ರಾಷ್ಟ್ರೀಯ

ಭಾರತದ ‌ನಾಲ್ವರು ಪತ್ರಕರ್ತರಿಗೆ ಪ್ರತಿಷ್ಠಿತ ”ಪುಲಿಟ್ಜರ್ ಪ್ರಶಸ್ತಿ”

ಸಮಗ್ರ ನ್ಯೂಸ್: ಅಮೆರಿಕದ ಮಾಧ್ಯಮ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ನೀಡಲಾಗುವ ಪುಲಿಟ್ಜರ್ ಪ್ರಶಸ್ತಿ ಪ್ರಕಟಗೊಂಡಿದೆ. 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ನಾಲ್ವರು ಭಾರತೀಯರಿಗೆ ಸಿಕ್ಕಿರುವುದು ವಿಶೇಷ. ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರಕಾರಿ ವಿಶೇಷ ಪಡೆಗಳ ಮಧ್ಯೆ ನಡೆದ ಸಂಘರ್ಷ ಘಟನೆ ವೇಳೆ ಬಲಿಯಾಗಿದ್ದ ದಾನಿಶ್ ಸಿದ್ದಿಕಿಗೆ ಮರಣೋತ್ತರ ಪ್ರಶಸ್ತಿ ಗೌರವ ಲಭಿಸಿದೆ. ಭಾರತದಲ್ಲಿ ಕೋವಿಡ್-19ನ ಚಿತ್ರಣವನ್ನು ಮನಮುಟ್ಟುವಂತೆ ಕ್ಯಾಮೆರಾದಲ್ಲಿ ಸೆರೆಹಿಡಿದದ್ದಾಗಿ ರಾಯ್ಟರ್ಸ್ ಸುದ್ದಿ ಸಂಸ್ಥೆಯ ವಿಡಿಯೋ ಜರ್ನಲಿಸ್ಟ್‌ಗಳಿಗೆ ಈ ಸಾಲಿನ ಪ್ರಶಸ್ತಿ ಸಿಕ್ಕಿದೆ. […]

ಭಾರತದ ‌ನಾಲ್ವರು ಪತ್ರಕರ್ತರಿಗೆ ಪ್ರತಿಷ್ಠಿತ ”ಪುಲಿಟ್ಜರ್ ಪ್ರಶಸ್ತಿ” Read More »

ಅಸಾನಿ ಚಂಡಮಾರುತ| ಕರಾವಳಿ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ| ಕರ್ನಾಟಕದಲ್ಲೂ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಆಗ್ನೇಯ ಬಂಗಾಳಕೊಲ್ಲಿಯಲ್ಲಿನ ಅಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ‘ತೀವ್ರ ಚಂಡಮಾರುತ’ವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸಾನಿ ಚಂಡಮಾರುತದ ತೀವ್ರತೆಯಿಂದ ಸೋಮವಾರ ಮತ್ತು ಮಂಗಳವಾರ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ. ಬುಧವಾರದ ನಂತರದಲ್ಲಿ ಪ್ರಭಾವ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತ ಹಿನ್ನಲೆ ಕರ್ನಾಟಕದ 27 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದ್ದು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ,

ಅಸಾನಿ ಚಂಡಮಾರುತ| ಕರಾವಳಿ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ| ಕರ್ನಾಟಕದಲ್ಲೂ ಅಲರ್ಟ್ ಘೋಷಣೆ Read More »

ಮತ್ತೊಂದು ಖಗೋಳ ವಿಸ್ಮಯ| ಈ ಪೌರ್ಣಮಿಯಂದು ಸಂಭವಿಸಲಿದೆ ರಕ್ತ ಚಂದ್ರಗ್ರಹಣ

ಸಮಗ್ರ ನ್ಯೂಸ್: 2022ನೇ ವರ್ಷದ ಮೊದಲ ಚಂದ್ರಗ್ರಹಣವು ಸಂಭವಿಸಲಿದ್ದು, ಈ ಗ್ರಹಣವು ಮೇ 15 ರ ಸಂಜೆಯಿಂದ ಮೇ 16 ರ ಮುಂಜಾನೆಯ ನಡುವೆ ಸಂಭವಿಸುತ್ತದೆ. ಮೇ 15-16 ರಂದು ಸಂಭವಿಸುವ ಸಂಪೂರ್ಣ ಚಂದ್ರಗ್ರಹಣವು ಚಂದ್ರನಿಗೆ ಕೆಂಪು ಬಣ್ಣವನ್ನು ನೀಡುತ್ತದೆ. ಇದನ್ನು “ಬ್ಲಡ್ ಮೂನ್” ಎಂದು ಕರೆಯಲಾಗುತ್ತದೆ .ಚಂದ್ರ ಗ್ರಹಣವು ಸೂರ್ಯ, ಭೂಮಿ ಮತ್ತು ಚಂದ್ರರು ಒಟ್ಟುಗೂಡಿದಾಗ ಗ್ರಹಣ ಸಂಭವಿಸುತ್ತದೆ. ಆದ್ದರಿಂದ ಚಂದ್ರನು ಭೂಮಿಯ ನೆರಳಿನಲ್ಲಿ ಹಾದು ಹೋಗುತ್ತಾನೆ. ಸಂಪೂರ್ಣ ಚಂದ್ರಗ್ರಹಣದಲ್ಲಿ, ಸಂಪೂರ್ಣ ಚಂದ್ರನು ಭೂಮಿಯ ನೆರಳಿನ

ಮತ್ತೊಂದು ಖಗೋಳ ವಿಸ್ಮಯ| ಈ ಪೌರ್ಣಮಿಯಂದು ಸಂಭವಿಸಲಿದೆ ರಕ್ತ ಚಂದ್ರಗ್ರಹಣ Read More »

ಮೇ.8ರಿಂದ ಚಂಡಮಾರುತ ಅಬ್ಬರ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾನುವಾರ (ಮೇ 8) ಮಧ್ಯಾಹ್ನ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ. ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಆ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ,

ಮೇ.8ರಿಂದ ಚಂಡಮಾರುತ ಅಬ್ಬರ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಷೇರುಪೇಟೆಯಲ್ಲಿ ಕರಡಿ ಕುಣಿತ| 5.10 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು

ಸಮಗ್ರ ನ್ಯೂಸ್: ವಾರದ ಕೊನೆಯ ದಿನದ ವಹಿವಾಟಿನಲ್ಲಿ ಷೇರುಪೇಟೆ ಹೂಡಿಕೆದಾರರು ₹5.10 ಲಕ್ಷ ಕೋಟಿ ಕಳೆದುಕೊಂಡಿದ್ದಾರೆ. ಇಂದು ವಹಿವಾಟು ಆರಂಭದಿಂದಲೂ ಷೇರುಪೇಟೆ ಸೂಚ್ಯಂಕಗಳು ಕುಸಿತ ದಾಖಲಿಸಿದವು. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 1000ಕ್ಕೂ ಹೆಚ್ಚು ಅಂಶ (ಶೇ 1.95) ಇಳಿಕೆಯಾಗಿ 54,614.61 ಅಂಶ ತಲುಪಿತ್ತು. ಅದರಿಂದಾಗಿ ಸೆನ್ಸೆಕ್ಸ್‌ ಸಾಲಿನ ಕಂಪನಿಗಳು ₹5,10,150.97 ಕೋಟಿ ನಷ್ಟಕ್ಕೆ ಒಳಗಾದವು. ಲೋಹ, ಐಟಿ, ಬ್ಯಾಂಕ್‌, ಆಟೊಮೊಬೈಲ್‌ ಹಾಗೂ ಹಣಕಾಸು ವಲಯದ ಕಂಪನಿಗಳ ಷೇರುಗಳು ಶೇಕಡ 2ರಿಂದ 3ರಷ್ಟು ಕುಸಿತ ಕಂಡಿವೆ. ಗುರುವಾರ

ಷೇರುಪೇಟೆಯಲ್ಲಿ ಕರಡಿ ಕುಣಿತ| 5.10 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು Read More »

ಮಸೀದಿಗಳಲ್ಲಿ ‌ಧ್ವನಿವರ್ಧಕ ಅಳವಡಿಕೆ ಕುರಿತಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ|

ಸಮಗ್ರ ನ್ಯೂಸ್: ‘ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವುದು ಮೂಲಭೂತ ಹಕ್ಕಲ್ಲ’ ಎಂದು ಅಲಹಾಬಾದ್‌ ಹೈಕೋರ್ಟ್ ಹೇಳಿದೆ. ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಧ್ವನಿವರ್ಧಕಗಳನ್ನು ತೆರವು ಗೊಳಿಸುವಂತೆ ಬದೌನ್ ಜಿಲ್ಲೆಯ ಬಿಸೌಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಇರ್ಫಾನ್ ಎಂಬ ವ್ಯಕ್ತಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಎಸ್‌ಡಿಎಂ ಆದೇಶವು “ಕಾನೂನುಬಾಹಿರ” ಮತ್ತು ಇದು “ಮೂಲಭೂತ ಹಕ್ಕುಗಳು ಮತ್ತು ಕಾನೂನು ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದ್ದರು. ಅರ್ಜಿಯನ್ನು ವಿಚಾರಣೆ ಮಾಡಿದ

ಮಸೀದಿಗಳಲ್ಲಿ ‌ಧ್ವನಿವರ್ಧಕ ಅಳವಡಿಕೆ ಕುರಿತಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ| Read More »

ವಾಹನ, ಗೃಹ ಮತ್ತು ಇತರ ಸಾಲಗಳ ಬಡ್ಡಿ ಹೆಚ್ಚಳ….!

ಸಮಗ್ರ ನ್ಯೂಸ್: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಾಲ್ಕು ವರ್ಷದ ನಂತರ ಸಾಲದ ಮೇಲಿನ ಬಡ್ಡಿಯ ದರವನ್ನು ಏರಿಕೆ ಮಾಡುವ ದಿಢೀರ್ ನಿರ್ಧಾರವನ್ನು ಕೈಗೊಂಡಿದೆ. ರೆಪೋ ದರ ಶೇಕಡ 0.4 ರಷ್ಟು, ಸಿ.ಆರ್.ಆರ್. ದರ ಶೇಕಡ 0.5 ರಷ್ಟು ಹೆಚ್ಚಳವಾಗಿದ್ದು, ಇದರಿಂದ ಇಎಂಐ ತುಟ್ಟಿಯಾಗಲಿದೆ. ಆರ್ ಬಿಐ ಕೈಗೊಂಡ ಈ ಬಡ್ಡಿ ಏರಿಕೆಯ ಕ್ರಮದಿಂದ ವಾಹನ, ಗೃಹ ಮತ್ತು ಇತರೆ ಸಾಲಗಳ ಮೇಲಿನ ಬಡ್ಡಿ ದರಗಳು ಕೂಡ ಮತ್ತಷ್ಟು ಏರಿಕೆಯಾಗಲಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ

ವಾಹನ, ಗೃಹ ಮತ್ತು ಇತರ ಸಾಲಗಳ ಬಡ್ಡಿ ಹೆಚ್ಚಳ….! Read More »

ಕಲ್ಲಿದ್ದಲು ಕೊರತೆ; ದೇಶದಲ್ಲಿ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಬ್ರೇಕ್…..!

ಸಮಗ್ರ ನ್ಯೂಸ್: ದೇಶದಲ್ಲಿ ಬಹುತೇಕ ರೈಲುಗಳ ಸಂಚಾರವನ್ನು ಕಲ್ಲಿದ್ದಲು ಕೊರತೆಯಿಂದಾಗಿ ರದ್ದುಗೊಳಿಸಲು ಇದೀಗ ರೈಲ್ವೆ ಇಲಾಖೆ ನಿರ್ಧರಿಸಿದೆ. ಕಲ್ಲಿದ್ದಲು ಸಾಗಣೆ ವೇಗವನ್ನು ಹೆಚ್ಚಿಸಲು ರೈಲ್ವೆ ಮೇ 24 ರವರೆಗೆ 1100 ರೈಲುಗಳನ್ನು ರದ್ದು ಮಾಡಿದೆ. ಇದೀಗ ವಿದ್ಯುತ್ ಶಕ್ತಿಯ ಬೇಡಿಕೆಯು ತ್ವರಿತವಾಗಿ ಏರಿಕೆಯಾಗಿದೆ. ಜೊತೆಗೆ ಏಪ್ರಿಲ್‌ನಿಂದ ಕಲ್ಲಿದ್ದಲು ಕೊರತೆ ತೀವ್ರಗೊಂಡಿದೆ. ಕೆಲವೇ ದಿನಗಳಲ್ಲಿ ರಾಷ್ಟ್ರದೊಳಗೆ ಕೇವಲ 2-ಮೂರು ದಿನಗಳ ಕಲ್ಲಿದ್ದಲು ಮಾತ್ರ ಉಳಿದಿದೆ. ಹೀಗಾಗಿ ರೈಲ್ವೇಯು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಿದೆ ಮತ್ತು ಕಲ್ಲಿದ್ದಲು ರೈಲುಗಳ ಚಲನೆಯನ್ನು ಹೆಚ್ಚಿಸಿದೆ.

ಕಲ್ಲಿದ್ದಲು ಕೊರತೆ; ದೇಶದಲ್ಲಿ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಬ್ರೇಕ್…..! Read More »

ಸೈನಿಕರ ಕೈ ಸೇರಲಿದೆ ಬುಲೆಟ್ ಪ್ರೂಫ್ ಜಾಕೆಟ್….!

ಸಮಗ್ರ ನ್ಯೂಸ್: ಭಾರತೀಯ ಸೈನಿಕರಿಗೆ ಗಡಿಯಲ್ಲಿ ಶತ್ರುಗಳ ಜೊತೆಗೆ ಹೋರಾಡಲು ಸೈನಿಕರಿಗೆ ತಿಂಗಳಲ್ಲಿ ಬುಲೆಟ್ ಫ್ರೂಫ್ ಜಾಕೆಟ್ ಗಳು ಸಿಗಲಿದೆ. ಸತತ 9 ವರ್ಷಗಳ ಬಳಿಕ ಇದೀಗ ಸೈನಿಕರ ಕೈ ಗೆ ತಲುಪುವ ದಿನ ಹತ್ತಿರ ಬರಲಿದೆ.ಬರೋಬ್ಬರಿ 639 ಕೋಟಿ ರೂ.ವೆಚ್ಚದಲ್ಲಿ ತಯಾರಾಗಿರುವ 1.86 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್‍ಗಳು ಇನ್ನು ಕೆಲವೇ ದಿನದಲ್ಲಿ ಲಕ್ಷ ಸೈನಿಕರ ಕೈ ಸೇರಲಿದೆ. 2009 ಅಕ್ಟೋಬರ್ 16 ರಂದು ಬುಲೆಟ್ ಪ್ರೂಫ್ ಜಾಕೆಟ್ ಪ್ರಸ್ತಾವನೆಯನ್ನು ಅಂದಿನ ಸರ್ಕಾರ ಪುರಸ್ಕರಿಸಿತ್ತು. ಆದರೆ

ಸೈನಿಕರ ಕೈ ಸೇರಲಿದೆ ಬುಲೆಟ್ ಪ್ರೂಫ್ ಜಾಕೆಟ್….! Read More »

ಆರ್‌ಬಿಐನಿಂದ ರೆಪೋ ದರ ಹೆಚ್ಚಳ| ಸಾಲ ಮತ್ತಷ್ಟು ತುಟ್ಟಿ ಸಾಧ್ಯತೆ

ಸಮಗ್ರ ನ್ಯೂಸ್: ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ನಿಟ್ಟಿನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರದಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ 40 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳದೊಂದಿಗೆ ಶೇ.4.40ಕ್ಕೆ ಏರಿಕೆ ಮಾಡಿದೆ. 2020ರ ನಂತರ ಇದೇ ಮೊದಲ ಬಾರಿಗೆ ಆರ್‌ಬಿಐ ರೆಪೋ ದರ ಹೆಚ್ಚಳ ಮಾಡಿದ್ದು ಈ ಮೂಲಕ ಸಾಲದ ಮೇಲಿನ ಬಡ್ಡಿದರ ಹೆಚ್ಚಳವಾಗುವ ಸಾಧ್ಯತೆ ಬಹುತೇಕ‌ ಅಧಿಕವಾಗಿದೆ. ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ರೆಪೊ ದರದಲ್ಲಿ 40 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 4.40ಕ್ಕೆ ನಿಗದಿಪಡಿಸಲಾಗಿದೆ.

ಆರ್‌ಬಿಐನಿಂದ ರೆಪೋ ದರ ಹೆಚ್ಚಳ| ಸಾಲ ಮತ್ತಷ್ಟು ತುಟ್ಟಿ ಸಾಧ್ಯತೆ Read More »