನಿಂದ ಸಂಸತ್ತು ಚಳಿಗಾಲ ಅಧಿವೇಶನ| ಹಲವು ಪ್ರಮುಖ ಮಸೂದೆಗಳು ಮಂಡನೆ‌ ಸಾಧ್ಯತೆ| Read More »

ಒಮಿಕ್ರಾನ್ ಸೋಂಕಿನ ರೋಗ ಲಕ್ಷಣಗಳೇನು ಗೊತ್ತಾ..?

ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಒಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಒಮಿಕ್ರಾನ್ ರೂಪಾಂತರದ ಮೊದಲ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ವರದಿಯಾಗಿದೆ. ಹಾಂಕಾಂಗ್ ಮತ್ತು ಬೆಲ್ಜಿಯಂನಲ್ಲಿ ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಸಂಸ್ಥೆ ಇದ್ರ ಬಗ್ಗೆ ಎಚ್ಚರಿಕೆ ನೀಡಿದೆ. ಈ ರೂಪಾಂತರವು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ. ಈಗಾಗಲೇ ಚೇತರಿಸಿಕೊಂಡಿರುವ ಕೊರೊನಾ ರೋಗಿಗಳಲ್ಲಿ ಮರುಸೋಂಕಿನ

ಒಮಿಕ್ರಾನ್ ಸೋಂಕಿನ ರೋಗ ಲಕ್ಷಣಗಳೇನು ಗೊತ್ತಾ..? Read More »

ಎರಡು ತಲೆಗಳುಳ್ಳ ಮಗು ಜನನ; ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

ಜಾರ್ಖಂಡ್‍: ಇಲ್ಲಿನ ರಾಜಧಾನಿ ರಾಂಚಿಯಲ್ಲಿ ಎರಡು ತಲೆಗಳುಳ್ಳ ಮಗುವಿಗೆ ಜನನನೀಡಿ ಹೆತ್ತವರು ನಾಪತ್ತೆಯಾದ ಘಟನೆ ನಡೆದಿದೆ. ರಾಂಚಿಯ ರಾಜೇಂದ್ರ ಇನ್ಸ್ಟಿುಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ರಿಮ್ಸ್‌) ಆಸ್ಪತ್ರೆಯಲ್ಲಿ ಎರಡು ತಲೆಯುಳ್ಳು ಮಗು ಜನಿಸಿದೆ. ಆ ಮಗು ಓಸಿಪಿಟಲ್ ಮೆನಿಂಜೋ ಇನ್ಸೆಪಫಲೋಸಿಲ್ ಕಾಯಿಲೆಗೆ ತುತ್ತಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ತಲೆಯ ಹಿಂಭಾಗ ಚೀಲದಂತಿದ್ದು, ಎರಡು ತಲೆ ಇರುವಂತೆ ಕಾಣುತ್ತದೆ. ಈ ಮಗುವನ್ನು ಪೋಷಕರು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಅಲ್ಲದೇ, ಅವರು ಆಸ್ಪತ್ರೆಯಗೆ ನಕಲಿ ವಿಳಾಸ ನೀಡಿದ್ದಾರೆ ಎಂದು

ಎರಡು ತಲೆಗಳುಳ್ಳ ಮಗು ಜನನ; ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ Read More »

ಉಗ್ರ ದಾಳಿಗೆ 13 ವರ್ಷ| ಭಾರತದಲ್ಲಿನ ಕರಾಳ ಅಧ್ಯಾಯದ ಹಿನ್ನೋಟ|

ಮುಂಬೈ(ನ.26): ಭಾರತದ ಆರ್ಥಿಕ ರಾಜಧಾನಿ ಮುಂಬೈ (Mumbai) ಮೇಲೆ ಪಾಕಿಸ್ತಾನದ ಲಷ್ಕರ್‌- ಎ- ತೊಯ್ಬಾ ಉಗ್ರರು ದಾಳಿ ನಡೆಸಿ ಇಂದಿಗೆ 13 ವರ್ಷ. ಸತತ ಮೂರು ದಿನಗಳ ಕಾಲ ಮುಂಬೈ ಮಹಾನಗರಿ ಉಗ್ರರ ಕಪಿಮುಷ್ಟಿಯಲ್ಲಿ ನಲುಗಿತ್ತು. ಲಷ್ಕರ್‌ ಉಗ್ರ ಸಂಘಟನೆಯ 10 ಉಗ್ರರು ಜನನಿಬಿಡ ಪ್ರದೇಶಗಳಲ್ಲಿ ಜನರ ಮಾರಣಹೋಮವನ್ನೇ ನಡೆಸಿದ್ದರು. ಭಾರತದ ವಾಣಿಜ್ಯ ರಾಜಧಾನಿಯಾದ ಮುಂಬೈಯ ಮೇಲೆ ಭೀಕರ ದಾಳಿ ನಡೆಸಿದ್ದರು. ಸಮುದ್ರ ಮಾರ್ಗದಿಂದ ಬಂದ ಈ ದುಷ್ಕರ್ಮಿಗಳು ತಾಜ್‌ ಮಹಲ್‌ ಹೊಟೇಲ್, ಒಬೇರಾಯ್‌ ಹೊಟೇಲ್‌, ಲಿಯೋಪೋಲ್ಡ್‌

ಉಗ್ರ ದಾಳಿಗೆ 13 ವರ್ಷ| ಭಾರತದಲ್ಲಿನ ಕರಾಳ ಅಧ್ಯಾಯದ ಹಿನ್ನೋಟ| Read More »

ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಹೊನ್ನಾವರ: ವಿದ್ಯಾರ್ಥಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ವಿಶಾಲ ಗೌಡ (17) ಎನ್ನಲಾಗಿದೆ. ಮೃತ ವಿದ್ಯಾರ್ಥಿ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಯಾಗಿದ್ದು, ಮುಗ್ವಾ ಹಳಗೇರಿ ಮೂಲದ ನಿವಾಸಿ ಎಂದು ತಿಳಿದು ಬಂದಿದೆ. ಚಲಿಸುವ ರೈಲಿಗೆ ತಲೆಯಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ಪರಿಣಾಮವಾಗಿ ವಿದ್ಯಾರ್ಥಿಯ ದೇಹ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿದೆ. ಇನ್ನೂ ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ

ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ Read More »

ಐಸಿಸ್ ಉಗ್ರರ ಕರಿನೆರಳು| ಮುರುಡೇಶ್ವರದಲ್ಲಿ ಬಿಗಿ ಭದ್ರತೆ

ಕಾರವಾರ: ವಿಶ್ವ ಪ್ರಸಿದ್ದ ಧಾರ್ಮಿಕ ಮತ್ತು ಪ್ರವಾಸಿ ತಾಣವಾದ ಮುರ್ಡೇಶ್ವರದ ಮೇಲೆ ಐಸಿಸ್ ಉಗ್ರ ಸಂಘಟನೆ ಕಣ್ಣು ಬಿದ್ದಿರುವ ಶಂಕೆಯ ಮೇಲೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕೆಲ ದಿನಗಳ ಹಿಂದಿನಿಂದ ಇಲ್ಲಿನ ಬೃಹತ್ ಶಿವನ ವಿಗ್ರಹ ವಿರೂಪಗೊಳಿಸಿದ ಪೋಟೋ ವೈರಲ್ ಆಗಿದ್ದರಿಂದ ಸರ್ಕಾರ ಎಚ್ಚೆತ್ತುಕೊಂಡಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಕುಚೋದ್ಯರನ್ನ ಬಂಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನಿದು ಘಟನೆ? ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ

ಐಸಿಸ್ ಉಗ್ರರ ಕರಿನೆರಳು| ಮುರುಡೇಶ್ವರದಲ್ಲಿ ಬಿಗಿ ಭದ್ರತೆ Read More »

ವಿವಾದಿತ ಕೃಷಿ ಮಸೂದೆ ರದ್ದತಿಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಇಂದು ಅನುಮೋದನೆ ನೀಡಿದೆ. ಕೃಷಿ ಕಾನೂನುಗಳ ರದ್ದು ಮಸೂದೆ 2021ನ್ನು ನವೆಂಬರ್​​ 29ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತುತ ಪಡಿಸಲಾಗುತ್ತದೆ. ನವೆಂಬರ್​ 19ರಂದು ಪ್ರಧಾನಿ ಮೋದಿ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತಿದೆ ಎಂದು ಘೋಷಣೆ ಮಾಡಿದ್ದರು. ಅಲ್ಲದೇ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಗತ್ಯ ಮಸೂದೆಗಳನ್ನು ಜಾರಿಗೆ ತರಲಾಗುತ್ತೆ ಎಂದು ಘೋಷಣೆ ಕೂಡ ಮಾಡಿದ್ದರು. ರೈತರಿಗೆ ಅನುಕೂಲವಾಗಲಿ ಎಂದು

ವಿವಾದಿತ ಕೃಷಿ ಮಸೂದೆ ರದ್ದತಿಗೆ ಕೇಂದ್ರ ಸಂಪುಟ ಅನುಮೋದನೆ Read More »

ಟೀಂ ಇಂಡಿಯಾ ಆಟಗಾರರಿಗೆ ಹಲಾಲ್ ಪ್ರಮಾಣಿಕೃತ ಮಾಂಸ ಕಡ್ಡಾಯ!, ಬಿಸಿಸಿಐ ಹೇಳಿದ್ದೇನು? ಏನಿದು ಆಹಾರ ಮೆನು ವಿವಾದ?

ಮುಂಬೈ: ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣಿಕೃತ ಮಾಂಸವನ್ನು ಮಾತ್ರ ಸೇವಿಸಬೇಕೆಂದು ಬಿಸಿಸಿಐ ಕಡ್ಡಾಯಗೊಳಿಸಿದೆ ಎನ್ನಲಾದ ಮೆನು ಲಿಸ್ಟ್ ಒಂದು ಸೋಶಿಯಲ್ ‌ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಬಿಸಿಸಿಐ ಆಟಗಾರರ ಡಯಟ್ ಪ್ಲಾನ್‍ನಲ್ಲಿ ಹಲಾಲ್ ಮಾಂಸ ಪದ್ಧತಿಯನ್ನು ಸೇರಿಸಿದೆ. ಮುಂಬರುವ ಐಸಿಸಿ ಟೂರ್ನಿಗಳು ನಿರ್ಣಾಯಕವಾಗಿರುವ ಕಾರಣ, ಆಟಗಾರರನ್ನು ಫಿಟ್ ಆಗಿಡಲು ಇಂಥ ಡಯಟ್ ಪ್ಲಾನ್ ಅನಿವಾರ್ಯ. ಹಾಗಾಗಿ, ಪೋರ್ಕ್ ಮತ್ತು ಬೀಫ್ ಯಾವುದನ್ನೂ ಸೇವಿಸುವಂತಿಲ್ಲ ಎಂದು ಬಿಸಿಸಿಐ ತಾಕೀತು ಮಾಡಿದೆ. ಆದರೆ, ಬಿಸಿಸಿಐನ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ಕೆಂಗಣ್ಣಿಗೆ

ಟೀಂ ಇಂಡಿಯಾ ಆಟಗಾರರಿಗೆ ಹಲಾಲ್ ಪ್ರಮಾಣಿಕೃತ ಮಾಂಸ ಕಡ್ಡಾಯ!, ಬಿಸಿಸಿಐ ಹೇಳಿದ್ದೇನು? ಏನಿದು ಆಹಾರ ಮೆನು ವಿವಾದ? Read More »

ಗುಡ್ ನ್ಯೂಸ್: ಮತ್ತಷ್ಟು ಇಳಿಕೆಯ‌‌ ಹಾದಿಯತ್ತ‌ ತೈಲದರ!?

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಪೆಟ್ರೋಲ್​​ ಬೆಲೆ ಇಳಿಕೆಯಿಂದ ಕೊಂಚ ನಿರಾಳರಾಗಿರುವ ಶ್ರೀ ಸಾಮಾನ್ಯರಿಗೆ ಸದ್ಯದಲ್ಲೇ ಇನ್ನೊಂದು ಗುಡ್​ ನ್ಯೂಸ್​ ಕೇಳುವ ಅವಕಾಶವಿದೆ. ಕೇಂದ್ರವು ತನ್ನ ಐದು ಮಿಲಿಯನ್ ಬ್ಯಾರಲ್​ ಕಚ್ಚಾ ತೈಲ ಬಿಡುಗಡೆ ಮಾಡಲು ನಿರ್ಧರಿಸಿದ್ದು ಇದರಿಂದಾಗಿ ಮುಂಬರುವ ದಿನಗಳಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಇನ್ನಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ. ದೆಹಲಿಯಲ್ಲಿ ನಡೆದ ಉನ್ನತ ಸಚಿವಾಲಯ ಹಾಗೂ ತೈಲ ಮಾರುಕಟ್ಟೆ ಕಂಪನಿಗಳ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ

ಗುಡ್ ನ್ಯೂಸ್: ಮತ್ತಷ್ಟು ಇಳಿಕೆಯ‌‌ ಹಾದಿಯತ್ತ‌ ತೈಲದರ!? Read More »